ಬೀದರ್: ಜಿಲ್ಲಾಡಳಿತವು ಬೀದರ್ ಉತ್ಸವ ನಡೆಸಲು ನಿರ್ಧರಿಸಿದ್ದು, 2023 ಜನೆವರಿ 7,8,9 ರಂದು ನಡೆಸಲು ದಿನಾಂಕ ಘೋಷಿಸಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳೆಸುವ ಉದ್ದೇಶದಿಂದ 10ವರ್ಷದ ನಂತರ ಬೀದರ್ ಉತ್ಸವ ಮಾಡಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ. ಜಿಲ್ಲೆಯ ಕೆಲವು ಸಂಘ ಸಂಸ್ಥೆಗಳು, ಸಾರ್ವಜನಿಕರು ಮತ್ತು ಸಾಹಿತಿಗಳ ಜೊತೆಗೆ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸಭೆ ನಡೆಸಿದ್ದರು. ಬೀದರ್...
Health:
ಚಳಿಗಾಲದಲ್ಲಿ ಬೆಚ್ಚಗಿನ ಬಟ್ಟೆಗಳು, ಹಾಯಾಗಿರುವ ಬಟ್ಟೆಗಳು ಪ್ರತಿಯೊಬ್ಬರ ಅತ್ತಿರನೂ ಇರುತ್ತದೆ . ಆದರೆ, ಅವರಗೆ ಏನು ತಿನ್ನಬೇಕು ಏನು ತಿನ್ನಬಾರದು ಎಂಬೋದು ತಿಳಿದಿರುವುದಿಲ್ಲ. ನಿಮ್ಮ ಶರೀರ ಪ್ರತಿಕೂಲ ಪರಿಣಾಮ ಬೀರದ ಬೆಚ್ಚಗಿನ, ಆರೋಗ್ಯಕರ ಆಹಾರವನ್ನು ಸೇವಿಸುವುದು ಉತ್ತಮವಾಗಿರುತ್ತದೆ. ಹೊರಗೆ ಹಣ ಖರ್ಚು ಮಾಡದೆ ಲಭ್ಯವಿರುವ ಆಹಾರದ ಪಟ್ಟಿಯ ಬಗ್ಗೆ ತಿಳಿದುಕೊಳ್ಳೋಣ. ಇವು ಚಳಿಗಾಲದಲ್ಲಿ ಆರೋಗ್ಯವಾಗಿರಲು...
ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಬಾಲಕಿ ಲಯಶ್ರೀ916) ಬೈಕ್ ಮೇಲಿಂದ ಬಿದ್ದಾಗ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿದ್ದಾಳೆ ಭಟ್ಟರಳ್ಳಿ ಸಿಗ್ನಲ್ ಬಳಿ ಬೈಕ್ ಸ್ಕಿಡ್ ಆಗಿ ಬೈಕ್ ಮೇಲಿಂದ ತಾಯಿ ಮಗ ಎಡಗಡೆ ಬಿದ್ದಿದ್ದಾರೆ ಮತ್ತು ಬಾಲಕಿ ಬಲಗಡೆ ಬಿದ್ದಾಗ ಹಿಂದೆಯಿಂದ ಬಿಎಂಟಿಸಿ ಬಸ್ ಬಂದು ಗುದ್ದಿದೆ. ಕೂಡಲೇ ಆಸ್ಪತ್ರೆಗೆ...
ಮಂಡ್ಯ: ಜಿಲ್ಲೆಯಲ್ಲಿ ಇಂದಿನಿಂದ ವಿಧ್ಯಾರ್ಥಿ ಪೊಲೀಸ್ ಕೆಡಿಟ್ ಯೋಜನೆಗೆ ಚಾಲನೆ ನೀಡಲಾಗಿದೆ. ಮಂಡ್ಯದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಎಸ್ಪಿ ಎನ್. ಸತೀಶ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದೇ ಮೊದಲ ಬಾರಿಗೆ ಪೊಲೀಸ್ ಇಲಾಖೆಯಿಂದ ವಿನೂತನ ಕಾರ್ಯಕ್ರಮ ಮಂಡ್ಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸುಮಾರು 18 ಶಾಲೆಗಳಲ್ಲಿ ವಿದ್ಯಾರ್ಥಿ ಕೇಡಿಟ್ ಯೋಜನೆಗೆ ಚಾಲನೆ...
ಧಾರವಾಡ: ಅನ್ನ ನೀಡುವ ಅನ್ನದಾತನಿಗೆ ವಧು ಸಿಗುತ್ತಿಲ್ಲವೆಂಬ ಆತಂಕ ಮೂಡಿದ್ದು, ಎಲ್ಲ ಹೆಣ್ಣುಮಕ್ಕಳ ಹೆತ್ತವರು ನೌಕರಿ ವರ ಬೇಕೆಂದು ಕೇಳುತ್ತಿದ್ದಾರೆ. ರೈತರನ್ನು ಯಾರು ಮದುವೆಯಾಗಲು ಮುಂದೆ ಬರುತ್ತಿಲ್ಲವೆಂದು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹೊಸಳ್ಳಿ ಗ್ರಾಮದ ರೈತರು ಸರ್ಕಾರದತ್ತ ಮುಖ ಮಾಡಿದ್ದಾರೆ. ಸ್ವಾಭಿಮಾನದ ಬದುಕು ನಡೆಸುವ ಅನ್ನದಾತನಿಗೆ ಈಗ ಸಂಕಷ್ಟ ಎದುರಾಗಿದ್ದು, ನಾವು ರೈತರು...
vastu tips:
ಮನೆಯಲ್ಲಿ ವಾಸಿಸುವ ಕುಟುಂಬದ ಸದಸ್ಯರ ಮೇಲೆ ವಾಸ್ತು ಪರಿಣಾಮ ಬೀರುತ್ತದೆ ಎಂದು ಹೇಳುವ ಅವಶ್ಯಕತೆ ಇಲ್ಲ. ವಾಸ್ತು ಶಾಸ್ತ್ರದ ಪ್ರಕಾರ ಲಿವಿಂಗ್ ರೂಂನ ವಾಸ್ತು ಶೈಲಿಯು ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಬಹುದು ಎಂದು ವಾಸ್ತು ತಜ್ಞರು ಹೇಳುತ್ತಾರೆ. ನೀವು ಮನೆಯಲ್ಲಿ ಹೆಚ್ಚು ಸಮಯ ಕಳೆಯುವ ಹಾಲ್ ನಲ್ಲಿ ಉತ್ತಮ ವಾತಾವರಣವಿದ್ದರೆ, ಮನೆಯಲ್ಲಿ...
ಬೆಂಗಳೂರು: ಕೆಎಂಎಫ್ ಹಾಲಿನ ದರ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿಯವರು ನಿನ್ನೆ ಸಭೆ ನಡೆಸಿ ಕೆಎಂಎಫ್ಗೆ ಕೆಲವು ಸೂಚನೆಗಳನ್ನು ನೀಡಿದ್ದಾರೆ. ಗ್ರಾಹಕರಿಗೆ ಹಾಲಿನ ದರ ಹೊರೆಯಾಗದಂತೆ ಮತ್ತು ರೈತರಿಗೆ ಅನ್ಯಾಯವಾಗದಂತೆ ಹಾಲಿನ ದರ ನಿಗದಿ ಮಾಡಲು ಸಿಎಂ ಬೊಮ್ಮಾಯಿ ಅವರು ಸೂಚಿಸಿದ್ದಾರೆ. ಗ್ರಾಹಕರಿಗೆ ಮತ್ತು ರೈತರಿಗೆ ಅನುಕೂಲವಾಗುವಂತೆ ಎರಡು ದಿನದಲ್ಲಿ ಸೂಕ್ತ...
Devotional:
ತುಳಸಿ ಗಿಡದಲ್ಲಿ ವಿಷ್ಣು ಮತ್ತು ಲಕ್ಷ್ಮಿ ನೆಲೆಸಿದ್ದಾರೆ ಎಂದು ನಂಬಲಾಗಿದೆ. ಶಾಸ್ತ್ರಗಳ ಪ್ರಕಾರ ಸ್ನಾನ ಮಾಡದೆ ತುಳಸಿ ಗಿಡವನ್ನು ಮುಟ್ಟಬಾರದು. ತುಳಸಿ ಎಲೆಗಳನ್ನು ಬೆಳಿಗ್ಗೆ ಅಥವಾ ಹಗಲಿನಲ್ಲಿ ಮಾತ್ರ ಕೀಳಬೇಕು. ಸೂರ್ಯಾಸ್ತದ ನಂತರ ತುಳಸಿ ಎಲೆಗಳನ್ನು ಸಸ್ಯದಿಂದ ಕತ್ತರಿಸಬೇಡಿ.
ಹಿಂದೂ ಧರ್ಮದಲ್ಲಿ ತುಳಸಿಯನ್ನು ಅತ್ಯಂತ ಪವಿತ್ರ ಸಸ್ಯವೆಂದು ಪರಿಗಣಿಸಲಾಗಿದೆ. ತುಳಸಿ ಗಿಡವನ್ನು ದೇವತೆ ಎಂದು ಪರಿಗಣಿಸಲಾಗುತ್ತದೆ...
vastu tips:
ಮನೆಯಲ್ಲಿ ಶಾಂತಿ ನೆಲೆಸುವಲ್ಲಿ ವಾಸ್ತು ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ನೀವು ಸರಿಯಾದ ವಾಸ್ತು ಶಾಸ್ತ್ರದ ನಿಯಮಗಳನ್ನು ಅನುಸರಿಸಿದರೆ, ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು ಸುಧಾರಿಸಬಹುದು. ವಾಸ್ತು ನಿಯಮಗಳನ್ನು ಪಾಲಿಸಿದರೆ ಮನೆಯಲ್ಲಿ ಶಾಂತಿ ನೆಲೆಸುತ್ತದೆ. ಮುಖ್ಯವಾಗಿ ಯಾವ ವಾಸ್ತು ನಿಯಮಗಳು ಮನೆಗೆ ಶಾಂತಿಯನ್ನು ತರುತ್ತವೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳೋಣ.
ಮನೆಯ ಪ್ರವೇಶ ದ್ವಾರದಲ್ಲಿ ಗಣೇಶ ಮೂರ್ತಿ:
ವಾಸ್ತು...
ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಿ ಒಳನುಸುಳುಕೊರರ ಪ್ರಯತ್ನಗಳನ್ನು ಬಿಎಸ್ಎಫ್ ವಿಫಲಗೊಳಿಸಿದೆ. ಇಂದು ಒಬ್ಬ ನುಸುಳುಕೊರನನ್ನು ಹತ್ಯೆ ಮಾಡಿದ್ದು, ಮತ್ತೊಬ್ಬನನ್ನು ಬಂಧಿಸಲಾಗಿದೆ ಎಂದು ಗಡಿ ಕಾವಲು ಪಡೆಯ ವಕ್ತಾರರು ತಿಳಿಸಿದ್ದಾರೆ. ಜಮ್ಮುವಿನ ಅರ್ನಿಯಾ ಸೆಕ್ಟರ್ ಮತ್ತು ಸಾಂಬಾ ಜಿಲ್ಲೆಯ ರಾಮಗಢ ಸೆಕ್ಟರ್ನಲ್ಲಿ ಬೆಳಿಗ್ಗೆ ಪಾಕಿಸ್ತಾನಿ ಒಳನುಸುಳುವವರ ಯತ್ನಗಳನ್ನು ವಿಫಲಗೊಳಿಸಲಾಗಿದೆ.
ರಾಜ್ಯದ ಹಲವಡೆ ಮತ್ತೆ ಇಂದಿನಿಂದ...
ಪ್ರಶಾಂತ್ ನೀಲ್ ಸಿನಿಮಾ ಅಂದ್ರೆ ಪ್ಯಾನ್ ಇಂಡಿಯಾ ವೈಬ್ ಗ್ಯಾರಂಟಿ! ಈಗ ಜೂ.ಎನ್ಟಿಆರ್ ಜೊತೆ ಅವರು ಮಾಡ್ತಿರೋ ಬಹುನಿರೀಕ್ಷಿತ ಸಿನಿಮಾಗೆ ಮತ್ತೊಬ್ಬ ಭರ್ಜರಿ ನಟ ಸೇರ್ಪಡೆಯಾಗಿದ್ದಾರೆ....