ಮಂಡ್ಯ: ಜಿಲ್ಲೆಯಲ್ಲಿ ಎರಡೂವರೆ ಕೋಟಿ ವೆಚ್ಚದಲ್ಲಿ ಕನಕ ಭವನ ನಿರ್ಮಾಣವಾಗುತ್ತಿದ್ದು, ಇಂದು ಶಂಕುಸ್ಥಾಪನೆ ಮಾಡಲಾಯಿತು. ಮಂಡ್ಯದ ಕೆ.ಆರ್.ಪೇಟೆ ತಾಲ್ಲೂಕಿನ ಮಾರ್ಗೋನಹಳ್ಳಿ ಗ್ರಾಮದಲ್ಲಿರುವ ದೇವಾಲಯ ನಿರ್ಮಿಸಲಾಗುತ್ತಿದೆ.
ಕಟ್ಟಡದ ಕಿಟಕಿಗೆ ಸಿಲುಕಿ ನರಳಾಡಿದ ಹದ್ದು
ಕನಕ ಭವನ, ಮರಡಿಲಿಂಗೇಶ್ವರ ದೇಗುಲಕ್ಕೆ ಸಚಿವ ಕೆ.ಸಿ.ನಾರಾಯಣ್ ಗೌಡರಿಂದ ಚಾಲನೆ ನೀಡಲಾಯಿತು. ಎಂಟೂವರೆ ಕೋಟಿ ವೆಚ್ಚದಲ್ಲಿ ಈ ದೇಗುಲದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು ಕಾಮಗಾರಿಗೆ...
Devotional:
ಆಧ್ಯಾತ್ಮಿಕತೆಯ ಶಕ್ತಿ ಮತ್ತು ಪರಿಕಲ್ಪನೆಯು ಹಿಂದೂ ಧರ್ಮಕ್ಕೆ ಮಾತ್ರ ಸೀಮಿತವಾಗಿಲ್ಲ. ಇದು ಎಲ್ಲಾ ಸಂಸ್ಕೃತಿಗಳು ಮತ್ತು ಸಂಪ್ರದಾಯಗಳಲ್ಲಿ ಅಸ್ತಿತ್ವದಲ್ಲಿದೆ.ಒಂದು ಅರ್ಥ ಮತ್ತು ಉದ್ದೇಶವನ್ನು ಹೊಂದಿರುವ ಜೀವನವು ಅತ್ಯುತ್ತಮವಾಗಿರುತ್ತದೆ. ಗುರಿಯನ್ನು ಸಾಧಿಸಿದಾಗ ಅದು ನಮ್ಮಲ್ಲಿ ಏಕತೆಯನ್ನು ಸಮತೋಲನಗೊಳಿಸುತ್ತದೆ. ಆಧ್ಯಾತ್ಮಿಕ ಯೋಗಕ್ಷೇಮವು ನಿಮ್ಮ ಜೀವನದಲ್ಲಿ ಸಮತೋಲನವನ್ನು ತರುತ್ತದೆ.
ಆದರೆ ಒಬ್ಬರು ಅದನ್ನು ಹೇಗೆ ಸಾಧಿಸುತ್ತಾರೆ..? ನಿಮ್ಮ ಜೀವನದಲ್ಲಿ ಆಧ್ಯಾತ್ಮಿಕತೆಯನ್ನು...
ಮಂಡ್ಯ: ಕಟ್ಟಡದ ಕಿಟಕಿಗೆ ಸಿಲುಕಿ ಹದ್ದೊಂದು ರಾತ್ರಿಯಿಡಿ ನರಳಾಡಿತ್ತು. ಹಕ್ಕಿಯ ಮೂಕರೊಧನೆ ಕೇಳುವವರು ಯಾರು ಇರಲಿಲ್ಲ. ಇಡೀ ರಾತ್ರಿ ಹದ್ದು ನರಳುತ್ತಾ ನನ್ನ ಜೀವ ಉಳಿಸಿ ಎಂಬಂತೆ ಅರಚುತ್ತಿತ್ತು. ಹಾರಾಡೊ ಹಕ್ಕಿಗೆ ರೆಕ್ಕೆನೆ ಮೂಲ ಆಧಾರ. ಅದೇ ರೆಕ್ಕೆಗೆ ಕುತ್ತು ಬಂದರೆ ಮೂಕ ಪಕ್ಷಿ ಹಾರುವುದಾದರೂ ಹೇಗೆ?
ಕಟ್ಟಡದ ಕಿಟಕಿಗೆ ಸಿಲುಕಿ ಹದ್ದೊಂದು ರಾತ್ರಿಯಿಡಿ ನರಳಾಡಿದೆ....
Devotional:
ಕಾಲ ಸರ್ಪ ದೋಷವು ಅನೇಕರ ಜಾತಕಗಳಲ್ಲಿ ಕಂಡುಬರುವ ಸಮಸ್ಯೆಯಾಗಿದೆ. ಇದರ ಪರಿಣಾಮವು ತುಂಬಾ ಕೆಟ್ಟದ್ದಾಗಿದ್ದರೂ, ಇದಕ್ಕೆ ಜ್ಯೋತಿಷ್ಯದಲ್ಲಿ ಕೆಲವು ಪರಿಹಾರಗಳು ಇದೆ. ಈ ಕಾಲ ಸರ್ಪ ದೋಷವು ಎಲ್ಲಾ ಏಳು ಗ್ರಹಗಳಾದ ರಾಹು ಮತ್ತು ಕೇತುಗಳ ನಡುವೆ ಸಂಭವಿಸಿದರೆ, ಇದು ಪೂರ್ತಿ ಕಾಲ ಸರ್ಪ ದೋಷವನ್ನು ಉಂಟುಮಾಡುತ್ತದೆ, ಮತ್ತು ಏಳು ಗ್ರಹಗಳಲ್ಲಿ ಒಂದು ಅಕ್ಷದಿಂದ...
Devotional:
ಲಕ್ಷ್ಮಿ ದೇವಿಯು ಸಂಪತ್ತು, ಯಶಸ್ಸು ಮತ್ತು ಸಮೃದ್ಧಿಯ ಆದಿ ದೇವತೆಯಾದ ವಿಷ್ಣುವಿನ ಪತ್ನಿ. ಗಣೇಶನು ಮಹಾದೇವ ಮತ್ತು ಪಾರ್ವತಿ ದೇವಿಯ ಮಗ. ಪ್ರತಿ ಮನೆಯಲ್ಲೂ ಲಕ್ಷ್ಮಿ ಮತ್ತು ಗಣೇಶನನ್ನು ಪೂಜಿಸಲಾಗುತ್ತದೆ. ಸಮೃದ್ಧಿಗಾಗಿ ಲಕ್ಷ್ಮಿ ದೇವಿಯನ್ನು ಪೂಜಿಸುವ ಮೊದಲು ಗಣೇಶನ ಆಶೀರ್ವಾದವನ್ನು ಪಡೆಯಬೇಕು ಎಂದು ಹೇಳಲಾಗುತ್ತದೆ.
ವಿನಾಯಕನಿಲ್ಲದ ಲಕ್ಷ್ಮಿ ದೇವಿಯನ್ನು ಪೂಜಿಸುವವರಿಗೆ ದೇವಿಯ ಕೃಪೆ ಸಿಗುವುದಿಲ್ಲ. ಅದಕ್ಕಾಗಿಯೇ...
ಬೆಂಗಳೂರು: ರಾಜ್ಯ ಸರ್ಕಾರ ಡಿಸೆಂಬರ್ ಅಂತ್ಯದೊಳಗೆ 1 ಕೋಟಿ ಆಯುಷ್ಮಾನ್ ಭಾರತ್ ಕಾರ್ಡ್ ಗಳನ್ನು ವಿತರಿಸಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳೀದ್ದಾರೆ. ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆಯಲ್ಲಿ ಕರ್ನಾಟಕ ದೇಶದಲ್ಲಿಯೇ ಮಾದರಿ ರಾಜ್ಯವಾಗಿ ಹೊರಹೊಮ್ಮಿದ್ದು, ಕಡಿಮೆ ಸಮಯದಲ್ಲಿ ಕಾರ್ಡ್ ಗಳನ್ನು ತಯಾರಿಸಲಾಗಿದೆ ಎಂದು ಸುಧಾಕರ್ ಹೇಳಿದರು.
ಮೀಜೋರಾಂ ಕಲ್ಲಿನ ಕ್ವಾರಿ ಕುಸಿತದಲ್ಲಿ 8...
ಗುವಾಹಟಿ: ಮಿಜೋರಾಂನಲ್ಲಿ ಕಲ್ಲು ಕ್ವಾರಿಯೊಂದು ಕುಸಿದುಬಿದ್ದು 8 ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನು 4 ವಲಸೆ ಕಾರ್ಮಿಕರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಅವರು ಕಲ್ಲಿನ ಕ್ವಾರಿಯಲ್ಲೇ ಸಿಕ್ಕಿಬಿದ್ದಿರುವ ಶಂಕೆ ಇದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೇಯ ನಂತರ ಗುರುತಿಸಲಾಗುವುದು. ಶೋಧ ಕಾರ್ಯಾಚರಣೆ ನಡೆದಿದ್ದು, ಕಾಣೆಯಾದವರೆಲ್ಲ ಪತ್ತೆಯಾಗುವವರೆಗೂ ಮುಂದುವರೆಸಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಿಳಿಸಿದೆ.
ಇಂಡೋನೇಷ್ಯಾದ...
ದೆಹಲಿ: ಇಂಡೋನೇಷ್ಯಾದ ಬಾಲಿಯಲ್ಲಿ ಪ್ರಧಾನಿ ಮೋದಿ ಅವರಿಗೆ ಅದ್ದೂರಿ ಸ್ವಾಗತ ದೊರೆಯಿತು. ಐದು ಗಂಟೆಗಳ ಕಾಲ ಕಾಯುತ್ತಿದ್ದ ಇಂಡೋನೇಷ್ಯಾದ ಭಾರತೀಯ ಸಮುದಾಯದ ಸದಸ್ಯರು ಭಾರತೀಯ ಪ್ರಧಾನಿಯನ್ನು ಸ್ವಾಗತಿಸಿದರು. ಮೋದಿ ಕೈಮುಗಿದು ಸ್ವಾಗತಿಸುತ್ತಿರುವುದು ಕಂಡುಬಂತು. ಜಿ20 ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮೂರು ದಿನಗಳ ಕಾಲ ಬಾಲಿಗೆ ಭೇಟಿ ನೀಡಿದ್ದಾರೆ. ಬಾಲಿಯಲ್ಲಿನ ಸ್ವಾಗತದ...
ಹೈದರಾಬಾದ್: ಹಿರಿಯ ತೆಲುಗು ನಟ ಕೃಷ್ಣ ಅವರು ಹೃದಯಾಘಾತದಿಂದ ಚಿಕಿತ್ಸೆ ಪಡೆಯುತ್ತಿದ್ದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ತಂದೆ ಶ್ರೀ ಕೃಷ್ಣ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ವೆಂಟಿಲೇಟರ್ ನಲ್ಲಿ ಇರಿಸಲಾಗಿತ್ತು.
ಹೃದಯ ಸ್ತಂಭನದ ನಂತರ ಅವರಿಗೆ ನುರಿತ...
ಹಾಸನ- ಹಾಸನ ಜಿಲ್ಲೆ ಬೇಲೂರಿನಲ್ಲಿ ಅಬಕಾರಿ ಸಚಿವ ಕೆ ಗೋಪಾಲಯ್ಯ ಮಾತನಾಡಿದ್ದು, ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ದೇವೇಗೌಡರನ್ನ ಆಹ್ವಾನ ಮಾಡಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಹಿರಿಯ ನಾಯಕರು ಅವರನ್ನು ಖುದ್ದು ಸಿಎಂ ಅವರೆ ಫೋನ್ ಮಾಡಿ ಆಹ್ವಾನ ಮಾಡಿದ್ದಾರೆ. ಈಗ ಕಾರ್ಯಕ್ರಮವೂ ಮುಗಿದಿದೆ. ಇದರ ಬಗ್ಗೆ ಈಗ ಏನೂ ಪ್ರತಿಕ್ರಿಯೆ ನೀಡಲ್ಲ....