Saturday, May 9, 2026

Karnataka Tv

ಪುಟ್ಟ ಮಗುವಿಗೆ ತುಪ್ಪದಿಂದ ಮಸಾಜ್ ಮಾಡಬಹುದಾ..? ಇದು ಒಳ್ಳೆಯದಾ..? ಕೆಟ್ಟದ್ದಾ..?

1 ವರ್ಷದ ಒಳಗಿನ ಮಕ್ಕಳಿಗೆ ಪ್ರತಿದಿನ ಮಸಾಜ್ ಮಾಡಿಯೇ ಸ್ನಾನ ಮಾಡಿಸಲಾಗತ್ತೆ. ಯಾಕಂದ್ರೆ ಈ ಬಾಡಿ ಮಸಾಜ್‌ನಿಂದ ಮಗುವಿನ ಕೈ ಕಾಲು ಗಟ್ಟಿಯಾಗುತ್ತದೆ. ಹಾಗಾಗಿ ಎಣ್ಣೆಯ ಮಸಾಜ್ ಮಗುವಿಗೆ ಅತ್ಯಗತ್ಯವಾಗಿದೆ. ಆದ್ರೆ ಕೆಲವರು ಮನೆಯಲ್ಲೇ ಹಸುವಿನ ಹಾಲಿನಿಂದ ಮಾಡಿದ, ತುಪ್ಪವನ್ನು ಮಗುವಿನ ದೇಹಕ್ಕೆ ಮಸಾಜ್ ಮಾಡುತ್ತಾರೆ. ಹಾಗಾದ್ರೆ ಮಗುವಿಗೆ ಹಸುವಿನ ತುಪ್ಪದಿಂದ ಮಸಾಜ್ ಮಾಡೋದು...

ಚಳಿಗಾಲದಲ್ಲಿ ಮಗುವಿನ ಆರೋಗ್ಯವನ್ನ ಈ ರೀತಿ ಕಾಪಾಡಿ..

ಚಳಿಗಾಲದಲ್ಲಿ ದೊಡ್ಡವರಿಗೂ ಶೀತ, ಕೆಮ್ಮು, ಜ್ವರ ಬರುವ ಸಂಭವವಿರುತ್ತದೆ. ಹಾಗಾಗಿ ನಮಗೆ ಬೇಕಾದ ಆರೋಗ್ಯಕರ ಆಹಾರ ಸೇವನೆಯನ್ನ ಮಾಡ್ತೇವೆ. ಸ್ವೇಟರ್ ಧರಿಸಿ, ಬೆಚ್ಚಗಿರ್ತೇವೆ. ಆದ್ರೆ ಮಕ್ಕಳಿಗೂ ಚಳಿಗಾಲದ ಎಫೆಕ್ಟ್ ಹೆಚ್ಚಾಗಿರತ್ತೆ. ಆದ್ರೆ ಅದನ್ನ ಹೇಳೋಕ್ಕೆ ಅವರಿಗೆ ಆಗಲ್ಲ. ಹಾಗಾಗಿ ಚಳಿಗಾಲದಲ್ಲಿ ಮಕ್ಕಳ ಬಗ್ಗೆಯೂ ಕೂಡ ನಾವು ಕೇರ್ ತೆಗೆದುಕೊಳ್ಳಬೇಕಾಗತ್ತೆ. ಹಾಗಾಗಿ ಇಂದು ನಾವು ಚಳಿಗಾಲದಲ್ಲಿ...

ಕಾಡಾನೆ ಸಮಸ್ಯೆ ಗಂಭೀರವಾಗಿ ಪರಿಗಣಿಸದಿದ್ದರೆ ಸಿಎಂ ವಿರುದ್ಧ ಪ್ರತಿಭಟನೆ…!

ಸಕಲೇಶಪುರ: ಬಿಜೆಪಿ ಜನಸಂಕಲ್ಪ ಯಾತ್ರೆಗೆ ಡಿ.13ರಂದು ತಾಲೂಕಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಾಡಾನೆ ಸಂತ್ರಸ್ತರ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ಎದುರಾಗುವ ಸಾಧ್ಯತೆಯಿದೆ. ಶಾನ್ವಿ ಶ್ರೀವತ್ಸ ಬರ್ತಡೇ ಸೆಲೆಬ್ರೆಷನ್…! ಕಾಡಾನೆ ಸಂತ್ರಸ್ತರ ಹೋರಾಟ ಸಮಿತಿಯ ಯಡೇಹಳ್ಳಿ ಮಂಜುನಾಥ್ ಮಾತನಾಡಿ, ಕಾಡಾನೆ ಟಾಸ್ಕ್ ಪೋರ್ಸ್ ಪ್ರಾರಂಭವಾಗಿದೆ. ಇದರಿಂದ ತೋಟ ಗದ್ದೆಗಳಲ್ಲಿ ದಾಂದಲೆ ಮಾಡುವ ಕಾಡಾನೆಗಳನ್ನು ಓಡಿಸಲು...

ರಶ್ಮಿಕಾ ಮಂದಣ್ಣ ಪರ ನಿಂತ ಡಾಲಿ ಹಾಗೂ ಭಾವನಾ ?

ರಶ್ಮಿಕಾ ಮಂದಣ್ಣ ಪರ ನಿಂತ ಡಾಲಿ ಹಾಗೂ ಭಾವನಾ ? ಜಮಾಲಿ ಗುಡ್ಡ ಚಿತ್ರದ ಪ್ರೆಸ್‌ಮೀಟ್‌ನಲ್ಲಿ ಭಾಗವಹಿಸಿದ್ದ ಧನಂಜಯ್‌ ಹಾಗೂ ಭಾವನಾ ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಬೇಕು ಎಂಬ ಅಭಿಯಾನ ? ಈ ಕುರಿತಾಗಿ ನಟ ಡಾಲಿ ಧನಂಜಯ್ ಹಾಗೂ ನಟಿ ಭಾವನಾ ಕೂಡ ಪ್ರತಿಕ್ರಿಯಿಸಿದ್ದು, ಚಿತ್ರರಂಗದಲ್ಲಿ ಹಲವರ ಜೀವನವಿದೆ, ಹಲವರ ಬದುಕಿದೆ, ಚಿತ್ರರಂಗ ಎಲ್ಲರಿಗೂ ಮುಕ್ತವಾಗಿದೆ, ಇಲ್ಲಿಗೆ ಯಾರನ್ನೂ...

ಶಾನ್ವಿ ಶ್ರೀವತ್ಸ ಬರ್ತಡೇ ಸೆಲೆಬ್ರೆಷನ್…!

ಶಾನ್ವಿ ಶ್ರೀವತ್ಸ ಬರ್ತಡೇ ಸೆಲೆಬ್ರೆಷನ್...! ಚಂದ್ರಲೇಖ ಸಿನಿಮಾದಿಂದ ಸ್ಯಾಂಡವುಡ್ ಗೆ ಎಂಟ್ರಿ ಕೊಟ್ಟ ಶಾನ್ವಿ.. ಮೊದಲ ಸಿನಿಮದಲೇ ಕನ್ನಡಿಗರ ಮನಸು ಗೆದ್ದ ಚಲುವೆ. ಕನ್ನಡದ ಸಾಲು ಸಾಲು ಸ್ಟಾರ್ ಹೀರೋ ಗಳ ಜೊತೆ ನಟಿಸಿರುವ ಶಾನ್ವಿ , ರಾಕಿಂಗ್ ಸ್ಟಾರ್ ಯಶ್ ಜೊತೆ ಮಾಸ್ಟರ್ ಪೀಸ್ , ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ತಾರಾಕ್, ಗೋಲ್ಡನ್ ಸ್ಟಾರ್ ಗಣೇಶ್ ಜೊತೆ...

ಹಾಸನದಲ್ಲಿ ಎಎಪಿ ಕಾರ್ಯಕರ್ತರ ಸಂಭ್ರಮಾಚರಣೆ..

ಹಾಸನ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆತ ಹಿನ್ನಲೆ ನಗರದ ಹೇಮಾವತಿ ಪ್ರತಿಮೆ ಬಳಿ ಬುಧವಾರ ಸಂಜೆ ಎಎಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ಮುಖಂಡ ಅಗಿಲೆ ಯೋಗೇಶ್ ಮಾತನಾಡಿ, ದೇಶದ ಸಮಸ್ಯೆಗಳಿಗೆ ಪೊರಕೆಯೇ ಪರಿಹಾರವಾಗಿದೆ.‌  ಇದನ್ನು ಅರಿತ ದೆಹಲಿಯ ಜನತೆ ಎಎಪಿ ಪಕ್ಷಕ್ಕೆ...

ಡಿಜಿಟಲ್ ಮಾರ್ಕೆಟಿಂಗ್ ಮತ್ತು ಉದ್ಯೋಗಾವಕಾಶಗಳು.. Free Webinar

ಡಿಜಿಟಲ್ ಮಾರ್ಕೆಟಿಂಗ್ ಎಂಬ ವಿನೂತನ ಜಗತ್ತು ಕ್ಷಣಕ್ಷಣಕ್ಕೂ ಅಂತರ್ಜಾಲ ವ್ಯವಸ್ಥೆಯ ವಿಸ್ಮಯವಾಗಿ ತೆರೆದುಕೊಳ್ಳುತ್ತಿರುವ ದಿನವಿದು. ಗೂಗಲ್ ನಲ್ಲಿ ಮೊದಲು ಕಾಣಿಸುವುದರಿಂದ ತೊಡಗಿ, ವೆಬ್‌ಸೈಟ್, ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ವೈಖರಿ ವಿಶಿಷ್ಟತೆಯ ಆಗರ. ಈ ಕೌಶಲ್ಯಗಳನ್ನು ಕಲಿಯಬೇಕೆನ್ನುವ ಹಂಬಲದಲ್ಲಿರುವ ಅನೇಕರಿಗೆ ಸರಿಯಾದ ತರಬೇತಿ ಹಾಗೂ ಅಗತ್ಯ ಸಲಕರಣೆಗಳ ಕೊರತೆ ಎದ್ದು ಕಾಣುತ್ತಿದೆ. ಈ ದಿಸೆಯಲ್ಲಿ...

ಯೋಗರಾಜ್ ಭಟ್ ಗೆ ಸಾಥ್ ಕೊಟ್ಟ ನವರಸ ನಾಯಕ ಜಗ್ಗೇಶ್

ಯೋಗರಾಜ್ ಭಟ್ ಗೆ ಸಾಥ್ ಕೊಟ್ಟ ನವರಸ ನಾಯಕ ಜಗ್ಗೇಶ್..! ನವರಸ ನಾಯಕ ಜಗ್ಗೇಶ್ ಅವರಿಂದ ಬಿಡುಗಡೆಯಾಯಿತು "ಪದವಿಪೂರ್ವ" ಚಿತ್ರದ ಟೀಸರ್. ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಮೂಡಿಸಿರುವ, ಹರಿಪ್ರಸಾದ್ ಜಯಣ್ಣ ನಿರ್ದೇಶಿಸಿರುವ "ಪದವಿಪೂರ್ವ" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನವರಸ ನಾಯಕ ಜಗ್ಗೇಶ್ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ನಿರ್ದೇಶಕ ಹರಿಪ್ರಸಾದ್ ನನಗೆ "ವಾಸ್ತು ಪ್ರಕಾರ" ಚಿತ್ರದ...

ನಟಿ ಪಾಯಲ್ ಬಾತ್​​ರೂಂ ಹಾಟ್ ಫೋಟೋಗಳು ಲೀಕ್..!!

ನಟಿ ಪಾಯಲ್ ಬಾತ್​​ರೂಂ ಹಾಟ್ ಫೋಟೋಗಳು ಲೀಕ್..!! ಹಾಟ್ ಸುಂದರಿಯರ ಬಾತ್ರೂಮ್ ನಲ್ಲಿ ಟವಲ್ ನಲ್ಲಿರುವ ಫೋಟೋಸ್ ಲೀಕ್..! ಸೌಂದರ್ಯಕ್ಕೆ ಫುಲ್ ಡಿಮ್ಯಾಂಡ್ ,ಟಾಲಿವುಡ್​​ನಲ್ಲಿ ಪಾಯಲ್ ಸಿಕ್ಕಾಪಟ್ಟೆ ಅಭಿಮಾನಿಗಳನ್ನು ಹೊಂದಿದ್ದಾರೆ. ಪಾಯಲ್ ಇತ್ತೀಚೆಗೆ ತಮ್ಮ ಹಾಟ್ ಸೆಲ್ಫಿ ಫೋಟೋಗಳಲ್ಲಿ ಪಾಯಲ್ ತಮ್ಮ ಹಾಟ್ ಸೆಲ್ಫಿ ಫೋಟೋಗಳು ಲೀಕ್ ಆಗಿವೆ... ಬಾತ್ರೂಮ್ ನಲ್ಲಿ ಟವಲ್ ನಲ್ಲಿರುವ ಫೋಟೋಸ್ ಲೀಕ್ ಎಂದು ಹೇಳಲಾಗಿತ್ತು.. ಆದರೆ ಇದೀಗ...

ಜನಪ್ರಿಯ ನಟಿ ಕೀರ್ತಿ ಸುರೇಶ್ ಗೆ ​ ಕಾಸ್ಟಿಂಗ್ ಕೌಚ್ ಕಾಟ ? ನಟಿ ಹೇಳಿದ್ದೇನು?

ಜನಪ್ರಿಯ ನಟಿ ಕೀರ್ತಿ ಸುರೇಶ್ ಗೆ ​ ಕಾಸ್ಟಿಂಗ್ ಕೌಚ್ ಕಾಟ ? ನಟಿ ಹೇಳಿದ್ದೇನು? ಕೀರ್ತಿ ಸುರೇಶ್ ನ್ಯಾಚುರಲ್ ಸ್ಟಾರ್ ನಾನಿ ಅವರೊಂದಿಗೆ 'ದಸರಾ' ಚಿತ್ರದಲ್ಲಿ ನಟಿಸುತ್ತಿದ್ದಾರೆ. ಮೊದಲ ಬಾರಿಗೆ ಉದ್ಯಮದಲ್ಲಿ ಕಾಸ್ಟಿಂಗ್ ಕೌಚ್ ಬಗ್ಗೆ ತುಟಿ ಬಿಚ್ಚಿದ್ದಾರೆ ಆರಂಭದಿಂದಲೂ ಗ್ಲಾಮರ್ ಪಾತ್ರಗಳಿಂದ ಸ್ವಲ್ಪ ದೂರವೇ ಉಳಿದಿದ್ದ ಕೀರ್ತಿ ಸುರೇಶ್ ಟಾಲಿವುಡ್ ಕಾಸ್ಟಿಂಗ್ ಕೌಚ್ ನಡೆಯುತ್ತಿದೆ ....

About Me

32031 POSTS
0 COMMENTS
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img