Friday, May 8, 2026

Karnataka Tv

ಡಿಸೆಂಬರ್ 9 ರಂದು “ಕ್ಷೇಮಗಿರಿಯಲ್ಲಿ ಕರ್ ನಾಟಕ” ಚಿತ್ರ ಬಿಡುಗಡೆ.

ವಿಭಿನ್ನ ಕಥೆಯ "ಕ್ಷೇಮಗಿರಿಯಲ್ಲಿ ಕರ್ ನಾಟಕ" ಚಿತ್ರ ಇದೇ ಶುಕ್ರವಾರ (ಡಿಸೆಂಬರ್ 9) ರಂದು ಬಿಡುಗಡೆಯಾಗುತ್ತಿದೆ. ಈ ಕುರಿತು ಚಿತ್ರತಂಡ ಮಾಧ್ಯಮಕ್ಕೆ ಮಾಹಿತಿ ನೀಡಿದರು. ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಸೈಕಾಲಜಿಯಲ್ಲಿ ಮಾಸ್ಟರ್ಸ್ ಮಾಡಿರುವ ನಾನು, ಯೂರೋಪ್ ನಲ್ಲಿ ನಿರ್ದೇಶನದ ಕುರಿತು ತರಭೇತಿ ಪಡೆದಿದ್ದೇನೆ. ನನ್ನ ತಾಯಿ ಮೈಕಲ್ ರಾಣಿ ಈ ಚಿತ್ರವನ್ನು ನಿರ್ಮಾಣ...

ಶುಕ್ರವಾರದಂದು ಈ ತಪ್ಪುಗಳನ್ನು ಮಾಡಬೇಡಿ..!

ಶುಕ್ರವಾರದ ದಿನ ನಿಮ್ಮ ಮನೆಯಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬಾರದು ,ಈ ತಪ್ಪುಗಳನ್ನು ಶುಕ್ರವಾರದ ದಿನ ನೀವೂ ಮನೆಯಲ್ಲಿ ಮಾಡಿದ್ದೆ ಆದರೆ ಜೀವನದಲ್ಲಿ ಏಳಿಗೆ ಅನ್ನುವುದು ಹಾಗುವುದಿಲ್ಲ ಎಲ್ಲರೀತಿಯಾದ ಸಂಕಷ್ಟಗಳು ಎದುರಾಗುತ್ತದೆ ,ಆದರೆ ಈ ತಪ್ಪುಗಳು ಯಾವುದು ಯಾವ ರೀತಿಯ ತಪ್ಪುಗಳನ್ನು ಮಾಡಬಾರದು ,ಇವತ್ತಿನ ಈ ವಿಡಿಯೋದಲ್ಲಿ ನಾವು ನಿಮಗೆ ತಿಳಿಸಿ ಕೊಡುತ್ತೇವೆ...

ಚಳಿಗಾಲದಲ್ಲಿ ಹೂಕೋಸು..ಇವರು ತಿನ್ನಲೇಬಾರದು..!

Cauliflower: ನೀವು ಹೂಕೋಸು ಇಷ್ಟಪಡುತ್ತೀರಾ? ಗೋಬಿ ಮಂಚೂರಿಯಾದಂತೆ ಫ್ರೈ ಮಾಡಿ ತಿನ್ನುತ್ತೀರಾ? ಹುಷಾರ್ ಚಳಿಗಾಲದಲ್ಲಿ ಅದನ್ನು ದೂರವಿಡಬೇಕು ಇಂತಹವರು ಅದನ್ನು ತಿನ್ನಬಾರದು. ಅನೇಕ ಜನರು ಚಳಿಗಾಲದಲ್ಲಿ ಹುರಿದ ಹೂಕೋಸು ತಿನ್ನಲು ಇಷ್ಟಪಡುತ್ತಾರೆ. ಹೂಕೋಸು ಕೂಡ ತುಂಬಾ ಪೌಷ್ಟಿಕವಾಗಿದೆ. ಉತ್ಕರ್ಷಣ ನಿರೋಧಕಗಳು, ಫೈಟೊನ್ಯೂಟ್ರಿಯೆಂಟ್‌ಗಳು, ಫೋಲೇಟ್, ವಿಟಮಿನ್ ಕೆ ಮುಂತಾದ ವಿವಿಧ ಪೋಷಕಾಂಶಗಳನ್ನು ಒಳಗೊಂಡಿದೆ. ಇದರಲ್ಲಿ ಫೈಬರ್ ಕೂಡ ಸಮೃದ್ಧವಾಗಿದೆ....

ವನಂಗಾನ್ ಚಿತ್ರದಿಂದ ನಟ ಸೂರ್ಯ ಔಟ್.. ನಿರ್ದೇಶಕ ಬಾಲ ಹೇಳಿದ್ದೇನು??

ವನಂಗಾನ್ ಚಿತ್ರದಿಂದ ನಟ ಸೂರ್ಯ ಔಟ್.. ನಿರ್ದೇಶಕ ಬಾಲ ಹೇಳಿದ್ದೇನು?? ಎರಡು ದಶಕಗಳ ನಂತರ ವನಂಗಾನ್ ಚಿತ್ರದ ಮೂಲಕ ನಟ ಸೂರ್ಯ ಹಾಗೂ ನಿರ್ದೇಶಕ ಬಾಲ ಜೋಡಿ ಒಂದಾಗ ಬೇಕಿತ್ತು.. ಕಥೆ ಇಷ್ಟವಿಲ್ಲ ಎಂದು ಸೂರ್ಯ ಹೊರ ನಡೆದಿಲ್ಲ, ಗೆಳೆಯ ಸೂರ್ಯನಿಗೆ ಈ ಕಥೆ ಸೂಕ್ತವಲ್ಲ ಎಂದು ಸ್ವತಃ ಬಾಲಾ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.ವನಂಗಾನ್ ಚಿತ್ರವನ್ನು...

ಈ 5 ಅನಾರೋಗ್ಯಕರ ಆಹಾರಗಳು ಸೇವಿಸುವ ಮುನ್ನ ಎಚ್ಚರ..!

ಫ್ರೀಜರ್ ಮಾಂಸದಿಂದ ಇನ್‌ಸ್ಟಂಟ್ ಸೂಪ್ ಪ್ಯಾಕೆಟ್‌ಗಳವರೆಗೆ, ಸಂರಕ್ಷಕಗಳಿಂದ ತುಂಬಿದ ಪ್ಯಾಕ್ ಮಾಡಿದ ಆಹಾರಗಳು ಇತ್ತೀಚಿನ ದಿನಗಳಲ್ಲಿ ನಮ್ಮ ಜೀವನದಲ್ಲಿ ಸಾಮಾನ್ಯವಾಗಿದೆ. ಇಂತಹ ಆಹಾರಗಳು ದೇಹಕ್ಕೆ ಹಾನಿಕರ ಎಂದು ಗೊತ್ತಿದ್ದರೂ ಬಿಡುವಿಲ್ಲದ ಬದುಕಿನ ನಡುವೆಯೂ ಇವುಗಳನ್ನು ಆಶ್ರಯಿಸುತ್ತೇವೆ. ಜಂಕ್ ಫುಡ್ ಕಡಿಮೆ ಪೌಷ್ಟಿಕಾಂಶದ ಮೌಲ್ಯವನ್ನು ಹೊಂದಿರುವ ಆಹಾರವಾಗಿದೆ. ಈ ಆಹಾರಗಳಲ್ಲಿ ಹೆಚ್ಚಿನವು ರಾಸಾಯನಿಕಗಳು, ಸೇರ್ಪಡೆಗಳು ಮತ್ತು ಸಂರಕ್ಷಕಗಳನ್ನು...

ಮಣ್ಣನ್ನು ಚಿನ್ನವನ್ನಾಗಿಸುವ ಶಕ್ತಿ ಗುರುವಿಗೆ ಇದೆ.. ಜೀವನದಲ್ಲಿ ಗುರುವಿನ ವಿಶೇಷತೆ ಏನು ಗೊತ್ತಾ..?

ನಮ್ಮ ಸಂಪ್ರದಾಯದಲ್ಲಿ ಗುರುವಿಗೆ ಶ್ರೇಷ್ಠ ಸ್ಥಾನವಿದೆ. "ಗುರುಬ್ರಹ್ಮ ಗುರುವಿಷ್ಟು ಗುರುದೇವೋ ಮಹೇಶ್ವರ ಗುರುಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇನಮಃ" ಗುರುವಿಗೆ ಅತ್ಯುನ್ನತ ಸ್ಥಾನವನ್ನು ನೀಡುತ್ತದೆ. ಪ್ರತಿಯೊಬ್ಬ ವ್ಯಕ್ತಿಗೂ ಖಂಡಿತವಾಗಿಯೂ ಜೀವನದಲ್ಲಿ ಯಾವುದಾದರೊಂದು ರೂಪದಲ್ಲಿ ಮಾರ್ಗದರ್ಶಕರ ಅಗತ್ಯವಿದೆ. ಒಬ್ಬ ವ್ಯಕ್ತಿಯನ್ನು ಅಜ್ಞಾನವೆಂಬ ಅಂಧಕಾರದಿಂದ ಜ್ಞಾನದ ಬೆಳಕಿನೆಡೆಗೆ ಕರೆತರುವ ವ್ಯಕ್ತಿಯೇ ಗುರು. ಸತ್ಯ ಮತ್ತು ಸುಳ್ಳಿನ ನಡುವೆ ವ್ಯತ್ಯಾಸವನ್ನು...

ಈ ಮೂರು ವಸ್ತುಗಳು ಮನೆಯಲ್ಲಿದ್ದರೆ ಸಾಲ ಸುಲಭವಾಗಿ ತೀರುತ್ತದೆ..!

ಪ್ರತಿಯೊಬ್ಬ ಮನುಷ್ಯನ ಜೀವನದ ಮೇಲೆ ವಾಸ್ತು ಪ್ರಭಾವ ಬೀರುತ್ತದೆ. ಮನೆ ನಿರ್ಮಾಣದಲ್ಲಿ ವಾಸ್ತು ನಿಯಮಗಳಿಂದ ಹಿಡಿದು ಮನೆಯಲ್ಲಿರುವ ವಸ್ತುಗಳವರೆಗೆ.. ನಮ್ಮ ಮೇಲೆ ಪರಿಣಾಮ ಬೀರುತ್ತದೆ ಎನ್ನುತ್ತಾರೆ ವಾಸ್ತು ತಜ್ಞರು. ಆದ್ದರಿಂದಲೇ ವಾಸ್ತು ನಿಯಮಗಳಲ್ಲಿ ಮುಂಜಾಗ್ರತೆ ವಹಿಸಲು ಸೂಚಿಸಲಾಗಿದೆ... ಪ್ರತಿಯೊಬ್ಬ ಮನುಷ್ಯನ ಜೀವನದ ಮೇಲೆ ವಾಸ್ತು ಪ್ರಭಾವ ಬೀರುತ್ತದೆ. ಮನೆ ನಿರ್ಮಾಣದಲ್ಲಿ ವಾಸ್ತು ನಿಯಮಗಳಿಂದ ಹಿಡಿದು ಮನೆಯಲ್ಲಿರುವ...

ಮೈ ತುಂಬಾ ಟ್ಯಾಟೂ ಹಾಕಿಸಿದ ಅಭಿಷೇಕ ಅಭಿಮಾನಿ…

ಮೈ ತುಂಬಾ ಟ್ಯಾಟೂ ಹಾಕಿಸಿದ ಅಭಿಷೇಕ ಅಭಿಮಾನಿ... ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಷ್ ಅಂದ್ರೆ ಜನರಿಗೆ ಪಂಚ ಪ್ರಾಣ, ಅಪ್ಪ ರೆಬೆಲ್ ಸ್ಟಾರ್ ರೀತಿಯಲ್ಲಿ ಸ್ನೇಹಜೀವಿಯಾಗಿರುವ "ಅಭಿಷೇಕ್ ಅಂಬರೀಷ್" ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುದ್ದಿನ ಜೂನಿಯರ್ ಅಭಿಷೇಕ್ ಅಂಬರೀಶ್ ಅವರ ಅಭಿಮಾನಿಗಳ ಬಗ್ಗೆ ನಾವೇನು ಹೇಳುವಂತಿಲ್ಲ..ಸದ್ಯ ಬ್ಯಾಡ್ ಮ್ಯಾನರ್ಸ್’ ಚಿತ್ರದ ಶೂಟಿಂಗ್ ಸಂಪೂರ್ಣವಾಗಿ ಮುಗಿಸುದ್ದು,...

ಅಭಿಮಾನಿಗಳಿಗೆ ಮನವಿ ಮಾಡಿದ “ಡಿ ಬಾಸ್”

ಅಭಿಮಾನಿಗಳಿಗೆ ಮನವಿಮಾಡಿದ "ಡಿ ಬಾಸ್" ಕ್ರಾಂತಿ ಸಿನಿಮಾದ ಮೊದಲ ಹಾಡು ಡಿಸೆಂಬರ್ 10 ರಂದು ಮೈಸೂರಿನ ವಿಜಯ ಟೆಂಟ್ ಹೌಸ್ ನಲ್ಲಿ ನಡೆಯುವ ಸಮಾರಂಭದಲ್ಲಿ ರಿಲೀಸ್ ಮಾಡಲಾಗುತ್ತಿದೆ.ಸಿನಿಮಾದ ಫಸ್ಟ್ ಲಿರಿಕಲ್ ಸಾಂಗ್ ಮೂಲಕ ಮತ್ತಷ್ಟು ಹೈಪ್ ಕ್ರಿಯೇಟ್ ಮಾಡುವ ಲೆಕ್ಕಾಚಾರದಲ್ಲಿದೆ.ಕ್ರಾಂತಿ ಸಿನಿಮಾದ ಮೊದಲ ಹಾಡು ಡಿಸೆಂಬರ್ 10 ರಂದು ಮೈಸೂರಿನ ವಿಜಯ ಟೆಂಟ್ ಹೌಸ್ ನಲ್ಲಿ...

ಹೊಸ ವರ್ಷದಲ್ಲಿ ಈ ರಾಶಿಗಳ ಮೇಲೆ ಶನಿಯ ಪ್ರಭಾವ..!

Horoscope: ವರ್ಷದ ಮೊದಲ ಮಾಸದಲ್ಲಿ ಕರ್ಮ ಫಲದಾತ, ನ್ಯಾಯದ ಅಧಿಪತಿಯಾದ ಶನಿಯು ಮಕರ ರಾಶಿಯನ್ನು ತೊರೆದು ಕುಂಭ ರಾಶಿಯಲ್ಲಿ ಸಂಚರಿಸುತ್ತಾನೆ. ಈ ಹಿನ್ನಲೆಯಲ್ಲಿ ಶನಿಯು ತನ್ನ ಎರಡನೇ ರಾಶಿಯಲ್ಲಿ ಅಂದರೆ ಕುಂಭ ರಾಶಿಯಲ್ಲಿನ ಸ್ಥಾನ ಬದಲಾವಣೆಯಿಂದ ಆಡಳಿತ ದಿನವು ಕೆಲವು ರಾಶಿಗಳಲ್ಲಿ ಆರಂಭವಾಗಿ ಕೆಲವು ರಾಶಿಗಳಲ್ಲಿ ಕೊನೆಗೊಳ್ಳುತ್ತದೆ. ನಾವು ಕೆಲವೇ ದಿನಗಳಲ್ಲಿ 2023 ರ ಹೊಸ ವರ್ಷಕ್ಕೆ...

About Me

32031 POSTS
0 COMMENTS
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img