ದೆಹಲಿ: ಶಿಕ್ಷಣ ಭೋದನಾ ಶುಲ್ಕ ಯಾವಗಲೂ ಕೈಗೆಟುಕುವಂತಿರಬೇಕು ಅದು ವ್ಯಾಪಾರವಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಮೆಡಿಕಲ್ ಕಾಲೇಜುಗಳ ಭೋಧನಾ ಶುಲ್ಕವನ್ನು ವಾರ್ಷಿಕ 24 ಲಕ್ಷಕ್ಕೆ ಹೆಚ್ಚಿಸಿದ್ದ ಸರ್ಕಾರದ ನಿರ್ಧಾರವನ್ನು ರದ್ದುಮಾಡಿ ಆಂಧ್ರಪ್ರದೇಶದ ಹೈಕೋರ್ಟ್ ಕ್ರಮ ಎತ್ತಿ ಹಿಡಿಯಿತು.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನಾರಾಯಣ ಮೆಡಿಕಲ್ ಕಾಲೇಜು ಮತ್ತು ಆಂಧ್ರಪ್ರದೇಶದ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದವು. ನಾರಾಯಣ ಮೆಡಿಕಲ್...
ಬೆಂಗಳೂರು : ಬಿಬಿಎಂಪಿ ಯಿಂದ ಈ ಸಲ ಕೆಂಪೆಗೌಡರ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ನಡೆಸಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಕೊವಿಡ್ ನಿಂದಾಗಿ 2 ವರ್ಷ ಕೆಂಪೆಗೌಡರ ಜನ್ಮದಿನ ಆಚರಿಸಲಾಗಲಿಲ್ಲ, ಹಾಗಾಗಿ ಈ ಸಲ ಬಿಬಿಎಂಪಿ ನೌಕರರ ಸಂಘದ ಬೇಡಕೆಯಂತೆ ಕೆಂಪೇಗೌಡರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು...
Devotional:
ಶ್ರೀರಾಮನ ಬಗ್ಗೆ ತಿಳಿಯದವರಿಲ್ಲ ಅವನು ತನ್ನ ತಂದೆಯ ಮಾತನ್ನು ಯಾವತ್ತೂ ಮೀರಿದವನಲ್ಲ ಯಾವಾಗಲೂ ಸತ್ಯವನ್ನೇ ನುಡಿಯುತಿದ್ದ. ಅನ್ಯಧರ್ಮದವರಿಗೂ ಸಹ ಶ್ರೀರಾಮಚಂದ್ರನ ಬಗ್ಗೆ ತಿಳಿದಿರುತ್ತದೆ. ಭಕ್ತರು ಶ್ರೀರಾಮಚಂದ್ರನನ್ನು ಅತ್ಯಂತ ಭಕ್ತಿಯಿಂದ ಪೂಜಿಸುತ್ತಾರೆ. ಪ್ರತಿ ವರ್ಷ ಚೈತ್ರ ಮಾಸದ ಶುಕ್ಲಪಕ್ಷದ ನವಮಿ ತಿಥಿಯಂದು ಶ್ರೀರಾಮನವಮಿಯನ್ನು ಆಚರಿಸಲಾಗುತ್ತದೆ. ಈ ಹಬ್ಬವನ್ನು ದೇಶದ ವಿವಿಧ ಭಾಗಗಳಲ್ಲಿ ಶ್ರೀರಾಮಚಂದ್ರನ ನಾಮಸ್ಮರಣೆ ಮತ್ತು...
ತುಮಕೂರು: ತುರುವೇಕೆರೆ ತಾಲೂಕಿನ ದಂಡಿನಶಿವರ ಬಳಿ ಕುರುಬರಹಳ್ಳಿಯಲ್ಲಿ ಬರ್ಬರವಾಗಿ ಮಹಿಳೆ ಕೊಲೆಗಾಗಿದ್ದಾಳೆ. ಆಶಾ(29) ಕೊಲೆಯಾದ ಮಹಿಳೆ. ಕುರುಬರಹಳ್ಳಿ ಗ್ರಾಮದ ರವಿಕುಮಾರ್ ಎಂಬುವರನ್ನು ಇತ್ತೆಚೆಗೆ ಆಶಾ ವಿವಾಹವಾಗಿದ್ದಳು. ಪಕ್ಕದ ತೋಟದ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಆಶಾ ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.
ಘಟನಾ ಸ್ಥಳಕ್ಕೆ ತುರುವೇಕೆರೆ ತಾಲೂಕಿನ ದಂಡಿನ ಶಿವರ ಪೋಲಿಸರು ಭೇಟಿ...
ಕಲಬುರಗಿ: ಕಲಬುರಗಿ ಬಿಜೆಪಿ ಕಾರ್ಯಕರ್ತರು ಪೋಸ್ಟರ್ ಅಭಿಯಾನ ಪ್ರಾರಂಭಿಸಿದ್ದು, ಶಾಸಕ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆಂದು ಅವರ ಫೋಟೋ ಇರುವ ಪೋಸ್ಟ್ ರನ್ನುಕಲಬುರಗಿ ಜಿಲ್ಲೆಯ ಚಿತ್ತಾಪುರದ ಹಲವೆಡೆ ಅಂಟಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್ “ಪೇ ಸಿಎಂ” “ಸೇ ಸಿಎಂ” ಎಂದು ಅಭಿಯಾನ ಪ್ರಾರಂಭಿಸಿತ್ತು. ಇದಕ್ಕೆ ವಿರುದ್ಧವಾಗಿ ಬಿಜೆಪಿ ಡಿಕೆ ಶಿವುಕುಮಾರ್ ರಾಜ್ಯವನ್ನು ಲೂಟಿ ಮಾಡಿದ...
ರಾಮನಗರ: ಉತ್ಪನ್ನಗಳ ಬೇಡಿಕೆ ಕುಸಿತ ಹಿನ್ನೆಲೆ, ಮಿಟ್ಸುಬಿಷಿ ಎಲೆಕ್ಟ್ರಿಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯು ಬಿಡದಿಯಲ್ಲಿರುವ ಉತ್ಪದನಾ ಘಟಕದ ಟ್ರಾಕ್ಷನ್ ಮೋಟಾರ್ ಮತ್ತು ವಿವಿವಿಎಫ್ ಇನ್ವರ್ಟರ್ ಗಳ ಉತ್ಪಾದನೆ ಸ್ಥಗಿತಗೊಳಿಸಿದೆ.
ಉತ್ಪನ್ನಗಳಿಗೆ ಬೇಡಿಕೆ ಕುಸಿದಿದ್ದರಿಂದ ಕಂಪನಿ ಈ ಕ್ರಮ ಕೈಗೊಂಡಿದ್ದು,ಕಾರ್ಖಾನೆಯಲ್ಲಿರುವ ತನ್ನ 6 ಕಾರ್ಮಿಕರನ್ನು ನವೆಂಬರ್ 5ರಿಂದ ಸೇವೆಯಿಂದ ತೆಗೆದಿದೆ. ಕಂಪನಿಯಲ್ಲಿ ಕೆಲೆಸ ಮಾಡುತ್ತಿದ್ದ ಕೆಲಸಗಾರರಿಗೆ ...
ಮಂಗಳೂರು: ಖಾಸಗಿ ಟಿವಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ಅವರಿಗೆ ಬೆದರಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ನಗರದ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ.
ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ನೀಡಿರುವ ಹೇಳಿಕೆ ಹಿನ್ನೆಲೆ ಕೆಲವರು ಸಾಮಾಜಿಕ ಜಾಲತಾಣಲ್ಲಿ ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವುದಾಗಿ ಅವರ ಸಂಬಂಧಿಕರು ದೂರು ದಾಖಲಿಸಿದ್ದಾರೆ ಎಂದು ನಗರ...
Beauty tips:
ಅನೇಕ ಹುಡುಗಿಯರು ತಮ್ಮ ಉಗುರುಗಳು ಉದ್ದ ಮತ್ತು ಸುಂದರವಾಗಿರಬೇಕು ಎಂದು ಬಯಸುತ್ತಾರೆ. ಆದರೆ ಉಗುರುಗಳು ಬೇಗನೆ ಬೆಳೆಯುವುದಿಲ್ಲ ಮತ್ತು ಬೆಳೆದ ಉಗುರುಗಳು ಮುರಿದು ಹೋಗುತ್ತದೆ ಹಾಗಾದರೆ ಕೈ ಉಗುರುಗಳು ಮುರಿಯದೆ ವೇಗವಾಗಿ ಬೆಳೆಯಲು ಏನು ಮಾಡಬೇಕೆಂದು ಈಗ ತಿಳಿಯೋಣ .
ಸ್ವಲ್ಪ ಟೂತ್ ಪೇಸ್ಟ್ ಅನ್ನು ಉಗುರುಗಳ ಮೇಲೆ ಹಚ್ಚಿ ಮತ್ತು ಮೃದುವಾದ ಟೂತ್...
ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ನಾಯಕ ಕೃಷ್ಣ ಕುಮಾರ್ ಪಾಂಡೆಯವರು ಮೆರವಣಿಗೆ ವೇಳೆ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಇವರು ಮಹಾರಾಷ್ಟ್ರದ ಸೇವಾದಳದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಕೃಷ್ಣ ಕುಮಾರ್ ಪಾಂಡೆಯವರು ರಾಷ್ಟ್ರಧ್ವಜವನ್ನು ಹಿಡಿದು ಮೆರಣಿಗೆಯಲ್ಲಿ ನಡೆಯುತ್ತಿದ್ದರು, ನಂತರ ಧ್ವಜವನ್ನು ಸಹೋದ್ಯೋಗಿಗೆ ಕೊಟ್ಟು ಅಲ್ಲಿಂದ ಹಿಂದೆ ಸರಿಯುತ್ತಿಂದತೆಯೇ ಕುಸಿದುಬಿದ್ದರು. ಆಸ್ಪತ್ರೆಗೆ ಕರೆದುಕೊಂಡು ಹೋದರು ಅವರು ಬದುಕುಳಿಯಲಿಲ್ಲ ಎಲ್ಲಾ...
Beauty tips:
ಮುಖ ಸುಂದರವಾಗಿ ಕಾಣುವಲ್ಲಿ ಹುಬ್ಬುಗಳು ಪ್ರಮುಖ ಪಾತ್ರವಹಿಸುತ್ತವೆ. ಇವು ದಪ್ಪವಾಗಿದ್ದಷ್ಟೂ ನಾವು ಸುಂದರವಾಗಿ ಕಾಣುತ್ತೇವೆ ಎಂಬುದರಲ್ಲಿ ಎರಡನೇ ಮಾತಿಲ್ಲ. ಹುಬ್ಬುಗಳು ಎಲ್ಲರಿಗು ಒಂದೇ ಆಗಿರುವುದಿಲ್ಲ. ಕೆಲವರಿಗೆ ದುಂಡಾಗಿದ್ದರೆ ಇನ್ನು ಕೆಲವರಿಗೆ ಕಾಮನಬಿಲ್ಲಿನಂತಿರುತ್ತದೆ. ಹೆಚ್ಚಿನ ಜನರು ದಪ್ಪವಾಗಿದ್ದರೆ, ಕೆಲವರಿಗೆ ಪಾಪ ಇರುವುದಿಲ್ಲ. ಅಂತಹವರು ಹುಬ್ಬು ಹೆಚ್ಚಿಸಿಕೊಳ್ಳಲು ಏನು ಮಾಡಬಹುದು ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ....
ತುಮಕೂರಿನಲ್ಲಿ ಪ್ರೇಮ ವಿವಾಹದ ನಂತರ ಗರ್ಭಿಣಿಯಾಗಿರುವ ಪತ್ನಿಯನ್ನು ಬಿಟ್ಟು ಪತಿ ಮತ್ತೊಬ್ಬರೊಂದಿಗೆ ಮದುವೆಯಾಗಲು ಮುಂದಾದ ಆರೋಪ ಕೇಳಿಬಂದಿದೆ. ಪೀಡಿತೆ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಪಾವಗಡ...