Thursday, May 7, 2026

Karnataka Tv

ವೋಟರ್ ಐಡಿ ಅಕ್ರಮ ಆರೋಪ : ಕೇಂದ್ರ ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ದೂರು

ಬೆಂಗಳೂರು: ಮತದಾರರ ಮಾಹಿತಿ ಅಕ್ರಮ ಸಂಗ್ರಹಿಸಿರುವ ವಿಚಾರವಾಗಿ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗ ಇಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ದೂರು ಸಲ್ಲಿಸಿದರು. ಸರ್ಕಾರದ ವಿರುದ್ಧಕಾಂಗ್ರೆಸ್ ನಾಯಕರು ದೂರು ಸಲ್ಲಿಸಲು ಆಗಮಿಸಿದ ಹಿನ್ನೆಲೆ ಸ್ಥಳದಲ್ಲಿ ಪ್ರತಭಟನೆಗಳು ಆಗಬಹುದು ಎಂದು...

ಕಾಫಿ ಕುಡಿದ ನಂತರ ಈ ಔಷಧಿಗಳನ್ನು ಸೇವಿಸಿದರೆ, ಹೃದಯಾಘಾತ ಸಂಭವಿಸುತ್ತದೆ ಎಚ್ಚರ..!

Health tips: ಅನೇಕ ಜನರು ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಥೈರಾಯ್ಡ್‌ನಂತಹ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಪ್ರತಿದಿನ ಮಾತ್ರೆಗಳನ್ನು ತೆಗೆದುಕೊಳ್ಳದಿದ್ದರೆ, ಅವರಿಗೆ ದಿನ ನಡೆಯುವುದಿಲ್ಲ. ಕೆಲವರು ಕಾಫಿ/ಟೀ ಕುಡಿದ ನಂತರ ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಕಾಫಿಯಲ್ಲಿ ಕೆಫೀನ್ ಪ್ರಮಾಣ ಅಧಿಕವಾಗಿರುತ್ತದೆ, ಚಹಾದಲ್ಲಿ ಕೆಫೀನ್ ಕಡಿಮೆ ಇರುತ್ತದೆ. ಕೆಫೀನ್ ಕೆಲವು ಔಷಧಿಗಳೊಂದಿಗೆ ಪ್ರತಿಕ್ರಿಯಿಸಬಹುದು ಮತ್ತು ಅಡ್ಡ ಪರಿಣಾಮಗಳನ್ನು ಉಂಟುಮಾಡಬಹುದು ಎಂದು...

ಇಂದು ನಿಶ್ಚಿತಾರ್ಥ ಮಾಡಿಕೊಂಡ ಅಮೀರ್ ಖಾನ್ ಪುತ್ರಿ ಇರಾ ಖಾನ್ ಮತ್ತು ನೂಪುರ್ ಶಿಖರೆ

ದೆಹಲಿ: ಇರಾ ಖಾನ್ ಇಂದು ಮುಂಬೈನಲ್ಲಿ ತನ್ನ ಗೆಳೆಯ ನೂಪುರ್ ಶಿಖರೆ ಜೊತೆ ನಿಶ್ಚಿತಾರ್ಥ ಮಡಿಕೊಂಡಿದ್ದಾರೆ. ಇರಾ ಅವರ ನಿಶ್ಚಿತಾರ್ಥ ಸಮಾರಂಭದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಇರಾ ಖಾನ್ ನಿಶ್ಚಿತಾರ್ಥದಲ್ಲಿ ಕೆಂಪು ಗೌನ್ ಧರಿಸಿ, ನೂಪುರ್ ಶಿಖರೆ ಅವರು ಕಪ್ಪು ಸೂಟ್ ನಲ್ಲಿ ಮಿಂಚುತ್ತಿದ್ದಾರೆ. ಬೆಂಗಳೂರು 2025ರ ವೇಳೆಗೆ 175 ಕಿಮೀ ಮೆಟ್ರೋ...

ಬೆಂಗಳೂರು 2025ರ ವೇಳೆಗೆ 175 ಕಿಮೀ ಮೆಟ್ರೋ ಸಂಪರ್ಕ ಹೊಂದಲಿದೆ : ಮೆಟ್ರೋ ರೈಲು ವ್ಯವಸ್ಥಾಪಕ ಅಂಜುಮ್ ಪರ್ವೇಜ್

ಬೆಂಗಳೂರು: ಬೆಂಗಳೂರು ಮೆಟ್ರೋ 2025ರಷ್ಟರಲ್ಲಿ 175 ಕಿಮೀ ಸಂಪರ್ಕವನ್ನು ಹೊಂದಲಿದೆ ಎರಡನೇ ಮತ್ತು ಮೂರನೇ ಹಂತದ ಮೆಟ್ರೋ ಯೋಜನೆಗಳು ನಗರದಾದ್ಯಂತ ಮೆಟ್ರೋ ಸಂಪರ್ಕವನ್ನು ಹೊಂದುವ ಗುರಿಯನ್ನಿಟ್ಟುಕೊಂಡಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಶುಕ್ರವಾರ ಹೇಳಿದರು. ಇತ್ತಿಚೆಗೆ ನಡೆದ ಟೆಕ್ ಶೃಂಗಸಭೆಯಲ್ಲಿ ಮಾತನಾಡಿದರು. ಜೂನ್ 2025ರ ವೇಳಗೆ...

ನಿಮಗೆ ವ್ಯಾಯಾಮ ಮಾಡಲು ಸಾಧ್ಯವಾಗದಿದ್ದಾಗ ಹೀಗೆ ಮಾಡಿ..!

Health tips; ವ್ಯಾಯಾಮವು ಒತ್ತಡದ ಹಾರ್ಮೋನುಗಳನ್ನು ಕಡಿಮೆ ಮಾಡುತ್ತದೆ. ಎಂಡಾರ್ಫಿನ್, ಸಂತೋಷದ ಹಾರ್ಮೋನ್ ಅನ್ನು ಉತ್ಪಾದಿಸುತ್ತದೆ. ಇದು ವಿಶ್ರಾಂತಿ ಪಡೆಯಲು ಸಹಾಯ ಮಾಡುತ್ತದೆ. ನಿಯಮಿತ ವ್ಯಾಯಾಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುತ್ತದೆ. ಟೈಪ್ 2 ಮಧುಮೇಹ, ಹೃದಯ ಸಮಸ್ಯೆಗಳು, ಬೊಜ್ಜು, ಅಧಿಕ ರಕ್ತದೊತ್ತಡ ಮುಂತಾದ ವಿವಿಧ ಆರೋಗ್ಯ ಸಮಸ್ಯೆಗಳನ್ನು ತಡೆಯುತ್ತದೆ. ಹೆಚ್ಚು ವ್ಯಾಯಾಮ ಮಾಡುವವರಿಗೆ...

ವೋಟರ್ ಐಡಿ ಅಕ್ರಮ ವಿಚಾರ : ಚಿಲುಮೆ ಮುಖ್ಯಸ್ಥ ರವಿಕುಮಾರ್ ಪತ್ನಿ, ಕೃಷ್ಣೇಗೌಡ ಪತ್ನಿ ಪೊಲೀಸರ ವಶ

ಬೆಂಗಳೂರು: ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ವಿಚಾರಕ್ಕೆ ಸಂಬಂಧಿಸಿ ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಪತ್ನಿ ಐಶ್ವರ್ಯ, ಕೃಷ್ಣೇಗೌಡ ಪತ್ನಿಯನ್ನು ಪೊಲೀಶರು ವಶಕ್ಕೆ ಪಡೆದಿದ್ದಾರೆ. ಐಶ್ವರ್ಯ ಅವರು ಚಿಲುಮೆ ಸಂಸ್ಥೆಯ ನಿರ್ದೇಶಕಿ ಆಗಿದ್ದರು. ಟಿ.ಬೇಗೂರು ತೋಟದ ಮನೆಗೆ ದಾಖಲಾತಿ ಸಾಗಿಸಿದ್ದ ಕೃಷ್ಣೇಗೌಡ ಪತ್ನಿ ಮತ್ತು ಐಶ್ವರ್ಯ ಅವರು ಈಗ ಪೊಲೀಸರ ವಶದಲ್ಲಿದ್ದಾರೆ. ರಾಜ್ಯದ ರೈತರು ಶ್ರೀಗಂಧ...

ರಾಜ್ಯದ ರೈತರು ಶ್ರೀಗಂಧ ಬೆಳೆಯಲು ಇನ್ನು ನಿರ್ಬಂಧವಿಲ್ಲ: ಶ್ರೀಗಂಧ ನೀತಿಗೆ ಸಚಿವ ಸಂಪುಟ ಸಮ್ಮತಿ

ಬೆಂಗಳೂರು: ರಾಜ್ಯದಲ್ಲಿ ಶ್ರೀಗಂಧ ಮರಗಳನ್ನು ಬೆಳೆಯಲು ಮತ್ತು ಮಾರಾಟ ಮಾಡಲು ರಾಜ್ಯ  ಸರ್ಕಾರ ಅನುಮೋದನೆ ನೀಡಿದೆ. ಶ್ರೀಗಂಧದ ಮರಗಳನ್ನು ಬೆಳೆಯಲು ರಾಜ್ಯದಲ್ಲಿ ಇದ್ದ ನಿರ್ಬಂಧಗಳನ್ನು ಸರ್ಕಾರ ತೆಗೆದಿದೆ. ರಾಜ್ಯದಲ್ಲಿ ಶ್ರೀಗಂಧದ ನೀತಿ  2022ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಈ ನೀತಿ ರಾಜ್ಯದ ರೈತರಿಗೆ ಅನುಕೂಲವಾಗಲಿದೆ ಮತ್ತು ರೈತರು ತಮ್ಮ ಜಮೀನುಗಳಲ್ಲಿ ಶ್ರೀಗಂಧವನ್ನು ಬೆಳೆಯಬಹುದು...

ಇಯರ್‌ಫೋನ್‌ಗಳನ್ನು ಹೆಚ್ಚಾಗಿ ಬಳಸುತ್ತೀರಾ..?ಕಿವುಡರಾಗುವ ಅಪಾಯವಿದೆ ಎಚ್ಚರ..!

Health tips: ಇಯರ್‌ಫೋನ್‌ಗಳನ್ನು ಹೆಚ್ಚಾಗಿ ಬಳಸುವವರು ಕಿವುಡರಾಗುವ ಅಪಾಯವಿದೆ ಎಂದು ಅಧ್ಯಯನವೊಂದು ಹೇಳುತ್ತದೆ. ಇಯರ್‌ಫೋನ್‌ಗಳನ್ನು ದೀರ್ಘಾವಧಿಯಲ್ಲಿ ಜೋರಾಗಿ ಕೇಳುವುದರಿಂದ ಶ್ರವಣ ಸಮಸ್ಯೆ ಉಂಟಾಗುತ್ತದೆ ಎಂದು ಎಚ್ಚರಿಸಿದೆ. ಇಯರ್‌ಫೋನ್, ಇಯರ್‌ಬಡ್‌ಗಳು, ಹೆಡ್‌ಫೋನ್‌ಗಳು ನಮ್ಮ ದೇಹದಲ್ಲಿನ ಭಾಗವಾಗಿಬಿಟ್ಟಿವೆ. ಮನೆಯಲ್ಲಿರಲಿ, ಹೊರಗೆ ಹೋಗಲಿ, ಬಸ್ಸಿನಲ್ಲಿ ಪ್ರಯಾಣಿಸುವಾಗಲೂ ಕಿವಿಯಲ್ಲಿ ಇಯರ್ ಫೋನ್ ಹಾಕಿಕೊಂಡು ತಮ್ಮ ಲೋಕದಲ್ಲಿ ಮುಳುಗುತ್ತಾರೆ. ಫೋನಿನಲ್ಲಿ ಮಾತನಾಡುವುದು, ಹಾಡು ಕೇಳುವುದು,...

ಡಿಸೆಂಬರ್ 7 ರಿಂದ 29ರವೆರೆಗೆ ಸಂಸತ್ ಚಳಿಗಾಲ ಅಧಿವೇಶನ

ದೆಹಲಿ: ಸಂಸತ್ ನ ಚಳಿಗಾಲದ ಅಧಿವೇಶನ ಡಿಸೆಂಬರ್ 7ರಿಂದ 29ರವರೆಗೆ ನಡೆಯಲಿದ್ದು, ಒಟ್ಟು 17 ದಿನಗಳ ಕಾಲ ಕಲಾಪ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪಲ್ಹಾದ್ ಜೋಶಿ ತಿಳಿಸಿದ್ದಾರೆ. ಜಗದೀಪ್ ಧನಕರ್ ಅವರು ಮೊದಲ ಬಾರಿ ರಾಜ್ಯಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಅವರು ಉಪರಾಷ್ಟ್ರಪತಿಯಾದ ಮೇಲೆ ಮೊದಲ ಸಂಸತ್ ಅಧಿವೇಶನ ಇದಾಗಿದೆ. ಅದಿವೇಶನದಲ್ಲಿ ಶಾಸಕಾಂಗ...

ಸಿದ್ದರಾಮಯ್ಯ ಲಿಂಗಾಯತರ ಬಗ್ಗೆ ಏನೇನ್ ಭಾಷಣ ಮಾಡಿದ್ದಾರೆ ಎಲ್ಲಾ ದಾಖಲೆಗಳು ಈಗಲೂ ಲಭ್ಯವಿದೆ : ಸಚಿವ ಜೆ.ಸಿ ಮಧುಸ್ವಾಮಿ

ಹಾಸನ: ಲಿಂಗಾಯತರನ್ನು ಯಾವ ಮಠಗಳು, ಯಾರು ಬದಲಾವಣೆ ಮಾಡುವುದಾಗಲಿ, ಅದರ ವಿರುದ್ಧವಾದ ತೀರ್ಮಾನ ಮಾಡುವಂತಹ ಕೆಲಸವನ್ನು ಸ್ವಾತಂತ್ರ್ಯ ಬಂದಾಗಿನಿಂದ ಇದುವರೆಗೂ ನಡೆದಿಲ್ಲ ಎಂದು ಬೇಲೂರಿನಲ್ಲಿ ಸಣ್ಣ ನೀರಾವರಿ ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಮಧುಸ್ವಾಮಿ ಹೇಳಿಕೆ ನೀಡಿದ್ದಾರೆ. ಲಿಂಗಾಯತರನ್ನು ಒಕ್ಕೊರಲಾಗಿ ಓಟು ಹಾಕ್ಸಿದ್ದು ಯಡಿಯೂರಪ್ಪ ಒಬ್ಬರೇ, ಲಿಂಗಾಯತರನ್ನು ಒಂದು ಮಾಡಿಕೊಂಡು ಎಂದೂ ರಾಜಕೀಯ...

About Me

31997 POSTS
0 COMMENTS
- Advertisement -spot_img

Latest News

ʼಅಮನ್‌ ಪ್ರೀತ್‌ ಸಿಂಗ್‌ ಗಿಲ್ʼ ಸಾವಿನ ಕಾರಣ ಏನು ಗೊತ್ತಾ? ಮೌನಕ್ಕೆ ಶರಣಾದ ಕ್ರಿಕೆಟ್ ಲೋಕ..!

ಭಾರತದ ಮಾಜಿ U-19 ಕ್ರಿಕೆಟರ್ ಹಾಗೂ ಪಂಜಾಬ್‌ನ ಪ್ರತಿಭಾವಂತ ವೇಗದ ಬೌಲರ್ ಅಮನ್‌ಪ್ರೀತ್ ಸಿಂಗ್ ಗಿಲ್ (36) ನಿಧನರಾಗಿದ್ದಾರೆ. ಅವರ ಅಕಾಲಿಕ ಸಾವಿನಿಂದ ಕ್ರಿಕೆಟ್ ವಲಯದಲ್ಲಿ...
- Advertisement -spot_img