Friday, May 8, 2026

Karnataka Tv

ನಗರಸಭೆ ಆಡಳಿತದ ವಿರುದ್ಧ ನಗರಸಭೆಯ ಜೆಡಿಎಸ್ ಸದಸ್ಯರಿಂದ ಡಿಸಿ ಕಛೇರಿ ಮುಂದೆ ಪ್ರತಿಭಟನೆ..

ಹಾಸನ: ಹಾಸನ ನಗರಸಭೆ ಅಧ್ಯಕ್ಷರಾಗಿ ಮೋಹನ್ ಅವರು ಬಂದು ೨೦ ತಿಂಗಳೆ ಕಳೆದಿದ್ದು, ಇದುವರೆಗೂ ಕೇವಲ ಎರಡು ಸಭೆ ನಡೆಸಲಾಗಿದೆ. ಮಾರ್ಚ್ ೩೦ ರಂದು ನಡೆದಂತಹ ಬಜೆಟ್ ಮೀಟಿಂಗ್ ನಲ್ಲಿ ನಾವು ಯಾವ ವಿಷಯ ಒಪ್ಪಿಕೊಂಡಿಲ್ಲ ಅದನ್ನೆಲ್ಲಾ ಸರ್ವಾನುಮತ ಎಂದು ಬರೆದುಕೊಂಡಿದ್ದಾರೆ. ಕಳೆದ ತಿಂಗಳು ೧೦ ರಂದು ನಡೆದ ಕಳೆದ ಸಭೆಯಲ್ಲಿ ವಿಷಯವಾರು ಚರ್ಚೆ...

ಅಫ್ಘಾನಿಸ್ತಾನದ ಶಾಲೆಯೊಂದರಲ್ಲಿ ಬಾಂಬ್ ಸ್ಪೋಟ, 10ಕ್ಕೂ ಹೆಚ್ಚು ಮಕ್ಕಳು ಸಾವು..

ತಾಲಿಬಾನ್ ಆಡಳಿತವಿರುವ ಅಫ್ಘಾನಿಸ್ತಾನದ ಧಾರ್ಮಿಕ ಶಾಲೆಯೊಂದರಲ್ಲಿ ಬಾಂಬ್ ಸ್ಪೋಟವಾಗಿದ್ದು, 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಸಮಂಗನ್ ರಾಜಧಾನಿ, ಐಬಕ್‌ನ ಅಲ್ ಜಿಹಾದ್ ಮದರಸಾದಲ್ಲಿ ಮಧ್ಯಾಹ್ನ ಪ್ರಾರ್ಥನೆ ನಡೆಯುವ ವೇಳೆ ಈ ಘಟನೆ ನಡೆದಿದೆ. ನೀರು ಎಂದುಕೊಂಡು ಡಿಸೇಲ್ ಕುಡಿದು ಸಾವನ್ನಪ್ಪಿದ ಕಂದಮ್ಮ.. ಸ್ಥಳ ರಕ್ತ ಸಿಕ್ತವಾಗಿದ್ದು, ಅಲ್ಲಿರುವ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿದೆ. ಅಲ್ಲದೇ, ಇನ್ನೂ ಹಲವು ಮಕ್ಕಳು ಗಾಯಗೊಂಡು,...

ನೀರು ಎಂದುಕೊಂಡು ಡಿಸೇಲ್ ಕುಡಿದು ಸಾವನ್ನಪ್ಪಿದ ಕಂದಮ್ಮ..

ಒಡಿಶಾ: ಪ್ಲಾಸ್ಟಿಕ್‌ ಬಾಟಲಿಯಲ್ಲಿದ್ದ ಡೀಸೆಲನ್ನು ನೀರೆಂದು ಕುಡಿದು, ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದಿದೆ. ಮೃತ ಮಗುವಿನ ತಂದೆ, ಪ್ಲಾಸ್ಟಿಕ್ ಬಾಟಲಿಯಲ್ಲಿ ಡಿಸೇಲ್ ತುಂಬಿಸಿ ತಂದಿದ್ದರು. ಗಾಡಿ ರಿಪೇರಿ ಮಾಡುವಾಗ, ಡಿಸೇಲ್ ಬಾಟಲಿಯನ್ನ ತನ್ನ ಬಳಿಯೇ ಇಟ್ಟುಕೊಂಡಿದ್ದ. ಆದ್ರೆ ಅಲ್ಲೇ ಆಟವಾಡುತ್ತಿದ್ದ ಮಗು, ಅಪ್ಪನ ಕಣ್ಣು ತಪ್ಪಿಸಿ, ಬಾಟಲಿಯಲ್ಲಿದ್ದ...

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಜಾಗೃತಿ ಕಾರ್ಯಕ್ರಮಗಳು ಹೆಚ್ಚಾಗಬೇಕು : ಹಿರಿಯ ಸಿವಿಲ್ ನ್ಯಾಯಾಧೀಶೆ ಎ.ಎಂ ನಳಿನಿ ಕುಮಾರಿ

ಮಂಡ್ಯ: ಏಡ್ಸ್ ರೋಗವನ್ನು ಸಂಪೂರ್ಣವಾಗಿ ಅಂತ್ಯಗೊಳಿಸಿ ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ.  ನಳಿನಿ ಕುಮಾರಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ವಿವಿಧ...

ಮನೆಯಲ್ಲಿ ನವಿಲುಗರಿ ಇದ್ದರೆ ಆ ಎಲ್ಲಾ ದೋಷಗಳು ನಿವಾರಣೆಯಾಗುತ್ತದೆ..ಕುತೂಹಲಕಾರಿ ವೈಶಿಷ್ಟ್ಯಗಳು ನಿಮಗಾಗಿ..!

ಗಣೇಶ, ಕಾರ್ತಿಕೇಯ ಮತ್ತು ಇಂದ್ರನ ಜೊತೆಗೆ..ಶ್ರೀ ಕೃಷ್ಣನೂ ನವಿಲು ಗರಿಯನ್ನು ತುಂಬಾ ಇಷ್ಟಪಡುತ್ತಾನೆ. ಹಿಂದೂ ಧಾರ್ಮಿಕ ಸಂಪ್ರದಾಯಗಳಲ್ಲಿ ನವಿಲಿಗೆ ವಿಶೇಷ ಸ್ಥಾನವಿದೆ. ದೇವರಿಗೆ ಅತ್ಯಂತ ಪ್ರಿಯವಾದ ಈ ನವಿಲು ಗರಿಯನ್ನು ಮನೆಯಲ್ಲಿಟ್ಟರೆ ಅದೃಷ್ಟ ಒಲಿಯುತ್ತದೆ ಎಂಬುದು ಜನರ ನಂಬಿಕೆ. ಮನೆಯಲ್ಲಿನ ಎಲ್ಲಾ ನಕಾರಾತ್ಮಕ ಶಕ್ತಿಗಳು ಮತ್ತು ದೋಷಗಳು ದೂರವಾಗುತ್ತವೆ ಎಂದು ಜ್ಯೋತಿಷಿಗಳು ಹೇಳುತ್ತಾರೆ. ಶ್ರೀಕೃಷ್ಣನು ತನ್ನ...

ಆಂಜನೇಯನ ಸನ್ನಿಧಿಯಲ್ಲಿ “ವರ್ಣಂ” ಮುಹೂರ್ತ ಶುರು

ಇದು ಹೊಸತಂಡದ ಹೊಸ ಪ್ರಯತ್ನವಾಗಿದೆ. ಕನ್ನಡ ಚಿತ್ರರಂಗವನ್ನು ಇಡೀ ವಿಶ್ವವೇ ತಿರುಗಿ ನೋಡುತ್ತಿರುವ ಈ  ಸಮಯದಲ್ಲಿ ವಿಭಿನ್ನ ಕಥೆಯುಳ್ಳ ಅನೇಕ ನೂತನ ಚಿತ್ರಗಳು ಆರಂಭವಾಗುತ್ತಿದೆ. ಅಂತಹುದೇ ಒಂದು ವಿಭಿನ್ನ ಕಥಾಹಂದರ ಹೊಂದಿರುವ "ವರ್ಣಂ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ತುಮಕೂರಿನ ಶೆಟ್ಟಿಹಳ್ಳಿ ಶ್ತೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಆರಂಭವಾಯಿತು. ಶ್ರೀಮತಿ ಸೌಭಾಗ್ಯಮ್ಮ(ನಿರ್ಮಾಪಕರ ತಾಯಿ) ಮೊದಲ...

2022 ಮುಗಿಯುವ ಮೊದಲು ಈ 5 ವಸ್ತುಗಳನ್ನು ಮನೆಗೆ ತನ್ನಿ..!!

ಇದು ಅದೃಷ್ಟವನ್ನು ತರುತ್ತದೆ, ವಾಸ್ತು ದೋಷ, ಗ್ರಹ ದೋಷಗಳನ್ನು ನಿವಾರಿಸುತ್ತದೆ. ಹಾಗೂ ಲಕ್ಷ್ಮಿ ದೇವಿಯ ಅನುಗ್ರಹವನ್ನು ತರುತ್ತದೆ. ಇದು ಪ್ರತಿಯೊಂದು ಕೆಲಸದಲ್ಲಿ ಯಶಸ್ಸನ್ನು ತರುತ್ತದೆ. ಹೊಸ ವರ್ಷದಲ್ಲಿ ನೀವು ಒತ್ತಡದಿಂದ ಮುಕ್ತರಾಗಲು ಬಯಸಿದರೆ, ಖಂಡಿತವಾಗಿ ನಿಮ್ಮ ಮನೆಯಲ್ಲಿ ಇವುಗಳನ್ನು ತನ್ನಿ . ವಾಸ್ತು ಸಲಹೆಗಳು: ವರ್ಷ 2022 ಕೊನೆಗೊಳ್ಳುತ್ತಿದೆ. ಇದು ವರ್ಷದ ಅಂತ್ಯ. ಡಿಸೆಂಬರ್ ತಿಂಗಳು ಬಂದಿದೆ....

ಈ ವಸ್ತುಗಳನ್ನು ಅಪ್ಪಿತಪ್ಪಿಯೂ ಉಚಿತವಾಗಿ ತೆಗೆದುಕೊಳ್ಳಬೇಡಿ..!

ಕೆಲವು ವಸ್ತುಗಳನ್ನು ಶನಿವಾರದಂದು ಉಚಿತವಾಗಿ ತೆಗೆದುಕೊಳ್ಳಬಾರದು, ತೆಗೆದುಕೊಂಡರೆ ಶನಿದೇವರು ಕೋಪಗೊಳ್ಳುತ್ತಾರೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ.. ಪ್ರತಿಯೊಬ್ಬರೂ ಶನಿಯನ್ನು ಕ್ರೂರ ಗ್ರಹ ಎಂದು ಪರಿಗಣಿಸುತ್ತಾರೆ. ಯಾಕೆಂದರೆ.. ಶನಿದೇವನ ಕೋಪಕ್ಕೆ ಗುರಿಯಾದ ವ್ಯಕ್ತಿ ಜೀವನವೇ ಸರ್ವನಾಶವಾಗುತ್ತದೆ. ಆದ್ದರಿಂದಲೇ ಹಿಂದೂ ಧರ್ಮದಲ್ಲಿ ಮಾನವರು ಶನಿ ದೇವರಿಗೆ ಭಯಪಡುತ್ತಾರೆ. ಮನುಷ್ಯರಷ್ಟೇ ಅಲ್ಲ ದೇವತೆಗಳು ಭಯಪಡುತ್ತಾರೆ. ಆದ್ದರಿಂದಲೇ ಶನಿದೇವನ ಕೋಪಕ್ಕೆ ಒಳಗಾಗಲು...

ಹೊಸ ವರ್ಷದ ಮೊದಲ ದಿನ ಹೀಗೆ ಮಾಡಿದರೆ..ಇಡೀ ವರ್ಷ ಹಣದ ಸುರಿಮಳೆ…!

New Year Remedies: ಮನೆಯಲ್ಲಿ ಅದೃಷ್ಟ ಮತ್ತು ಅಷ್ಟ ಐಶ್ವರ್ಯ ಬರಲೆಂದು ಎಲ್ಲರೂ ದೇವರಲ್ಲಿ ಪ್ರಾರ್ಥಿಸುತ್ತಾರೆ. ಎಲ್ಲವೂ ಶುಭಗಳು ನಡೆಯಬೇಕೆಂದು ಬಯಸುತ್ತಾರೆ. ಹೊಸ ವರ್ಷದ ಆರಂಭದಲ್ಲಿ ಒಂದಿಷ್ಟು ಟಿಪ್ಸ್ ಪಾಲಿಸಿದರೆ..ಜೀವನದಲ್ಲಿ ಹಣದ ಕೊರತೆ ಬರುವುದಿಲ್ಲ. ಹೊಸ ವರ್ಷಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಪ್ರತಿಯೊಬ್ಬರೂ ಹೊಸ ವರ್ಷ ಉತ್ತಮವಾಗಿರಬೇಕು ಎಂದು ಬಯಸುತ್ತಾರೆ. ಲಕ್ಷ್ಮಿ ದೇವಿಯ ಕಟಾಕ್ಷವನ್ನು...

ಅಡವಿ ಶೇಷ್ ‘ಹಿಟ್ -2’ ಸಿನಿಮಾ ಡಿಸೆಂಬರ್ 2ಕ್ಕೆ ಬಿಡುಗಡೆ

'ಮೇಜರ್' ಸಿನಿಮಾ ಮೂಲಕ ಖ್ಯಾತಿ ಗಳಿಸಿರುವ ತೆಲುಗು ನಟ ಅಡವಿ ಶೇಷ್ ‘ಹಿಟ್-2’ ಸಿನಿಮಾ ಡಿಸೆಂಬರ್ 2ರಂದು ಬಿಡುಗಡೆಯಾಗುತ್ತಿದೆ. ಚಿತ್ರವನ್ನು 'ಹಿಟ್' ಸಿನಿಮಾ ಖ್ಯಾತಿಯ ಡಾ.ಶೈಲೇಶ್ ಕೊಲನು ನಿರ್ದೇಶನ ಮಾಡಿದ್ದಾರೆ. ಆಕ್ಷನ್ ಥ್ರಿಲ್ಲರ್ ಕಥಾಹಂದರ ಒಳಗೊಂಡ ಸಿನಿಮಾದ ಪ್ರಚಾರಕ್ಕಾಗಿ ಚಿತ್ರತಂಡ ಬೆಂಗಳೂರಿಗೆ ಬಂದಿದ್ದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಕೆ.ಜಿ.ಎಫ್ ತಾತನ ಆರೋಗ್ಯದಲ್ಲಿ ಏರುಪೇರು, ತೀವ್ರ...

About Me

32017 POSTS
0 COMMENTS
- Advertisement -spot_img

Latest News

ಸಕಲೇಶಪುರದ ದಟ್ಟಾರಣ್ಯದಲ್ಲಿ ಅಂಬಾರಿ ಆನೆಯ ನೆನಪು ಶಾಶ್ವತ!

ದಬ್ಬಳ್ಳಿಕಟ್ಟೆಯಲ್ಲಿ ಅಂಬಾರಿ ಆನೆ ಅರ್ಜುನನ ಪ್ರತಿಮೆ ಲೋಕಾರ್ಪಣೆ. ಹಲವು ಬಾರಿ ಮುಂದೂಡಿಕೆಯಾದ ಉದ್ಘಾಟನೆಗೆ ಇಂದು ಚಾಲನೆ ಸಿಗಲಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಮೀಸಲು ಅರಣ್ಯ...
- Advertisement -spot_img