ಕೊಲ್ಕತ್ತಾ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಕಾರ್ಯಕ್ರಮವೊಂದರಲ್ಲಿ ಅಸ್ವಸ್ಥರಾಗಿದ್ದರು. ಸಿಲಿಗುರಿಯಲ್ಲಿ ನಡೆದ 1206 ಕೋಟಿಯ ಮೂರು ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆಗೆ ಗಡ್ಕರಿ ಅವರು ಆಗಮಿಸಿದ್ದರು. ನಂತರ ನಿತಿನ್ ಅವರು ಕಾರ್ಯಕ್ರಮದ ಮಧ್ಯೆ ಅಸ್ವಸ್ಥರಾಗಿದ್ದರಿಂದ ವೈದ್ಯರು ತಕ್ಷಣವೇ ಗ್ರೀನ್ ರೂಮ್ ನಲ್ಲಿ ಪ್ರಥಮ ಚಿಕಿತ್ಸೆ ನೀಡಿದರು. ಚಿಕಿತ್ಸೆ...
Beauty tips:
ಎಲ್ಲರೂ ಹೊಳೆಯುವ ಚರ್ಮವನ್ನು ಹೊಂದಲು ಬಯಸುತ್ತಾರೆ. ಕಲೆಗಳಿಲ್ಲದ ಮತ್ತು ಕಾಂತಿಯುತವಾದ ಸುಂದರವಾದ ಹೊಳಪುಳ್ಳ ಚರ್ಮವನ್ನು ಪಡೆಯಲು ಕೆಲವು ಸಲಹೆಗಳು ಇಲ್ಲಿವೆ. ಈ ಕಾರಣದಿಂದಾಗಿ, ಚರ್ಮವು ಯವ್ವನವಾಗಿ ಮತ್ತು ಪ್ರಕಾಶಮಾನವಾಗಿರುತ್ತದೆ. ಹೈಡ್ರೇಟೆಡ್ ಮತ್ತು ರಿಫ್ರೆಶ್ ಆಗಿರಿ. ಆರೋಗ್ಯಕರ ಹೊಳಪು ನೋಟದೊಂದಿಗೆ ಹೊಳೆಯುವ ಚರ್ಮವು ಎಲ್ಲರೂ ಬಯಸುತ್ತದೆ. ರಂಧ್ರಗಳಿಲ್ಲದೆ ಸುಂದರವಾಗಿ ಕಾಣಲು ನೀವು ಕೆಲವು ಮುನ್ನೆಚ್ಚರಿಕೆಗಳನ್ನು...
Beauty tips:
ನಮ್ಮ ತೋಟದಲ್ಲಿ ಸುಲಭವಾಗಿ ಸಿಗುವ ಹೂವುಗಳು ನಮ್ಮ ಸೌಂದರ್ಯವನ್ನು ಹೆಚ್ಚಿಸುತ್ತದೆ ಎಂಬುದು ನಿಮಗೆ ತಿಳಿದಿದೆಯೇ.. ಇವುಗಳಿಂದ ತಯಾರಿಸಿದ ಫೇಸ್ ಪ್ಯಾಕ್ ಗಳು ಚರ್ಮದ ಅನೇಕ ಸಮಸ್ಯೆಗಳನ್ನು ಕಡಿಮೆ ಮಾಡಿ ತ್ವಚೆಗೆ ಹೊಳಪನ್ನು ನೀಡುತ್ತವೆ. ನಿಮ್ಮ ಸೌಂದರ್ಯವನ್ನು ಹೆಚ್ಚಿಸಲು ಹೂವುಗಳು ದುಬಾರಿ ಕ್ರೀಮ್ಗಳಿಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುತ್ತವೆ ಎಂದು ಬ್ಯೂಟಿಷಿಯನ್ಗಳು ಹೇಳುತ್ತಾರೆ. ಪ್ರತಿಯೊಬ್ಬರೂ ಸುಂದರವಾಗಿರಲು ಬಯಸುತ್ತಾರೆ....
ಹಾಸನ: ಗ್ರಾಹಕರ ಸೋಗಿನಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಸರಗಳ್ಳರು, ವೃದ್ದೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಿತ್ತು ಪರಾರಿಯಾಗಿದ್ದಾರೆ. ಅರಕಲಗೂಡು ತಾಲ್ಲೂಕಿನ ಸಂತೆಮರೂರಿನಲ್ಲಿ ಘಟನೆ ನಡೆದಿದ್ದು, ಚಿಲ್ಲರೆ ಅಂಗಡಿ ಇಟ್ಟುಕೊಂಡಿರುವ ಸಾವಿತ್ರಿಮಣಿ ಎಂಬುವರ ಚಿನ್ನದ ಸರ ಕಿತ್ತುಕೊಂಡು ಕಳ್ಳರು ಎಸ್ಕೇಪ್ ಆಗಿದ್ದಾರೆ. ಸಿಗರೇಟ್, ಲೇಸ್, ಜ್ಯೂಸ್ ಖರೀದಿಸಿ ವೃದ್ದೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಚಿನ್ನದ...
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ತ್ರಿಬಲ್ ರೈಡಿಂಗ್ ಚಿತ್ರದ ಟ್ರೇಲರ್ ಇಂದು ಬಿಡುಗಡೆಯಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆದಿದ್ದು,ಚಿತ್ರ ಬಿಡುಗಡೆಗೆ ಸಜ್ಜಾಗಿದೆ.
ಇನ್ನು ಬಿಡುಗಡೆ ಸಂದರ್ಭದಲ್ಲಿ ಖ್ಯಾತ ಹಾಸ್ಯ ನಟ ಸಾಧು ಕೋಕಿಲ ಎಲ್ಲರೊಂದಿಗೆ ಡ್ಯಾನ್ಸ್ ಮಾಡಿ ಮನರಂಜಿಸಿದರು. ಟ್ರಿಬಲ್ ರೈಡಿಂಗ್ ಮಹೇಶ್ ಗೌಡ ನಿರ್ದೇಶನದ ರೋಮ್ಯಾಂಟಿಕ್ ಆಕ್ಷನ್...
Beauty tips:
ಹೆನ್ನಾವನ್ನು ಸಾಂಪ್ರದಾಯಿಕ ಸಮಾರಂಭಗಳು, ಮದುವೆಗಳು ಮತ್ತು ಶುಭ ಸಮಾರಂಭಗಳಲ್ಲಿ ಬಳಸಲಾಗುತ್ತದೆ. ನಮ್ಮ ಸಂಪ್ರದಾಯದಲ್ಲಿ, ಮದುವೆಯ ಸಮಯದಲ್ಲಿ ಖಂಡಿತವಾಗಿಯೂ ಕೈಗಳಿಗೆ ಹಾಕಿಕೊಳ್ಳುತ್ತಾರೆ ,ಬಿಳಿ ಕೂದಲನ್ನು ಕಪ್ಪಾಗಿಸಲು ಇದನ್ನು ಬಳಸಲಾಗುತ್ತದೆ. ಇದನ್ನು ಬಳಸುವುದರಿಂದ ಕೂದಲು ಕೂಡ ಕಂಡೀಷನ್ ಆಗುತ್ತದೆ. ನಿಮಗೆ ಹೊಳೆಯುವ ಕೂದಲು ಬೇಕಿದ್ದರೆ ಮಾರುಕಟ್ಟೆಯಲ್ಲಿ ಸಿಗುವ ವಿವಿಧ ಬಣ್ಣಗಳ ಬದಲಿಗೆ ಇದನ್ನು ಬಳಸಬಹುದು. ಈಗ...
Health tips:
ನಾವು ಮಲಗುವ ಹಾಸಿಗೆ ಮತ್ತು ದಿಂಬು ಕೂಡ ನಮ್ಮ ನಿದ್ರೆಯ ಮೇಲೆ ಪರಿಣಾಮ ಬೀರಬಹುದು ಎಂದು ತಜ್ಞರು ಹೇಳುತ್ತಾರೆ. ಹಾಸಿಗೆ ಮತ್ತು ದಿಂಬು ನಮಗೆ ಹೊಂದಿಕೆಯಾಗದಿದ್ದರೆ, ನಿದ್ರಾಹೀನತೆಯ ಅಪಾಯವಿದೆ ಎಂದು ಅವರು ಹೇಳುತ್ತಾರೆ. ಹಾಸಿಗೆ ಆರಾಮದಾಯಕವಾಗಿದ್ದರೆ ,ಕುತ್ತಿಗೆ ನೋವು, ಬೆನ್ನುನೋವಿನಂತಹ ಸಮಸ್ಯೆಗಳು ಇರುವುದಿಲ್ಲ. ಆರಾಮವಾಗಿ ನಿದ್ದೆ ಮಾಡಬಹುದು.
ಕೆಲವರು ಹಾಸಿಗೆ ಹಿಡಿದ ತಕ್ಷಣ ಆರಾಮವಾಗಿ...
ಶ್ರೀಲಂಕಾ: 14 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದ್ದಾರೆ. ಸಮುದ್ರ ಗಡಿ ಉಲ್ಲಂಘನೆ ಆರೋಪದ ಮೇಲೆ ಮೀನುಗಾರರನ್ನು ಬಂಧಿಸಲಾಗಿದೆ. ಅದರಲ್ಲಿ ತಮಿಳುನಾಡಿನ ಮೀನುಗಾರನೊಬ್ಬನ ಕಣ್ಣಿಗೆ ಗಾಯವಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗಾಯವಾಗಿರುವ ಮೀನುಗಾರ ರಾಮೇಶ್ವರಂನ ಜಾನ್ಸನ್, ದಾಳಿ ನಡೆಸಿದಾಗ ಾತನ ಕಣ್ಣಿಗೆ ಗಾಯವಾಗಿದೆ ಎಂದು ಅವರು ತಿಳಿಸಿದರು.
ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ
ತಮಿಳುನಾಡು ರಾಜ್ಯದ ನಾಗಪಟ್ಟಣಂ...
ಬೆಂಗಳೂರು: ಬಲವಂತದ ಮತಾಂತರ ಆರೋಪದ ಮೇಲೆ ಯಶವಂತಪುರದಲ್ಲಿ ಪೊಲೀಸರು ಯುವಕನ್ನನು ಬಂಧಿಸಿದ್ದಾರೆ. ಮತಾಂತರ ನಿಷೇಧ ಕಾಯ್ದೆ ಜಾರಿಯಾದ ನಂತರ ರಾಜಧಾನಿಯಲ್ಲಿ ಮೊದಲ ಆರೋಪಿಯನ್ನು ಬಂಧಿಸಿದ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲು ತಯಾರಿ ಮಾಡುತ್ತಿದ್ದಾರೆ.
ಸ್ಪೀಡ್ ರೈಲುಗಳಿಗೆ ಜಾನುವಾರುಗಳು ಬಲಿ : ಹಳಿಗಳ ಪಕ್ಕದಲ್ಲಿ ಬೇಲಿ ಹಾಕಲು ರೈಲ್ವೆ ಇಲಾಖೆ ಚಿಂತನೆ
ಸೈಯದ್ ಮೊಹಿನ್ (24) ಎಂಬ ಆರೋಪಿ...
Health:
ಪ್ರತಿ ವರ್ಷ ನಮ್ಮ ದೇಶದಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. 2021 ರ ವೇಳೆಗೆ ಭಾರತದಲ್ಲಿ 2.67 ಕೋಟಿ ಕ್ಯಾನ್ಸರ್ ಪೀಡಿತರಿದ್ದಾರೆ ಎಂದು ವರದಿಗಳು ಬಹಿರಂಗಪಡಿಸುತ್ತವೆ. 2025ರ ವೇಳೆಗೆ ಅವರ ಸಂಖ್ಯೆ 2.98 ಕೋಟಿ ತಲುಪಲಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಅಂದಾಜಿಸಿದೆ. ಈ ಮಹಾಮಾರಿ ಅನೇಕ ಜೀವಗಳನ್ನು ಬಲಿ ತೆಗೆದುಕೊಳ್ಳುತ್ತಿದೆ....