Friday, May 8, 2026

Karnataka Tv

ಐಆರ್ ಸಿ, ಶಾರೀಕ್ ಕೃತ್ಯವನ್ನು ಸಮರ್ಥಿಸಿಕೊಂಡದ್ದರ ಬಗ್ಗೆ ಅಲೋಕ್ ಕುಮಾರ್ ಪ್ರತಿಕ್ರಿಯೆ

ಬೆಂಗಳೂರು: ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ‘ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್’ ಸಮರ್ಥಿಸಿಕೊಂಡಿದ್ದು, ಇದರ ಬಗ್ಗೆ ಪ್ರತ್ಯೇಕ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಈ ಕೃತ್ಯದ ಕುರಿತು ಸಂಘಟನೆಯೊಂದು ಹೇಳಿಕೆ ಬಿಡುಗಡೆ ಮಾಡಿದ ನಂತರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ರೀತಿಯ ಹೇಳಿಕೆ...

ಈ ಆಹಾರ ತಿಂದರೆ ಅಂದ.. ನಿಮ್ಮ ಸ್ವಂತ ಅವು ಯಾವುದು..?

Beauty: ಸಾಮಾನ್ಯವಾಗಿ ಎಲ್ಲರು ಅಂದವನ್ನು ಹೆಚ್ಚಿಸಲು ಅನೇಕ ರೀತಿಯ ಪ್ರಯತ್ನಗಳನ್ನು ಮಾಡುತ್ತಾರೆ. ಯಾವುದೋ ಫೇಸ್ ಪ್ಯಾಕ್, ಕ್ರೀಮು ಗಳನ್ನೂ ಹಚ್ಚಿ ಅಂದವಾಗಿ ಕಾಣಲು ಶ್ರಮಿಸುತ್ತಾರೆ. ಆದರೆ.. ಆಹಾರದೊಂದಿಗೆ ಆರೋಗ್ಯ ಮಾತ್ರವಲ್ಲ ಅಂದವನ್ನು ಸಹ ಹೆಚ್ಚಿಸಿಕೊಳ್ಳಬಹುದು ಎನ್ನುತ್ತಾರೆ ವೈದ್ಯಕೀಯ ತಜ್ಞರು. ಆಹಾರದಿಂದ ದೊರೆಯುವ ಪೋಷಕಾಂಶಗಳು ಚರ್ಮವನ್ನು ಪ್ರಕಾಶಮಾನವಾಗಿರುವಂತೆ ಮಾಡುತ್ತದೆ. ಅಂತಹ ಆಹಾರ ಪದಾರ್ಥಗಳ ಬಗ್ಗೆ ಈಗ ತಿಳಿದುಕೊಳ್ಳೋಣ. ಅವಕಾಡೊ.. ಈ...

ಮಾನ್ಸೂನ್ ಸಮಯದಲ್ಲಿ ನಿಮ್ಮ ಪಾದಗಳನ್ನು ಫಂಗಲ್ ಸೋಂಕಿನಿಂದ ರಕ್ಷಿಸಿ..!

Foot care: ಇತರ ಋತುಗಳಿಗೆ ಹೋಲಿಸಿದರೆ, ಮಾನ್ಸೂನ್ ಸಮಯದಲ್ಲಿ ಅನೇಕ ಆರೋಗ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಮುಖ್ಯವಾಗಿ ವಿವಿಧ ರೀತಿಯ ಸೋಂಕುಗಳಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬೇಕು. ಇನ್ನು ಮಳೆಗಾಲದಲ್ಲಿ ಪಾದದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಏಕೆಂದರೆ ಈ ಋತುವಿನಲ್ಲಿ ಪಾದಗಳು ಚಂಡಮಾರುತದ ನೀರಿಗೆ ಹೆಚ್ಚು ಒಡ್ಡಿಕೊಳ್ಳುತ್ತವೆ. ಪರಿಣಾಮವಾಗಿ, ಕೊಳಕು ನೀರಿನಿಂದ ಕಾಲುಗಳಲ್ಲಿ ಶಿಲೀಂಧ್ರಗಳ ಸೋಂಕು ಸಂಭವಿಸುತ್ತದೆ....

ಟಿವಿ ಚಾನೆಲ್ ಗಳಿಗೆ ಹೊಸ ನಿಯಮಗಳನ್ನು ಜಾರಿಗೊಳಿಸಿದ ಟ್ರಾಯ್

ದೆಹಲಿ: ಭಾರತೀಯ ದೂರಸಂಪರ್ಕ ಪ್ರಾಧಿಕಾರವು, ಪ್ರಸಾರಕರ ಗುಂಪಿನ ವ್ಯಾಪ್ತಿಯಲ್ಲಿ ಬರುವ ಟಿವಿ ಚಾನೆಲ್ ಗಳ ದರಕ್ಕೆ ಸಂಬಂಧಿಸಿದಂತೆ ತಿದ್ದುಪಡಿ ಮಾಡಿದೆ. ‘ನ್ಯೂ ಟಾರಿಫ್ ಆರ್ಡರ್ 2.0’ ಅನ್ನು ಟ್ರಾಯ್ ಪ್ರಕಟಿಸಿದೆ. ಇದರನ್ವಯ ಟಿವಿ ಚಾನೆಲ್ ಗಳ ದರದಲ್ಲಿ 12 ರೂಪಾಯಿ ಬದಲಾಗಿ 19 ರೂಪಾಯಿಗೆ ನಿಗದಿಪಡಿಸಿದ್ದು, ಪರಿಷ್ಕೃತ ನಿಯಮವು 2023ರ ಫೆಬ್ರುವರಿ 1 ರಿಂದ...

ಕೂದಲಿನ ಆರೋಗ್ಯಕ್ಕೆ ವಿಟಮಿನ್ ‘ಇ’ ಅತ್ಯಗತ್ಯ..! ಯಾಕೆ ಗೊತ್ತಾ..?

Hair care: ಆರೋಗ್ಯಕರ ಕೂದಲು ಮತ್ತು ಚರ್ಮಕ್ಕೆ ವಿಟಮಿನ್ 'ಇ' ಸಂಪೂರ್ಣವಾಗಿ ಅವಶ್ಯಕವಾಗಿದೆ. ಇದು ಕೂದಲಿನ ಆರೈಕೆಯಲ್ಲಿ ಸಹಾಯ ಮಾಡುತ್ತದೆ. ಆರೋಗ್ಯಕರ ಕೂದಲು ಮತ್ತು ಚರ್ಮಕ್ಕೆ ವಿಟಮಿನ್ 'ಇ' ಸಂಪೂರ್ಣವಾಗಿ ಅವಶ್ಯಕವಾಗಿದೆ. ಇದು ಕೂದಲಿನ ಆರೈಕೆಯಲ್ಲಿ ಸಹಾಯ ಮಾಡುತ್ತದೆ. ಅದಕ್ಕಾಗಿ ವಿಟಮಿನ್ 'ಇ' ಎಣ್ಣೆಯನ್ನು ನಿಯಮಿತವಾಗಿ ಕೂದಲಿಗೆ ಹಚ್ಚಬೇಕು. ನೀವು ವಿಟಮಿನ್ 'ಇ' ಹೇರ್ ಮಾಸ್ಕ್...

ಆರೋಗ್ಯಕರವಾಗಿರುವ ಆರು ಮುಖ್ಯ ಗುಣಲಕ್ಷಣಗಳು ನಿಮಗೆ ಇದೆಯೇ ಎಂದು ಚೆಕ್ ಮಾಡಿ..!!

Health: ಆರೋಗ್ಯವೇ ಮಹಾಭಾಗ್ಯ ಎನ್ನುತ್ತಾರೆ ಹಿರಿಯರು. ಅದಿಲ್ಲದೆ ಎಷ್ಟೇ ಸಂಪಾದಿಸಿದರು ಆರೋಗ್ಯವಿಲ್ಲದಿದ್ದರೆ ಅದನ್ನು ಅನುಭವಿಸಲು ಸಾಧ್ಯವಿಲ್ಲ. ಅದಕ್ಕೇ ಈಗಿನ ಕಾಲದಲ್ಲಿ ಯಾರ್ಯಾರು ಶ್ರೀಮಂತರು ಎಂದು ಕೇಳಿದರೆ ಯಾವ ರೋಗಗಳು ಎಲ್ಲದೆ ಆರೋಗ್ಯವಾಗಿದ್ದಾರೆ ಅವರೇ ಶ್ರೀಮಂತರು ಎನ್ನುತ್ತಾರೆ. ಹಣ ಸಂಪಾದಿಸುವುದರಲ್ಲಿ ಹೋಗಿ ಆರೋಗ್ಯದಕಡೆ ಗಮನ ಕೊಡದೆ ಆರೋಗ್ಯವನ್ನು ನಿರ್ಲಕ್ಷ್ಯ ಮಾಡುವವರು ಅನಾರೋಗ್ಯಕ್ಕೆ ತುತ್ತಾಗುತ್ತಿರುವವರು ಬಹಳ ಮಂದಿ ಇದ್ದಾರೆ....

ಚುನಾವಣಾ ಆಯುಕ್ತ ಅರುಣ್ ಗೊಯೇಲ್ ನೇಮಕಾತಿ ಕಡತವನ್ನು ಕೇಳಿದ ಸುಪ್ರೀಂಕೋರ್ಟ್

ದೆಹಲಿ: ಭಾರತದ ಚುನಾವಣಾ ಆಯೋಗದ ನೇಮಕಾತಿ ಪ್ರಕ್ರಿಯೆ ಕುರಿತು ತೀಕ್ಷ್ಣವಾದ ಕಮೆಂಟ್ ಗಳು ಮತ್ತು ಪ್ರಶ್ನೆಗಳ ಜೊತೆಗೆ, ಸುಪ್ರೀಂ ಕೋರ್ಟ್ ಈಗ ನಿರ್ದಿಷ್ಟ ಫೈಲ್ ಗಳನ್ನು ಕೇಳಿದೆ. ನವೆಂಬರ್ 19 ರಂದು ಅರುಣ್ ಗೋಯೇಲ್ ಅವರನ್ನು ಚುನಾವಣಾ ಆಯೋಗಕ್ಕೆ ನೇಮಕ ಮಾಡುವ ಕುರಿತು ಗುರುವಾರವೂ ವಿಚಾರಣೆ ಮುಂದುವರಿಯಲಿದೆ. ಏಕೆಂದರೆ ಅವರಿಗೆ ಇತ್ತಿಚೆಗೆ ಸ್ವಯಂ ನಿವೃತ್ತಿ...

ತೂಕವನ್ನು ಕಳೆದುಕೊಳ್ಳಲು ಸಲಹೆಗಳು..!

health tips: ಮೊದಲು ನಿಮಗಾಗಿ ಆರೋಗ್ಯಕರ ತೂಕ ಯಾವುದು ಎಂಬುದರ ಕುರಿತು ನಿಮ್ಮ ಆರೋಗ್ಯ ತಜ್ಞರನ್ನು ಭೇಟಿನೀಡಿ. ನೀವು ಅಧಿಕ ತೂಕ ಹೊಂದಿದ್ದರೆ ಅಥವಾ ಬೊಜ್ಜು ಹೊಂದಿದ್ದರೆ, ನಿಮ್ಮ ಆರೋಗ್ಯ ವೃತ್ತಿಪರರು ತೂಕ ನಷ್ಟವನ್ನು ಶಿಫಾರಸು ಮಾಡಬಹುದು. ರಚನಾತ್ಮಕ ತೂಕ ನಷ್ಟ ಕಾರ್ಯಕ್ರಮದ ಮೂಲಕ ಸಹಾಯವನ್ನು ಪಡೆಯುವುದನ್ನು ಪರಿಗಣಿಸಿ. 6 ತಿಂಗಳ ಅವಧಿಯಲ್ಲಿ ನಿಮ್ಮ ಆರಂಭಿಕ ತೂಕ...

ಕಾಡಾನೆಗಳನ್ನು ಸ್ಥಳಾಂತರ ಮಾಡುವುದಕ್ಕೆ ವಿಶೇಷ ಕಾರ್ಯಪಡೆ ಮಾಡಿದ್ದೇವೆ : ಸಿಎಂ ಬೊಮ್ಮಾಯಿ

ಹಾಸನ: ಹಾಸನ ಕೊಡಗು ಸೇರಿ ವಿವಿದೆಡೆ ಕಾಡಾನೆ ಹಾವಳಿ ವಿಚಾರವಾಗಿ ಸಿಎಂ ಮಾತನಾಡಿ, ಕಾಡಾನೆ ಹಾವಳಿ ಬಗ್ಗೆ ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಮಾನವ ವನ್ಯಜೀವಿ ಸಂಘರ್ಷ ಹೆಚ್ಚಾಗಿದೆ ಬರಗಾಲದಲ್ಲಿ ಕಾಡಿನಿಂದ ನಾಡಿಗೆ ಬಂದ ಪ್ರಾಣಿಗಳು ವಾಪಸ್ ಹೋಗಿಲ್ಲ ಮತ್ತೆ ಕೆಲವು ಸಂದರ್ಭಗಳಲ್ಲಿ ಮನುಷ್ಯ ಕೂಡ ಕಾಡಿನ ಕಡೆ ಹೋಗಿದ್ದಾನೆ. ಗುಂಪಿನಲ್ಲಿ ಇರುವ ಆನೆ ಚದುರಿಸೋದು...

ಮಂಗಳೂರು ಬ್ಲಾಸ್ಟ್ ನಲ್ಲಿ ಗುಪ್ತಚರ ಇಲಾಖೆ ವೈಫಲ್ಯ ಎಂದಿದ್ದ ಸಿದ್ದರಾಮಯ್ಯಗೆ ಸಿಎಂ ಬೊಮ್ಮಾಯಿ ತಿರುಗೇಟು

ಹಾಸನ: ಮಂಗಳೂರು ಬ್ಲಾಸ್ಟ್ ನಲ್ಲಿ ಗುಪ್ತಚರ ಇಲಾಖೆ ವೈಫಲ್ಯ ಎಂದಿದ್ದ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಇದರಲ್ಲಿ ಗುಪ್ತಚರ ಇಲಾಕೆ ಎನ್ನುವ ಪ್ರಶ್ನೆ ಇಲ್ಲ, ಎಲ್ಲಾ ಕಾಲದಲ್ಲೂ ಇಂತಹ ಘಟನೆಗಳು ನಡೆದಿವೆ. ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚೋದಿತರಾಗಿರುತ್ತಾರೆ ಬಹಳಷ್ಟು ಜನರು ಬಾಂಗ್ಲಾದೇಶದಿಂದ ಬಂದಿದ್ದಾರೆ. ಅವರಲ್ಲಿ ಸಾಕಷ್ಟು ಜನರನ್ನು ಗುರುತಿಸಿ ಗಡಿಗೆ...

About Me

32008 POSTS
0 COMMENTS
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img