Thursday, May 7, 2026

Karnataka Tv

ಡಿಸೆಂಬರ್, 2022 ಮಾಸಭವಿಷ್ಯ..!

Horoscope: ಡಿಸೆಂಬರ್ ತಿಂಗಳು ಯಾವ್ಯಾವ ರಾಶಿಯವರಿಗೆ ಶುಭ, ಯಾವ್ಯಾವ ರಾಶಿಯವರಿಗೆ ಅಶುಭ ಎಂಬುದರ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಈ ತಿಂಗಳಲ್ಲಿ ವೃತ್ತಿ ಜೀವನ ಹೇಗಿರಲಿದೆ, ಆರ್ಥಿಕ ಸ್ಥಿತಿ, ಓದು, ಮದುವೆ, ವ್ಯಾಪಾರ, ಆರೋಗ್ಯ ಹೇಗಿರಲಿದೆ ಎಂಬುದನ್ನು ತಿಳಿಯೋಣ.. ಮೇಷ ರಾಶಿ: ಡಿಸೆಂಬರ್ 2022 ಮೇಷ ರಾಶಿಯವರಿಗೆ ಏರಿಳಿತಗಳಿಂದ ಕೂಡಿರುತ್ತದೆ. ನೀವು ಕೆಲಸದಲ್ಲಿ ಹೆಚ್ಚಿನ ಪ್ರಯತ್ನಗಳನ್ನು ಮಾಡುತ್ತೀರಿ ಮತ್ತು...

ಮೋಸಂಬಿಯಲ್ಲಿರುವ ಆರೋಗ್ಯಕರ ಪ್ರಯೋಜನವನ್ನು ನೀವು ತಿಳಿಯಲೇಬೇಕು..

ಹಲವರಿಗೆ ಮೋಸಂಬಿ ಕಂಡರೆ ಅಷ್ಟಕಷ್ಟೆ. ಚಿಕ್ಕು, ಬಾಳೆ ಹಣ್ಣು, ಆ್ಯಪಲ್‌ನ್ನು ಇಷ್ಟಪಟ್ಟು ತಿಂದಷ್ಟು, ಮೋಸಂಬಿಯನ್ನು ಇಷ್ಟ ಪಟ್ಟು ತಿನ್ನುವವರು ಕಡಿಮೆ. ಯಾಕಂದ್ರೆ ಇದು ಅಷ್ಟು ರುಚಿಯಾಗಿರೋದಿಲ್ಲಾ. ಅದರ ಬದಲು ಅಂಗಡಿಗೆ ಹೋಗಿ, ಮೋಸಂಬಿ ಜ್ಯೂಸ್ ಸೇವಿಸುತ್ತಾರೆ. ಅದು ಟೇಸ್ಟಿಯಾಗಿರತ್ತೆ. ಯಾಕಂದ್ರೆ ಅದರಲ್ಲಿ ಐಸ್, ಸಕ್ಕರೆ ಸೇರಿಸಿರ್ತಾರೆ. ಆದ್ರೆ ಇದು ಕುಡಿಯುವುದರಿಂದ ಯಾವ ಪ್ರಯೋಜನವೂ ಆಗೋದಿಲ್ಲಾ....

‘ಲವ್ ಜಿಹಾದ್ ವಿರುದ್ದ ಮೊದಲು ಧ್ವನಿ ಎತ್ತಿದವನೇ ನಾನು’

ಮೈಸೂರು: ಮೈಸೂರಿನಲ್ಲಿಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಾತನಾಡಿದ್ದು, ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗ್ತಿದೆ. ಮೈಸೂರಿನಲ್ಲಿ ಉಗ್ರರು ಸ್ವೇಚ್ಚೆಯಿಂದ ಓಡಾಡುವಂತಾಗಿದೆ. ಉಗ್ರರ ಈ ಬಗೆಯ ಚಟುವಟಿಕೆ ವ್ಯಾಪಕವಾಗ್ತಿದೆ. ಮೈಸೂರಿನಲ್ಲಿ ಭಯೋತ್ಪಾದನಾ ನಿಗ್ರಹ ದಳದ ಘಟಕ‌ ಸ್ಥಾಪಿಸಬೇಕು ಎಂದು ಹೇಳಿದ್ದಾರೆ. ಎನ್.ಆರ್. ಕ್ಷೇತ್ರದಲ್ಲಿ ಕೂಂಬಿಂಗ್ ಆಪರೇಷನ್‌ ಆಗಬೇಕೆಂಬ ಸಂಸದ ಪ್ರತಾಪಸಿಂಹ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ...

ಬಿಸಿ ಹಾಲಿನೊಂದಿಗೆ ಖರ್ಜೂರ ಸೇವನೆ ಮಾಡಿದ್ರೆ ಆರೋಗ್ಯವಾಗಲಿದೆ ಪರ್ಫೆಕ್ಟ್..

ಬೆಳಿಗ್ಗೆ ಎದ್ದ ತಕ್ಷಣ ಒಂದು ಗ್ಲಾಸ್ ಉಗುರು ಬೆಚ್ಚಗಿನ ನೀರನ್ನು ಸೇವಿಸಿ, ನಮ್ಮ ದಿನವನ್ನು ಶುರು ಮಾಡಬೇಕಂತೆ. ಹೀಗೆ ಮಾಡುವುದರಿಂದ ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಯಾಕಂದ್ರೆ ನಮ್ಮ ದೇಹದಲ್ಲಿರುವ ಕಲ್ಮಶ ಹೊರಹೋಗಲು ಇದು ಸಹಕಾರಿಯಾಗಿದೆ. ಇದರೊಂದಿಗೆ ನೀವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿ ಹಾಲಿನೊಂದಿಗೆ ಖರ್ಜೂರ ತಿಂದರೆ, ನಿಮ್ಮ ಆರೋಗ್ಯ ಇನ್ನೂ ಉತ್ತಮವಾಗಿರುತ್ತದೆ. ಹಾಗಾದ್ರೆ...

ರಾತ್ರಿ ಪಾದಕ್ಕೆ ತೆಂಗಿನೆಣ್ಣೆ ಮಸಾಜ್ ಮಾಡಿ.. ಆರೋಗ್ಯದಲ್ಲಾಗುವ ಬದಲಾವಣೆ ನೀವೇ ನೋಡಿ..

ತೆಂಗಿನ ಎಣ್ಣೆಯನ್ನ ಅಡುಗೆಗೆ ಬಳಸುತ್ತೇವೆ. ಹೇರ್ ಮಸಾಜ್, ಬಾಡಿ ಮಸಾಜ್‌ಗೂ ಬಳಸುತ್ತೇವೆ. ಗಾಯವಾದಾಗ, ತುರಿಕೆ, ಕಜ್ಜಿಯಾದ ಜಾಗದಲ್ಲೂ ತೆಂಗಿನ ಎಣ್ಣೆ ಹಚ್ಚಿದ್ರೆ ಉತ್ತಮ. ಅಷ್ಟೇ ಅಲ್ಲದೇ, ಪ್ರತಿದಿನ ರಾತ್ರಿ ಮಲಗುವ ವೇಳೆ ಪಾದಕ್ಕೆ ತಂಗಿನ ಎಣ್ಣೆಯಿಂದ ಮಸಾಜ್ ಮಾಡಿದ್ರೆ, ಹಲವು ಆರೋಗ್ಯಕರ ಲಾಭಗಳಾಗುತ್ತದೆ. ಹಾಗಾದ್ರೆ ಆ ಆರೋಗ್ಯಕರ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ಚಳಿಗಾಲದಲ್ಲಿ ತ್ವಚೆಯ...

ಕಿತ್ತಳೆ ಹಣ್ಣಷ್ಟೇ ಅಲ್ಲ, ಅದರ ಸಿಪ್ಪೆ ಕೂಡ ಆರೋಗ್ಯಕರ..

ಕಿತ್ತಳೆ ಹಣ್ಣು ತಿನ್ನುವುದರಿಂದ ಹಲವು ಆರೋಗ್ಯಕರ ಮತ್ತು ಸೌಂದರ್ಯಕರ ಪ್ರಯೋಜನಗಳಿದೆ. ಇದರಲ್ಲಿರುವ ವಿಟಾಮಿನ್ ಸಿ ಅಂಶ, ನಮ್ಮ ಆರೋಗ್ಯ ಉತ್ತಮವಾಗಿಡುವುದಲ್ಲದೇ, ತ್ವಚೆ ಸುಂದರವಾಗಿರುವಂತೆ ಮಾಡುತ್ತದೆ. ಆದ್ರೆ ಕಿತ್ತಳೆ ಹಣ್ಣಷ್ಟೇ ಅಲ್ಲ, ಅದರ ಸಿಪ್ಪೆಯೂ ಕೂಡ ಆರೋಗ್ಯಕರವಾಗಿದೆ. ಹಾಗಾದ್ರೆ ಕಿತ್ತಳೆ ಹಣ್ಣಿನ ಸಿಪ್ಪೆಯಿಂದಾಗುವ ಪ್ರಯೋಜನವೇನು..? ಅದನ್ನ ಹೇಗೆ ಬಳಸಬೇಕು ಅಂತಾ ತಿಳಿಯೋಣ ಬನ್ನಿ.. ಚಳಿಗಾಲದಲ್ಲಿ ತ್ವಚೆಯ ಆರೈಕೆ...

ನಾಗ ಚೈತನ್ಯ ದ್ವಿಭಾಷಾ ಚಿತ್ರಕ್ಕೆ ಶೀರ್ಷಿಕೆ ಫೈನಲ್

ಯುವನಟ ನಾಗ ಚೈತನ್ಯ ಅವರು ತೆಲುಗು-ತಮಿಳು ಚಿತ್ರಕ್ಕಾಗಿ ವೆಂಕಟ್ ಪ್ರಭು ಅವರೊಂದಿಗೆ ಮೊದಲ ಬಾರಿಗೆ ಕೈ ಜೊಡಿಸಿದ್ದಾರೆ. ನಿನ್ನೆ ಬಿಡುಗಡೆಯಾದ ಪ್ರೀ ಲುಕ್ ಪೋಸ್ಟರ್ ಪ್ರೇಕ್ಷಕರಿಂದ ಭಾರೀ ಗಮನ ಸೆಳೆದಿದ್ದು, ಇಂದು ನಿರ್ಮಾಪಕರು ಚಿತ್ರದ ಶೀರ್ಷಿಕೆಯನ್ನು ಬಹಿರಂಗಪಡಿಸಿದ್ದಾರೆ. ‘ಘೋಸ್ಟ್‌’ ಚಿತ್ರಕ್ಕೆ ನಿರ್ಮಾಣವಾಗಿದೆ ಅದ್ದೂರಿ ಸೆಟ್ : ಮೊದಲ ಹಂತದ ಚಿತ್ರೀಕರಣ ಪೂರ್ಣ ಕಸ್ಟಡಿ’ ಎಂಬುದು ಚಿತ್ರದ ಶೀರ್ಷಿಕೆಯಾಗಿದೆ....

ನ. 27 ರಂದು ಮುಂಬೈನಿಂದ INS ವಿಕ್ರಾಂತ್ ನೌಕೆ ಹತ್ತಲಿರುವ ಫ್ರೆಂಚ್ ಸಚಿವ ಲೆಕೊರ್ನು

ಫ್ರೆಂಚ್ ರಕ್ಷಣಾ ಸಚಿವ ಸೆಬಾಸ್ಟಿಯನ್ ಲೆಕೊರ್ನು ನವೆಂಬರ್ 27ರಂದು ಮುಂಬೈ ಕರಾವಾಳಿಯಲ್ಲಿ INS ವಿಕ್ರಾಂತ್ ನೌಕೆ ಹತ್ತಲಿದ್ದು, ಒಪ್ಪಂದದ 36 ರಫೇಲ್ ಯುದ್ಧವಿಮಾನಗಳಲ್ಲಿ ಕೊನೆಯ ಯುಇಎ ಮಧ್ಯಬಾಗದ ಸಹಾಯದಿಂದ ಡಿಸೆಂಬರ್ 13 ರಂದು ಫ್ರಾನ್ಸ್ ನಿಂದ ಭಾರತದ ಜಾಮ್ ನಗರ ವಾಯುನೆಲೆಗೆ ಇಳಿಯಲಿದೆ. ದ್ವಿಪಕ್ಷೀಯ ರಕ್ಷಣಾ ಸಂಬಂಧಗಳನ್ನು ತೀವ್ರಗೊಳಿಸಲು ಸಚಿವ ಲೆಕೊರ್ನು ಎರಡು ದಿನ...

‘ಡವ್ ಮಾಸ್ಟರ್’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಭಿನ್ನ ಕಥಾಹಂದರವುಳ್ಳ ‘ಡವ್ ಮಾಸ್ಟರ್’ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಮಾಜಿ‌ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಟ್ರೇಲರ್ ಅನಾವರಣ ಮಾಡಿದರು. ಹಾಡುಗಳನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಶಾಸಕ ಭೈರತಿ ಸುರೇಶ್, ನಾರಾಯಣ ಸ್ವಾಮಿ, ಕರ್ನಾಟಕ ಚಲನಚಿತ್ರ...

‘ಘೋಸ್ಟ್‌’ ಚಿತ್ರಕ್ಕೆ ನಿರ್ಮಾಣವಾಗಿದೆ ಅದ್ದೂರಿ ಸೆಟ್ : ಮೊದಲ ಹಂತದ ಚಿತ್ರೀಕರಣ ಪೂರ್ಣ

ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ‘ಘೋಸ್ಟ್‌’ ಚಿತ್ರಕ್ಕೆ ಅಪಾರ ವೆಚ್ಚದಲ್ಲಿ ನಿರ್ಮಾಣವಾಗಿದೆ ಅದ್ದೂರಿ ಸೆಟ್ ಗಳು. ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ. ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ "ಘೋಸ್ಟ್‌" ಚಿತ್ರದ...

About Me

32008 POSTS
0 COMMENTS
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img