ದೆಹಲಿ: ಶ್ರದ್ಧಾ ವಾಲ್ಕರ್ ಅವರ ಭೀಕರ ಹತ್ಯೆಯ ಬೆನ್ನಲ್ಲೆ ಈಗ ಅದೇ ರೀತಿಯ ಕೊಲೆಯೊಂದು ರಾಜಧಾನಿಯಲ್ಲಿ ಮತ್ತೆ ಮರುಕಳಿಸಿದೆ. ಪತಿಯನ್ನು ಕೊಂದು, ದೇಹವನ್ನು ಕತ್ತರಿಸಿ, ಫ್ರಿಡ್ಜ್ನಲ್ಲಿ ಸಂಗ್ರಹಿಸಿ ನಂತರ ಅವುಗಳನ್ನು ಎಸೆದ ಆರೋಪದ ಮೇಲೆ ಮಹಿಳೆ ಮತ್ತು ಆಕೆಯ ಮಗನನ್ನು ಸೋಮವಾರ ಬಂಧಿಸಲಾಗಿದೆ.
ಶ್ರವಣ ದೋಷವಿರುವ ಆರು ವರ್ಷದೊಳಗಿನ 500 ಮಕ್ಕಳಿಗೆ ಉಚಿತ ಕಾಕ್ಲಿಯರ್ ಇಂಪ್ಲಾಂಟ್...
Astrology tips:
ವಾಸ್ತು ಶಾಸ್ತ್ರದ ಪ್ರಕಾರ.. ಮನೆಯಲ್ಲಿ ಮೂರು ವಿಶೇಷ ರೀತಿಯ ಮರಗಳನ್ನು ಇಡುವುದು ಅಶುಭ. ಆದ್ದರಿಂದ ನೀವು ಅಂತಹ ವಸ್ತುವನ್ನು ಖರೀದಿಸಿದಾಗ ಅದನ್ನು ತಯಾರಿಸಲು ಯಾವ ರೀತಿಯ ಮರವನ್ನು ಬಳಸಲಾಗಿದೆ ಎಂಬುದನ್ನು ಮೊದಲು ತಿಳಿದುಕೊಳ್ಳುವುದು ಮುಖ್ಯ.
ಕಟ್ಟಡ ನಿರ್ಮಾಣದಲ್ಲಿ ಇತ್ತೀಚೆಗೆ ವಾಸ್ತು ಶಾಸ್ತ್ರವನ್ನು ಬಹಳ ಅನುಸರಿಸಲಾಗುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯೂ ವಾಸ್ತು ಪ್ರಕಾರ ತನ್ನ ಮನೆಯನ್ನು ಕಟ್ಟಿಕೊಳ್ಳುತ್ತಿದ್ದಾರೆ....
ಕರ್ನಾಟಕದ ಹೆಸರಾಂತ ರಿಯಾಲಿಟಿ ಶೋ ‘ ಬಿಗ್ ಬಾಸ್ ‘ ಸೀಸನ್ 9 ನೆಡೆಯುತ್ತಿದು, ಇದರ ನಿರೂಪಣೆ ಕನ್ನಡ ಖ್ಯಾತ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಡಿಸಿಕೊಂಡು ಬರುತ್ತಿದ್ದಾರೆ. ಸದಾ ಒಂದಲ್ಲ ಒಂದು ಸುದ್ದಿಯಿಂದ ಸದ್ದು ಮಾಡುವ ಬಿಗ್ ಬಾಸ್ ನಿಂದ ನಿನ್ನೆ ಹಾಸ್ಯ ನಟ ವಿನೋದ್ ಗೊಬ್ಬರಗಾಲ 9ನೇ ವಾರಕ್ಕೆ ಅವರು...
ಶ್ರವಣ ದೋಷದಿಂದ ಜನಿಸಿದ ಆರು ವರ್ಷದೊಳಗಿನ 500 ಮಕ್ಕಳಿಗೆ ಉಚಿತ ಕಾಕ್ಲಿಯರ್ ಇಂಪ್ಲಾಂಟ್ ಗಳನ್ನು ನೀಡುವುದಾಗಿ ಆರೋಗ್ಯ ಸಚಿವ ಕೆ. ಸುಧಾಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು 2022-23ರ ಬಜೆಟ್ ನಲ್ಲಿ ‘ಶ್ರವಣದೋಷ ಮುಕ್ತ ಕರ್ನಾಟಕ’ವನ್ನು ರಚಿಸುವುದಾಗಿ ಘೋಷಿಸದರು. ಪ್ರಸಕ್ತ ಹಣಕಾಸು ವರ್ಷದಲ್ಲಿ ಆರು ವರ್ಷದೊಳಗಿನ 1,939 ಮಕ್ಕಳನ್ನು ಶ್ರವಣ ದೋಷದಿಂದ...
Spiritual
ಶಿವಭಕ್ತರು ಮಹಾಶಿವರಾತ್ರಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಮಹಾಶಿವರಾತ್ರಿ ಶಿವ ಭಕ್ತರಿಗೆ ಬಹಳ ಮುಖ್ಯ. ಶಿವ ಪಾರ್ವತಿಯರ ವಿವಾಹದ ಈ ದಿನದಂದು ಭಕ್ತರು ಶಿವ ಪಾರ್ವತಿಯರ ಆಶೀರ್ವಾದಕ್ಕಾಗಿ ಉಪವಾಸ ಮತ್ತು ಜಾಗರಣೆ ಮಾಡುತ್ತಾರೆ. ಈ ದಿನ ಶಿವನಿಗೆ ವಿಶೇಷ ಪೂಜೆಗಳನ್ನೂ ಮಾಡಲಾಗುತ್ತದೆ. ಶಿವನ ರುದ್ರಾಭಿಷೇಕವನ್ನು ಪಂಚಾಮೃತಗಳಿಂದ ಮಾಡಲಾಗುತ್ತದೆ. ಬಿಲ್ವ ಪತ್ರೆ, ವಿವಿಧ ಬಗೆಯ ಹೂವುಗಳನ್ನು ಶಿವನಿಗೆ ಅರ್ಪಿಸಲಾಗುತ್ತದೆ....
ಬೆಂಗಳೂರು: ಸ್ಯಾಂಡಲ್ವುಡ್ನ ಸ್ಯಾನೆ ಟಾಪ್ ಹುಡುಗಿ ಅದಿತಿ ಪ್ರಭುದೇವ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉದ್ಯಮಿ ಯಶಸ್ವಿ ಜೊತೆ ಅದಿತಿ ಪ್ರಭುದೇವ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ಸ್ನ ಗಾಯತ್ರಿ ವಿಹಾರ ಗ್ರ್ಯಾಂಡ್ನಲ್ಲಿ ಈ ಜೋಡಿ ಮದುವೆ ಆಗಿದೆ. ಮದುವೆಗೆ ರಾಕಿಂಗ್ ಸ್ಟಾರ್ ಯಶ್ ದಂಪತಿ ಸೇರಿ ಹಲವು ಸೆಲೆಬ್ರಿಟಿಗಳು, ಕುಟುಂಬದವರು, ಗೆಳೆಯರು ಶುಭಾಶಯ ಕೋರಿದರು. ಎಲ್ಲರ ಸಮ್ಮುಖದಲ್ಲಿ...
ಹಾಸನ: ಕುಳಿತುಕೊ ಎಂದರೆ ಕೂರುವ, ನಿಲ್ಲು ಎಂದರೇ ನಿಲ್ಲುವ ಮಾಲಿಕನ ಆಜ್ಞೆಯನ್ನು ಚಾಚು ತಪ್ಪದೆ ಪಾಲಿಸುವ ಶ್ವಾನಗಳ ಪ್ರದರ್ಶನ, ಪ್ರಾಣಿ ಪ್ರೀಯರನ್ನು ರಂಜಿಸಿದ್ದು ಮಾತ್ರ ಸುಳ್ಳಲ್ಲ. ಹಾಸನದ ಕೆನಲ್ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ದೇಶಿ ಹಾಗೂ ವಿದೇಶಿ ಶ್ವಾನಗಳ ಪ್ರದರ್ಶನ ಆಯೋಜಿಸಲಾಗಿತ್ತು. ಶ್ವಾನಗಳ ಪ್ರದರ್ಶನಕ್ಕೆ...
ಶೂನ್ಯ-ಕೋವಿಡ್ ನೀತಿಯ ವಿರುದ್ಧ ಚೀನಾದ ಪ್ರಮುಖ ನಗರಗಳಲ್ಲಿ ನೂರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯ ಮತ್ತು ಅಧ್ಯಕ್ಷ ಕ್ಸಿ ಜಿನ್ಪಿಂಗ್ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಗರಗಳ ನಿವಾಸಿಗಳು ಸರ್ಕಾರದ ವಿರುದ್ಧ ಮೌನ ಪ್ರತಿಭಟನೆ ನಡೆಸಲು ಕಾಗದ ಮತ್ತು ಹೂವುಗಳ ಖಾಲಿ ಹಾಳೆಗಳನ್ನು ಹಿಡಿದುಕೊಂಡಿದ್ದಾರೆ. ಕ್ಸಿನ್ಜಿಯಾಂಗ್ ಪ್ರದೇಶದ ರಾಜಧಾನಿ ಉರುಮ್ಕಿಯಲ್ಲಿನ ಬಹುಮಹಡಿ ಕಟ್ಟಡದಲ್ಲಿ...
ಹಾಸನ: ಮಲೆನಾಡಿನ ಪ್ರಮುಖ ಬೆಳೆ ಅಂದರೆ ಅದು ಕಾಫಿ, ಕಾಫಿಬೆಳೆಯನ್ನೇ ನಂಬಿಕೊಂಡು ಲಕ್ಷಾಂತರ ಕುಟುಂಬಗಳು ಜೀವನ ಸಾಗಿಸುತ್ತಿದ್ದಾರೆ. ಈ ಭಾರಿ ಹೆಚ್ಚು ಮಳೆಯಿಂದ ಕಾಫಿ ಹೂ ಉದುರಿಹೋಗಿತ್ತು, ಇದೀಗ ಕೊಯ್ಲಿಗೆ ಬಂದಿರೋ ಕಾಫಿಗೂ ಅದೇ ವರುಣನ ಕಂಟಕ ಎದುರಾಗಿದೆ. ಕಳೆದ ಮೂರು ದಿನಗಳಿಂದ ಮಲೆನಾಡು ಭಾಗದಲ್ಲಿ ಸುರಿದ ಅಕಾಲಿಕ ಮಳೆಯಿಂದ ಅಳಿದುಳುದಿರೋ ಕಾಫಿಯೂ ನೆಲಕಚ್ಚಿದೆ....
ಬೆಂಗಳೂರು: ನೇಣುಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿದ್ದು, ಕುಟುಂಬದವರೆ ಕೊಲೆ ಮಾಡಿರುವ ಶಂಕೆ ಇದೆ. ಸುದ್ದಗುಂಟೆಪಾಳ್ಯದ ಗುರಪ್ಪನಪಾಳ್ಯದ ಮನೆಯೊಂದರಲ್ಲಿ ಘಟನೆ ನಡೆದಿದೆ. ಕತೀಜಾ ಕೊಬ್ರ (29) ಮೃತ ಗೃಹಿಣಿ. ಪತಿ ಮೆಹಬೂಬ್ ಪತ್ನಿಯನ್ನು ಕೊಂದಿದ್ದಾನೆಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಮೆಹಬೂಬ್ ಪರೀಷ್, ಮಾವ ಮತ್ತು ನಾದಿನಿಯನ್ನು ಸುದ್ದಗುಂಟೆಪಾಳ್ಯ ಪೊಲೀಸರು ವಶಪಡೆಸಿಕೊಂಡಿದ್ದಾರೆ. ಮೃತ ಗೃಹಿಣಿ ತಂದೆ ಘಟನೆ...