ಬಿಗ್ ಬಾಸ್ ನಿಂದ ಹೊರ ಬಂದ ನಟಿ ಕಾವ್ಯಶ್ರೀಗೌಡ ಸಂಭಾವನೆ ಗೊತ್ತಾ?
ಕಿರುತೆರೆ ನಟಿ ಕಾವ್ಯಾಶ್ರೀ ಗೌಡ ರಿಯಾಲಿಟಿ ಶೋ ಬಿಗ್ ಬಾಸ್ 9ನೇ ಆವೃತ್ತಿಯ ಮನೆಯಿಂದ 10ನೇ ವಾರದಲ್ಲಿ ಹೊರಬಿದ್ದಿದ್ದಾರೆ.ಬಿಗ್ ಬಾಸ್ ಮನೆಯಲ್ಲಿ ಎಲ್ಲರ ವಿಶ್ವಾಸಕ್ಕೆ ಪಾತ್ರರಾಗಿದ್ದ ಕಾವ್ಯಾಶ್ರೀ ಗೌಡ ಧಿಡೀರ್ ಹೊರ ಬಿದಿದು.ನೋಡುಗರಲ್ಲಿ ಆಶ್ಚರ್ಯ ತಂದಿದೆ,10 ವಾರಗಳು ಡೈಂಜರ್ ಝೋನ್ ನಲ್ಲಿ ಒಂದು...
ಬೆಂಗಳೂರು: ರೇಬೀಸ್ ಕಾಯಿಲೆಯನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ರೇಬೀಸ್ ನಾಯಿ ಕಡಿತದಿಂದ ಬರುವ ಕಾಯಿಲೆಯಾಗಿದ್ದು, 2030ರೊಳಗೆ ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗಿದೆ. ಈ ಕ್ರಮದಿಂದ ರೇಬೀಸ್ ಪ್ರಕರಣಗಳ ವರದಿ...
ಮಂಡ್ಯ: ನಗರ ಸಭೆ ಮಂಡ್ಯ ವತಿಯಿಂದ ಗುದ್ದಲಿ ಪೂಜೆ ಕಾರ್ಯಕ್ರಮ ಇಂದು ಮಂಡ್ಯದ ಗುತ್ತಲೂ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಮಾಡುವ ಮೂಲಕ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ನಗರ ಸಭೆ ಅಧ್ಯಕ್ಷ ಮಂಜು ಹಾಗೂ ಮಂಡ್ಯದ ಶಾಸಕ ಎಂ ಶ್ರೀನಿವಾಸ್ ಹಲವಾರು ವರ್ಷಗಳಿಂದ ಹದಗೆಟ್ಟಿದೆ ಗುತ್ತಲು ರಸ್ತೆಗೆ ಇಂದು ಗುದ್ದಲಿ ಪೂಜೆ ಮಾಡುವ...
ನವದೆಹಲಿ: ಜಿ-20 ಕೇವಲ ರಾಜತಾಂತ್ರಿಕ ಕಾರ್ಯಕ್ರಮವಲ್ಲ,ಆದರೆ ಇದು ಭಾರತದ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಲು ಒಂದು ಅವಕಾಶವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನ, ಪಿಎಂ ಮೋದಿ ಅವರು ನಮ್ಮ ಭಾರತವು ಜಿ -20 ಅನ್ನು ಆಯೋಜಿಸುವ ಅವಕಾಶವನ್ನು ಪಡೆದುಕೊಂಡಿದೆ. ಭಾರತವು ಜಾಗತಿಕ ವೇದಿಕೆಯಲ್ಲಿ ತನ್ನ ಭಾಗವಹಿಸುವಿಕೆಯನ್ನು...
ವಾಷಿಂಗ್ಟನ್: ಹಿಂದಿನ ನಿರ್ವಹಣೆಯಲ್ಲಿ ಮಾಹಿತಿ ನಿಗ್ರಹದಲ್ಲಿ ಅವರ ಪಾತ್ರದ ಬಗ್ಗೆ ಕಳವಳ ವ್ಯಕ್ತಪಡಿಸಿದ ಮೈಕ್ರೋಬ್ಲಾಗಿಂಗ್ ವೆಬ್ಸೈಟ್ನ ಉಪ ಸಾಮಾನ್ಯ ಸಲಹೆಗಾರ ಜೇಮ್ಸ್ ಬೇಕರ್ ಅವರನ್ನು ವಜಾಗೊಳಿಸಿರುವುದಾಗಿ ಟ್ವಿಟರ್ ಸಿಇಒ ಎಲಾನ್ ಮಸ್ಕ್ ಹೇಳಿದ್ದಾರೆ. 'ಸಾರ್ವಜನಿಕ ಸಂವಾದಕ್ಕೆ ಮುಖ್ಯವಾದ ಮಾಹಿತಿಯನ್ನು ನಿಗ್ರಹಿಸುವಲ್ಲಿ ಬೇಕರ್ ಅವರ ಸಂಭವನೀಯ ಪಾತ್ರದ ಬಗ್ಗೆ ಕಳವಳದ ಬೆಳಕಿನಲ್ಲಿ, ಅವರು ಇಂದು ಟ್ವಿಟರ್ನಿಂದ...
ಹಾಸನ: ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡಬೇಕು, ಇಲ್ಲವಾದಲ್ಲಿ ಅಂತಹ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪೊಲೀಸರು ದ್ವಿಚಕ್ರ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸದಿರುವುದರ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ...
ಪವನಪುತ್ರ ಹನುಮಾನ್ ಹಲವರ ಇಷ್ಟದೇವರು. ಹನುಮನನ್ನು ನೆನೆದರೆ, ಸಕಲ ಕಷ್ಟಗಳನ್ನು ಬಗೆಹರಸುತ್ತಾನೆ. ಶಕ್ತಿ ಕೊಡುತ್ತಾನೆಂಬ ನಂಬಿಕೆ ಇದೆ. ಹಾಗಾಗಿ ಪುಟ್ಟ ಪುಟ್ಟ ಮಕ್ಕಳಿಂದ ಹಿಡಿದು, ದೊಡ್ಡವರ ತನಕ ಹನುಮನನ್ನು ಎಲ್ಲರೂ ಇಷ್ಟಪಡುತ್ತಾರೆ. ಇನ್ನು ಹನುಮನ ಆಯುಧ ಯಾವುದು ಎಂದರೆ, ಗಧೆ. ಹಾಗಾದ್ರೆ ಹನುಮನಿಗೆ ಈ ಗಧೆ ಹೇಗೆ ಸಿಕ್ಕಿತು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ...
ರಾಮನಗರ: ಬೈಕ್ನಲ್ಲಿ ಬರುವಾಗ ಆಯಾತಪ್ಪಿ ಬಿದ್ದು ಬೈಕ್ ಸವಾರ ಗಾಯಗೊಂಡಿರುತ್ತಾನೆ ಆದರೆ ಆಂಬ್ಯುಲೆನ್ಸ್ ಸಿಬ್ಬಂದಿ ಗಾಯಾಳು ಜೊತೆ ಯಾರು ಬರದೇ ಇದ್ದರಿಂದ ಸ್ಥಳದಲ್ಲಿಯೇ ಬಿಟ್ಟು ಹೋಗಿರುವ ಘಟನೆ ಚನ್ನಪಟ್ಟಣ ತಾಲ್ಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ.
ಬೈಕ್ನಿಂದ ಬಿದ್ದಿದ್ದ ಸವಾರನನ್ನು ನೋಡಿ ಊರಿನವರು ತಕ್ಷಣ 108 ಗೆ ಕರೆ ಮಾಡಿದ್ದಾರೆ. ನಂತರ ಸ್ಥಳಕ್ಕೆ ಬಂದ 108...
ಬೀಜಿಂಗ್: ಚೀನಾ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸಿದ್ದು,ಕಡ್ಡಾಯ ಪಿಸಿಆರ್ ಪರೀಕ್ಷೆಯ ಅವಶ್ಯಕತೆಗಳನ್ನು ಕಡಿಮೆ ಮಾಡಬಹುದು ಎಂದು ಹೇಳಿದೆ. ಬುಧವಾರ ಕೋವಿಡ್ ನಿರ್ಬಂಧಗಳ ಸಡಿಲಗೊಳಿಸಿ ಈ ಬಗ್ಗೆ ಚೀನಾ ಸರ್ಕಾರ ಘೋಷಣೆ ಮಾಡಿದೆ. ಕೆಲವು ಪಾಸಿಟಿವ್ ಪ್ರಕರಣಗಳು ಈಗ ಮನೆಯಲ್ಲಿ ಸಂಪರ್ಕ ತಡೆಯನ್ನು ಮಾಡಬಹುದು ಮತ್ತು ಕಡ್ಡಾಯ ಪಿಸಿಆರ್ ಪರೀಕ್ಷೆಯ ಅವಶ್ಯಕತೆಗಳನ್ನು ಕಡಿಮೆ ಮಾಡಬಹುದು ಎಂದು ಹೇಳಿದೆ....
ಮಂಡ್ಯ: ಸಿಂಧುಶ್ರೀ ಎಂಬ ಮಹಿಳೆ ಐದು ತಿಂಗಳ ಗರ್ಭಿಣಿ ಆಗಿದ್ದಾಗ ಮದ್ದೂರಿನ ಡಿ2 ಡಯಾಗ್ನಸ್ಟಿಕ್ ಸೆಂಟರ್ ನಲ್ಲಿ ಅವರಿಗೆ ಸ್ಕ್ಯಾನಿಂಗ್ ಮಾಡಿಸಲಾಗಿತ್ತು. ಈ ಸಂದರ್ಭದಲ್ಲಿ ಸ್ಕ್ಯಾನಿಂಗ್ ನಡೆಸಿದ ಸಿಬ್ಬಂದಿ ಮಗುವಿಗೆ ಯಾವುದೇ ಖಾಯಿಲೆ ಇಲ್ಲವೆಂದು ವರದಿ ನೀಡಿತ್ತು. ಆದರೆ ಮಗು ಜನಿಸಿದ ಬಳಿಕ ಮಗುವಿಗೆ ಡೌನ್ ಸಿಂಡ್ರೊಮ್ ಎಂಬ ಕಾಯಿಲೆ ಹಾಗೂ ಹೃದಯದಲ್ಲಿ ಮೂರು...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...