Friday, May 8, 2026

Karnataka Tv

ಹೊಸ ವರ್ಷದಲ್ಲಿ..ನಿಮ್ಮ ‘ಹೊಸ’ ಲುಕ್‌ಗಾಗಿ..ಈ ಮೇಕ್ ಓವರ್ ಮಾಡಿ..!

Beauty : ಹೊಸ ವರ್ಷ ಬಂತೆಂದರೆ ಎಲ್ಲರಲ್ಲೂ ಹೊಸ ಸಂಭ್ರಮ ಶುರುವಾಗುತ್ತದೆ. ಮತ್ತು ಎಲ್ಲವನ್ನೂ ಹೊಸದಾಗಿ ಪ್ರಾರಂಭಿಸುವ ಬಯಕೆಯೂ ಇದೆ. ಹೊಸ ನಿರ್ಣಯಗಳೊಂದಿಗೆ.. ಕೆಲವರು ಹೊಸ ಜೀವನಶೈಲಿಯನ್ನು ಪ್ರಾರಂಭಿಸಲು ಸಹ ಸಿದ್ಧರಾಗಿದ್ದಾರೆ. ಮತ್ತು ಅದೇ ಕ್ರಮದಲ್ಲಿ, ಸೌಂದರ್ಯ ಅಥವಾ ಫ್ಯಾಷನ್‌ಗೆ ಸಮಾನ ಪ್ರಾಮುಖ್ಯತೆಯನ್ನು ನೀಡಿ, ಹೊಸ ನೋಟವನ್ನು ಏಕೆ ಹೊಂದಬಾರದು? ಹೌದು.. ಈ ಹೊಸ ವರ್ಷ.. ನೀವು...

ಬೆಳಗಾವಿಯಲ್ಲಿ ಕನ್ನಡ ಬಾವುಟ ಹಾರಿಸಿದ್ದಕ್ಕೆ ಸಹಪಾಠಿಗಳಿಂದ ವಿದ್ಯಾರ್ಥಿ ಮೇಲೆ ಹಲ್ಲೆ

ಬೆಳಗಾವಿ: ಗಡಿನಾಡು ಜಿಲ್ಲೆ ಬೆಳಗಾವಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿ ಕನ್ನಡ ಬಾವುಟ ಹಾರಿಸಿದ್ದಕ್ಕೆ ಸಹಪಾಠಿಗಳು ವಿದ್ಯಾರ್ಥಿಯ ಮೇಲೆ ಹಲ್ಲೆ ಮಾಡಿದ್ದಾರೆ. ಟೀಳಕವಾಡಿಯ ಗೋಗಟೆ ಕಾಲೇಜಿನಲ್ಲಿ ಘಟನೆ ನಡೆದಿದೆ. ಬೀಳ್ಕೊಡುಗೆ ಸಮಾರಂಭದಲ್ಲಿ ವಿದ್ಯಾರ್ಥಿ ಕನ್ನಡ ಬಾವುಟ ಹಿಡಿದು ಡ್ಯಾನ್ಸ್ ಮಾಡಿದ್ದಾನೆ ಇದನ್ನು ನೋಡಿದ ಸಹಪಾಠಿಗಳು ವಿದ್ಯಾರ್ಥಿಯನ್ನು ಥಳಿಸಿದ್ದಾರೆ. ನಂತರ ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ...

ಡ್ರಗ್ಸ್ ಸೇವನೆ, ಮಾರಾಟ ಶಂಕೆ ಹಿನ್ನೆಲೆ NCB ದಾಳಿ : ಮೂವರು ಯುವತಿಯರು ವಶ

ಬೆಂಗಳೂರು: ಡ್ರಗ್ಸ್ ಸೇವನೆಯ ಬಗ್ಗೆ ಮಾಹಿತಿ ತಿಳಿದು ಎನ್ ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಉತ್ತರ ಭಾರತದ ಮೂವರು ಯುವತಿಯರನ್ನು ವಶಕ್ಕೆ ಪಡೆಯಲಾಗಿದೆ. ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್ ಮೆಂಟ್ ಮೇಲೆ ಡ್ರಗ್ಸ್ ಸೇವನೆಯ ಖಚಿತ ಮಾಹಿತಿ ತಿಳಿದು ಎನ್ ಸಿಬಿ ಅಧಿಕಾರಿಗಳು ದಾಳೆ ನಡೆಸಿದ್ದಾರೆ. ಓರ್ವ ಯುವತಿ ಡಾರ್ಕ್...

ಪ್ರಮೋದ್ ನಟನೆಯ ‘ಬಾಂಡ್ ರವಿ’ ಡಿಸೆಂಬರ್ 9ಕ್ಕೆ ರಿಲೀಸ್

‘ರತ್ನನ್ ಪ್ರಪಂಚ' ಚಿತ್ರದಲ್ಲಿ ಉಡಾಳ್ ಬಾಬು ಪಾತ್ರದ ಮೂಲಕ ಖ್ಯಾತಿ ಗಳಿಸಿರುವ ಪ್ರಮೋದ್ 'ಬಾಂಡ್ ರವಿ'ಯಾಗಿ ಹೊಸ ಅವತಾರದಲ್ಲಿ ಬರಲು ಸಿದ್ಧರಾಗಿದ್ದಾರೆ. ಪ್ರಮೋದ್ ಸಿನಿ ಕೆರಿಯರ್ ನ ಬಹು ನಿರೀಕ್ಷಿತ ಚಿತ್ರ ಇದಾಗಿದ್ದು, ಮಾಸ್ ಟೀಸರ್ ಹಾಗೂ ಹಾಡಿನ ಮೂಲಕ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದೆ. ಇನ್ನು ಚಿತ್ರ ಬಿಡುಗಡೆಗೆ ಡೇಟ್ ಕೂಡ ಫಿಕ್ಸ್ ಆಗಿದೆ....

‘ನಾನೇನು ಜ್ಯೋತಿಷಿ ಅಲ್ಲಪ್ಪ,‌ ಪಾಪ ಕುಮಾರಸ್ವಾಮಿ ಅವರು ಹೇಳಿದ್ದಾರೆ..’

ಹಾಸನ : ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡ್ತೇವೆ ಎಂದು ಮಾಜಿ ಸಚಿವ ರೇವಣ್ಣ ಹೇಳಿದ್ದಾರೆ. ನಾನೇನು ಜ್ಯೋತಿಷಿ ಅಲ್ಲಪ್ಪ,‌ ಪಾಪ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಒಳ್ಳೆಯದು, ಕೆಟ್ಟದ್ದು ಗೊತ್ತಲ್ಲ, ಅದಕ್ಕೆ ರೇವಣ್ಣನನ್ನು ಕೇಳಿ ಬಿಡುಗಡೆ ಮಾಡ್ತಿವಿ ಅಂತ ಹೇಳಿದ್ದಾರೆ. ಬೇರೆ ಏನು ವ್ಯತ್ಯಾಸ ಇಲ್ಲ, ಕುಮಾರಣ್ಣ ನಾವೆಲ್ಲ ಒಟ್ಟಾಗಿ ಸೇರಿ, ಪಕ್ಷದ...

‘ನಾನು ಸಿದ್ದರಾಮಯ್ಯ ಅವರು ಹೊಡೆದಾಡಲು ಆಗಲ್ಲ’

ಹಾಸನ : ಮಾಜಿಸಿಎಂ ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ರೇವಣ್ಣ, ನಾವು ಅವರು ಆಪ್ತರಲ್ಲ ಅಂತ ಹೇಳಲು ಆಗುತ್ತ..? ನನ್ನ ಅವರ ವಿಶ್ವಾಸ ಬೇರೆ, ರಾಜಕೀಯ ಬೇರೆ. ಇವತ್ತು, ಮುಂದೆನೂ ಹೀಗೂ ಇರ್ತಿವಿ. ನಾನು ಸಿದ್ದರಾಮಯ್ಯ ಅವರು ಹೊಡೆದಾಡಲು ಆಗಲ್ಲ ಎಂದು ಹೇಳಿದ್ದಾರೆ. ಅಲ್ಲದೇ,  ನನಗೆ ಅವರು ಹಿಂದಿನಿಂದಲೂ...

‘ರಮೇಶ್ ಜಾರಕಿಹೋಳಿ ಅವರು ಬಿಜೆಪಿ ಪಕ್ಷದಲ್ಲಿ ಬಹಳ ಆಳವಾಗಿ ಕೆಲಸ ಮಾಡುತ್ತಾರೆ’

ಹಾಸನ : ಸೈಲೆಂಟ್ ಸುನೀಲ್ ಜೊತೆ ವೇದಿಕೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮಾತನಾಡಿದ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಕೆ.ಸುಧಾಕರ್, ಅಶ್ವತ್ಥ್ ನಾರಾಯಣ್ ಅವರು ಫಿಲಾಸಫಿಕಲ್ ಆಗಿ ಹೇಳಿದ್ದಾರೆ. ಒಬ್ಭ ವ್ಯಕ್ತಿ ತಪ್ಪು ಮಾಡಿ ಶಿಕ್ಷೆ ಆದ ಮೇಲೆ ಆ ತಪ್ಪನ್ನು ತಿದ್ದಿಕೊಳ್ಳಲು ಅವಕಾಶವಿದೆ ಅಂತ ಹೇಳಿದ್ದಾರೆ. ನಾನೇ ಆ...

‘ಇತಿಹಾಸ ತಿರುವಿ ನೋಡಿ, ಯಾರು ಧರ್ಮರಾಜಕಾರಣ ಮಾಡಿದ್ದಾರೆಂದು ಗೊತ್ತಾಗುತ್ತದೆ’

ಹಾಸನ : ಹಾಸನಕ್ಕೆ ಭೇಟಿ ನೀಡಿ ಮಾತನಾಡಿದ ಆರೋಗ್ಯ ಸಚಿವ ಕೆ.ಸುಧಾಕರ್, ಖರ್ಗೆಯವರು ಮೋದಿಯನ್ನು ರಾವಣನಿಗೆ ಹೋಲಿಕೆ ಮಾಡಿ ಮಾತನಾಡಿದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸುಧಾಕರ್, ಪಾಪ ಅವರಿಗೆ ಗೊತ್ತಿರುವ ಎಲ್ಲರು ರಾವಣನಂತಹವರೇ. ನಮಗೆ ಗೊತ್ತಿರೋದು ಶ್ರೀರಾಮಚಂದ್ರ. ಇವತ್ತು ಅನೇಕರು ಏನು ಹೇಳುತ್ತಿದ್ದಾರೆ. ನರೇಂದ್ರ ಮೋದಿ ಅವರನ್ನು ಈ ಶತಮಾನದ ಮಹಾತ್ಮ ಅಂತಿದ್ದಾರೆ....

‘ಅಸಡ್ಡೆ ತೋರುವಂತಹ ಮಂತ್ರಿಗಳಿಗೆ ಯಾಕೆ ತೋಟಗಾರಿಕೆ ಖಾತೆ ಕೊಡ್ತಿರಾ..?’

ಹಾಸನ : ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ರೇವಣ್ಣ, ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  ಮಳೆ ಹಾನಿಗೆ ಇದುವರೆಗೂ ಒಂದು ರೂಪಾಯಿ ದುಡ್ಡು ಕೊಟ್ಟಿಲ್ಲ. ರಸ್ತೆ ಗುಂಡಿ ಬಿದ್ದಿವೆ, ಹೊಳೆನರಸೀಪುರ-ಚನ್ನರಾಪಟ್ಟಣ ಸಂಪೂರ್ಣ ಗುಂಡಿ ಬಿದ್ದಿದೆ. ವಾರದಲ್ಲಿ ನಾಲ್ಕು ಅಪಘಾತಗಳಾಗುತ್ತಿವೆ, ಬೈಕ್‌ನಿಂದ ಬಿದ್ದು ಕೈಕಾಲು ಮುರಿದುಕೊಳ್ಳುವವರು ಜಾಸ್ತಿಯಾಗಿದ್ದಾರೆ. ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು...

ಸುಂದರಿಯ ಕೊಲೆಯಲ್ಲಿ ಅಂತ್ಯಗೊಂಡ ಪ್ರೇಮಕಥೆ..

ಬೆಂಗಳೂರು: ಪ್ರೇಮಿಗಳ ನಡುವೆ ನಡೆದಿದ್ದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಮಮೂರ್ತಿನಗರದ ಟಿಸಿ ಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ನೇಪಾಳ ಮೂಲದ ಯುವತಿಯನ್ನು, ನೇಪಾಳ ಮೂಲದ ಯುವಕ ಕೊಲೆ ಮಾಡಿದ್ದಾರೆ. ಮದುವೆ ನಿಶ್ಚಯವಾಗಿದ್ದ ಹುಡುಗನ ಜೊತೆ ತೆರಳಿದ್ದಅಪ್ರಾಪ್ತ ಬಾಲಕಿ‌ ಅನುಮಾನಾಸ್ಪದ ಸಾವು ನೇಪಾಳ ಮೂಲದ ಕೃಷ್ಣಕುಮಾರಿ (23) ಕೊಲೆಯಾದ ಯುವತಿಯಾಗಿದ್ದು, ನೇಪಾಳದ , ಸಂತೋಷ್...

About Me

32016 POSTS
0 COMMENTS
- Advertisement -spot_img

Latest News

ದೋಚಿದ್ರು… ಬೆಂಕಿ ಹಚ್ಚಿದ್ರು! ಕೋಲಾರದಲ್ಲಿ ಕಳ್ಳರ ವಿಕೃತಿ.

ಕೋಲಾರದಲ್ಲಿ ಮನೆಗೆ ನುಗ್ಗಿದ ಕಳ್ಳರ ಗುಂಪು ನಗದು ಮತ್ತು ಚಿನ್ನಾಭರಣ ದೋಚಿದ ಬಳಿಕ ಮನೆಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಮಲ್ಲಸಂದ್ರದಲ್ಲಿ ಭೀಕರ...
- Advertisement -spot_img