ಇತ್ತಿಚಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಹೆಚ್ಚು ಜನರು ಕಾಳಜಿ ವಹಿಸುತ್ತಿದು, ಮನೆಯಲ್ಲಿಯೇ ಆರೋಗ್ಯಯುತವಾದ ತಿನಿಸುಗಳನ್ನು ಮಾಡಲು ಹೊಸ ರೆಸಿಪಿಗಳನ್ನು ಹುಡುಕುತ್ತಿರುತ್ತಾರೆ ಅಂತವರಿಗೆ ಹೊಸ ರೆಸಿಪಿಯನ್ನು ತಂದಿದ್ದೇವೆ ಮಾಡಿ ನೋಡಿ ಹೇಗಿದೆ ಎಂದು ತಿಳಿಸಿ. ಹೊರಗಿನ ಸಿಹಿ ಪದಾರ್ಥಗಳು ತಿಂದು ಬೋರ್ ಆಗಿದ್ದರೆ, ಈ ಸಿಹಿ ಲಾಡುವನ್ನು ಒಮ್ಮೆ ಮಾಡಿ ನೋಡಿ ಖಂಡಿತ ನಿಮಗೆ ಇಷ್ಟವಾಗುತ್ತದೆ.
ಮನೆಯಲ್ಲೇ...
Devotional:
ಹಿಂದೂ ಧರ್ಮದ ಪ್ರಕಾರ ಸಂಕಷ್ಟ ಚತುರ್ಥಿಗೆ ಬಹಳ ಆದ್ಯತೆ ಇದೆ. ಈ ಪವಿತ್ರವಾದ ದಿನ ವಿನಾಯಕನಿಗೆ ಅರ್ಪಿಸಲಾಗಿದೆ. ಪ್ರತಿ ವರ್ಷ ಕಾರ್ತಿಕ ಮಾಸದ ಕೃಷ್ಣ ಪಕ್ಷದಲ್ಲಿ ಸಂಕಷ್ಟ ಚತುರ್ಥಿ ಅಥವಾ ವಿನಾಯಕ ಚತುರ್ಥಿ ಯನ್ನು ಆಚರಿಸಲಾಗುತ್ತದೆ . ಈ ಹಿನ್ನೆಲೆಯಲ್ಲಿ ಈ ಬಾರಿ ನವೆಂಬರ್ 12ರಂದು ಶನಿವಾರ ಸಂಕಷ್ಟ ಚತುರ್ಥಿ ಬಂದಿದೆ. ಈ ಪವಿತ್ರವಾದ...
ಬೆಳಗಾವಿ: ಪೊಲೀಸರ ನಿರ್ಲಕ್ಷ್ಯಕ್ಕೆ ಬಸನಗೌಡ ಪಾಟೀಲ್ ಎಂಬ ವ್ಯಕ್ತಿ ಬಲಿಯಾಗಿದ್ದಾರೆ. ಗಾಂಜಾ ಪ್ರಕರಣದಲ್ಲಿ ವಶಕ್ಕೆ ಪಡೆದು ಬೆಲ್ಲದ ಬಾಗೇವಾಡಿಗೆ ಪೊಲೀಸರು ಕರೆತರುತ್ತಿದ್ದರು. ದಾರಿ ಮಧ್ಯೆ ಕಾಕತಿ ಬಳಿ ಬಸನಗೌಡ ಪಾಟೀಲ್ ಆರೋಗ್ಯದಲ್ಲಿ ಏರುಪೇರಾಗಿತ್ತು. ನಂತರ ಕಾಕತಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಪ್ರಯಾಣ ಬೆಳೆಸಿ, ಬೆಳಗಾವಿ ಗ್ರಾಮಾಂತರ ಪೊಲೀಸ್ ಠಾಣೆಗೆ ಪೊಲೀಸರು ಕರೆ...
Zodiac:
ಜ್ಯೋತಿಷ್ಯಶಾಸ್ತ್ರದಲ್ಲಿ ಗುರು ಗ್ರಹವನ್ನು ಬಹಳ ಮುಖ್ಯವಾದ ಗ್ರಹ ಎಂದು ಹೇಳಲಾಗಿದೆ .ಗುರುವು ಜಾತಕದಲ್ಲಿ ಶುಭ ಸ್ಥಾನದಲ್ಲಿದ್ದರೆ ಅವರ ಜೀವನದಲ್ಲಿ ಹಣ ,ಯಶಸ್ಸು, ಕೀರ್ತಿಯನ್ನು ಗಳಿಸಬಹುದು ಎಂಬ ನಂಬಿಕೆ ಇದೆ. ಹಾಗೂ ಗಜಕೇಸರಿ ಯೋಗದಿಂದ ವ್ಯಕ್ತಿಯು ಜೀವನದಲ್ಲಿ ಅಪಾರ ಸಂಪತ್ತು, ಪ್ರತಿಷ್ಠೆಯನ್ನು ಗಳಿಸುತ್ತಾನೆ ,ರಾಜನಂತೆ ಜೀವನ ನಡೆಸುತ್ತಾನೆ ಎಂದು ಹೇಳಲಾಗುತ್ತದೆ.
ಜ್ಯೋತಿಷ್ಯ ಜಾತಕದಲ್ಲಿ ರೂಪುಗೊಂಡ ಯೋಗಗಳಲ್ಲದೆ, ಗ್ರಹಗಳ...
ಬೀದರ್: ಆನ್ ಲೈನ್ ನಲ್ಲಿ ಪರಿಚಯವಾದ ವ್ಯಕ್ತಿಯಿಂದ ವಂಚನೆಗೊಳಗಾದ ಮಹಿಳೆ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಸ್ಲಾಂಪುರದ ಆರತಿ ಕನಾಟೆ(28) ಮೃತ ದುರ್ದೈವಿ. ನಗರದ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಮಹಿಳೆ ಆನ್ ಲೈನ್ ನಲ್ಲಿ ಪರಿಚಯವಾದ ವ್ಯಕ್ತಿಯೊಂದಿಗೆ 2.50 ಲಕ್ಷದ ಹಣ ಹೂಡಿಕೆ ಮಾಡಿದ್ದಾರೆ. ಪಾರ್ಟ್ ಟೈಮ್ ಕೆಲಸಕ್ಕಾಗಿ ಆನ್ ಲೈನ್ ಮುಖಾಂತರ...
ಕೊಪ್ಪಳ: ಪ್ರತಿದಿನ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದು, ಪ್ರತಿನಿತ್ಯ ಪೊಲೀಸರು ವಾಹನಗಳನ್ನು ಜಪ್ತಿ ಮಾಡುತ್ತಲೇ ಇರುತ್ತಾರೆ. ಏನೇ ಮಾಡಿದರು ಅಕ್ರಮ ಮರಳುಗಾರಿಕೆ ನಿಲ್ಲುತ್ತಿಲ್ಲವೆಂದು ಸಾರ್ವಜನಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೀಜ್ ಮಾಡಿರುವ ವಾಹನವನ್ನು ಬಿಡಿಸಿಕೊಂಡು ಬಂದು ಮತ್ತೆ ಅದೇ ದಂಧೆಗೆ ನಿಲ್ಲುತ್ತಿದ್ದಾರೆ, ಹಾಗಾಗಿ ಏನೇ ಕ್ರಮಕೈಗೊಂಡರು ಪ್ರಯೋಜನವಾಗುತ್ತಿಲ್ಲ ಎಂದು ಜಿಲ್ಲೆಯ ಎಸ್ಪಿ ಹೊಸ ಮಾರ್ಗ...
ಶಿಮ್ಲಾ: ಹಿಮಾಚದಲ್ಲಿಂದು ಹೊಸ ಸರ್ಕಾರ ಆಯ್ಕೆ ಮಾಡಲು ಮತದಾನಕ್ಕೆ ಸಜ್ಜಾಗಿದ್ದು, ಶಿಮ್ಲಾ-ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. 55 ಲಕ್ಷಕ್ಕೂ ಹೆಚ್ಚು ಮತದಾರರು ಮತ ಚಲಾಯಿಸಿದ್ದಾರೆ.
ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಜಿತೇಂದ್ರ ಅವ್ಹಾದ್ ಬಂಧನ
ಹಿಮಾಚಲ ಪ್ರದೇಶವು 1982 ರಿಂದ ಪ್ರತಿ ಐದು ವರ್ಷಗಳ ನಂತರ ಪರ್ಯಾಯ ಸರ್ಕಾರದ ಪ್ರವೃತ್ತಿಯನ್ನು ಮುರಿಯಲು...
ಬೆಂಗಳೂರು: ಪದ್ಮಶ್ರೀ ಪುರಸ್ಕೃತರಾದ ಆರ್ ಎಲ್ ಕಶ್ಯಪ್ ಅವರು ಶುಕ್ರವಾರ ಮೃತಪಟ್ಟಿದ್ದಾರೆ. ವೇದಗಳ ಅಧ್ಯಯನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು. ಆಧ್ಯಾತ್ಮಿಕ ಸಂಘಟನೆ ಸಾಕ್ಷಿ ಟ್ರಸ್ಟ್ ನ ಸ್ಥಾಪಕರಾಗಿದ್ದರರು. ಇವರಿಗೆ 2021ರಲ್ಲಿ ಕೇಂದ್ರ ಸರ್ಕಾರ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಿತ್ತು ಇವರಿಗೆ 85 ವರ್ಷ ವಯಸ್ಸಾಗಿತ್ತು.
ಆರ್ ಎಲ್ ಕಶ್ಯಪ್ ಅವರು ಗಣಿಜ್ಞರೂ ಆಗಿದ್ದರು ಎಲೆಕ್ಟ್ರಿಕಲ್ ಇಂಜಿನಿಯರಿಂಗ್...
ಮರಾಠಿ ಚಿತ್ರಕ್ಕೆ ತಡೆಯೊಡ್ಡಿದ ಹಿನ್ನೆಲೆ ಥಾಣೆ ಪೊಲೀಸರು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಜಿತೇಂದ್ರ ಅವ್ಹಾದ್ ಅವರನ್ನು ಬಂಧಸಿದ್ದಾರೆ. ಮರಾಠಿ ಚಿತ್ರದ ಹರ್ ಹರ್ ಮಹಾದೇವ ಪ್ರದರ್ಶನವನ್ನು ಒತ್ತಾಯಪೂರ್ವಕವಾಗಿ ನಿಲ್ಲಿಸುವ ಸಮಯದಲ್ಲಿ ಅವ್ಹಾದ್ ವ್ಯಕ್ತಿಯೊರ್ವನಿಗೆ ಥಳಿಸಿದ್ದಾರೆ. ಚಿತ್ರದಲ್ಲಿ ಛತ್ರಪತಿ ಶಿವಾಜಿ ಮಾಹಾರಾಜರ ಇತಿಹಾಸವನ್ನು ತಿರುಚಲಾಗಿದೆ ಎಂದು ಆರೋಪಿಸಿ ಮಾಜಿ ಸಚಿವರು ಗಲಾಟೆ ಮಾಡಿದ್ದರು.
ಟಿ20 ವಿಶ್ವಕಪ್...
ದೆಹಲಿ: ಗುರುವಾರ ನಡೆದ ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ 10 ವಿಕೆಟ್ ಗಳ ಜಯ ಸಾಧಿಸಿತ್ತು. ಸೆಮಿಫೈನಲ್ ನಲ್ಲಿ ಸೋತ ನಂತರ ಕೊಹ್ಲಿ ಇಂದು ನಿರಾಶಾ ಭಾವದಿಂದ ಟ್ವೀಟ್ ಮಾಡಿದ್ದಾರೆ. ಕನಸುಗಳನ್ನು ಸಾಧಿಸಿದ್ದೇವೆ, ಭಾರವಾದ ಹೃದಯದೊಂದಿಗೆ ನಾವು ಆಸ್ಟ್ರೇಲಿಯಾವನ್ನು ತೋರೆಯುತ್ತಿದ್ದೇವೆ. ಆದರೆ ಒಂದು ತಂಡವಾಗಿ ಅನೇಕ ನೆನೆಪುಗಳನ್ನು ಮತ್ತು ಭವಿಷ್ಯದಲ್ಲಿ ಮತ್ತಷ್ಟು ಉತ್ತಮ ಗುರಿಯನ್ನು...