Saturday, May 9, 2026

Karnataka Tv

ಕಾಂತಾರ ಸಿನಿಮಾ ಸಿಂಗಾರ ಸಿರಿಯೇ ವಿಶೇಷ

ಕಾಂತಾರ ಸಿನಿಮಾ ಅಂದ್ರೆ, ಕಥೆಯಷ್ಟೆ ಹಾಡು ಕೂಡ ವಿಶೇಷ. ಸಿಂಗಾರ ಸಿರಿಯೇ ಮೇಕಿಂಗ್ ವೀಡಿಯೋವನ್ನ ಲಿರಿಕ್ ರೈಟರ್ ಪ್ರಮೋದ್ ಮರವಂತೆ ಹಂಚಿಕೊಂಡಿದ್ದಾರೆ. ಕಾಂತಾರ ಸಿನಿಮಾ ಅಂದ್ರೆ, ಕಥೆಯಷ್ಟೆ ಹಾಡು ಕೂಡ ವಿಶೇಷವಾಗಿಯೇ ಮೂಡಿ ಬಂದಿದೆ. ಇದನ್ನ ಅನೇಕರು ಮೆಚ್ಚಿಕೊಂಡಿದ್ದಾರೆ. ಕಾಂತಾರ ಶೂಟಿಂಗ್ ಸೆಟ್​ಗೆ ಹೋಗಿ ಹಾಡು ಬರೆದ ಪ್ರಮೋದ್. ಹೌದು, ಇದಂತೂ ನಿಜ ನೋಡಿ, ಒಂದು ಹಾಡಿನ ಭಾವವನ್ನ ತಿಳಿಯಲು...

ನಟಿ ರೆಜಿನಾ ಕಸ್ಸಂದ್ರ ಹುಟ್ಟುಹಬ್ಬದ ಸಂಭ್ರಮ

ನಟಿ ರೆಜಿನಾ ಕಸ್ಸಂದ್ರ ಹುಟ್ಟುಹಬ್ಬದ ಸಂಭ್ರಮ ಬಾಲಿವುಡ್ ನಟಿ, ಮಾಡೆಲ್ ರೆಜಿನಾ ಕಸ್ಸಂದ್ರ ಅವರು 1990 ಡಿಸೆಂಬರ್ 13 ರಂದು ಜನಿಸಿದ್ದಾರೆ, ಇವರು ಮೊದಲು ತಮಿಳು, ತೆಲುಗು ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಂತರ ಹಿಂದಿ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. 2005 ರಲ್ಲಿ ತಮಿಳು ಚಲನಚಿತ್ರ ಕಂಡ ನಾಲ್ ಮುಧಲ್‍ನೊಂದಿಗೆ ರೆಜಿನಾ ಕಸ್ಸಂದ್ರ ತಮ್ಮ ನಟನೆಯನ್ನು ಪ್ರಾರಂಭಿಸಿದರು. ಶಿವ ಮನಸುಲೋ ಶ್ರುತಿ...

ಪ್ರಸನ್ನ ಕುಮಾರ್ ವಿರುದ್ಧ ಶಾಸಕ ವಾಸು ಅಭಿಮಾನಿಗಳ ಆಕ್ರೋಶ

ತುಮಕೂರು: ಗುಬ್ಬಿಯಲ್ಲಿ ವಾಸಣ್ಣ ಅಭಿಮಾನಿ ಕುರುಬರ ಸಮಾಜದಿಂದ ವಾಸಣ್ಣ ಅಭಿಮಾನಿ ಯತೀಶ್ ಅವರ ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷಾ ಯತೀಶ್  ಮಾತನಾಡಿ ಚುನಾವಣೆ ಬಂದಾಗ ಕಾಣಿಸಿಕೊಳ್ಳುವ ಕಾಂಗ್ರೆಸ್ ಮುಖಂಡ ಪ್ರಸನ್ನ ಕುಮಾರ್ ಉಳಿದ ದಿನಗಳಲ್ಲಿ ಎಲ್ಲಿ ಹೋಗಿರುತ್ತಾರೆ? ಅಭಿವೃದ್ಧಿ ಕೆಲಸಗಳನ್ನು ನಿರಂತರವಾಗಿ ಮಾಡುತ್ತಿರುವ ಶಾಸಕ ಶ್ರೀನಿವಾಸ ಮೇಲೆ ಬೇಕಾಬಿಟ್ಟಿಯಾಗಿ ಮಾತನಾಡುವುದು...

ಡಿ.16ರವರೆಗೂ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ : ಹಳದಿ ಅಲರ್ಟ್ ಘೋಷಣೆ

ಮಾಂಡೌಸ್ ಚಂಡಮಾರುತದ ಎಫೆಕ್ಟ್ ನಿಂದ ಕಳೆದ ಮೂರ್ನಾಲ್ಕು ದಿನದಿಂದ ಭಾರೀ ಮಳೆಯಾಗುತ್ತಿದ್ದು, ಕರ್ನಾಟಕದಲ್ಲಿ ಜಿಟಿ ಜಿಟಿ ಮಳೆ ಸುರಿಯುತ್ತಿದೆ. ಡಿ.16 ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದು ಸಹ ಮೋಡ ಕವಿದ ವಾತವರಣವಿದ್ದು, ಮಳೆಯಾಗುವ ಸಾಧ್ಯತೆಯಿದೆ.  ಕರ್ನಾಟಕದ ಬೆಂಗಳೂರು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲವು ಭಾಗ...

ಬೆಂಗಳೂರು ಗ್ರಮಾಂತರದಲ್ಲಿ ಇಂದಿನಿಂದ 5 ದಿನಗಳ ಕಾಲ ಜಿ-20 ಶೃಂಗಸಭೆ

ಬೆಂಗಳೂರು ಗ್ರಾಮಾಂತರ: ಇಂದಿನಿಂದ 5 ದಿನಗಳ ಕಾಲ ಜಿ-20 ಶೃಂಗಸಭೆ ನಡೆಯಲಿದ್ದು, 40 ದೇಶಗಳ ಪ್ರಮುಖ ಗಣ್ಯರು‌ ಭಾಗಿಯಾಗುತ್ತಿದ್ದಾರೆ. ದೇವನಹಳ್ಳಿ ತಾಲೂಕಿನ ಹೊರವಲಯದ ಜೆಡಬ್ಲ್ಯೂ ಮ್ಯಾರಿಯೇಟ್ ಹೋಟೆಲ್​ ನಲ್ಲಿ ಜಿ-20 ಶೃಂಗಸಭೆ ನಡೆಯಲಿದೆ. ಈ ಹಿನ್ನೆಲೆ ಹೋಟೆಲ್ ಹತ್ತಿರ ನಂದಿ ಮಂಟಪ ಮಾದರಿಯಲ್ಲಿ ದ್ವಾರ ಬಾಗಿಲುಗಳ ನಿರ್ಮಾಣ ಮಾಡಲಾಗಿದೆ. ಇನ್ನು ಶೃಂಗ ಸಭೆಗೆ ಆಗಮಿಸುವ...

ಹೆಸರು ಕಾಳು ಬಳಸಿ ನಿಮ್ಮ ತ್ವಚೆ ಮತ್ತು ಕೂದಲನ್ನ ಚೆಂದಗೊಳಿಸಿಕೊಳ್ಳಿ..

ಇಂದಿನ ಕಾಲದವರಲ್ಲಿ ಕೆಲವರು ಮೇಕಪ್‌ನಿಂದ ಚೆಂದ ಕಂಡ್ರೆ, ಇನ್ನು ಕೆಲವರು ಆಹಾರ ಸೇವಿಸುವ ರೀತಿಯಿಂದ ಚೆಂದಕಾಣಿಸುತ್ತಾರೆ. ನಾವು ಉತ್ತಮ ಆಹಾರ ಸೇವಿಸುವುದರೊಂದಿಗೆ, ಕೆಲವು ಮನೆ ಮದ್ದು ಬಳಸುವುದರಿಂದ, ನಮ್ಮ ಸೌಂದರ್ಯ ಆರೋಗ್ಯ ಎರಡೂ ಕೂಡ ಉತ್ತಮವಾಗಿರುತ್ತದೆ. ಹಾಗಾಗಿ ನಾವಿಂದು ಹೆಸರುಕಾಳನ್ನು ಬಳಸಿ ಹೇಗೆ ನಾವು ಸೌಂದರ್ಯ, ಆರೋಗ್ಯ ಹೆಚ್ಚಿಸಿಕೊಳ್ಳಬಹುದು ಅಂತಾ ತಿಳಿಯೋಣ ಬನ್ನಿ.. ಈ 5...

ಮಸಾಲೆ ಪದಾರ್ಥಗಳನ್ನ ಅಡುಗೆಯಲ್ಲಿ ಬಳಸುವುದರಿಂದ ಆರೋಗ್ಯಕ್ಕಾಗಲಿದೆ ಅತ್ಯುನ್ನತ ಲಾಭ..

ಪಲಾವ್ ಮಾಡುವಾಗ, ಕೆಲವರು ಅನ್ನ ಮಾಡುವಾಗಲೂ ಚಕ್ಕೆ, ಲವಂಗ, ಕಾಳು ಮೆಣಸು, ಏಲಕ್ಕಿ ಇತ್ಯಾದಿ ಮಸಾಲೆ ಪದಾರ್ಥವನ್ನ ಸೇರಿಸುತ್ತಾರೆ. ಹಾಗೆ ಸೇರಿಸುವುದರಿಂದ ಟೇಸ್ಟ್ ಕೂಡಾ ಹೆಚ್ಚುತ್ತದೆ. ಆರೋಗ್ಯಕ್ಕೂ ಉತ್ತಮ. ಹಾಗಾದ್ರೆ ಮಸಾಲೆ ಪದಾರ್ಥವನ್ನು ಅಡುಗೆಯಲ್ಲಿ ಬಳಸುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ಲಕ್ಷ್ಮೀ ದೇವಿ ಯಾಕೆ ಯಾವಾಗಲೂ ಶ್ರೀವಿಷ್ಣುವಿನ ಕಾಲು ಒತ್ತುತ್ತಾಳೆ.. ಮಸಾಲೆ ಪದಾರ್ಥಗಳು ಬರೀ...

ಲಕ್ಷ್ಮೀ ದೇವಿ ಯಾಕೆ ಯಾವಾಗಲೂ ಶ್ರೀವಿಷ್ಣುವಿನ ಕಾಲು ಒತ್ತುತ್ತಾಳೆ..

ನಾವು ಹಲವು ಫೋಟೋಗಳಲ್ಲಿ ಲಕ್ಷ್ಮೀದೇವಿ ಶ್ರೀವಿಷ್ಣುವಿನ ಕಾಲು ಒತ್ತುತ್ತ ಸೇವೆ ಮಾಡುವುದನ್ನು ನೋಡಿದ್ದೇವೆ. ಹಲವು ಪೌರಾಣಿಕ ಧಾರಾವಾಹಿಗಳು, ಸಿನಿಮಾಗಳಲ್ಲೂ ಲಕ್ಷ್ಮೀ ದೇವಿ, ಶ್ರೀವಿಷ್ಣುವಿನ ಕಾಲು ಒತ್ತುತ್ತಿರುತ್ತಾಳೆ. ಹಾಗಾದ್ರೆ ಯಾಕೆ ಲಕ್ಷ್ಮೀದೇವಿ, ಶ್ರೀವಿಷ್ಣುವಿನ ಕಾಲು ಒತ್ತುವುದು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಒಮ್ಮೆ ನಾರದರು ಲಕ್ಷ್ಮೀ ದೇವಿಯ ಬಳಿ ಕೇಳುತ್ತಾರಂತೆ, ನೀವು ಯಾಕೆ ಯಾವಾಗಲೂ...

ಮುಟ್ಟಾದ ಸಂದರ್ಭದಲ್ಲಿ ಈ ಅಂಶ ಕಂಡುಬಂದರೆ, ಖಂಡಿತ ವೈದ್ಯರ ಬಳಿ ಹೋಗಿ..

ಮುಟ್ಟಾದ ಸಂದರ್ಭದಲ್ಲಿ ಹೆಣ್ಣು ಮಕ್ಕಳಿಗೆ ಕೆಲ ತೊಂದರೆಗಳಾಗುತ್ತದೆ. ಆದ್ರೆ ಇದು ಒಂದೆರಡು ದಿನದ ಸಮಸ್ಯೆ ಅಂತಾ ನಿರ್ಲಕ್ಷ್ಯ ಮಾಡುತ್ತಾರೆ. ಆದ್ರೆ ಹೀಗೆ ಸಣ್ಣ ಸಮಸ್ಯೆ ಎಂದು ಮಾಡುವ ನಿರ್ಲಕ್ಷ್ಯವೇ, ಮುಂದೆ ದೊಡ್ಡ ಸಮಸ್ಯೆಯಾಗುತ್ತದೆ. ಹಾಗಾದ್ರೆ ಮುಟ್ಟಾದ ಸಂದರ್ಭದಲ್ಲಿ ಯಾವ ಸಮಸ್ಯೆ ಕಂಡು ಬಂದರೆ, ಆ ಬಗ್ಗೆ ವೈದ್ಯರಲ್ಲಿ ವಿಚಾರಿಸಬೇಕು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ...

ಈ 5 ಮರಗಳು ನಿಮ್ಮ ಮನೆಯ ಬಳಿ ಇರದಂತೆ ನೋಡಿಕೊಳ್ಳಿ..

ಒಂದು ಚಂದದ ಮನೆ ಇರಬೇಕು. ಮನೆಯ ಸುತ್ತಮುತ್ತ ಗಿಡ ಮರಗಳಿರಬೇಕು. ಅದರಿಂದ ಬರುವ ಆಹ್ಲಾದಕರ ಗಾಳಿಯನ್ನ ಸೇವಿಸುತ್ತ, ಪ್ರಕೃತಿ ಸೌಂದರ್ಯ ಸವಿಯುತ್ತ ಜೀವನ ಕಳೆಯಬೇಕು ಅನ್ನೋದು ತುಂಬಾ ಜನರ ಆಸೆಯಾಗಿರತ್ತೆ. ಆದ್ರೆ ಹೀಗೆ ಪ್ರಕೃತಿ ಸೌಂದರ್ಯ ಕಾಣಲು ನೀವು ನಿಮ್ಮ ಮನೆಯ ಸುತ್ತಮುತ್ತ ಸಿಕ್ಕ ಸಿಕ್ಕ ಗಿಡಗಳನ್ನೆಲ್ಲ ಬೆಳೆಸುವಂತಿಲ್ಲ. ಯಾಕಂದ್ರೆ ಕೆಲವು ಗಿಡ ಮರಗಳು...

About Me

32031 POSTS
0 COMMENTS
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img