ಬಾಸ್ಮತಿ ಅಕ್ಕಿ ಅಂದ್ರೆ ಯಾರಿಗೆ ತಾನೇ ಇಷ್ಚವಾಗಲ್ಲ ಹೇಳಿ..? ಅದರಲ್ಲೂ ಬಿರಿಯಾನಿ ಪ್ರಿಯರಿಗೆ ಬಾಸ್ಮತಿ ರೈಸ್ ಅಂದ್ರೆ ತುಂಬಾನೇ ಇಷ್ಟ. ಪಲಾವ್, ಬಿರಿಯಾನಿ, ಸೇರಿ ಇನ್ನಿತರ ಅನ್ನದ ಪದಾರ್ಥ ಮಾಡುವಾಗ ನಾವು ಬಾಸ್ಮತಿ ರೈಸ್ ಬಳಸುತ್ತೇವೆ. ಇದನ್ನ ಸರಿಯಾದ ರೀತಿಯಲ್ಲಿ ಬೇಯಿಸಿದಾಗಲೇ, ಇದು ಉತ್ತಮ ರುಚಿ ಕೊಡುತ್ತದೆ. ಆದ್ರೆ ಬಾಸ್ಮತಿ ಅಕ್ಕಿ ತಿನ್ನುವುದರಿಂದ ಆಗುವ...
ಶಂಭೋ ಎಂದು ಕರೆದರೆ, ಭಕ್ತರ ಕರೆಗೆ ಓಗೋಡುವ ಭೋಲೇನಾಥ, ಭಕ್ತರ ಎಲ್ಲ ಮನೋಕಾಮನೆಗಳನ್ನು ಪೂರ್ತಿ ಮಾಡುತ್ತಾನೆಂಬ ನಂಬಿಕೆ ಇದೆ. ಅಂಥ ಶಿವನ ದೇವಸ್ಥಾನಕ್ಕೆ ಹೋದಾಗ, ಕೆಲವರು ಅರ್ಧ ಪ್ರದಕ್ಷಿಮೆ ಹಾಕುತ್ತಾರೆ. ಯಾಕೆ ಹೀಗೆ..? ಯಾಕೆ ಶಿವಲಿಂಗವಷ್ಟೇ ಇರುವ ದೇವಸ್ಥಾನದಲ್ಲಿ ಅರ್ಧ ಪ್ರದಕ್ಷಿಣೆ ಹಾಕಲಾಗತ್ತೆ..? ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ನಾನ್ ವೆಜ್ ತಿನ್ನದವರು...
Health tips:
ಪ್ರೋಟೀನ್ ಬಗ್ಗೆ ಮಾತನಾಡುವಾಗ, ನಮ್ಮ ಊಟದಲ್ಲಿ ಇದು ಬಹಳ ಮುಖ್ಯವಾಗಿದೆ. ಏಕೆಂದರೆ ಇದು ನಮ್ಮ ಸ್ನಾಯುಗಳು, ಜೀವಕೋಶಗಳು ಮತ್ತು ಇತರ ಪ್ರಮುಖ ಅಂಗಾಂಶಗಳನ್ನು ಆರೋಗ್ಯಕರವಾಗಿ ಮತ್ತು ಸಾಮಾನ್ಯವಾಗಿ ಕಾರ್ಯನಿರ್ವಹಿಸಲು ಅಗತ್ಯವಾದ ಬೆಳವಣಿಗೆಯ ಅಂಶಗಳನ್ನು ಒದಗಿಸುತ್ತದೆ. ಭಾರತದಲ್ಲಿ ಹೆಚ್ಚಿನ ಜನರು ಇನ್ನೂ ಸಸ್ಯಾಹಾರಿಗಳು. ಅವರು ತರಕಾರಿಗಳು ಮತ್ತು ಬೀಜಗಳನ್ನು ಮಾತ್ರ ತಿನ್ನುತ್ತಾರೆ. ಇದು ಪೌಷ್ಟಿಕಾಂಶವಾಗಿದೆ....
ಪ್ರತಿ ಹೆಣ್ಣಿಗೂ ತಾನೂ ಕೂಡ ತಾಯಿಯಾಗಬೇಕು ಅನ್ನೋ ಆಸೆ ಇರುತ್ತದೆ. ಆದ್ರೆ ಹಾಗೆ ತಾಯಿಯಾಗಲೂ ಎಲ್ಲರಿಗೂ ಸಾಧ್ಯವಿಲ್ಲ. ಅದಕ್ಕೂ ಕೂಡ ಆರೋಗ್ಯ ಅದೃಷ್ಟ ಎರಡೂ ಬೇಕು. ಹಾಗಾಗಿ ನಾವಿಂದು ಯಾವ ಆಹಾರವನ್ನು ನೀವು ನಿಯಮಿತವಾಗಿ ಸೇವಿಸಿದ್ದಲ್ಲಿ, ಗರ್ಭಧಾರಣೆ ಮಾಡಬಹುದು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ..
ಮೊದಲನೇಯ ಆಹಾರ ಒಮೆಗಾ ತ್ರಿ ಫ್ಯಾಟಿ ಆ್ಯಸಿಡ್. ಇದು...
Health tips:
ವಾಲ್ ನಟ್ಸ್.. ಇವುಗಳನ್ನು ಸೂಪರ್ ಫುಡ್ ಎನ್ನಬಹುದು ಡ್ರೈ ಫ್ರೂಟ್ಸ್ ರಾಜ ಎಂದೂ ಕರೆಯುತ್ತಾರೆ. ಅವು ಆರೋಗ್ಯಕರ ಕೊಬ್ಬುಗಳು, ಫೈಬರ್, ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿವೆ. ವಾಲ್ನಟ್ಸ್ ಪ್ರೋಟೀನ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣ, ರಂಜಕ, ತಾಮ್ರ, ಸೆಲೆನಿಯಮ್ ಮತ್ತು ಒಮೆಗಾ-3 ಕೊಬ್ಬಿನಾಮ್ಲಗಳಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ನಮ್ಮ ಚಳಿಗಾಲದ ಆಹಾರದಲ್ಲಿ ವಾಲ್ನಟ್ಗಳನ್ನು ಸೇರಿಸಿದರೆ ಹಲವಾರು...
ಬೆಂಗಳೂರು: ‘ಹುಷಾರ್’ ಚಿತ್ರದಲ್ಲಿನ ‘ನೀ ನೋಡೋಕ್ಕೆ ಸಿಕ್ಸ್ಟೀನು ಸ್ವೀಟಿ’ ಎಂಬ ಹಾಡಿಗೆ ರಿಯಲ್ ಸ್ಟಾರ್ ಉಪೇಂದ್ರ ಅವರು ಧ್ವನಿ ನೀಡಿದ್ದು, ಇಂದು ಪ್ರಿಯಾಂಕ ಉಪೇಂದ್ರ ಅವರು ಹಾಡನ್ನು ಬಿಡುಗಡೆ ಮಾಡಿದ್ದಾರೆ. ಸತೀಶ್ ರಾಜ್ ನಿರ್ಮಸಿ, ನಿರ್ದೇಶಿಸಿರುವ ಚಿತ್ರ ‘ಹುಷಾರ್’ ಇನ್ನು ಚಿತ್ರದ ಟ್ರೇಲರ್ ನಿರ್ಮಾಪಕ ಎನ್.ಎಂ ಸುರೇಶ್ ಬಿಡುಗಡೆ ಮಾಡಿದರು. ನಾನು ಈ ಸಮಾರಂಭಕ್ಕೆ...
ಬಾಲಿವುಡ್ ನಟಿ ಬಿಪಾಶಾ ಬಸು ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಕರಣ್ ಸಿಂಗ್ ಮತ್ತು ಬಿಪಾಶಾ ಬಸು ದಂಪತಿಗೆ ಅಭಿಮಾನಿಗಳು ಮತ್ತು ಸೆಲಬ್ರೆಟಿಗಳು ಶುಭಾಶಯ ತಿಳಿಸುತ್ತಿದ್ದಾರೆ. ಅಗಸ್ಟ್ ನಲ್ಲಿ ನಟಿ ಪ್ರೆಗ್ನೆಂಟ್ ಎಂಬ ಸುದ್ದಿಯನ್ನು ಹಂಚಿಕೊಂಡಿದ್ದರು ಮತ್ತು ಬೇಬಿ ಬಂಪ್ ಪೋಟೋ ಶೂಟ್ ಮಾಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಬಿಪಾಶಾ ಬಸು 2016ರಲ್ಲಿ...
Beauty tips:
ಮಳೆಗಾಲದಲ್ಲೂ ಹಲವು ಚರ್ಮದ ಸಮಸ್ಯೆಗಳು ಎದುರಾಗುತ್ತವೆ. ಬ್ಯಾಕ್ಟೀರಿಯಾ ಮತ್ತು ಸೂಕ್ಷ್ಮಾಣುಗಳು ಚರ್ಮದ ಮೇಲೆ ಸಂಗ್ರಹವಾಗುತ್ತವೆ ಮತ್ತು ಚರ್ಮದ ಸಮಸ್ಯೆಗಳನ್ನು ಉಂಟುಮಾಡುತ್ತವೆ. ಮೊಡವೆ, ಅಲರ್ಜಿ, ಪಿಗ್ಮೆಂಟೇಶನ್ ರೀತಿಯ ಸಮಸ್ಯೆಗಳು ಬರುತ್ತವೆ. ಇವುಗಳನ್ನು ಕಡಿಮೆ ಮಾಡಲು ಮುಂಜಾಗ್ರತೆ ವಹಿಸದಿದ್ದರೆ ಅವು ಬೆಳೆದು ಸಮಸ್ಯೆಯಾಗುವ ಸಂಭವವಿದೆ. ಇವುಗಳನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಬಳಸಬೇಕು ಮತ್ತು ಸಮಸ್ಯೆಯನ್ನು...
ಉಡುಪಿ: ತುಳುನಾಡಿನ ಭೂತಾರಾಧನೆ ಮೂಢನಂಬಿಕೆ ಎಂದ ಸಾಹಿತಿ, ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್ ವಿರುದ್ಧ ಹಿಂದೂ ಜಾಗರಣ ವೇದಿಕೆ ದೂರು ನೀಡಿದೆ. ದೈವಾರಾಧಕರನ್ನು ಬಿ.ಟಿ ಲಲಿತಾ ನಾಯಕ್ ಅವಮಾನಿಸಿದ್ದಾರೆ, ತುಳುನಾಡಿನ ಜನರ ಭಾವನೆಗೆ ಧಕ್ಕೆಯನ್ನುಂಟು ಮಾಡಿದ್ದಾರೆ.
ಪ್ರಿಯಾಂಕ ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಪೋಸ್ಟರ್ ಬಿಡುಗಡೆ ಮಾಡಿದ ‘ಕೈಮರ’ ಚಿತ್ರತಂಡ
ದೈವಾರಾಧಾನೆ ಬಗ್ಗೆ ಕೇವಲವಾಗಿ...
Beauty tips:
ಕಾಫಿ.. ಈ ಹೆಸರು ಕೇಳಿದರೆ ಹಲವರಿಗೆ ನಿರಾಳವಾಗುತ್ತದೆ, ಸ್ಟ್ರೆಸ್ ಇರುವಾಗ ಒಂದು ಕಪ್ ಕಾಫಿ ಕುಡಿದರೆ ಆಗುವ ಖುಷಿಯೇ ಬೇರೆ. ಇದು ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಒಳ್ಳೆಯದು ಎನ್ನುತ್ತಾರೆ ತಜ್ಞರು. ವಿವಿಧ ಚರ್ಮದ ಸಮಸ್ಯೆಗಳಿಗೆ ಕಾಫಿ ಅತ್ಯುತ್ತಮ ಪರಿಹಾರವಾಗಿದೆ ಎಂದು ತಜ್ಞರು ಹೇಳುತ್ತಾರೆ. ಇದಕ್ಕೆ ಕಾಫಿ ಪೌಡರ್ ಅನ್ನು ಹೇಗೆ ಬಳಸುವುದು ಎಂದು...