Friday, May 8, 2026

Karnataka Tv

ನೀರು ಕೊಡದಿದ್ದರೆ ಕರ್ನಾಟಕಕ್ಕೆ ಹೋಗುತ್ತೇವೆ : ಮಹಾರಾಷ್ಟ್ರದ ಜತ್ತ ತಾಲೂಕಿನ ಜನರ ಕೂಗು

ಬೆಳಗಾವಿ: ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್ತ ತಾಲೂಕಿನ ಉಮದಿ ಗ್ರಾಮದ ಜನರು ನೀರಾವರಿ ಹೋರಾಟ ಸಮಿತಿ ನೇತೃತ್ವದಲ್ಲಿ 42 ಹಳ್ಳಿಗಳ ಜನರು ಉಮದಿ ಗ್ರಾಮದಲ್ಲಿ ಸಭೆ ಸೇರಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಮಹಾರಾಷ್ಟ್ರದ ಜತ್ತ, ಅಕ್ಕಲಕೋಟ, ಸೊಲ್ಲಾಪುರ ಕರ್ನಾಟಕಕ್ಕೆ ಸೇರಬೇಕು ಎಂಬ ಸಿಎಂ ಬಸವರಾಜ ಹೇಳಿಕೆಯಿಂದ ಮಹಾರಾಷ್ಟ್ರದಲ್ಲಿ ಸಂಚಲನ ಸೃಷ್ಠಿಯಾಗಿದೆ. ಇಂದು...

ಇಂದು ಸುಪ್ರೀಂಕೋರ್ಟ್ ನಲ್ಲಿ ಆಯೋಜಿಸಲಾದ ಸಂವಿಧಾನ ದಿನಾಚರಣೆಯಲ್ಲಿ ಮೋದಿ ಭಾಗಿ : ವಿವಿಧ ಯೋಜನೆಗಳೆಗೆ ಚಾಲನೆ

ದೆಹಲಿ : ಇಂದು ಸಂವಿಧಾನ ದಿನವಾಗಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸುಪ್ರೀಂ ಕೋರ್ಟ್‌ನಲ್ಲಿ ಆಯೋಜಿಸಲಾಗಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಇ-ಕೋರ್ಟ್ ಯೋಜನೆಯಡಿ ಹಲವಾರು ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ವಾಸ್ತವವಾಗಿ, ನವೆಂಬರ್ 26, 1949 ರಂದು, ಸಂವಿಧಾನದ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿತು,...

ಸೀಮೆಸುಣ್ಣ ಮುರಿದಿದ್ದಕ್ಕೆ, ವಿದ್ಯಾರ್ಥಿ ಕೈ ಕಟ್ ಆಗುವ ಹಾಗೆ ಥಳಿಸಿದ ಶಿಕ್ಷಕ

ಮೈಸೂರು: 8ನೇ ತರಗತಿ ವಿದ್ಯಾರ್ಥಿಯನ್ನು ಶಿಕ್ಷಕ ಥಳಿಸಿದ ಕಾರಣ ವಿದ್ಯಾರ್ಥಿ ಕೈ ಮುರಿದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಶಾಂತಿಪುರದಲ್ಲಿ ನಡೆದಿದೆ. ವಿದ್ಯಾರ್ಥಿ ಅಮೃತ್ ಕೊಠಡಿಯಲ್ಲಿ ಸೀಮೆಸುಣ್ಣ ಮುರಿದು ಆಟವಾಡುತ್ತಿದ್ದ ಎಂದು ಶಿಕ್ಷಕ ಸಿದ್ಧರಾಜು ಸ್ಟೀಲ್ ಸ್ಕೇಲ್ ನಿಂದ್ ಹೊಡೆದಿದ್ದಾರೆ. ಇದರಿಂದ ವಿದ್ಯಾರ್ಥಿ ಕೈ ಕಟ್ ಆಗಿದ್ದು, ಶಿಕ್ಷಕ ಸಿದ್ಧರಾಜು ಅಮೃತ ಪೋಷಕರಿಗೆ ಅಮೃತ್ ತಾನೇ...

ಇಂಡೋನೇಷ್ಯಾದಲ್ಲಿ ಭೂಕಂಪ : ಸಾವಿನ ಸಂಖ್ಯೆ 310ಕ್ಕೆ ಏರಿಕೆ, 24 ಜನ ನಾಪತ್ತೆ

ಸಿಯಾಂಜೂರ್: ಇಂಡೋನೇಷ್ಯಾದ ಪ್ರಮುಖ ದ್ವೀಪವಾದ ಜಾವಾದಲ್ಲಿ ಈ ವಾರ ಸಂಭವಿಸಿದ ಭೂಕಂಪದಿಂದ ಸಾವನ್ನಪ್ಪಿದವರ ಸಂಖ್ಯೆ 310 ಕ್ಕೆ ಏರಿದೆ ಎಂದು ದೇಶದ ರಾಷ್ಟ್ರೀಯ ವಿಪತ್ತು ತಗ್ಗಿಸುವ ಸಂಸ್ಥೆ ಶುಕ್ರವಾರ ತಿಳಿಸಿದೆ. ಈ ವಾರದ ಆರಂಭದಲ್ಲಿ ಇಂಡೋನೇಷ್ಯಾದ ಜಾವಾ ದ್ವೀಪದಲ್ಲಿ ಭೂಕಂಪ ಸಂಭವಿಸಿತ್ತು. ರಕ್ಷಕರು ಭೂಕುಸಿತದ ಅಡಿಯಲ್ಲಿದ್ದ ಹೆಚ್ಚಿನ ದೇಹಗಳನ್ನು ಪತ್ತೆ ಮಾಡಿದರು ಎಂದು ಅಧಿಕಾರಿಯೊಬ್ಬರು...

ಬೈಕ್ ಸವಾರನ ಮೇಲೆ ಬಿಎಂಟಿಸಿ ಬಸ್ ಚಾಲಕ ಹಲ್ಲೆ

ಬೆಂಗಳೂರು: ಬಿಎಂಟಿಸಿ ಬಸ್ ಚಾಲಕನೊಬ್ಬ ಬೈಕ್ ಸವಾರನ ಮೇಲೆ ಹಲ್ಲೆ ಮಾಡಿದ್ದಾರೆ. ಚಾಲಕ ಸಂದೀಪ್(44) ಹಲ್ಲೆಗೊಳಗಾದ ಬೈಕ್ ಸವಾರ. ಯಲಹಂಕ ಬಳಿ ಘಟನೆ ನಡೆದಿದ್ದು, ಬೈಕ್ ಸವಾರ ತಮ್ಮ ಪತ್ನಿಯೊಂದಿಗೆ ಯಲಹಂಕ ಬಳಿ ಹೊರಟಿದ್ದರು. ಈ ವೇಳೆ ಬಿಎಂಟಿಸಿ ಬಸ್ ಚಾಲಕ ಇನ್ನೊಂದು ಬಸ್ ಅನ್ನು ಓವರ್ ಟೇಕ್ ಮಾಡಲು ಯತ್ನಿಸಿದ್ದಾನೆ. ಆಗ ಬೈಕ್...

ಎಸಿ ರೂಮಲ್ಲಿ ಕುಳಿತು ಕೆಲಸ ಮಾಡುವವರು ನೋಡಲೇಬೇಕಾದ ಸ್ಟೋರಿ ಇದು..

ಆಫೀಸಿನಲ್ಲಿ ಕೆಲಸ ಮಾಡುವವರಲ್ಲಿ ಹಲವರು ಎಸಿಯಲ್ಲೇ ಕೆಲಸ ಮಾಡುತ್ತಾರೆ. ಬೇಸಿಗೆಯಲ್ಲಿ ಇದು ಕೂಲ್ ಎನ್ನಿಸಿದರೂ, ಇದು ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಹಾಗಾದ್ರೆ ದಿನಪೂರ್ತಿ ಎಸಿ ರೂಂನಲ್ಲಿ ಕುಳಿತು ಕೆಲಸ ಮಾಡುವುದರಿಂದ ಆರೋಗ್ಯಕ್ಕಾಗುವ ದುಷ್ಪರಿಣಾಮಗಳೇನು ಅಂತಾ ತಿಳಿಯೋಣ ಬನ್ನಿ.. ಈ ರೀತಿ ಇನ್‌ಸ್ಟಂಟ್ ಆಗಿ ರಾಗಿ ದೋಸೆ ತಯಾರಿಸಿ ನೋಡಿ.. ಹೆಚ್ಚು ಹೊತ್ತು ಎಸಿಯಲ್ಲಿ ಕುಳಿತರೆ, ನಿಮ್ಮ ಚರ್ಮ ತೇವಾಂಶ...

ಕಾಫಿ ಕುಡಿಯೋಕ್ಕೂ ಮುನ್ನ ಈ ವಿಷಯವನ್ನ ಗಮನದಲ್ಲಿಡಿ..

ತುಂಬಾ ಜನರಿಗೆ ಟೀ ಅಂದ್ರೆ ಸಿಕ್ಕಾಪಟ್ಟೆ ಇಷ್ಟವಾಗಿರತ್ತೆ. ಬೆಳಿಗ್ಗೆ ಎದ್ದ ಬಳಿಕ, ತಿಂಡಿ ಜೊತೆ, ಮತ್ತೊಮ್ಮೆ ಊಟದ ಬಳಿಕ, ಸಂಜೆ, ಹೀಗೆ ದಿನಕ್ಕೆ 10 ಸಲವಾದ್ರೂ ಅವರು ಟೀ ಕುಡಿತಾರೆ. ಇದೇ ರೀತಿ ಕಾಫಿ ಪ್ರಿಯರು ಕೂಡ. ಆದ್ರೆ ಅಗತ್ಯಕ್ಕಿಂತ ಹೆಚ್ಚು ಕಾಫಿ ಸೇವನೆ ನಿಮ್ಮ ಆರೋಗ್ಯ ಮತ್ತು ಸೌಂದರ್ಯಕ್ಕೆ ಕುತ್ತು ತರೋದು ಖಚಿತ....

ರಾಗಿ ತಿನ್ನುವುದರಿಂದ ಏನು ಪ್ರಯೋಜನ..?

ರಾಗಿ ತಿನ್ನುವವರಿಗೆ ರೋಗವಿಲ್ಲ ಅನ್ನೋ ಮಾತನ್ನ ನಾವೆಲ್ಲ ಕೇಳೇ ಕೇಳಿರುತ್ತೇವೆ. ಅದರಲ್ಲೂ ಶುಗರ್ ಇದ್ದವರಿಗೆ ರಾಗಿ ತುಂಬಾನೇ ಒಳ್ಳೆ ಆಹಾರ. ಹಾಗಾದ್ರೆ ರಾಗಿ ತಿಂದರೆ, ಏನು ಪ್ರಯೋಜನ ಅಂತಾ ತಿಳಿಯೋಣ ಬನ್ನಿ.. ಮನೆಯಲ್ಲೇ ಸಿಂಪಲ್ ಮತ್ತು ರುಚಿಯಾಗಿ ತಯಾರಿಸಬಹುದು ಮೊಸರೊಡೆ (ದಹಿ ವಡಾ).. ರಾಗಿ ತಿನ್ನುವುದರಿಂದ ಶಕ್ತಿ ಬರುತ್ತದೆ. ಹಲವು ಆಟಗಾಗರರು ಪ್ರತಿದಿನ ರಾಗಿಯ ಆಹಾರವನ್ನೇ ಸೇವಿಸುತ್ತಾರೆ....

ಈ ರೀತಿ ಇನ್‌ಸ್ಟಂಟ್ ಆಗಿ ರಾಗಿ ದೋಸೆ ತಯಾರಿಸಿ ನೋಡಿ..

ಸಡನ್ನಾಗಿ ಯಾರಾದ್ರೂ ಮನೆಗೆ ಬರ್ತಾರೆ, ಅಥವಾ ರಾತ್ರಿ ಅಡುಗೆ ಮಾಡ್ಕೊಳ್ಳೋಕ್ಕೆ ಬೋರ್ ಆಗತ್ತೆ ಅಂತಾ ಅನ್ನಿಸಿದಾಗ, ಇನ್‌ಸ್ಟಂಟ್‌ ಆಗಿ ಏನಾದ್ರೂ ರೆಡಿ ಮಾಡ್ಬೇಕಾಗತ್ತೆ. ಹಾಗಾಗಿ ನಾವಿಂದು ರಾಗಿ ದೋಸೆ ಹೇಗೆ ಮಾಡೋದು ಅಂತಾ ಹೇಳಲಿದ್ದೇವೆ. ಸಿಂಪಲ್ ಆಗಿ ಮಾಡಬಹುದಾದ ತಿಂಡಿ ಈ ಖಾರಾ ಪೊಂಗಲ್‌ ಒಂದು ಕಪ್ ರಾಗಿ ಹಿಟ್ಟು, ಒಂದು ಸಣ್ಣಗೆ ಕತ್ತರಿಸಿದ ಈರುಳ್ಳಿ, ಕೊಂಚ...

ಹೆಸರು ಬೇಳೆ ಪಾಯಸವನ್ನು ಒಮ್ಮೆ ಈ ರೀತಿ ಮಾಡಿ ನೋಡಿ..

ಮನೆಯಲ್ಲೇ ಟೇಸ್ಟಿಯಾಗಿರುವ ಸಿಹಿ ತಿಂಡಿ ತಿನ್ನಬೇಕು ಅನ್ನಿಸಿದ್ರೆ, ಕೆಲವೇ ಕಲವು ನಿಮಿಷಗಳಲ್ಲಿ ಮಾಡಬಹುದಾದ ಸ್ವೀಟ್ ಅಂದ್ರೆ ಪಾಯಸ. ಇಂದು ನಾವು ಹೆಸರು ಬೇಳೆ ಪಾಯಸವನ್ನ ಹೇಗೆ ತಯಾರಿಸೋದು ಅಂತಾ ತಿಳಿಸಲಿದ್ದೇವೆ.. ಬೆಟ್ಟದ ನೆಲ್ಲಿಕಾಯಿ ತಿನ್ನುವುದರಿಂದ ಆಗುವ ಆರೋಗ್ಯ ಲಾಭ ಕೇಳಿದ್ರೆ ನೀವೂ ಇದನ್ನ ತಿಂತೀರಾ.. ಒಂದು ಕಪ್ ಹೆಸರುಬೇಳೆ, ಒಂದು ಕಪ್ ಹಾಲು, ಸಿಹಿ ಬೇಕಾದಷ್ಟು ಬೆಲ್ಲ,...

About Me

32008 POSTS
0 COMMENTS
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img