Friday, May 8, 2026

Karnataka Tv

ಹೊನ್ನಾಳಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮತ್ತು ಉಪನ್ಯಾಸಕರಿಗೆ ತರಾಟೆಗೆ ತೆಗೆದುಕೊಂಡ ಶಾಸಕ ಎಮ್ ಪಿ ರೇಣುಕಾಚಾರ್ಯ

ದಾವಣಗೆರೆ: ಹೊನ್ನಾಳಿಯಲ್ಲಿರುವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ಬಿಜೆಪಿ ಶಾಸಕ ಎಮ್ ಪಿ ರೇಣುಕಾಚಾರ್ಯ ತರಾಟೆಗೆ ತೆಗೆದುಕೊಂಡರು. ಅವರ ಮತಕ್ಷೇತ್ರವಾಗಿರುವ ಹೊನ್ನಾಳಿಯಲ್ಲಿರುವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕ ವರ್ಗದ ಕೆಲವು ತಿಂಗಳುಗಳಿಂದ ನಡೆಯುತ್ತಿರುವ ತಗಾದೆ ಮತ್ತಷ್ಟು ತೀವ್ರಗೊಂಡಿದ್ದು ಉಪನ್ಯಾಸಕರು ಪಾಠ ಮಾಡುವುದನ್ನು ನಿಲ್ಲಿಸಿದ್ದಾರೆ ಹೀಗಾಗಿ, ಕಾಲೇಜಿನ ವಿದ್ಯಾರ್ಥಿಗಳು ಹೊರಗಡೆ...

ಬೇಲೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ

ಹಾಸನ: ಬೇಲೂರಿನ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಪುರಸಭಾ ಅಧ್ಯಕ್ಷ ಶ್ರೀನಿಧಿ ಮಾತನಾಡಿದರು. ಶಾಸಕರಿಂದ ಪಟ್ಟಣದಲ್ಲಿ ಪಾದಯಾತ್ರೆ ಕೈಗೊಳ್ಳಲಾಗುತ್ತದೆ. ಶಾಸಕ ಕೆ. ಎಸ್. ಲಿಂಗೇಶ್ ಅವರ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಪುರಸಭಾ ಸದಸ್ಯರು ನ. 16 ಮತ್ತು 17 ರಂದು ಪಟ್ಟಣದ 23 ವಾರ್ಡ್ ಗಳಲ್ಲಿ ಪಾದಯಾತ್ರೆ ನಡೆಸಲಿದ್ದು, ಅಭಿವೃದ್ಧಿ ಕಾರ್ಯಗಳ ವೀಕ್ಷಣೆ...

ಕೊರಿಯನ್ ಡ್ರಾಮಾ ವೀಕ್ಷಿಸಿದ್ದಕ್ಕೆ ಇಬ್ಬರು ವಿದ್ಯಾರ್ಥಿಗಳಿಗೆ ಮರಣದಂಡನೆ ಶಿಕ್ಷೆ

ಪೊಂಗ್ಯಾOಗ್: ದಕ್ಷಿಣ ಕೊರಿಯಾ ಸಿನಿಮಾ ವೀಕ್ಷಿಸುವುದನ್ನು ಉತ್ತರ ಕೊರಿಯಾ ನಿಷೇಧಿಸಿದೆ. ಇಬ್ಬರು ವಿದ್ಯಾರ್ಥಿಗಳು ದಕ್ಷಿಣ ಕೊರಿಯಾದ ಡ್ರಾಮವನ್ನು ವೀಕ್ಷಿಸಿದ್ದಾರೆಂದು ಆ ಇಬ್ಬರಿಗೂ ಗಲ್ಲು ಶಿಕ್ಷೆ ವಿಧಿಸಿದ ಘಟನೆ ಉತ್ತರ ಕೊರಿಯಾದಲ್ಲಿ ನಡೆದಿದೆ. ಉತ್ತರ ಕೊರಿಯಾದಲ್ಲಿ ಕೊರಿಯನ್ ಡ್ರಾಮಾ ವೀಕ್ಷಿಸಿದ್ದಕ್ಕೆ ಇಬ್ಬರು ವಿದ್ಯಾರ್ಥಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳು ಶಾಲೆಯ ಕೋಣೆಯೊಂದರಲ್ಲಿ ಡ್ರಾಮಾ ವೀಕ್ಷಿಸದ್ದರಿಂದ...

ಮುಂದುವರೆದ ಬಿಜೆಪಿ ಕೆಪಿಸಿಸಿ ಟ್ವೀಟ್ ವಾರ್

ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಟ್ವೀಟ್ ವಾರ್ ಮುಂದುವರೆದಿದ್ದು, ಸಿದ್ರಾಮುಲ್ಲಾಖಾನ್ ಎಂದ ಬಿಜೆಪಿಗೆ ಕೆಪಿಸಿಸಿ ತಿರುಗೇಟು ನೀಡಿದೆ. ಸಿದ್ರಾಮುಲ್ಲಾಖಾನ್ ಎನ್ನುತ್ತಿರುವ ಬಗ್ಗೆ ಕೆಪಿಸಿಸಿ ಟಾಂಗ್ ಕೊಟ್ಟಿದ್ದು, ಇವರಿಗೆ 'ಜಬ್ಬಾರ್ ಖಾನ್, 'ಅಶ್ವಾಖ್ ಇನಾಯತ್ ಖಾನ್' ಎಂದು ಹೆಸರಿಡುತ್ತಿರಾ ಎಂದು ಸಿಟಿ ರವಿ ಹೆಸರು ಉಲ್ಲೇಖೀಸಿದೆ. ನಿಮ್ಮ ಕೆಲವು ನಾಯಕರಿಗೆ ಈ ತರ ಹೆಸರಿಡಬಹುದೇ...

ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ ಪ್ರಕರಣ : ಸುಮಾರು 12 ಕರವೇ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲು

ಬೆಳಗಾವಿ: ಕರವೇ ಕಾರ್ಯಕರ್ತರು ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರ ವಿರುದ್ಧ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಸುಮಾರು 8 ರಿಂದ 12 ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನಿನ್ನೆ ಬೆಳಗಾವಿ ಪ್ರವೇಶಕ್ಕೆ ಅವಕಾಶ ನೀಡದಿದ್ದಕ್ಕೆ ಕರವೇ ಆಕ್ರೋಶ ವ್ಯಕ್ತಪಡಿಸಿ, ಹಿರೇಬಾಗೇವಾಡಿ ಟೋಲ್...

ಬಿಜೆಪಿ ನಾಯಕರಿಗೆ ಟ್ವೀಟ್ ಮೂಲಕ ಕೆಪಿಸಿಸಿ ತಿರುಗೇಟು

ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಟ್ವೀಟ್ ವಾರ್ ನಡೆದಿದೆ. ರಾಜ್ಯದಲ್ಲಿ ಬಿಜೆಪಿಯವರು ರೌಡಿ ರಾಜಕಾರಣವನ್ನು ಶುರುಮಾಡಿದ್ದಾರೆ ಎಂದು ಕೆಪಿಸಿಸಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ. ಸದ್ದಿಲ್ಲದೆ ರೌಡಿಶೀಟರ್ ಮಾರ್ಕೆಟ್ ವೇಡಿ ಬಿಜೆಪಿ ಸೇರಿದ್ದಾನೆ. ಬಿಜೆಪಿ ತಮ್ಮ ದುಷ್ಟ ಆಡಳಿತದಿಂದಾಗಿ ಮತ ಪಡೆಯಲಾಗುವುದಿಲ್ಲವೆಂದು ಗೊತ್ತಾಗಿದೆ ಹಾಗಾಗಿ ರೌಡಿ ಮೋರ್ಚಾ ಕಟ್ಟಿಕೊಂಡು ಬೆದರಿಸಿ ಮತ ಪಡೆಯಲು ಸಿದ್ಧತೆ...

ಇಂದಿನಿಂದ ಚಳಿಗಾಲದ ಸಂಸತ್ ಅಧಿವೇಶನ ಆರಂಭ

ಇಂದಿನಿಂದ ಚಳಿಗಾಲದ ಸಂಸತ್ ಅಧಿವೇಶನ ಪ್ರಾರಂಭವಾಗಿ ಡಿಸೆಂಬರ್ 29 ರವರೆಗೆ ಅಧಿವೇಶನ ನಡೆಯಲಿದೆ. ಇನ್ನು ಅಧಿವೇಶನದಲ್ಲಿ ಆಡಳಿರೂಢ ಬಿಜೆಪಿ ಸರ್ಕಾರದದ ವಿರುದ್ಧ ವಾಗ್ದಾಳಿ ನಡೆಸಲು ವಿಪಕ್ಷಗಳು ಸಜ್ಜಾಗಿದ್ದಾರೆ. ನಿರುದ್ಯೋಗ, ಬೆಲೆ ಏರಿಕೆ ಬಗ್ಗೆ ಕೇಂದ್ರಕ್ಕೆ ಚಾಟಿ ಬೀಸಲು ರೆಡಿಯಾಗಿದ್ದಾರೆ. ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಶೇ.10 ರಷ್ಟು ಮೀಸಲಾತಿ ತನಿಖಾ ಸಂಸ್ಥೆಗಳ ದುರ್ಬಳಕೆ ಸೇರಿ ಮತ್ತಿತರ...

ಲೆಮನ್ ಟೀಯಿಂದ ಲೆಕ್ಕವಿಲ್ಲದಷ್ಟು ಆರೋಗ್ಯಕಾರಿ ಲಾಭಗಳು..!

ಪಶ್ಚಿಮ ಬಂಗಾಳದಂತಹ ಭಾರತದ ಕೆಲವು ಭಾಗಗಳಲ್ಲಿ ಜನರು ನಿಂಬೆ ಚಹಾಕ್ಕೆ ಕಪ್ಪು ಉಪ್ಪನ್ನು ಸೇರಿಸುತ್ತಾರೆ. ನೀವು ಸಾಂದರ್ಭಿಕ ಚಹಾ ಕುಡಿಯುವವರಾಗಿದ್ದರೆ, ಈ ಆರೋಗ್ಯ ಪ್ರಯೋಜನಗಳನ್ನು ತಿಳಿದ ನಂತರ ನೀವು ನಿಯಮಿತವಾಗಿ ನಿಂಬೆ ಚಹಾವನ್ನು ಕುಡಿಯಬಹುದು. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ನಿಂಬೆ ವಿಟಮಿನ್ ಸಿ, ಬಿ 6, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ನಂತಹ ಪೋಷಕಾಂಶಗಳನ್ನು ಹೊಂದಿರುತ್ತದೆ. ಅಲರ್ಜಿಗಳು ಮತ್ತು...

ಚಳಿಗಾಲದಲ್ಲಿ ತಣ್ಣೀರು ಕುಡಿಯುತ್ತಿದ್ದೀರಾ..? ಆದರೆ ಇದು ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ..!

ಚಳಿಗಾಲದಲ್ಲಿ ತಣ್ಣೀರು ಕುಡಿಯುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಚಳಿಗಾಲದಲ್ಲಿ ತಣ್ಣೀರು ನಿಮ್ಮ ದೇಹಕ್ಕೆ ಏನೆಲ್ಲಾ ಮಾಡುತ್ತೆ ಗೊತ್ತಾದ್ರೆ.. ತಕ್ಷಣ ಬೆಚ್ಚಗಿನ ನೀರು ಕುಡಿಯುತ್ತೀರಾ. ಹಲವರಿಗೆ ಬಿಸಿನೀರು ಕುಡಿಯುವ ಅಭ್ಯಾಸವಿರುತ್ತದೆ. ಅವರು ಯಾವುದೇ ಕಾಲದಲ್ಲಿ ಆಗಲಿ ಬಿಸಿನೀರನ್ನು ಕುಡಿಯಲು ಇಷ್ಟಪಡುತ್ತಾರೆ. ಹಾಗೆಯೆ ತಣ್ಣೀರು ಕುಡಿಯುವ ಅಭ್ಯಾಸವಿರುವವರು ಕೂಡ ಯಾವಾಗಲೂ ತಣ್ಣೀರು ಕುಡಿಯಲು ಬಯಸುತ್ತಾರೆ. ಆದರೆ ಚಳಿಗಾಲದಲ್ಲಿ...

ಮೊಟ್ಟೆಯನ್ನು ಬೇಯಿಸುವುದರಿಂದ ಆಗುವ ಲಾಭಗಳ ಬಗ್ಗೆ ನಿಮಗೆ ಗೊತ್ತಾ..?

ವೈದ್ಯರು ಪ್ರತಿದಿನ ಕನಿಷ್ಠ ಒಂದು ಮೊಟ್ಟೆಯನ್ನು ತಿನ್ನಲು ಶಿಫಾರಸು ಮಾಡುತ್ತಾರೆ. ಆದರೆ ಮೊಟ್ಟೆಯನ್ನು ನೈಸರ್ಗಿಕವಾಗಿ ತಿನ್ನಲು ಇಷ್ಟಪಡುವವರಿಗೆ ವಿಶೇಷ ಸೀಸನ್ ಇದೆಯೇ..? ಇಲ್ಲ ಎನ್ನುತ್ತಿದ್ದಾರೆ ವೈದ್ಯರು, ಚಳಿಗಾಲ, ಬೇಸಿಗೆ ಮತ್ತು ಮಳೆಗಾಲದಲ್ಲಿ ಮೊಟ್ಟೆಯನ್ನು ಮುಕ್ತವಾಗಿ ಸೇವಿಸಬಹುದು. ಆದರೆ ಚಳಿಗಾಲದಲ್ಲಿ ಬೇಯಿಸಿದ ಮೊಟ್ಟೆಗಳನ್ನು ತಿನ್ನುವುದರಿಂದ ಅನೇಕ ಅನಿರೀಕ್ಷಿತ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಚಳಿಗಾಲದಲ್ಲಿ ದೇಹವನ್ನು ಆರೋಗ್ಯವಾಗಿಡಲು,...

About Me

32031 POSTS
0 COMMENTS
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img