ಪ್ರತಿದಿನ ಬೆಳಿಗ್ಗೆ ಅದೇ ಇಡ್ಲಿ, ದೋಸೆ, ತಿಂದು ತಿಂದು ಬೇಜಾರು ಬಂದಿದ್ರೆ, ಬೆಳಗ್ಗಿನ ತಿಂಡಿಗೆ ನುಚ್ಚಿನುಂಡೆ ಮಾಡಬಹುದು. ಹಾಗಾಗಿ ನಾವಿಂದು ನುಚ್ಚಿನ ಉಂಡೆ ಮಾಡೋದು ಹೇಗೆ..? ಅದಕ್ಕೆ ಏನೇನು ಬೇಕು ಅಂತಾ ಹೇಳಲಿದ್ದೇವೆ..
ಒಂದು ಕಪ್ ತೊಗರಿಬೇಳೆ, ಅರ್ಧ ಕಪ್ ಕಡಲೆ ಬೇಳೆ, ಅರ್ಧ ಕಪ್ ಹೆಸರು ಬೇಳೆ, ಈ ಮೂರನ್ನು ಮೊದಲನೇಯ ದಿನ ರಾತ್ರಿ...
ಡ್ರೈ ಫ್ರೂಟ್ಸ್ ತಿನ್ನುವುದರಿಂದ ನಮ್ಮ ಆರೋಗ್ಯಕ್ಕೆ ಹಲವಾರು ಲಾಭಗಳಿದೆ. ಆದ್ರೆ ಕೆಲವು ಡ್ರೈಫ್ರೂಟ್ಸ್ನ್ನ ನೆನೆಸಿಟ್ಟೇ ತಿನ್ನಬೇಕು. ಯಾಕಂದ್ರೆ ಅವುಗಳನ್ನು ಹಾಗೆ ತಿಂದ್ರೆ, ಅದರ ಪೋಷಕಾಂಶಗಳು ದೇಹಕ್ಕೆ ಸಿಗೋದಿಲ್ಲಾ. ಬದಲಾಗಿ ರುಚಿಗೆ ತಿಂದ ಹಾಗೆ ಆಗುತ್ತದೆ. ಹಾಗಾಗಿ ಕೆಲವು ಒಣ ಹಣ್ಣುಗಳನ್ನು ನೆನೆಸಿಯೇ ತಿನ್ನಬೇಕು. ಹಾಗಾಗಿ ಇಂದು ನಾವು ನೆನೆಸಿಟ್ಟ ವಾಲ್ನಟ್ ತಿನ್ನುವುದರಿಂದ ನಮ್ಮ ದೇಹಕ್ಕಾಗುವ...
ಯಾವಾಗಲೂ ಹೊಟೇಲ್ಗೆ ಹೋಗಿ, ಸ್ನ್ಯಾಕ್ಸ್ ತಿಂದು ತಿಂದು ಬೋರ್ ಬಂದಿರತ್ತೆ. ಹಾಗಾಗಿ ನೀವು ಮನೆಯಲ್ಲೇ ನಿಮಗೆ ಬೇಕಾದ ಸ್ನ್ಯಾಕ್ಸ್ ಮಾಡಿ ತಿನ್ಬೇಕು ಅನ್ನಿಸಿದಾಗ, ಈಸಿಯಾಗಿ ಮಾಡಬಹುದಾದ ರೆಸಿಪಿಯನ್ನ ನಾವು ನಿಮಗೆ ಹೇಳಲಿದ್ದೇವೆ.
ಬೇಕಾಗುವ ಸಾಮಗ್ರಿ: ಒಂದು ಕಪ್ ಉದ್ದಿನ ಬೇಳೆ, ಅಗತ್ಯಕ್ಕೆ ತಕ್ಕಷ್ಟು ಖಾರದ ಪುಡಿ, ಹುರಿದ ಜೀರಿಗೆ, ಸಕ್ಕರೆ ಪುಡಿ, ಕೆಂಪುಪ್ಪು, ಇಂಗು, ಹುಣಸೆ...
ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರನ್ನುಇಂದು ಭೇಟಿಯಾದರು. ವರದಿಗಳ ಪ್ರಕಾರ ಬ್ಯಾನರ್ಜಿ ಅವರು ರಾಜ್ಯ ಅಸೆಂಬ್ಲಿಯಲ್ಲಿ ಅಧಿಕಾರಿಯನ್ನು ತಮ್ಮಕೋಣೆಗೆ ಆಹ್ವಾನಿಸಿದ್ದಾರೆ. ಶಾಸಕರಾದ ಅಗ್ನಿಮಿತ್ರ ಪಾಲ್, ಅಶೋಕ್ ಕುಮಾರ್ ಲಾಹಿರಿ ಮತ್ತು ಮನೋಜ್ ತಿಗ್ಗಾ ಅಧಿಕಾರಿ ಜೊತೆಗದ್ದರು. ಶುಕ್ರವಾರ ವಿಧಾನಸಭೆ ಆವರಣದಲ್ಲಿ ಪ್ಲಾಟಿನಂ ಜುಬಿಲಿ...
ಬಳ್ಳಾರಿ: ಬಳ್ಳಾರಿಯ ಮಾಜಿ ಸಂಸದ ಕೊಳೂರು ಬಸವನಗೌಡ (88) ವಯೋಸಹಜ ಕಾಯಿಲೆಯಿಂದ ಇಂದು ಮೃತಪಟ್ಟಿದ್ದಾರೆ. ಲಿಂಗಾಯತ ಸಮುದಾಉದ ಹಿರಿಯ ಮುಖಂಡರಾಗಿದ್ದ ಬಸವನಗೌಡ ಅವರು ಕಾಯಿಲೆಯಿಂದ ಬಳಲುತ್ತಿದ್ದು, ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. 2000ರಲ್ಲಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆ ಆಗಿದ್ದರು. ಬಳ್ಳಾರಿಯ ವೀರಶೈವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ...
ರಾಮನಗರ: ಶಬರಿಮಲೆಯಿಂದ ರಾಮನಗರಕ್ಕೆ ಹಿಂದಿರುಗುವಾಗ ರಾಜ್ಯದ ಭಕ್ತರ ಬಸ್ ಗೆ ಲಾರಿ ಡಿಕ್ಕಿ ಹೊಡೆದು 23 ಭಕ್ತರಿಗೆ ಗಾಯಗಳಾಗಿವೆ. ಕೇರಳದ ಕಣ್ಣೂರಿನ ಪೊನ್ನೂರು ಬಳಿ ಅಪಘಾತವಾಗಿದ್ದು, ಇನ್ನು ಇಬ್ಬರ ಸ್ಥತಿ ಗಂಭೀರವಾಗಿದೆ. ಶಬರಿಮಲೆಯಿಂದ ಭಕ್ತರು ರಾಮನಗರ ತಾಲೂಕಿನ ಪೇಟಕುರುಬರಹಳ್ಳಿಗೆ ಹಿಂದಿರುಗುವಾಗ ಇಟ್ಟಿಗೆ ತುಂಬಿಕೊಂಡು ಬರುತ್ತಿದ್ದ ಲಾರಿಗೆ ಭಕ್ತರ ಮಿನಿ ಬಸ್ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು...
ಇವತ್ತು ನಾವು ಖಾರಾ ಪೊಂಗಲ್ ಮಾಡುವುದು ಹೇಗೆ ಅಂತಾ ತಿಳಿಯೋಣ..
ಬೇಕಾಗುವ ಸಾಮಗ್ರಿ: ಒಂದು ಕಪ್ ಅಕ್ಕಿ, ಅರ್ಧ ಕಪ್ ಹೆಸರುಬೇಳೆ, ಒಂದು ಕಪ್ ಹಾಲು, ಅರ್ಧ ಕಪ್ ತೆಂಗಿನ ತುರಿ, ಚಿಟಿಕೆ ಇಂಗು, ಚಿಟಿಕೆ ಅರಿಶಿನ, 5 ಚಮಚ ತುಪ್ಪ, ರುಚಿಕೆ ತಕ್ಕಷ್ಟು ಉಪ್ಪು.
ಮಾನ್ಸೂನ್ ಸಮಯದಲ್ಲಿ ನಿಮ್ಮ ಪಾದಗಳನ್ನು ಫಂಗಲ್ ಸೋಂಕಿನಿಂದ ರಕ್ಷಿಸಿ..!
ಮಾಡುವ ವಿಧಾನ:...
ಹಲವರಿಗೆ ಹುಳಿ ವಸ್ತು ಅಂದ್ರೆ ತುಂಬಾ ಇಷ್ಟವಾಗತ್ತೆ. ನೆಲ್ಲಿಕಾಯಿ, ಮಾವಿನ ಕಾಯಿ ಹೀಗೆ. ಅದರೊಂದಿಗೆ ಉಪ್ಪು, ಖಾರವಿದ್ದರೆ ಇನ್ನೂ ರುಚಿ. ಆದ್ರೆ ಉಪ್ಪು, ಖಾರ ಹಾಕದೇ, ಬೆಟ್ಟದ ನೆಲ್ಲಿಕಾಯಿಯನ್ನ ಸೇವಿಸಿದ್ರೆ, ಆರೋಗ್ಯಕ್ಕೂ, ಸೌಂದರ್ಯಕ್ಕೂ ಉತ್ತಮ. ಹಾಗಾಗಿ ಇಂದು ನಾವು ಬೆಟ್ಟದ ನೆಲ್ಲಿಕಾಯಿ ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳೇನು ಅಂತಾ ತಿಳಿಯೋಣ ಬನ್ನಿ..
ಈ ಹಣ್ಣುಗಳನ್ನು ರಾತ್ರಿ...
ದೆಹಲಿ: ಅಮಿತಾಬ್ ಬಚ್ಚನ್ ಅವರ ಹೆಸರು, ಚಿತ್ರ ಅಥವಾ ಧ್ವನಿಯನ್ನು ಅವರ ಅನುಮತಿ ಇಲ್ಲದೆ ಬಳಸಬಾರದು ಎಂದು ನಟನ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಇಂದು ತೀರ್ಪು ನೀಡಿದೆ. ನಟನ ಅನಧಿಕೃತ ವಿಷಯವನ್ನು ತಕ್ಷಣವೇ ತೆಗೆದು ಹಾಕುವಂತೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹತಿ ತಂತ್ರಜ್ಞಾನ ಸಚಿವಾಲಯು ಮತ್ತು ಟೆಲಿಕಾಂ ಸೇವಾ ಪೂರೈಕೆದಾರರಿಗೆ ನ್ಯಾಯಾಲಯ ಆದೇಶಿಸಿದೆ....
ಶಿವಮೊಗ್ಗ: ಸರ್ಕಾರಿ ನೌಕರರ ಸಂಘದಿಂದ ಗೋವುಗಳ ರಕ್ಷಣೆಗೆ 100 ಕೋಟಿ ಸಹಾಯಧನ ನೀಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚೌಹಾನ್ ಹೇಳಿದ್ದಾರೆ. ಬಿಜೆಪಿ ಸರ್ಕಾರ ಬಂದ ಮೇಲೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಪುಣ್ಯದತ್ತು ಯೋಜನೆ ಜಾರಿಯಾಗಿದೆ, ರಾಜ್ಯದಲ್ಲಿ 30 ಸಾವಿರಕ್ಕೂ ಹೆಚ್ಚು ಗೋವುಗಳನ್ನು ರಕ್ಷಿಸಲಾಗಿದೆ. 100 ಸರ್ಕಾರಿ ಗೋಶಾಲೆ ಆರಂಭಿಸುತ್ತೇವೆಂದು ಸಿಎಂ ಬೊಮ್ಮಾಯಿ...