ಹಾಸನ: ಬದಲಿ ರಸ್ತೆ ವ್ಯವಸ್ಥೆ ಮಾಡದೇ ಮತ್ತು ಯಾರಿಗೂ ತಿಳಿಸದೇ ಹೊಸ ಸೇತುವೆ ಮಾಡುವುದಾಗಿ ಏಕಾಏಕಿ ಹಳೇ ಸೇತುವೆಯನ್ನು ಹೊಡೆದು ಹಾಕಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗಿದೆ ಎಂದು ಇಲ್ಲಿನ ಸುತ್ತಮುತ್ತಲ ಗ್ರಾಮಸ್ಥರು ಆಕ್ರೋಶವ್ಯಕ್ತಪಡಿಸಿದಲ್ಲದೇ ಹಿಡಿ ಶಾಪ ಹಾಕಿದ್ದಾರೆ.
ಈ ರೀತಿ ಮಾಡುವುದರಿಂದ ನಿಮ್ಮ ನಾಶ ನೀವೇ ಮಾಡಿಕೊಳ್ಳುತ್ತೀರಿ..
ಬೈಪಾಸ್...
ಕೆಲವರು ಪ್ರತಿದಿನ ದೇವರಿಗೆ ಅನ್ನವನ್ನ ಅರ್ಪಿಸಿದ ನಂತರವೇ ಊಟ ಮಾಡುವುದು. ಇನ್ನು ಕೆಲವರು ಊಟಕ್ಕೆ ಕುಳಿತಾಗ, ಮೊದಲು ದೇವರನ್ನು ನೆನಪಿಸಿಕೊಂಡು, ನಂತರ ಊಟ ಮಾಡುತ್ತಾರೆ. ಕೆಲವರು ಊಟ ಮಾಡುವುದಕ್ಕೂ ಮುನ್ನ ಕೃಷ್ಣಾರ್ಪಣಮಸ್ತು, ಶಿವಾರ್ಪಣ ಮಸ್ತು ಎಂದು ಹೇಳಿ ಊಟ ಮಾಡುವುದುಂಟು. ಹಾಗಾದ್ರೆ ಇದಕ್ಕೆ ಕಾರಣವೇನು..? ಯಾಕೆ ನಾವು ಊಟಕ್ಕೂ ಮುನ್ನ ದೇವರಿಗೆ ಅನ್ನವನ್ನ ನೇವೈದ್ಯ...
ಮನುಷ್ಯನಾದವನು ಜೀವನದಲ್ಲಿ ಒಂದಲ್ಲ ಒಂದು ತಪ್ಪು ಮಾಡೇ ಮಾಡಿರ್ತಾನೆ. ಆದ್ರೆ ನಾವು ಮಾಡಿದ ತಪ್ಪನ್ನು ನಾವು ತಿದ್ದಿಕೊಳ್ಳೋಕ್ಕೆ ಕಲಿಯಬೇಕೇ ಹೊರತು. ಮತ್ತೆ ಮತ್ತೆ ಅದೇ ತಪ್ಪನ್ನು ಮಾಡಬಾರದು. ಹಾಗಾಗಿ ಶ್ರೀಕೃಷ್ಣ ನಾವು ಮಾಡುವ ಕೆಲ ಕೆಲಸಗಳೇ ನಮ್ಮ ನಾಶಕ್ಕೆ ಕಾರಣವಾಗುತ್ತದೆಯಂತೆ. ಹಾಗಾದ್ರೆ ಯಾವುದು ಆ ಕೆಲಸ ಅಂತಾ ತಿಳಿಯೋಣ ಬನ್ನಿ..
ತಿಳಿದು ತಿಳಿದು ಬೇರೆಯವರಿಗೆ ಮೋಸ...
Health tips:
ಅಶುದ್ಧ ಕಿವಿಗಳು ಸೋಂಕುಗಳಿಗೆ ಕಾರಣವಾಗಬಹುದು ಮತ್ತು ಆರೋಗ್ಯ ಪರಿಸ್ಥಿತಿಗಳನ್ನು ಉಲ್ಬಣಗೊಳಿಸಬಹುದು. ಚಳಿಗಾಲದಲ್ಲಿ ಕಿವಿಯ ಆರೋಗ್ಯಕ್ಕೆ ಚಳಿಗಾಲದಲ್ಲಿ ಕಿವಿ ನೋವಿನ ಸಮಸ್ಯೆ ಸಾಮಾನ್ಯ. ಈ ನೋವು ಸಾಮಾನ್ಯವಾಗಿ ಕಿವಿಯಲ್ಲಿ ಮತ್ತು ಅದರ ಸುತ್ತಲೂ ತೀವ್ರವಾಗಿರುತ್ತದೆ. ತೀವ್ರ ಅಸ್ವಸ್ಥತೆಯನ್ನು ಉಂಟುಮಾಡುತ್ತದೆ. ಇದು ಅಂತಿಮವಾಗಿ ಮೆದುಳಿಗೆ ಹರಡಬಹುದು. ಶೀತ ಹವಾಮಾನ ಮತ್ತು ಗಾಳಿಯಿಂದ ಕಿವಿ ನೋವು ಉಂಟಾಗುತ್ತದೆ...
Health :
ಅನೇಕ ಜನರು ನೈಸರ್ಗಿಕ ಮನೆಮದ್ದುಗಳನ್ನು ಬಳಸಲು ಹಿಂಜರಿಯುತ್ತಾರೆ. ಹೆಚ್ಚಿನ ಸಂದರ್ಭಗಳಲ್ಲಿ, ಮನೆಮದ್ದುಗಳು ಪರಿಣಾಮಕಾರಿ ಎಂದು ತಜ್ಞರು ಹೇಳುತ್ತಾರೆ. ಮನೆಮದ್ದುಗಳು ಸಾಮಾನ್ಯವಾಗಿ ವೈರಲ್ ಜ್ವರಗಳಿಗೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತವೆ. ತಜ್ಞರ ಪ್ರಕಾರ ತುಳಸಿ ಗಿಡ ಮನೆಮದ್ದುಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ತುಳಸಿ ಗಿಡದ ಎಲ್ಲಾ ಭಾಗಗಳು ಔಷಧೀಯ ಗುಣಗಳಿಂದ ಕೂಡಿದೆ.
ಆಯುರ್ವೇದದ ಪ್ರಕಾರ, ತುಳಸಿ ಎಲೆಗಳು ಪ್ರಕೃತಿಯಲ್ಲಿ...
Health tips:
ಹೂಲಾ ಹೂಪಿಂಗ್ ಮಕ್ಕಳಿಗೆ ಮಾತ್ರ ಎಂದು ನೀವು ಭಾವಿಸಿದರೆ. ಕಂಡಿತಾ ನಿಮ್ಮ ಭಾವನೆ ತಪ್ಪಾಗಿರುತ್ತದೆ ಈ ಹೂಲಾ ಹೂಪಿಂಗ್ ಒಂದು ಸರಳ ಸಾಧನವಾಗಿದೆ. ನಿಮ್ಮ ದಿನಚರಿಯಲ್ಲಿ ಇದನ್ನು ಸೇರಿಸುವುದು ವ್ಯಾಯಾಮ ಮಾತ್ರವಲ್ಲ, ವಿನೋದವೂ ಆಗಿದೆ. ಆರೋಗ್ಯದ ಜೊತೆಗೆ ಸಂತೋಷವೂ ಬರುತ್ತದೆ. ವ್ಯಾಯಾಮದ ವಿಷಯಕ್ಕೆ ಬಂದರೆ, ದೈಹಿಕ ಚಟುವಟಿಕೆಯನ್ನು ನಿಮ್ಮ ದೈನಂದಿನ ದಿನಚರಿಯ ಭಾಗವಾಗಿ...
ಹಾಸನ: ಚುನಾವಣೆ ವೇಳೆ ಸ್ವಚ್ಛತಾ ಕಾರ್ಯ ಮಾಡಲು ಹೊರಟಿದ್ದು, ನಗರಸಭೆ ಕೆಲಸ ಸ್ವಚ್ಛತೆ ಆದರೇ, ಕೂಡಲೇ ನಗರಸಭೆಯ ಬಾಗಿಲು ಮುಚ್ಚುವಂತೆ ಆಮ್ ಆದ್ಮಿ ಪಕ್ಷದ ಮುಖಂಡ ಅಗಿಲೆ ಯೋಗೀಶ್ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು ಕಳೆದ ಒಂದುದಿನದ ಹಿಂದೆ ಕ್ಷೇತ್ರದ ಶಾಸಕರು ಹಾಸನವನ್ನು ಗುಡಿಸಲು ಹೊರಟಿದ್ದರು. ಆದರೇ ನೆನ್ನೆ ಕಸ ಗುಡಿಸುತ್ತೇನೆಂದು ಕೆಲ...
Weight loss:
ಇಂದಿನ ಆಧುನಿಕ ಯುಗದಲ್ಲಿ ಇಡ್ಲಿ, ದೋಸೆಗಿಂತ, ಕಾರ್ನ್ಫ್ಲೇಕ್ಸ್, ನೂಡಲ್ಸ್, ಪಾಸ್ತಾ, ಬ್ರೆಡ್ ಟೋಸ್ಟ್, ಓಟ್ಸ್ನಂತಹ ಕೆಲವು ಆಹಾರಗಳು ಇಂದಿನ ಉಪಹಾರದಲ್ಲಿ ಸ್ಥಾನ ಪಡೆದಿವೆ. ಇವುಗಳಲ್ಲಿ ಓಟ್ಸ್ ಅತ್ಯಂತ ಜನಪ್ರಿಯವಾಗಿದೆ.
ಓಟ್ಸ್ ಮತ್ತು ಧಾನ್ಯಗಳ ಮಿಶ್ರಣ ಮತ್ತು ಮಸಾಲೆಯುಕ್ತ ಓಟ್ಸ್ ಜನ ಸಾಮಾನ್ಯವಾಗಿ ಸೇವಿಸುವ ಆಹಾರವಾಗಿದೆ. ಆದರೆ ರಾತ್ರೋರಾತ್ರಿ ನೆನೆಸಿದ ಓಟ್ಸ್ ನಲ್ಲೇ ಹೆಚ್ಚು ಪೌಷ್ಟಿಕಾಂಶವುಳ್ಳದ್ದು ಎಂಬುದು...
ಇಂಡೋನೇಷ್ಯಾದ ಮುಖ್ಯ ದ್ವೀಪ ಜಾವಾದಲ್ಲಿ ಇಂದು 5.6 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸುಮಾರು 44 ಜನ ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಕಟ್ಟಡಗಳಿಗೆ ಹಾನಿಯಾಗಿದ್ದು, ಭೂಕುಸಿವಾಗಿದೆ.
ಶಾರುಖ್ ಖಾನ್ ಮನ್ನತ್ ಬಂಗಲೆಗೆ ವಜ್ರಖಚಿತ ನಾಮಫಲಕ : ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೃರಲ್
ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಪಶ್ಚಿಮ...
Homa:
ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ಹೋಮಕ್ಕೆ ಬಹಳಷ್ಟು ಪ್ರತ್ಯೇಕತೆ ಇದೆ. ಸಾಮಾನ್ಯವಾಗಿ ಯಾರ ಜಾತಕದಲ್ಲಾದರೂ ದೋಷಗಳಿದ್ದರೆ, ಹೋಮವನ್ನು ಮಾಡಲಾಗುತ್ತದೆ. ಹಾಗೆಯೆ ಸಕಾಲಿಕ ಮಳೆಗಾಗಿ ವಿದ್ವಾಂಸರು ಹೋಮಗಳನ್ನು ಮಾಡುತ್ತಾರೆ.
ಈ ಹೋಮಕ್ಕೆ ಮತಗಳ ಪರವಾಗಿ ಮಾತ್ರವಲ್ಲದೆ,ಶಾಸ್ತ್ರೀಯ ಪ್ರಾಮುಖ್ಯತೆ ಇದೆ, ಪ್ರಾಚೀನ ಕಾಲದಿಂದಲೂ ಈ ಹೋಮವನ್ನು ನಡೆಸುವ ಸಂಪ್ರದಾಯವಿದೆ. ಗ್ರಹಗಳ ಪ್ರಭಾವದಿಂದ ಯಾವುದೇ ದುಷ್ಪರಿಣಾಮಗಳು ಸಂಭವಿಸುವ ಸಾಧ್ಯತೆಯಿದ್ದರೆ, ಅವುಗಳನ್ನು...
ಪ್ರಶಾಂತ್ ನೀಲ್ ಸಿನಿಮಾ ಅಂದ್ರೆ ಪ್ಯಾನ್ ಇಂಡಿಯಾ ವೈಬ್ ಗ್ಯಾರಂಟಿ! ಈಗ ಜೂ.ಎನ್ಟಿಆರ್ ಜೊತೆ ಅವರು ಮಾಡ್ತಿರೋ ಬಹುನಿರೀಕ್ಷಿತ ಸಿನಿಮಾಗೆ ಮತ್ತೊಬ್ಬ ಭರ್ಜರಿ ನಟ ಸೇರ್ಪಡೆಯಾಗಿದ್ದಾರೆ....