ಮತ್ತೆ ಟಾಪ್ ಸುದ್ದಿಯಲ್ಲಿ ರಶ್ಮಿಕಾ ಮಂಡಣ್ಣ ...!!!
ರಶ್ಮಿಕಾ ಮಂದಣ್ಣ ವಿನಃ ಕಾರಣ ಕೆಲವೊಮ್ಮೆ ವೈರಲ್ ಆಗುತ್ತಾರೆ.
ರಶ್ಮಿಕಾ ಮಂದಣ್ಣ ಹಾಗೆ ಮಾಡಿದರು, ಹೀಗೆ ಮಾಡಿದರು ರಿಷಬ್ಗೆ ಸಾರಿ ಕೇಳಿದ್ರು. ಹೀಗೆ ಹತ್ತು ಹಲವು ಸುದ್ದಿಗಳು ಸೋಷಿಯಲ್ ಮೀಡಿಯಾದಲ್ಲೂ ಹರಿದಾಡಿದವು. ರಶ್ಮಿಕಾ ಮಂದಣ್ಣ ಈಗೊಂದು ವಿಚಾರದಲ್ಲಿ ಟಾಪ್ ಅಲ್ಲಿಯೇ ಇದ್ದಾರೆ.
ಪುಷ್ಪ ಚಿತ್ರದ ಶ್ರೀವಲ್ಲಿ ಹಾಡು ಫುಲ್ ಟಾಪ್...
ಪ್ರತಿದಿನ ಕೇವಲ 15 ರಿಂದ 20 ನಿಮಿಷಗಳ ಕಾಲ ನಡೆಯುವುದು ಆರೋಗ್ಯಕ್ಕೆ ಪರಿಣಾಮಕಾರಿಯಾಗಿದೆ. ಆದರೆ ನೀವು ಎಂದಾದರೂ ಹಿಮ್ಮುಖ ದಿಕ್ಕಿನಲ್ಲಿ ನಡೆಯಲು ಪ್ರಯತ್ನಿಸಿದ್ದೀರಾ..?
ವಾಕಿಂಗ್ ಯಾವಾಗಲೂ ಫಿಟ್ ಮತ್ತು ಸಕ್ರಿಯವಾಗಿರಲು ಉತ್ತಮ ವ್ಯಾಯಾಮ ಎಂದು ಪರಿಗಣಿಸಲಾಗುತ್ತದೆ. ಯಾವುದೇ ವ್ಯಾಯಾಮ ಮಾಡದೆ ಪ್ರತಿದಿನ ಕೇವಲ 15 ರಿಂದ 20 ನಿಮಿಷಗಳ ಕಾಲ ವಾಕಿಂಗ್ ಮಾಡುವುದು ಅವರ ಆರೋಗ್ಯಕ್ಕೆ...
ಸಿರಿ ರವಿಕುಮಾರ್ ನಾಯಕಿಯಾಗಿ ನಟಿಸಿರುವ ಈ ಚಿತ್ರಕ್ಕೆ ರಾಜ್ ಬಿ ಶೆಟ್ಟಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸಿರಿ ಲುಕ್ಗೆ ಮಿಶ್ರ ಅಭಿಪ್ರಾಯ ವ್ಯಕ್ತವಾಗುತ್ತಿದೆ ಆದರೆ ರಾಜ್ ನಿರ್ದೇಶನ ಆಗಿರುವ ಕಾರಣ ನಿರೀಕ್ಷೆ ಕಡಿಮೆ ಅಗಿಲ್ಲ.
ಮೊದಲಿಗೆ ಈ ಸಿನಿಮಾದಲ್ಲಿ ಮೋಹಕ ತಾರೆ ರಮ್ಯಾ ನಟಿಸಬೇಕಿತ್ತು, ಆದರೆ ಸಿನಿಮಾ ಸ್ಕ್ರಿಪ್ಟ್ ರಮ್ಯಾ ಸೂಟ್ ಆಗೋಲ್ಲ, ಅನಿಸಿ ರಮ್ಯಾ...
ಬಳ್ಳಾರಿ: ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರುವುದಿಲ್ಲವೆಂದು ತೋರಣಗಲ್ ನಲ್ಲಿ ಮಾಜಿ ಸಚಿವ ಸಂತೋಷ್ ಲಾಡ್ ಅವರು ಹೇಳಿದ್ದಾರೆ. ಗುಜರಾತ್ ನಲ್ಲಿ ಮತಗಟ್ಟೆ ಸಮೀಕ್ಷೆ ನಮಗೆ ಸಮಾಧಾನ ತಂದಿರುವುದಿಲ್ಲ. ಬಹಳಷ್ಟು ಸಂದರ್ಭದಲ್ಲಿ ಸಮೇಕ್ಷೆ ತಪ್ಪಾಗಿರುವ ಉದಾಹರಣೆಗಳು ಇವೆ. ಶೇ.೯೯ ರಷ್ಟು ಮೋದಿ ಹೆಸರಿನ ಮೇಲೆ ಚುನಾವಣೆ ಮಾಡುತ್ತಿದ್ದಾರೆ. ಬಿಜೆಪಿಯವರು ಮೋದಿ...
ಬೆಳಗಾವಿ: ಮುಂದಿನ ದಿನಗಳಲ್ಲಿ ಬೆಳಗಾವಿಗೆ ಬರುತ್ತೇವೆ ಎಂಬ ಹೇಳಿಕೆ ವಿಚಾರವಾಗಿ ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ವಾಗ್ದಾಳಿ ನಡೆಸಿದ್ದಾರೆ. ಇನ್ನು ಮಹಾರಾಷ್ಟ್ರ ಸಚಿವ ಶಂಭುರಾಜ್ ಅವರ ಬಗ್ಗೆ ಮಾತನಾಡುತ್ತಾ ಸಚಿವ ಶಂಭುರಾಜ್ ಅವರು ದುಷ್ಟ ರಾಜಕಾರಣಿಯಾಗಿದ್ದಾರೆ. ಬೆಳಗಾವಿ ನೆಲದಲ್ಲಿ ಭಯೋತ್ಪಾದನೆ ಬಿತ್ತಲು ಅವರು ಆಗಮಿಸುತ್ತಿದ್ದಾರೆ. ಶಂಭುರಾಜ್ ಅವರು ಯಾವುದೇ ಕಾರಣಕ್ಕೂ ಬೆಳಗಾವಿಗೆ ಬರಲು...
ಇಂದು (06-12-2022) ಶಾಸಕರಾದ ಹೆಚ್.ಹಾಲಪ್ಪ ನವರು, ಜಿಲ್ಲಾಧಿಕಾರಿಗಳು ಹಾಗೂ CCF ರವರೊಂದಿಗೆ
ಶಿವಮೊಗ್ಗ ತಾ. ರೇಚಿಕೊಪ್ಪ ಗ್ರಾಮಕ್ಕೆ ಭೇಟಿ ನೀಡಿ, ಶರಾವತಿ ಮುಳುಗಡೆ ಸಂತ್ರಸ್ತರ ಜಮೀನಿನ ಸರ್ವೇ ಸಮಸ್ಯೆ ಬಗ್ಗೆ ಸ್ಥಳ ಪರಿಶೀಲಿಸಿದರು. ಶಾಸಕರಾದ ಅಶೋಕ್ ನಾಯ್ಕ್ ರವರು, ಕಂದಾಯ ಇಲಾಖೆ, ಅರಣ್ಯ ಇಲಾಖೆ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.
https://karnatakatv.net/mlc-vishwanath-siddaramaiah/
https://karnatakatv.net/drbrambedkar-mandya-karnatakatv/
https://karnatakatv.net/drbrambedkar-parinibban-hassan/
ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ಭೇಟಿಯಾಗಿದ್ದಾರೆ. ಬೆಂಗಳೂರಿನ ಸಿದ್ದರಾಮಯ್ಯನವರ ಸರಕಾರಿ ನಿವಾಸದಲ್ಲಿ ಭೇಟಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯನವರ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಸಾಧ್ಯತೆ ದಟ್ಟವಾಗಿದೆ. ಇಂದು ಮಾಜಿ ಸಿಎಂ ಸಿದ್ದರಾಮಯ್ಯನವರ ನಿವಾಸಕ್ಕೆ ತೆರಳಿ ಅವರ ಯೋಗ ಕ್ಷೇಮವನ್ನು...
ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಷ್ ಅಂದ್ರೆ ಜನರಿಗೆ ಪಂಚ ಪ್ರಾಣ, ಅಪ್ಪ ರೆಬೆಲ್ ಸ್ಟಾರ್ ರೀತಿಯಲ್ಲಿ ಸ್ನೇಹಜೀವಿಯಾಗಿರುವ "ಅಭಿ"
ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್
ರವರ ಮುದ್ದಿನ ಜೂನಿಯರ್ ಅಭಿಷೇಕ್ ಅಂಬರೀಶ್ ಅವರ ಅಭಿಮಾನಿಗಳ ಬಗ್ಗೆ ನಾವೇನು ಹೇಳುವಂತಿಲ್ಲ..
ಸದ್ಯ ಬ್ಯಾಡ್ ಮ್ಯಾನರ್ಸ್’ ಚಿತ್ರದ ಶೂಟಿಂಗ್ ಸಂಪೂರ್ಣವಾಗಿ ಮುಗಿಸುದ್ದು, ಫೆಬ್ರವರಿ 16ಕ್ಕೆ ‘ಬ್ಯಾಡ್ ಮ್ಯಾನರ್ಸ್ ತೆರೆಗೆ ಅಪ್ಪಳಿಸಲಿದೆ...
ಮಂಡ್ಯ: ಡಾ: ಬಿ.ಆರ್ ಅಂಬೇಡ್ಕರ್ ಅವರು ಒಬ್ಬ ವ್ಯಕ್ತಿಯಾಗಲ್ಲದೆ ಸಮಾಜದ ಶಕ್ತಿಯಾಗಿ ಗೋಚರಿಸಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭಾರತ ರತ್ನ, ಸಂವಿಧಾನ ಶಿಲ್ಪಿ, ಬಾಬಾ ಸಹೇಬ್ ಡಾ. ಬಿ.ಆರ್...
ಹಾಸನ: ಅಂಬೇಡ್ಕರ್ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಶಾಸಕರು ಗದ್ಗದಿತರಾದರು. ಹಾಸನ ನಗರದ ಜಿಲ್ಲಾಧಿಕಾರಿ ಕಚೇರಿ ಆವಣರದಲ್ಲಿ ಅಂಬೇಡ್ಕರ್ ಪರಿನಿರ್ವಾಣ ಕಾರ್ಯಕ್ರಮ ನಡೆಯತು. ಕಾರ್ಯಕ್ರಮದಲ್ಲಿ ಆಲೂರು , ಸಕಲೇಶಪುರ ಶಾಸಕ ಹೆಚ್.ಕೆ. ಕುಮಾರಸ್ವಾಮಿಯವರು ಕಣ್ಣೀರು ಹಾಕಿದರು. ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ ದುಃಖಿತರಾದ ಕುಮಾರಸ್ವಾಮಿ ಅಂಬೇಡ್ಕರ್ ರವರು ಪುನಃ ಪುನಃ ಜ್ಞಾಪಕಕ್ಕೆ ಬರುತ್ತಾರೆ. ಅವರ ಆಶಯಗಳು...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...