ಸಲ್ಮಾನ್ ಖಾನ್ ಪೂಜಾ ಹೆಗ್ಡೆ ಲವ್ವಿ ಡವ್ವಿ...!
ಸ್ಟಾರ್ ನಟರೊಂದಿಗೆ ತೆರೆ ಹಂಚಿಕೊಳ್ಳೋ ಅವಕಾಶ ಪೂಜಾ ಅವರಿಗೆ ಸಿಕ್ಕಿದೆ.
ಚಿತ್ರಗಳು ಸೋತಿರುವ ಪೂಜಾಗೆ ಸತತ ಅವಕಾಶಗಳು ಬರುತ್ತಿವೆ. ಸದ್ಯ ಮಹೇಶ್ ಬಾಬು ಅಭಿನಯದ ತ್ರಿವಿಕ್ರಮ್ ಸಿನಿಮಾದಲ್ಲಿ ನಟಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದಲ್ಲದೇ ಬಾಲಿವುಡ್ ನಲ್ಲಿ ಸಲ್ಮಾನ್ ಖಾನ್ ಜೊತೆಗೆ ಕಿಸೀಕಾ ಭಾಯ್ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಸಿನಿಮಾದಲ್ಲಿ ಪೂಜಾ ಜೊತೆಗೆ...
ಇಂದಿನಿಂದ ಟ್ವಿಟರ್ ಬ್ಲೂ ಚಂದಾದಾರಿಕೆ ಮರುಪ್ರಾರಂಭಗೊಳ್ಳಲಿದೆ. ಟ್ವಿಟರ್ ಕಂಪನಿಯು ತನ್ನ ಅಧಿಕೃತ ಖಾತೆಯಿಂದ ಪ್ರಕಟಣೆಯನ್ನು ಮಾಡಿದೆ ಮತ್ತು ಅವರು ಚಂದಾದಾರಿಕೆಯೊಂದಿಗೆ ಬರುವ ವೈಶಿಷ್ಟ್ಯಗಳನ್ನು ಸಹ ವಿವರಿಸಿದ್ದಾರೆ. ಎಲೋನ್ ಮಸ್ಕ್ ಅವರು ವೆಬ್ಸೈಟ್ ಮೂಲಕ ಖರೀದಿಸುವ ಬಳಕೆದಾರರಿಗೆ ಚಂದಾದಾರಿಕೆಯ ಬೆಲೆಯನ್ನು 7.99 ಡಾಲರ್ ನಿಂದ ರಿಂದ 8 ಡಾಲರಿಗೆ ಹೆಚ್ಚಿಸಿದ್ದಾರೆ. ಮತ್ತು ಆ್ಯಪಲ್ ಆ್ಯಪ್ ಸ್ಟೋರ್...
ಕಾಂತಾರಕ್ಕೆ ಹೃತಿಕ್ ರೋಷನ್ ಬಹುಪರಾಕ್
ಬಾಲಿವುಡ್ ನಟ ಹೃತಿಕ್ ರೋಷನ್
ಕಾಂತಾರ ಸಿನಿಮಾ ಕೊಂಡಾಡಿದ್ದು, ʻಕ್ಲೈಮ್ಯಾಕ್ಸ್ ಮೈನವಿರೇಳಿಸುವಂತಿತ್ತುʼ ಎಂದು ತಮ್ಮ ಟ್ವಿಟರ್ನಲ್ಲಿ ಹೇಳಿಕೊಂಡಿದ್ದಾರೆ.
ಕಾಂತಾರ ನೋಡುತ್ತ ಎಷ್ಟೊಂದು ಕಲಿತೆ. ರಿಷಬ್ ಶೆಟ್ಟಿ ಅವರ ನಿಖರತೆ ಈ ಸಿನಿಮಾವನ್ನು ಅದ್ಭುತವಾಗಿಸಿದೆ. ನಿರ್ದೇಶನ, ನಟನೆ ಮತ್ತು ಕಥೆಗಳೆಲ್ಲ ಉನ್ನತ ಮಟ್ಟದ್ದು. ಕ್ಲೈಮ್ಯಾಕ್ಸ್ನಲ್ಲಿ ರಿಷಬ್ ಶೆಟ್ಟಿಯ ಪಾತ್ರ ಮೈನವಿರೇಳಿಸುವಂತಿತ್ತು. ಇಡೀ ತಂಡಕ್ಕೆ ಅಭಿನಂದನೆಗಳು'...
ಹಾಸನ: ಬಾಳ್ಳುಪೇಟೆಯಲ್ಲಿ ಅಸಮರ್ಪಕ ಬಸ್ ವ್ಯವಸ್ಥೆ ವಿರುದ್ಧ ವಿದ್ಯಾರ್ಥಿಗಳು ಸಿಡಿದೆದ್ದಿದ್ದಾರೆ. ಸೂಕ್ತ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ತೆರಳಲಾಗದೆ ವಿದ್ಯಾರ್ಥಿಗಳು ಪರಿತಪಿಸುತ್ತಿದ್ದು ಸೂಕ್ತ ಬಸ್ ಸೌಕರ್ಯ ಕಲ್ಪಿಸುವಂತೆ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂಧರ್ಭದಲ್ಲಿ ಬಾಳ್ಳುಪೇಟೆ ಗ್ರಾ.ಪಂ ಅಧ್ಯಕ್ಷರು ಮಾತನಾಡಿ ಬಾಳ್ಳುಪೇಟೆ ಗ್ರಾಮಕ್ಕೆ ಸರಿಯಾಗಿ ಬಸ್ ಗಳು ಬರುತ್ತಿಲ್ಲ. ಹಲವು ಬಸ್ ಗಳು...
‘ತ್ರಿವಿಕ್ರಮ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಅಂಗಳಕ್ಕೆ ಎಂಟ್ರಿ ಕೊಟ್ಟ ಕ್ರೇಜಿ ಸ್ಟಾರ್ ಪುತ್ರ ವಿಕ್ರಮ್ ರವಿಚಂದ್ರನ್ ಮತ್ತೊಂದು ಸಿನಿಮಾಗೆ ಸಜ್ಜಾಗಿದ್ದಾರೆ. ಈ ಬಾರಿ ರಾ ಹಾಗೂ ಗ್ಯಾಂಗ್ ಸ್ಟಾರ್ ಸಬ್ಜೆಕ್ಟ್ ಸಿನಿಮಾ ಆಯ್ಕೆ ಮಾಡಿಕೊಂಡಿದ್ದು ಚಿತ್ರದ ಮುಹೂರ್ತ ನೆರವೇರಿದೆ. ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ನಿರ್ದೇಶಕನಾಗಿ, ಸಿನಿಮಾ ಬರಹಗಾರನಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ರಾಜನ್...
ಮಹಾರಾಷ್ಟ್ರ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಹಾಗೂ ಎನ್ಸಿಪಿ ನಾಯಕ ಅನಿಲ್ ದೇಶಮುಖ್ಗೆ ಬಾಂಬೆ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೇಶಮುಖ್ ಅವರನ್ನು ಬಂಧಿಸಲಾಗಿತ್ತು. ವಿಶೇಷ ಸಿಬಿಐ ನ್ಯಾಯಾಲಯವು ಕಳೆದ ತಿಂಗಳು ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ದೇಶಮುಖ್ ಅವರು ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. ದೇಶಮುಖ್ ಅವರು...
ಬೆಂಗಳೂರು: ಮಾಂಡೌಸ್ ಚಂಡಮಾರುತದಿಂದ ವಾಯುಭಾರ ಕುಸಿತವಾಗಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚಂಡಮಾರುತದ ಪರಿಣಾಮ ಕರ್ನಾಟಕದಲ್ಲೂ ಹಲವೆಡೆ ಆಗುತ್ತಿದ್ದು, ಮಳೆ ನಿರಂತರವಾಗಿ ಬರುತ್ತಿದೆ. ಡಿ.16 ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಇಂದು ಮೋಡ ಕವಿದ ವಾತವರಣವಿದ್ದು, ಕಲವೆಡೆ ಜಿಟಿ ಜಿಟಿ ಮಳೆಯಾಗುತ್ತಿದೆ. ಇನ್ನು ಮಳೆಯಿಂದಾಗಿ ಕೆಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ...
ದೆಹಲಿ: ಏರ್ ಪೋರ್ಟ್ ಗೆ ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ದಿಢೀರ್ ಭೇಟಿ ನೀಡಿದ್ದಾರೆ. ಏರ್ಪೋರ್ಟ್ ನಲ್ಲಿ ಸಿಂಧಿಯಾ ಅವರು ಪರಿಶೀಲನೆ ನಡೆಸಿದರು. ಭಾನುವಾರ ವಿಮಾನ ನಿಲ್ದಾಣದಲ್ಲಿ ಹಲವು ಪ್ರಯಾಣಿಕರು ದೀರ್ಘಾವಧಿ ಕಾಯುವ ಅನುಭವವನ್ನು ಮುಂದುವರೆಸಿದ್ದರಿಂದ ಸಮಸ್ಯೆಯಾಗಿದೆ. ಏರ್ ಪೋರ್ಟ್ ಟರ್ಮಿನಲ್-3ರಲ್ಲಿ ಪ್ರಯಾಣಿಕರ ದಟ್ಟಣೆಯ ಸಮಸ್ಯೆ ಬಗ್ಗೆ ದೂರು ಕೊಟ್ಟ ಹಿನ್ನೆಲೆ...
ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಇಂದು 72ನೇ ವರ್ಷದ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇನ್ನು ಬರ್ತಡೇಗೆ ಎಲ್ಲರೂ ಅವರಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ರಜನಿಕಾಂತ್ ಅವರ ಫ್ಯಾನ್ಸ್ ಅದ್ದೂರಿಯಾಗಿ ಹುಟ್ಟುಹ್ಬಬವನ್ನು ಆಚರಿಸುತ್ತಿದ್ದಾರೆ. ತಲೈವಾ ಜನ್ಮದಿನದಂದೇ ‘ಬಾಬಾ’ ಸಿನಿಮಾವನ್ನು ಮರು ಬಿಡುಗಡೆ ಮಾಡಲಾಗಿದೆ. ಚಿತ್ರವನ್ನು ಥೀಯಟರ್ ನಲ್ಲಿ ನೋಡಲು ಅಭಿಮಾನಗಳು ಕಾತುರರಾಗಿದ್ದಾರೆ. ರಜನಿಕಾಂತ್ ಅವರ ಆಪ್ತರು, ಸೆಲೆಬ್ರೆಟಿಗಳು ಕೂಡ...
ಕೋವಿಡ್ 19 ವಿರುದ್ಧ ಲಸಿಕೆ ಪಡೆದ ವ್ಯಕ್ತಿಯ ರಕ್ತವನ್ನು ಬಳಸಿಕೊಂಡು ಹೃದಯ ಶಸ್ತ್ರ ಚಿಕಿತ್ಸೆ ನಡೆಸುವ ವೈದ್ಯರ ನಿರ್ಧಾರಕ್ಕೆ ಪೋಷಕರು ನೀರಾಕರಿಸುತ್ತಿದ್ದಾರೆ. ಕೋವಿಡ್ ಲಸಿಕೆ ಹಾಕದ ವ್ಯಕ್ತಿಯೇ ರಕ್ತದಾನ ಮಾಡಬೇಕು, ಇಲ್ಲವಾದರೆ ನನ್ನ ಮಗನ ಹೃದಯ ಶಸ್ತ್ರ ಚಿಕಿತ್ಸೆಯೇ ಬೇಡ ಎಂದು ಪೋಷಕರು ಪಟ್ಟು ಹಿಡಿದು ಕುಳಿತಿರುವ ಘಟನೆ ನ್ಯೂಜಿಲೆಂಡ್ನಲ್ಲಿ ನಡೆದಿದೆ. ಇದೀಗ ಈ...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...