Thursday, May 7, 2026

Karnataka Tv

ಪ್ರಿಯಾಂಕ ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಪೋಸ್ಟರ್ ಬಿಡುಗಡೆ ಮಾಡಿದ ‘ಕೈಮರ’ ಚಿತ್ರತಂಡ

ಬೆಂಗಳೂರು: ಇಂದು ಪ್ರಿಯಾಂಕ ಉಪೇಂದ್ರ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಬರುತ್ತಿದೆ. ಇದೇ ಖುಷಿಯಲ್ಲಿ ಪ್ರಿಯಾಂಕ ಅವರು ಅಭಿನಯಿಸುತ್ತಿರುವ ‘ಕೈಮರ’ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡುವುದರ ಮೂಲಕ ವಿಶೇಷವಾಗಿ ಶುಭಾಶಯ ತಿಳಿಸಿದ್ದಾರೆ. ನೀವು ಮೇಕಪ್ ಮಾಡಲು ಬಯಸುವಿರಾ..ಈ ಸಲಹೆಗಳನ್ನು ಅನುಸರಿಸಿ…! ಖ್ಯಾತ ನಿರ್ದೇಶಕ ಪಿ.ವಾಸು ಅವರ ಸಹೋದರನ ಪುತ್ರ ಗೌತಮ್ ವಿಮಲ್ ನಿರ್ದೇಶನದ "ಕೈಮರ"...

ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್‌ಡಿಡಿ ಆಹ್ವಾನ ವಿಚಾರಕ್ಕೆ ಬಿಜೆಪಿ ವಿರುದ್ಧ ಕಿಡಿಕಾರಿದ ಮಳವಳ್ಳಿ ಶಾಸಕ

ಮಂಡ್ಯ: : ರಾಜಕೀಯ ಬೆರೆಸಿ ಬಿಜೆಪಿ ಕಾರ್ಯಕ್ರಮ ಆಯೋಜನೆ  ಮಾಡುತ್ತಿದ್ದೀರಿ, 2023ಕ್ಕೆ ಬಿಜೆಪಿಯವರು ತಕ್ಕ ಪಶ್ಚಾತ್ತಾಪ ಅನುಭವಿಸುತ್ತಿರಿ ಎಂದು ಮಳವಳ್ಳಿಯಲ್ಲಿ ಶಾಸಕ ಕೆ.ಅನ್ನದಾನಿ ಕಿಡಿಕಾರಿದ್ದಾರೆ. ಕೆಂಪೇಗೌಡರ ಪ್ರತಿಮೆ ನಿರ್ಮಾಣವಾಗಿರುವುದಕ್ಕೆ ಖುಷಿ ಇದೆ ಆದರೆ ಸರ್ಕಾರದ ಹಣ 60 ಕೋಟಿ ಬಳಸಿ ಕಾರ್ಯಕ್ರಮ ಮಾಡಿರುವುದು ಸರಿಯಲ್ಲ. ಸರ್ಕಾರದ ಕಾರ್ಯಕ್ರಮ ಮಾಡಬೇಕಾದವರು ದುರ್ಬಳಕೆ ಮಾಡಿಕೊಂಡಿದ್ದಾರೆ. ದೈಹಿಕ...

ನೀವು ಮೇಕಪ್ ಮಾಡಲು ಬಯಸುವಿರಾ..ಈ ಸಲಹೆಗಳನ್ನು ಅನುಸರಿಸಿ…!

Beauty tips: ಮಹಿಳೆಯರು ಮೇಕಪ್ ಮತ್ತು ಚರ್ಮದ ಆರೈಕೆಗೆ ಸಂಬಂಧಿಸಿದ ವಿಷಯಗಳಲ್ಲಿ ಹೆಚ್ಚಿನ ಕಾಳಜಿ ವಹಿಸುತ್ತಾರೆ. ತ್ವಚೆಯ ಸೌಂದರ್ಯವು ನೀವು ತೆಗೆದುಕೊಳ್ಳುವ ಆರೈಕೆ ಮತ್ತು ಆಹಾರ ಪದ್ಧತಿಯ ಮೇಲೆ  ಅವಲಂಬಿತವಾಗಿರುತ್ತದೆ. ಆದರೆ ಇನ್ನೊಂದು ಮುಖ್ಯವಾದ ವಿಷಯವೆಂದರೆ ಮೇಕ್ಅಪ್ ಮಾಡುವಾಗ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಅದಕ್ಕಾಗಿಯೇ ಹೆಚ್ಚಿನ ಮಹಿಳೆಯರು ಮೇಕಪ್ ಟಿಪ್ಸ್ ಗಾಗಿ ಇಂಟರ್ನೆಟ್ ನಲ್ಲಿ ಹುಡುಕುತ್ತಾರೆ. ಪರಿಪೂರ್ಣ...

ದೈಹಿಕ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ : ಪೋಕ್ಸೊ ಕಾಯ್ದೆಯಡಿ ಶಿಕ್ಷಕನನ್ನು ಬಂಧಿಸಿದ ಪೊಲೀಸರು

ಬೆಂಗಳೂರು: ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕನಿಂದ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಶಿಕ್ಷಕ ಅಂಜಿನಪ್ಪ ಎಂಬುವರಿಂದ ಶಾಲೆಯ 13 ಹೆಣ್ಣು ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಹೆಬ್ಬಾಳ ಪೊಲೀಸರು ದೈಹಿಕ ಶಿಕ್ಷಕನನ್ನು ಬಂಧಿಸಿದ್ದಾರೆ. ವಿದ್ಯಾರ್ಥಿ ಪಾಸ್ ಎಲ್ಲಾ ಸಮಯದಲ್ಲೂ ಉಪಯೋಗಿಸಬಹುದು : ಬಿಎಂಟಿಸಿ ಆದೇಶ ಪಾಠ ಹೇಳಿಕೊಡುವ ನೆಪದಲ್ಲಿ ಶಿಕ್ಷಕ ಅಂಜಿನಪ್ಪ ಕೆಲವು...

ವಿದ್ಯಾರ್ಥಿ ಪಾಸ್ ಎಲ್ಲಾ ಸಮಯದಲ್ಲೂ ಉಪಯೋಗಿಸಬಹುದು : ಬಿಎಂಟಿಸಿ ಆದೇಶ

ಬೆಂಗಳೂರು: ಬಿಎಂಟಿಸಿ ವಿದ್ಯಾರ್ಥಿ ಪಾಸ್ ಸಂಜೆ 7.30ರ ನಂತರವೂ ಉಪಯೋಗಿಸಬಹುದೆಂದು ಬಿಎಂಟಿಸಿ ಆದೇಶ ನೀಡಿದೆ. ಬಸ್ ಕಂಡಕ್ಟರ್ ವಿದ್ಯಾರ್ಥಿಗಳಿಗೆ 7.30ರ ನಂತರ ಸಂಚರಿಸುವ ವಿದ್ಯಾರ್ಥಿಗಳಿಗೆ ಪಾಸ್ ಮಾನ್ಯವಿಲ್ಲವೆಂದು ಟಿಕೆಟ್ ನೀಡಬಾರದು ಎಂದು ಬಸ್ ನಿರ್ವಾಹಕರಿಗೆ ಬಿಎಂಟಿಸಿ ಹೇಳಿದೆ. ಚೀನಾದಲ್ಲಿ ಮತ್ತೆ ಕೊರೊನ ಕಾಟ..! 7.30 ರ ನಂತರ ವಿದ್ಯಾರ್ಥಿಗಳಿಗೆ ಪಾಸ್ ಮಾನ್ಯವಿಲ್ಲವೆಂದು ಕಂಡಕ್ಟರ್ ಟಿಕೇಟ್ ನೀಡುತ್ತಿದ್ದರು. ಇದರಿಂದ...

ಶುಕ್ರವಾರದಂದು ಹೀಗೆ ಪೂಜೆ ಮಾಡಿದರೆ ಲಕ್ಷ್ಮಿದೇವಿ ನಿಮ್ಮ ಮನೆಯಲ್ಲಿ ನೆಲೆಸುತ್ತಾಳೆ…!

Devotional: ಹಿಂದೂ ಸಂಪ್ರದಾಯಗಳ ಪ್ರಕಾರ, ವಾರದ ಏಳು ದಿನಗಳು ವಿಶೇಷತೆಯನ್ನು ಹೊಂದಿವೆ. ಆದರೆ ಶುಕ್ರವಾರ ಎಲ್ಲಾ ವಾರಗಳಿಗಿಂತ ಹೆಚ್ಚು ಮುಖ್ಯವಾಗಿದೆ. ಏಕೆಂದರೆ ಇಂದು ಲಕ್ಷ್ಮಿ ದೇವಿಗೆ ಸಮರ್ಪಿತವಾಗಿದೆ. ಅದಕ್ಕಾಗಿಯೇ ಅನೇಕ ಜನರು ಈ ಮಂಗಳಕರ ದಿನದಂದು ದೇವಿಯನ್ನು ಮೆಚ್ಚಿಸಲು ಉಪವಾಸವನ್ನು ಆಚರಿಸುತ್ತಾರೆ ಇನ್ನು ಕೆಲವರು ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಲಕ್ಷ್ಮಿದೇವಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ....

ಮುಖ್ಯಶಿಕ್ಷಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ

ಹಾಸನ: ಖಾಸಗಿ ಶಾಲೆಯ ಮುಖ್ಯಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಜಿಲ್ಲೆಯ ಬೇಲೂರು ತಾಲೂಕಿನ ಖಾಸಗಿ ಶಾಲೆಯಲ್ಲಿ ಘಟನೆ ನಡೆದಿದ್ದು, ನರೇಂದ್ರ ಎಂಬ ಮುಖ್ಯ ಶಿಕ್ಷಕನಿಂದ ಕೃತ್ಯ ನಡೆದಿದೆ. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತದ್ದ ಎಂದು ಜನರು ಮುಖ್ಯ ಶಿಕ್ಷಕನಿಗೆ ಧರ್ಮದೇಟು ನೀಡಿದ್ದಾರೆ. ಚೀನಾದಲ್ಲಿ ಮತ್ತೆ ಕೊರೊನ ಕಾಟ..! ವಿದ್ಯಾರ್ಥಿಯರನ್ನು ಆಫೀಸ್ ರೂಮ್ ಗೆ ಕಸ...

ಕರ್ನಾಟಕದ ಆ ಗುಡಿಯಲ್ಲಿ ಚಪ್ಪಲಿಯ ದಂಡನ್ನು ಸಮರ್ಪಿಸುತ್ತಾರೆ.. ಈ ಸಂಪ್ರದಾಯದ ಹಿಂದೆ ಇರುವ ಕಾರಣಗಳೇನು ಗೊತ್ತಾ..?

Temple: ಸಾಮಾನ್ಯವಾಗಿ ದೇವಸ್ಥಾನಗಳಿಗೆ ಹೋಗುವಾಗ ತಮ್ಮ ಪಾದರಕ್ಷಗಳನ್ನು ಗುಡಿ ಹೊರಗೆ ಅಥವಾ ಸ್ಟಾಂಡ್ ನಲ್ಲಿ ಯಾವುದಾದರೂ ಒಂದು ಮೂಲೆಯಲ್ಲಿ ಬಿಟ್ಟು ಹೋಗುತ್ತೆವೆ. ಏಕೆಂದರೆ ಚಪ್ಪಲಿಗಳನ್ನು ದೇವಸ್ಥಾನಕ್ಕೆ ತೆಗೆದುಕೊಂಡು ಹೋಗುವುದನ್ನು ಅಪವಿತ್ರವಾಗಿ ಪರಿಗಣಿಸುತ್ತವೆ. ಆದರೆ ಕರ್ನಾಟಕ ರಾಜ್ಯದಲ್ಲಿ ಒಂದು ದೇವಸ್ಥಾನದಲ್ಲಿ ಮಾತ್ರ ಗುಡಿಯಲ್ಲಿ ಚಪ್ಪಲಿಗಳನ್ನು ತೆಗೆದುಕೊಂಡು ಹೋಗುತ್ತಾರೆ, ಇದು ನಮಗೆ ಕೇಳುವುದಕ್ಕೆ ವಿಚಿತ್ರ ವೆನಿಸಿದರೂ ಇದು ನಿಜ...

ಚೀನಾದಲ್ಲಿ ಮತ್ತೆ ಕೊರೊನ ಕಾಟ..!

ಬೀಜಿಂಗ್: ಚೀನಾದಲ್ಲಿ ಮತ್ತೆ ಕೊರೊನ ಪ್ರಕರಣಗಳು ಪತ್ತೆಯಾಗಿದ್ದು, ಹಲವೆಡೆ ಲಾಕ್ ಡೌನ್ ಘೋಷಿಸಲಾಗಿದೆ. ಕೊರೊನಾ ಹೊಸ ಅಲೆಗೆ ಸುಮಾರು 10,000 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಹೆಚ್ಚಿನ ಜನರಿಗೆ ಸೋಂಕಿದ್ದರು ಲಕ್ಷಣಗಳು ಕಾಣಿಸಿಕೊಂಡಿಲ್ಲ ಎಂದು ಹೇಳಲಾಗಿದೆ. ಸೈಬರ್ ವಂಚನೆಯಿಂದ ಉಪನ್ಯಾಸಕಿ ಆತ್ಮಹತ್ಯೆ ದಕ್ಷಿಣದ ಗುವಾಂಗ್ ಝೌ ನಗರ ಮತ್ತು ಚೀನಾದ ಚಾಂಗ್ ಕ್ವಿಂಗ್ ನಗರಗಳಲ್ಲಿ ಜನರು ಲಾಕ್ ಡೌನ್...

ಮೊಬೈಲ್ ಪಾಸ್ವರ್ಡ್ ಬದಾಲಾಯಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ದೇವನಹಳ್ಳಿ: ಯುವತಿ ಮೊಬೈಲ್ ಪಾಸ್ ವರ್ಡ್ ಚೇಂಜ್ ಮಾಡಿದ್ದಾರೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರದ ಗಾಣೀಗರ ಪೇಟೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ರುಚಿತಾ (19). ರುಚಿತಾ ಮೊಬೈಲ್ ಜಾಸ್ತಿ ಬಳಸುತ್ತಾಳೆ ಎಂಬ ಕಾರಣದಿಂದ ಮನೆಯವರು ಬೇಸರಗೊಂಡಿದ್ದರು ಮತ್ತು ಕಿರಿಕಿರಿ ಅನುಭವಿಸುತ್ತಿದರು ಹಾಗಾಗಿ ರುಚಿತಾ ತಮ್ಮ ಅಕ್ಕನ ಮೊಬೈಲ್ ಪಾಸ್ ವರ್ಡ್ ಚೇಂಜ್...

About Me

31991 POSTS
0 COMMENTS
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img