Health:
ಸೀಸನ್ ಶುರುವಾಗಿದೆ ಅದರಲ್ಲೂ ಈ ಋತುವಿನಲ್ಲಿ ಅನೇಕ ರೋಗಗಳು ಕಾಡುತ್ತವೆ. ಶೀತ ಮತ್ತು ಜ್ವರದಂತಹ ರೋಗಗಳು ಬೇಗನೆ ಬರುತ್ತವೆ. ಹವಾಮಾನ ಬದಲಾವಣೆಯಿಂದ ಅನೇಕ ಸಾಂಕ್ರಾಮಿಕ ರೋಗಗಳು ಸಹ ಹರಡುತ್ತವೆ.
ಚಳಿಗಾಲ ಶುರುವಾಗಿದೆ ಅದರಲ್ಲೂ ಈ ಋತುವಿನಲ್ಲಿ ಅನೇಕ ರೋಗಗಳು ಕಾಡುತ್ತವೆ. ಶೀತ ಮತ್ತು ಜ್ವರದಂತಹ ರೋಗಗಳು ಬೇಗನೆ ಬರುತ್ತವೆ. ಹವಾಮಾನ ಬದಲಾವಣೆಯಿಂದ ಅನೇಕ ಸಾಂಕ್ರಾಮಿಕ ರೋಗಗಳು...
ಕೊಪ್ಪಳ: ತಾಲ್ಲೂಕಿನ ದನಕನಕೊಡ್ಡಿ, ಕೂಕನಪಳ್ಳಿ, ಕಾಮನೂರು, ಕೆರಳ್ಳಿ, ಗ್ರಾಮಗಳಲ್ಲಿ ಹೆಚ್ಚು ಜಾನುವಾರಗಳು ಮೃತಪಟ್ಟಿದ್ದು, ಕಳೆದ 15 ದಿನಗಳಿಂದ 50ಕ್ಕೂ ಹೆಚ್ಚು ಜಾನುವಾರಗಳು ತಿರುಗಿತಿರುಗಿ ಸಾಯುತ್ತಿವೆ. ಜಾನುವಾರಗಳಿಗೆ ವಿಚಿತ್ರ ಕಾಯಿಲೆಯೊಂದು ಕಾಡುತ್ತಿದ್ದು, ಕಾಯಿಲೆ ಹೆಸರು, ಚಿಕಿತ್ಸಾ ವಿಧಾನದ ಬಗ್ಗೆ ಮಾಹಿತಿ ಸಿಗದೆ ರೈತರು ಕಂಗಾಲಾಗಿದ್ದಾರೆ.
ಆಸ್ಪತ್ರೆ ನಿರ್ಮಾಣಕ್ಕೆ ಭೂಮಿ ದಾನ ಮಾಡಿದ ರೈತ
ಕೊಪ್ಪಳದ ಜಿಲ್ಲಾಡಳಿತ ಭವನದ ಮುಂದೆ...
Health tips:
ಹಬ್ಬ ಹರಿದಿನಗಳಲ್ಲಿ ಯಾವುದೇ ಮನೆಯಲ್ಲಿ ನೋಡಿದರೂ ಸಿಹಿತಿಂಡಿಗಳು ಮತ್ತು ಡ್ರೈ ಫ್ರೂಟ್ಸ್ ಹೆಚ್ಚಾಗಿ ಕಾಣುತ್ತದೆ. ಅತಿಥಿಗಳಿಗೆ ಬೆಳಗಿನ ಉಪಾಹಾರದಂತಹ ಒಣ ಹಣ್ಣುಗಳನ್ನು ಸಹ ನೀಡಲಾಗುತ್ತದೆ. ಒಣ ಹಣ್ಣುಗಳು ತುಂಬಾ ಆರೋಗ್ಯಕರವೆಂದು ತಿಳಿದುಬಂದಿದೆ. ಆದರೆ ಇವುಗಳು ಹೃದಯದ ಆರೋಗ್ಯ ಮತ್ತು ತೂಕ ನಷ್ಟಕ್ಕೆ ಸಂಬಂಧಿಸಿವೆ. ಆದರೆ ಯಾವುದೇ ಪರಿಣಾಮಗಳಿಲ್ಲದೆ ನೀವು ಅವುಗಳನ್ನು ಹೆಚ್ಚು ತಿನ್ನಬಹುದು...
Health tips:
ಚಳಿಗಾಲದಲ್ಲಿ ರೋಗಗಳನ್ನು ತಡೆಗಟ್ಟಲು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಬೇಕು. ನಾವು ಸೇವಿಸುವ ಆಹಾರದಲ್ಲಿ ಕೆಲವು ಆರೋಗ್ಯಕರ ಆಹಾರಗಳನ್ನೂ ಸೇರಿಸುವುದರಿಂದ, ನಾವು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಬಹುದು. ಇದು ದೇಹವನ್ನು ರೋಗಗಳಿಂದ ರಕ್ಷಿಸುತ್ತದೆ.
ಚಳಿಗಾಲವು ಅನೇಕ ರೋಗಗಳನ್ನು ತರುತ್ತದೆ. ಶೀತ ಮತ್ತು ಜ್ವರದಂತಹ ರೋಗಗಳು ಚಳಿಗಾಲದಲ್ಲಿ ಬೇಗನೆ ಹರಡುತ್ತವೆ. ಹವಾಮಾನ ಬದಲಾವಣೆಯೂ ಹಲವು ರೋಗಗಳಿಗೆ ಕಾರಣವಾಗುತ್ತಿದೆ. ಇದರ ಜೊತೆಗೆ...
ಚಾಮರಾಜನಗರ: ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಆಸ್ಪತ್ರೆ ಇಲ್ಲ ಎನ್ನುವ ಕಾರಣಕ್ಕೆ ಆರೋಗ್ಯ ಉಪಕೇಂದ್ರ ನಿರ್ಮಿಸಲು ರೈತರೊಬರು ತಮ್ಮ 60*40 ಭೂಮಿ ಧಾನ ಮಾಡಿ ಮಾದರಿಯಾಗಿದ್ದಾರೆ. ಆಸ್ಪತ್ರೆಯಿಲ್ಲದ ಜನರ ಪರದಾಟವನ್ನು ನೋಡಲಾಗದೆ ಕೆಂಚಯ್ಯನದೊಡ್ಡಿ ರೈತ ಕೆ.ವಿ. ಸಿದ್ದಪ್ಪ ಹನೂರು ಈ ನಿರ್ಧಾರ ಕೈಗೊಂಡಿದ್ದಾರೆ.
ರಸ್ತೆ ಗುಂಡಿಗೆ ಬಲಿಯಾದ ಯೋಧನ ನಿವಾಸಕ್ಕೆ ಮಹಾಲಿಂಗೇ ಗೌಡ ಭೇಟಿ
ಎಲ್ಲೆಮಾಳದಲ್ಲಿ ಆರೋಗ್ಯ ಉಪಕೇಂದ್ರ...
Beauty tips:
ಉತ್ತಮ ತ್ವಚೆಯ ಆರೈಕೆ ಎಷ್ಟು ಮುಖ್ಯ ಎಂದು ನಮಗೆಲ್ಲರಿಗೂ ತಿಳಿದಿದೆ. ತ್ವಚೆಯ ಆರೈಕೆಯಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳನ್ನೂ ನಾವು ತಿಳಿದಿದ್ದೇವೆ, ಕ್ಲೆನ್ಸಿಂಗ್, ಟೋನಿಂಗ್, ಸೀರಮ್, ಐ ಕ್ರೀಮ್, ಮಾಯಿಶ್ಚರೈಸರ್. ಹೊರಗೆ ಹೋಗುವಾಗ ಸನ್ ಸ್ಕ್ರೀನ್, ವಾರಕ್ಕೆ ಒಂದು ಅಥವಾ ಎರಡು ಬಾರಿ ಫೇಸ್ ಮಾಸ್ಕ್. ನಮ್ಮಲ್ಲಿ ಹೆಚ್ಚಿನವರು ಇದನ್ನು ನಿಯಮಿತವಾಗಿ ಅನುಸರಿಸುತ್ತಾರೆ. ನಿಮ್ಮ ಚರ್ಮಕ್ಕೆ...
ಮಂಡ್ಯ: ಮೃತ ಯೋಧ ಕುಮಾರ್ ಮನೆಗೆ ಜೆಡಿಎಸ್ ಜಿಲ್ಲಾ ವಕ್ತಾರ ಮುದ್ದನಘಟ್ಟ ಮಹಾಲಿಂಗೇ ಗೌಡ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಮಂಡ್ಯ ತಾಲ್ಲೂಕಿನ ಸಾತನೂರು ಗ್ರಾಮದಲ್ಲಿ ನಿವಾಸಕ್ಕೆ ಭೇಟಿ ನೀಡಿ ಮಹಾಲಿಂಗೇಗೌಡ ಸಾಂತ್ವನ ಹೇಳಿದ್ದಾರೆ. ಮಂಡ್ಯದ ಕಾರೆಮನೆ ಗೇಟ್ ಬಳಿ ರಸ್ತೆ ಗುಂಡಿಗೆ ನಿವೃತ್ತ ಯೋಧ ಕುಮಾರ್ ಬಲಿಯಾಗಿದ್ದರು. ಈ ಹಿನ್ನೆಲೆ ಮೃತ...
ಹಾಸನ: ಗುಂಪಿನಲ್ಲಿ ಬಂದ ಕಾಡಾನೆಯೊಂದು ಕಾಲಿಗೆ ಗಾಯ ಮಾಡಿಕೊಂಡು ಬೇರ್ಪಟ್ಟಿದೆ. ಕಾಫಿ ತೋಟದಲ್ಲಿ ಓಡಾಡಲು ಆಗದೆ ಒಂಟಿ ಸಲಗವೊಂದು ನಿಂತು ನರಳಾಡುತ್ತಿದ್ದು, ಕಾಲಿಗೆ ಗಾಯವಾಗಿರುವುದರಿಂದ ಒಂದೇ ಕಡೆ ನಿಂತುಕೊಂಡಿದೆ. ಬೇಲೂರು ತಾಲ್ಲೂಕಿನ, ಬಿಕ್ಕೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಕಾಫಿ ತೋಟದಲ್ಲಿ ನಿತ್ರಾಣಗೊಂಡು ಕಾಡಾನೆ ನರಳಾಡುತ್ತಿರುವುದನ್ನು ಸ್ಥಳೀಯರು ನೋಡಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಕನಕ ಭವನ,...
Beauty tips:
ಕೆಲವು ಜನರು ತುಂಬಾ ಸೂಕ್ಷ್ಮ ಚರ್ಮವನ್ನು ಹೊಂದಿರುತ್ತಾರೆ. ಸಣ್ಣ ಹವಾಮಾನ ಬದಲಾವಣೆಗಳು ಸಹ ಅವರ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರಬಹುದು. ದದ್ದು, ತುರಿಕೆ ಮತ್ತು ಕೆಂಪು ಮುಂತಾದ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.
ಸೂಕ್ಷ್ಮ ಚರ್ಮ ಎಂದರೇನು?
ಇದು ಸಾಮಾನ್ಯವಾಗಿ ಹವಾಮಾನ, ಅಲರ್ಜಿಗಳು ಅಥವಾ ಕೆಲವು ಉತ್ಪನ್ನಗಳಿಗೆ ಇದು ಪ್ರತಿಕ್ರಿಯಿಸುತ್ತದೆ. ನಿಮ್ಮ ಚರ್ಮ ಕೆಂಪುಹಾಗುವಿಕೆ, ಶುಷ್ಕ, ತುರಿಕೆ...
ಮಂಡ್ಯ: ರೈತರನ್ನು ಹತ್ತಿಕ್ಕುವ ಕೆಲಸವನ್ನ ಕಾಂಗ್ರೆಸ್ ನವರು ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ದ ಸಚಿವ ನಾರಾಯಣ್ ಗೌಡ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಗೌರವದಿಂದ ನಡೆದುಕೊಳ್ಳಬೇಕು. ನಮಗೂ ಮಾತನಾಡಲು ಬರುತ್ತದೆ ಹಾಗಂತ ದೊಡ್ಡವರಿಗೆ ಟೀಕೆ ಟಿಪ್ಪಣಿಯನ್ನು ನಾವು ಮಾಡುವುದಿಲ್ಲ. ಅವರು ಒಂದು ಪಕ್ಷದಲ್ಲಿದ್ದಾರೆ, ವಿರೋಧ ಪಕ್ಷದ ನಾಯಕರಾಗಿದ್ದಾರೆ. ಲೆಟರ್ ಮೂಲಕ ಸರ್ಕಾರಕ್ಕೆ ತಲುಪಿಸಿದರೆ ಸರ್ಕಾರ ಸಮಸ್ಯೆ...