Saturday, May 9, 2026

Karnataka Tv

ನೌಕಾಪಡೆ ಅಧಿಕಾರಿಗಳ ಜೊತೆ ಫೋಟೋ ವೈರಲ್

ನೌಕಾಪಡೆ ಅಧಿಕಾರಿಗಳ ಜೊತೆ ಫೋಟೋ ವೈರಲ್ ಭಾರತೀಯ ನೌಕಾಪಡೆಯ ಅಧಿಕಾರಿಗಳು ಜೊತೆ ನಿಂತಿರುವ ಫೋಟೋ ಮತ್ತು ಕಾಲೇಜ್‌ ದಿನಗಳಲ್ಲಿ ಕ್ಲಿಕ್ ಮಾಡಿಕೊಂಡ ಫೋಟೋವನ್ನು ಹಂಚಿಕೊಂಡ ಚಿರಂಜೀವಿ 'ಗೋವಾ ವಿಮಾನ ನಿಲ್ದಾಣದಲ್ಲಿ ಒಂದು ದೊಡ್ಡ ಗುಂಪಿನ ಭಾರತೀಯ ನೌಕಾಪಡೆಯ ಅಧಿಕಾರಿಗಳು ಫೋಟೋ ಕ್ಲಿಕ್ ಮಾಡಿಕೊಳ್ಳಲು ನನ್ನನ್ನು ಕೇಳಿದ್ದರು ಆಗ ಅತಿ ಹೆಚ್ಚು ಸಂತೋಷದಿಂದ ನಾನು ಅವರ ಗುಂಪು...

ಕುಣಿಗಲ್ ನಲ್ಲಿ ಬಿಜೆಪಿಯಿಂದ ಜನ ಸಂಕಲ್ಪ ಯಾತ್ರೆ : ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ

ತುಮಕೂರು: ಕುಣಿಗಲ್ ನಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಯಾತ್ರೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ಜೆ.ಸಿ. ಮಾಧುಸ್ವಾಮಿ, ಕೆ‌. ಗೋಪಾಲಯ್ಯ, ಬಿ.ಸಿ‌. ನಾಗೇಶ್, ಶಾಸಕರಾದ ಜ್ಯೋತಿ ಗಣೇಶ್ , ಡಾ. ರಾಜೇಶ್ ಗೌಡ, ಮಸಾಲೆ ಜಯರಾಮ್, ವಿಧಾನ ಪರಿಷತ್ ಸದಸ್ಯರಾದ ಸಿ.ಪಿ....

ಬಾಲಿವುಡ್ ಸ್ಟಾರ್ ಹೀರೋಯಿನ್ ಮೆಟ್ರೋ ಓಡಾಟ…!!!

ಬಾಲಿವುಡ್ ಸ್ಟಾರ್ ಹೀರೋಯಿನ್ ಮೆಟ್ರೋ ಓಡಾಟ...!!! ಬಾಲಿವುಡ್ ನ ಬ್ಯುಸಿ ಸ್ಟಾರ್ ಹೀರೋಯಿನ್  ಜಾಕ್ಲಿನ್ ಫರ್ನಾಂಡಿಸ್ ಅವರು ಮೆಟ್ರೋದಲ್ಲಿ ನಿಂತು ಪೋಸ್ ಕೊಟ್ಟಿದ್ದಾರೆ.ಜಾಕ್ಲಿನ್ ಫರ್ನಾಂಡಿಸ್ ಅವರಿಗೆ ಉತ್ತರ ಹಾಗೂ ದಕ್ಷಿಣದಲ್ಲೂ ಅಭಿಮಾನಿಗಳಿದ್ದಾರೆ.ಪ್ಯಾನ್ ಇಂಡಿಯಾ ಸಿನಿಮಾವಾಗಿ ತಯಾರಾದ ವಿಕ್ರಾಂತ್ ರೋಣದಲ್ಲಿ ರಕ್ಕಮ್ಮನಾಗಿ ಮಿಂಚಿದರು.ರಕ್ಕಮ್ಮ ಹಾಡು ಈ ಸಿನಿಮಾದಲ್ಲಿ ಜನಪ್ರಿಯವಾಯಿತು. ಹಿಂದಿ ಸಿನಿಮಾಗಳಲ್ಲಿ ತನ್ನ ಸೌಂದರ್ಯದಿಂದ ಮಿಂಚುತ್ತಿರುವ...

ನೆಟ್ಟಿಗಾರ ಪ್ರಶ್ನೆಗೆ ಖಡಕ್ ಉತ್ತರ ಕೊಟ್ಟ ಡಾಲಿ…

ನೆಟ್ಟಿಗಾರ ಪ್ರಶ್ನೆಗೆ ಖಡಕ್ ಉತ್ತರ ಕೊಟ್ಟ ಡಾಲಿ...   ನಟನೆ ಜೊತೆಗೆ ಧನಂಜಯ್ ನಿರ್ಮಾಣದಲ್ಲೂ ಬ್ಯುಸಿಯಾಗಿದ್ದಾರೆ. ಬಡವ ರಾಸ್ಕಲ್ ಸಕ್ಸಸ್ ಬಳಿಕ ಹೆಡ್ ಬುಷ್ ಸಿನಿಮಾಗೆ ಬಂಡವಾಳ ಹೂಡಿಸಿದ್ದ ಧನಂಜಯ್ . ಈಗ ಹೊಸ ಸಿನಿಮಾ ನಿರ್ಮಾಣಕ್ಕೆ ರೆಡಿ...ಧನಂಜಯ್ ನಿರ್ಮಾಣದಲ್ಲಿ ಟಗರು ಪಲ್ಯಾ ಚಿತ್ರ ಬರಲಿದ್ದು, ಈ ಸಿನಿಮಾ ಮೂಲಕ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಸಿನಿಮಾರಂಗಕ್ಕೆ ಎಂಟ್ರಿ...

ಎಂಸಿಡಿ ಚುನಾವಣೆಯಲ್ಲಿ ಎಎಪಿ ಬಹುಮತ ಪಡೆದು ಗೆದ್ದಿದೆ : ಬಿಜೆಪಿಯ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸಿದ ಎಎಪಿ

ದೆಹಲಿ: 15 ವರ್ಷಗಳ ನಂತರ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ಮೂಲಕ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ ಚುನಾವಣೆ) ಚುನಾವಣೆಯಲ್ಲಿ ಎಎಪಿ ಪಕ್ಷ ಗೆದ್ದಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷವು 132 ಸ್ಥಾನಗಳನ್ನು ಗೆದ್ದಿದೆ, 250 ಸದಸ್ಯ ಬಲದ ನಾಗರಿಕ ಸಂಸ್ಥೆಯಲ್ಲಿ ಬಿಜೆಪಿಯ 103 ಕ್ಕೆ ವಿರುದ್ಧವಾಗಿ ಅರ್ಧದಾರಿಯ ಗಡಿಯನ್ನು ಮೀರಿದೆ. ಕಾಂಗ್ರೆಸ್ ಆರು ವಾರ್ಡ್‌ಗಳಿಂದ...

ರಜನಿ ಹುಟ್ಟುಹಬ್ಬಕ್ಕೆ ಶಿವಣ್ಣ ಸಾಥ್

ರಜನಿ ಹುಟ್ಟುಹಬ್ಬಕ್ಕೆ ಶಿವಣ್ಣ ಸಾಥ್..! ಡಿಸೆಂಬರ್ 12ರಂದು ಸೂಪರ್ ಸ್ಟಾರ್ ರಜಿನಿಕಾಂತ್ 72ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ. ಸ್ಟೈಲ್ ಕಿಂಗ್ ರಜಿನಿಕಾಂತ್ ಅವರ ಹುಟ್ಟುಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ಅದೇ ರೀತಿ ಬೆಂಗಳೂರು ರಜಿನಿಕಾಂತ್ ಅಭಿಮಾನಿಗಳು ರಜಿನಿಕಾಂತ್ ಹುಟ್ಟುಹಬ್ಬದ ಹಿಂದಿನ ದಿನ ಅಂದರೆ ಡಿಸೆಂಬರ್ 11ರ ಭಾನುವಾರದಂದು ಬೆಳಗ್ಗೆ 7 ಗಂಟೆಗೆ ಒಂದೊಳ್ಳೆ ಉದ್ದೇಶದಿಂದ ಬೈಕ್ ರೈಡ್...

ನಟ ಧನುಷ್ ಗೆ ಶಿವಣ್ಣ ಸಾಥ್..!

ನಟ ಧನುಷ್ ಗೆ ಶಿವಣ್ಣ ಸಾಥ್.. ಸ್ಯಾಂಡಲ್ವುಡ್‌ನ ಹ್ಯಾಟ್ರಿಕ್ ಹೀರೋ ಡಾಕ್ಟರ್ ಶಿವರಾಜ್ ಕುಮಾರ್‌ ನಮ್ ಸೆಂಚುರಿ ಸ್ಟಾರ್ ಶಿರವಾಜ್ ಕುಮಾರ್ ಪಕ್ಕದ ಕಾಲಿವುಡ್ನ ಕೊಲವೆರಿ ಬಾಯ್ ಧನುಷ್‌ಗೆ ದೊಡ್ಡಣ್ಣನಾಗಿದ್ದಾರೆ. ತಮಿಳು ನಟ ಧನುಷ್‌ಗೆ ಶಿವಣ್ಣ ಈಗ ದೊಡ್ಡಣ್ಣ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ 125ನೇ ಸಿನಿಮಾ ವೇದ ರಿಲೀಸ್‌ಗೆ ಕೌಂಟ್ ಡೌನ್ ಶುರುವಾಗಿದೆ. ಇದೆಲ್ಲರದ ಮಧ್ಯೆ ಸೂಪರ್...

ಚಿತ್ರದುರ್ಗದಲ್ಲಿ ಜನವರಿ 8 ರಂದು ದಲಿತ ಐಕ್ಯತಾ ಸಮಾವೇಶ : ಡಾ.ಜಿ.ಪರಮೇಶ್ವರ್​ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ದಲಿತ ನಾಯಕರು ಜಂಟಿ ಸುದ್ದಿಗೋಷ್ಠಿ ಮಾಡಿದ್ದು,ಜನವರಿ 8 ರಂದು ದಲಿತ ಐಕ್ಯತಾ ಸಮಾವೇಶವನ್ನು ಚಿತ್ರದುರ್ಗದಲ್ಲಿ ಆಯೋಜನೆ ಮಾಡಲು ನಿರ್ಧರಿಸಿದ್ಧಾರೆ. ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್​ ಸೇರಿದಂತೆ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಮಾಡಿದ್ದಾರೆ. ಶೋಷಿತ ಸಮಾಜಗಳು ಕಾಂಗ್ರೆಸ್​ಗೆ ಬೆಂಬಲ ನೀಡುತ್ತಾ ಬಂದಿವೆ. ಕಾಂಗ್ರೆಸ್ ದಲಿತರ ಕ್ಷೇಮಾಭಿವೃದ್ಧಿಗೆ ಯೋಜನೆ ಜಾರಿ ತಂದಿದೆ. ಬಡತನದಿಂದ ದಲಿತರನ್ನು...

ಸಿಕ್ವೆಲ್ ಮೊರೆ ಹೋದ ರಿಷಬ್ ಶೆಟ್ಟಿ ಕಾಂತರ ಅಥವಾ ಬೆಲ್ ಬಾಟಮ್ -2 ?

ಸಿಕ್ವೆಲ್ ಮೊರೆ ಹೋದ ರಿಷಬ್ ಶೆಟ್ಟಿ ಕಾಂತರ ಅಥವಾ ಬೆಲ್ ಬಾಟಮ್ -2? 2019 ರಲ್ಲಿ ಸೂಪರ್ ಹಿಟ್ ಆಗಿದ್ದ ಬೆಲ್ ಬಾಟಮ್ ಚಿತ್ರ ಒಳ್ಳೆ ಸೌಂಡ್ ಮಾಡಿತ್ತು, ಸಿನಿಮಾದ ಎರಡನೇ ಭಾಗ ಶೀಘ್ರ ಸೆಟ್ಟೇರಲಿದೆ.ಕಾಂತಾರ ಹಿಟ್ ನಂತರ ಬೆಲ್ ಬಾಟಮ್ 2 ಚಿತ್ರದಲ್ಲಿ ರಿಷಬ್ ನಟಿಸ್ತಾರ ಅನ್ನೋ ಕುತೂಹಲ ಈಗಾಗಲೇ ಅಭಿಮಾನಿಗಳು ವ್ಯಕ್ತಪಡಿಸಿದ್ದರು.ಕಾಂತಾರ 2...

ರಶ್ಮಿಕಾ ಪರ ಬ್ಯಾಟಿಂಗ್ ಮಾಡಿದ ನಿರ್ದೇಶಕ ನಾಗಶೇಖರ್

ರಶ್ಮಿಕಾ ಪರ ಬ್ಯಾಟಿಂಗ್ ಮಾಡಿದ ನಿರ್ದೇಶಕ ನಾಗಶೇಖರ್? ಬಳಿಕ ರಿಷಬ್ ಶೆಟ್ಟಿ ಕೂಡ ತಮ್ಮದೇ ಶೈಲಿಯಲ್ಲಿ ರಶ್ಮಿಕಾಗೆ ಟಾಂಗ್ ಕೊಟ್ಟಿದ್ದರು. ಇವೆಲ್ಲಾ ಬೆಳವಣಿಗೆ ಕೂಡ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆಯಾಗಿತ್ತು. ಇದೀಗ ನಿರ್ದೇಶಕ ನಾಗಶೇಖರ್ ರಶ್ಮಿಕಾ ಪರ ಬ್ಯಾಟ್ ಬಿಸಿದ್ದಾರೆ ? ರಶ್ಮಿಕಾ ಬ್ಯಾನ್ ಬಗ್ಗೆ ಮಾತನಾಡಿದ ನಿರ್ದೇಶಕ ನಾಗಶೇಖರ್ ನನಗೆ ಈ ಬಗ್ಗೆ ಗೊತ್ತಿಲ್ಲ. ಒಂದು...

About Me

32031 POSTS
0 COMMENTS
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img