Friday, May 8, 2026

Karnataka Tv

ಮಂಕಿಪಾಕ್ಸ್ ಗೆ ‘mpox’ ಎಂದು ಹೊಸ ಹೆಸರು ನೀಡಿದ ವಿಶ್ವ ಆರೋಗ್ಯ ಸಂಸ್ಥೆ

ಈಗ ಅಸ್ತಿತ್ವದಲ್ಲಿರುವ ರೋಗದ ಹೆಸರಿನಿಂದ ಉಂಟಾಗುವ ಜನಾಂಗೀಯ ಮತ್ತು ಕಳಂಕಿತ ಬಾಷೆ ವರದಿಯನ್ನು ತಪ್ಪಿಸುವ ಪ್ರಯತ್ನದಲ್ಲಿ ಮಂಕಿಪಾಕ್ಸ್ ಅನ್ನು ‘mpox’ ಎಂದು ಮರುನಾಮಕರಣ ಮಾಡಲಾಗುವುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಸೋಮವಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಚಂಪಾ ಷಷ್ಠಿ ಪ್ರಯುಕ್ತ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಜೃಂಭಣೆಯ ಭ್ರಹ್ಮರಥೋತ್ಸವ 1958 ರಲ್ಲಿ ಡೆನ್ಮಾರ್ಕ್‌ನಲ್ಲಿ ಸಂಶೋಧನೆಗಾಗಿ ಇಟ್ಟಿದ್ದ, ಮಂಗಗಳಲ್ಲಿ ವೈರಸ್ ಅನ್ನು...

ಈ ವಸ್ತುವನ್ನು ಮನೆಗೆ ತನ್ನಿ.. ನಿಮ್ಮ ಆದಾಯ ಹೆಚ್ಚಾಗುತ್ತದೆ.. ಹಣದ ಸುರಿಮಳೆ..!

Astro tips: ಹೀಗೆ ಮಾಡುವುದರಿಂದ ಸುತ್ತಲಿನ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಇದರಿಂದಾಗಿ ಮನೆಯಲ್ಲಿ ಉತ್ತಮ ಮತ್ತು ಧನಾತ್ಮಕ ವಾತಾವರಣ ನಿರ್ಮಾಣವಾಗುತ್ತದೆ. ಯಾವುದೇ ವ್ಯಕ್ತಿಯು ಜೀವನದಲ್ಲಿ ಹಣ, ಸಂತೋಷ ಮತ್ತು ಸಮೃದ್ಧಿಗಾಗಿ ಶ್ರಮಿಸುತ್ತಾನೆ. ಕಷ್ಟಪಟ್ಟು ದುಡಿದರೆ ಜೀವನದಲ್ಲಿ ನೆಮ್ಮದಿ ಸಿಗುತ್ತದೆ.ಆದರೆ ವಾಸ್ತು ಶಾಸ್ತ್ರವು ಆರಾಮದಾಯಕ ಜೀವನಕ್ಕಾಗಿ ಕೆಲವು ಸರಳ ಕ್ರಮಗಳನ್ನು ಸಹ ಉಲ್ಲೇಖಿಸುತ್ತದೆ. ಇವುಗಳನ್ನು ಅನುಸರಿಸಿದರೆ ಯಾವುದೇ ವ್ಯಕ್ತಿ...

‘ಕಾಶ್ಮೀರ್ ಫೈಲ್ಸ್’ ಬಗ್ಗೆ ಟೀಕೆ ಮಾಡಿದ ಇಸ್ರೇಲ್ ನ ನಿರ್ಮಾಪಕ : ಭಾರತಕ್ಕೆ ಕ್ಷಮೆಯಾಚಿಸಿ ರಾಯಭಾರಿ ನೌರ್ ಗಿಲೋನ್ ಟ್ವೀಟ್

ದೆಹಲಿ: ಗೋವಾದಲ್ಲಿ ನಡೆಯುತ್ತಿರುವ ಭಾರತೀಯ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (IFFI) 'ದಿ ಕಾಶ್ಮೀರ್ ಫೈಲ್ಸ್' ಅನ್ನು ‘ಪ್ರಚಾರ’ ಮತ್ತು ‘ಅಶ್ಲೀಲ ಚಲನಚಿತ್ರ’ ಎಂದು ಕರೆದ ಇಸ್ರೇಲ್ ದೇಶದ ಚಲನಚಿತ್ರ ನಿರ್ಮಾಪಕರ ಮೇಲೆ ಇಂದು ಭಾರತದಲ್ಲಿ ಇಸ್ರೇಲ್ ರಾಯಭಾರಿಯನ್ನು ತೀವ್ರವಾಗಿ ಟೀಕಿಸಿದ್ದಾರೆ. ನಿನ್ನೆ ನಡೆದ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ ಜ್ಯೂರಿ ಮುಖ್ಯಸ್ಥ ನಾದವ್ ಲ್ಯಾಪಿಡ್ ಚಲನಚಿತ್ರವನ್ನು ಟೀಕಿಸಿದ...

ಚಂಪಾ ಷಷ್ಠಿ ಪ್ರಯುಕ್ತ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಜೃಂಭಣೆಯ ಭ್ರಹ್ಮರಥೋತ್ಸವ

ಮಂಗಳೂರು: ಇಂದು ಚಂಪಾ ಷಷ್ಠಿ ಪ್ರಯುಕ್ತ ಕರ್ನಾಟಕದ ಪ್ರಸಿದ್ಧ ಯಾತ್ರಾಸ್ಥಳ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬ್ರಹ್ಮರಥೋತ್ಸವ ನಡೆಯಿತು. ಸುಬ್ರಹ್ಮಣ್ಯ ಸ್ವಾಮಿ ರಥಬೀದಿಯಲ್ಲಿ ಸಂಚರಿಸಿದ್ದನ್ನು ನೋಡಲು ಲಕ್ಷಾಂತರ ಜನರು ಆಗಮಿಸಿದ್ದರು. ಮೊದಲು ಉಮಾಮಹೇಶ್ವರ ದೇವರು ಕುಳಿತ ಚಿಕ್ಕ ರಥೋತ್ಸವ ನೆರವೇರಿತು ನಂತರ ಚಂಪಾಷಷ್ಠಿ ಮಹಾರಥೋತ್ಸವ ನಡೆಯಿತು. ಬೆಳಿಗ್ಗೆ 7.05ರ ವೃಶ್ಚಿಕ ಲಗ್ನದಲ್ಲಿ  ದೇವರ ವಿಗ್ರಹಗಳ ಬ್ರಹ್ಮರಥೋತ್ಸವ ನೆರವೇರಿತು....

ಅಮೃತಸರದಲ್ಲಿ ಮತ್ತೊಂದು ಪಾಕ್ ಡ್ರೋನ್ ಅನ್ನು ಹೊಡೆದುರುಳಿಸಿದೆ ಬಿಎಸ್ಎಫ್ ಪಡೆ

ಅಮೃತಸರ: ಪಂಜಾಬ್‌ನ ಅಮೃತಸರದಲ್ಲಿ ಪಾಕಿಸ್ತಾನದ ಡ್ರೋನ್ ಭಾರತದ ಭೂಪ್ರದೇಶಕ್ಕೆ ನುಸುಳುತ್ತಿರುವುದನ್ನು ಗಮನಿಸಿದ ಬಿಎಸ್‌ಎಫ್ ಪಡೆಗಳು ಅದನ್ನು ಹೊಡೆದುರುಳಿಸಿದವು. ಬಹುತೇಕ ಹಾನಿಗೊಳಗಾದ ಸ್ಥಿತಿಯಲ್ಲಿದ್ದ ಒಂದು ಹೆಕ್ಸಾಕಾಪ್ಟರ್ ಜೊತೆಗೆ ಶಂಕಿತ ವಸ್ತುವನ್ನು ಸಹ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಭಯೋತ್ಪಾದನಾ ಚಟುವಟಿಕೆಗಳ ಮೇಲೆ ತನ್ನ ದಾಳಿಯನ್ನು ಮುಂದುವರೆಸಿರುವ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಪಾಕಿಸ್ತಾನದಿಂದ ಪ್ರವೇಶಿಸಿದ ಮತ್ತೊಂದು ಡ್ರೋನ್ ಅನ್ನು...

ಬ್ರಿಟಿಷ್ ಮೌಲ್ಯಗಳು ಮತ್ತು ಹಿತಾಸಕ್ತಿಗಳಿಗೆ ಚೀನಾ ವ್ಯವಸ್ಥಿತ ಸವಾಲನ್ನು ಒಡ್ಡುತ್ತದೆ : ಯುಕೆ ಪ್ರಾಧಾನಿ ರಿಷಿ ಸುನಕ್

ಲಂಡನ್: ಶಾಂಘೈ ಪ್ರತಿಭಟನೆಗಳನ್ನು ವರದಿ ಮಾಡುವಾಗ ಬಿಬಿಸಿ ಪತ್ರಕರ್ತರೊಬ್ಬರು ಥಳಿಸಿದ್ದಾರೆ ಎಂದು ಹೇಳಿದ ನಂತರ ಬೀಜಿಂಗ್ ಅನ್ನು ಅವರ ಸರ್ಕಾರ ಖಂಡಿಸಿದ್ದರಿಂದ ಯುಕೆ ‘ಮೌಲ್ಯಗಳು ಮತ್ತು ಹಿತಾಸಕ್ತಿಗಳಿಗೆ’ ಚೀನಾ ‘ವ್ಯವಸ್ಥಿತ ಸವಾಲನ್ನು’ ಒಡ್ಡಿದೆ ಎಂದು ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಸೋಮವಾರ ಎಚ್ಚರಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಪ್ರೀತಂ ಗೌಡ ಬಂದ್ರೆ ನಾವು ವಿರೋಧ ಮಾಡುತ್ತೇವೆ.. ವಿದೇಶಾಂಗ ನೀತಿಯ...

ಬಿಬಿಎಂಪಿ ಕಸದ ಲಾರಿಗೆ ಇಬ್ಬರು ಬೈಕ್ ಸವಾರರು ಬಲಿ

ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಬೈಕ್ ಗೆ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಮಹೇಶ್ ಮತ್ತು ಮಾರುತಿ ಎಂಬುವರು ಬಿಬಿಎಂಪಿ ಕಸದ ಲಾರಿಗೆ ಬಲಿಯಾದವರು. ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದ ಬಳಿ ಬೈಕ್ ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಘಟನಾ ನಂತರ ರಸ್ತೆ ತಡೆದು...

ಕಾಂಗ್ರೆಸ್ ಪಕ್ಷಕ್ಕೆ ಪ್ರೀತಂ ಗೌಡ ಬಂದ್ರೆ ನಾವು ವಿರೋಧ ಮಾಡುತ್ತೇವೆ..

ಹಾಸನ: ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಲಘುವಾಗಿ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಒಬ್ಬ ಉಗ್ರಗಾಮಿ ಎಂದು ಕರೆದರು. ನಮ್ಮ ಪಕ್ಷಕ್ಕೆ ಶಾಸಕ ಪ್ರೀತಂ ಗೌಡ ಏನಾದರೂ ಬಂದ್ರೇ ಕಾಂಗ್ರೆಸ್ ಪಕ್ಷದಿಂದ ನಾವು ವಿರೋಧ ಮಾಡುವುದಾಗಿ ಹೆಚ್.ಕೆ. ಮಹೇಶ್ ಎಚ್ಚರಿಸಿದರು. ​ ​ ​ ​ ​ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ...

ಗರ್ಭಾವಸ್ಥೆಯಲ್ಲಿ ಈ ಕೆಲಸಗಳನ್ನು ಎಂದಿಗೂ ಮಾಡಬೇಡಿ..!

Health: ಪ್ರತಿ ಮಹಿಳೆಯ ಜೀವನದಲ್ಲಿ ಗರ್ಭಾವಸ್ಥೆಯು ಬಹಳ ಮುಖ್ಯವಾದ ಸಮಯವಾಗಿದೆ. ಆರೋಗ್ಯವಾಗಿರಲು, ಈ ಸಮಯದಲ್ಲಿ ಹಲವಾರು ನಿರ್ಬಂಧಗಳನ್ನು ಅನುಸರಿಸಬೇಕು. ನಡಿಗೆ, ನಿದ್ದೆ, ಊಟ, ದಿನನಿತ್ಯದ ಅಭ್ಯಾಸ, ಇವೆಲ್ಲಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಈ ಸಮಯದಲ್ಲಿ ತಾಯಿ ಮತ್ತು ಹುಟ್ಟುವ ಮಗುವಿನ ಆರೋಗ್ಯದ ದೃಷ್ಟಿಯಿಂದ ತಾಯಿಯ ದೇಹಕ್ಕೆ ವಿಶೇಷ ಗಮನ ನೀಡಬೇಕು ಎಂದು ವೈದ್ಯರು ಹೇಳುತ್ತಾರೆ. ಹಾಗಾಗಿ...

ನಿಮ್ಮ ಮುಖದ ಮೇಲೆ ರಂಧ್ರಗಳಿದೆಯೇ..ಹಾಗಾದರೆ ಈ ಫೇಸ್ ಪ್ಯಾಕ್ ಟ್ರೈ ಮಾಡಿ..!

Beauty: ಇತ್ತೀಚಿನ ದಿನಗಳಲ್ಲಿ ಅನೇಕ ಜನರು ವಿವಿಧ ಚರ್ಮದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅನೇಕರು ಮೊಡವೆಗಳು ಮತ್ತು ಕಪ್ಪು ಚುಕ್ಕೆಗಳಿಂದ ಇದನ್ನು ಎದುರಿಸಿದರೆ, ಕೆಲವರು ಚರ್ಮದ ರಂಧ್ರಗಳ ತೆರೆಯುವಿಕೆಯಿಂದ ಮುಖದಲ್ಲಿ ಅಸಹ್ಯವಾದ ಮೊಡವೆಗಳನ್ನು ಹೊಂದಿರುತ್ತಾರೆ. ಈ ರೀತಿಯ ರಂಧ್ರಗಳು ವಯಸ್ಸಾದ ನೋಟವನ್ನು ನೀಡುತ್ತದೆ ಮತ್ತು ಮುಖವನ್ನು ಯಾವಾಗಲೂ ಎಣ್ಣೆಯುಕ್ತವಾಗಿ ಕಾಣುವಂತೆ ಮಾಡುತ್ತದೆ. ಅತಿಯಾದ ಸೂರ್ಯನ ಬೆಳಕು, ಮಾಲಿನ್ಯ...

About Me

32009 POSTS
0 COMMENTS
- Advertisement -spot_img

Latest News

ಯಲ್ಲಾಪುರಕ್ಕೆ ಕತ್ತಲ ಭಾಗ್ಯ! ಸಾರ್ವಜನಿಕರ ತೀವ್ರ ಆಕ್ರೋಶ!

ಯಲ್ಲಾಪುರದಲ್ಲಿ ಬೀದಿ ದೀಪಗಳ ಅವ್ಯವಸ್ಥೆ, ಕೆಟ್ಟು ನಿಂತ ಅಲಂಕಾರಿಕ ದೀಪಗಳು, ಮುರಿದು ಬಿದ್ದ ಕಂಬಗಳಿಂದ ಸಾರ್ವಜನಿಕರಿಗೆ ತೊಂದರೆ ಅರ್ಧದಲ್ಲೇ ನಿಂತ ಕಾಮಗಾರಿಗೆ ಅನುದಾನ ದುರುಪಯೋಗ ಆರೋಪ...
- Advertisement -spot_img