Wednesday, May 6, 2026

Karnataka Tv

ಆರೋಗ್ಯ ಮತ್ತು ಅಡುಗೆ ಸಲಹೆಗಳು..ಭಾಗ -1

Health tips: 1.ಆರೋಗ್ಯಕರ ಆಹಾರವನ್ನು ಸೇವಿಸಿ. 2.ಉಪ್ಪು ಮತ್ತು ಸಕ್ಕರೆ ಕಡಿಮೆ ಇರಬೇಕು. 3.ಹಾನಿಕಾರಕ ಕೊಬ್ಬಿನ ಸೇವನೆಯನ್ನು ಕಡಿಮೆ ಮಾಡಿ. 4.ಹಾನಿಕಾರಕ ಆಲ್ಕೋಹಾಲ್ ಬಳಕೆಯನ್ನು ತಪ್ಪಿಸಿ 5.ಧೂಮಪಾನ ಮಾಡಬೇಡಿ. 6.ನಿಯಮಿತವಾಗಿ ರಕ್ತವನ್ನು ಪರೀಕ್ಷಿಸಿಕೊಳ್ಳಿ ಚುರುಕಾಗಿರಿ. 7.ಸುರಕ್ಷಿತ ನೀರನ್ನು ಮಾತ್ರ ಕುಡಿಯಿರಿ. 8.ನಿಮ್ಮ ಕೈಗಳನ್ನು ಸರಿಯಾಗಿ ತೊಳೆಯಿರಿ. ಬೆಳಗಿನ ಉಪಾಹಾರದ ಸಲಹೆಗಳು: 1.ಮುಂಜಾನೆ ಅನ್ನದೊಂದಿಗೆ ಮಾಡಿದ ದೋಸೆ ,ಇಡ್ಲಿಯನ್ನು ತಿನ್ನಬೇಡಿ ಬದಲಿಗೆ ಬೇಳೆ, ರಾಗಿ ಹಾಕಿ ಮಾಡಿದ ಇಡ್ಲಿ, ದೋಸೆ...

ರೈತರು ಫಸಲ್ ಭಿಮಾ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಿ: ಡಾ: ಎಚ್.ಎನ್.ಗೋಪಾಲಕೃಷ್ಣ

ಅತಿವೃಷ್ಟಿ/ ಅನಾವೃಷ್ಟಿ ಅಕಾಲಿಕ ಮಳೆ ಮುಂತಾದ ಪ್ರಕೃತಿ ವಿಕೋಪಗಳಲ್ಲಿ ಬೆಳೆ ನಷ್ಟ ಸಂಭವಿಸಿದರೆ, ರೈತರಿಗೆ ಪರಿಹಾರ ನೀಡಲು ನೀಡುವ ಮೂಲಕ ಭದ್ರತೆ ಒದಗಿಸಲು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಸಹಕಾರಿಯಾಗಿದ್ದು, ರೈತರು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ: ಎಚ್.ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ...

ಕಾಲುಬಾಯಿ ರೋಗ ನಿರ್ಮೂಲನಾ ಲಸಿಕಾ ಅಭಿಯಾನಕ್ಕೆ ಸಚಿವ ಡಾ.ನಾರಾಯಣಗೌಡ ಚಾಲನೆ..

ಮಂಡ್ಯ: ಕಾಲುಬಾಯಿ ರೋಗ ನಿರ್ಮೂಲನಾ ಲಸಿಕಾ ಅಭಿಯಾನಕ್ಕೆ ಕೆಆರ್ ಪೇಟೆಯಲ್ಲಿ ಇಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಚಾಲನೆ ನೀಡಿದರು. ಗೋಪೂಜೆ ಸಲ್ಲಿಸುವ ಮೂಲಕ ಮೂರನೇ ಹಂತದ ಲಸಿಕಾ ಅಭಿಯಾನಕ್ಕೆ ಸಚಿವರು ಚಾಲನೆ ನೀಡಿದರು. ಕೆಆರ್ ಪೇಟೆಯಲ್ಲಿ ಸುಮಾರು 1.06 ಲಕ್ಷದ ದನಗಳಿದ್ದು, ಮುಂಜಾಗ್ರತಾ ಕ್ರಮವಾಗಿ ಕಾಲುಬಾಯಿ ರೋಗ ಲಸಿಕಾ...

ಮಜ್ಜಿಗೆಯಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ…!

Health tips: ಆಯುರ್ವೇದದ ಪ್ರಕಾರ ಮಜ್ಜಿಗೆ ಸೇವನೆ ಮಾಡುವುದರಿಂದ ಆಗುವ ಲಾಭವೇನು ಮಜ್ಜಿಗೆಯನ್ನು ಯಾರು ಸೇವನೆಮಾಡಬೇಕು, ಯಾರು ಸೇವನೆಮಾಡಬಾರದು, ಹೇಗೆ ಸೇವನೆ ಮಾಡಬೇಕು ಯಾವ ಸಮಯದಲ್ಲಿ ಸೇವನೆ ಮಾಡಬೇಕು..?ಈ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳೋಣ. ಹಲವಾರು ಚಿಕಿತ್ಸೆಗಳಿಗೆ ಮಜ್ಜಿಗೆಯನ್ನು ಬಳಸಲಗುತ್ತದೆ .ಶರೀರದ ನರಗಳ ದೌರ್ಬಲ್ಯತೆಗೆ ,ಮೆದುಳಿನಿಂದ ಏನಾದರು ವ್ಯಾದಿಗಳು ಉಂಟಾದರೆ , ತುಂಬಾ ಸ್ಟ್ರೆಸ್ ಇದ್ರೆ ಅಂಥವರಿಗೆ ಆಯುರ್ವೇದದಲ್ಲಿ...

ವಿಗ್ರಹಗಳ ನಾಪತ್ತೆ ಪ್ರಕರಣ ಸಿಬಿಐಗೆ ವಹಿಸಿದ ಹೈಕೋರ್ಟ್

ದೆಹಲಿ: ತಮಿಳುನಾಡಿನ ಪೋಲಿಸ್ ಮಹಾನೀರಿಕ್ಷಕ ಆಗಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಎ.ಜೆ ಪೊನ್ ಮಾಣಿಕವೇಲ್ ವಿರುದ್ಧ ನಿವೃತ್ತ ಇನ್ಸಪೆಕ್ಟರ್ ಖಾದರ್ ಮಾಡಿದ್ದ ಆರೋಪಗಳ ಬಗ್ಗೆ ಸಿಬಿಐ ತನಿಖೆಗೆ ಜು.22 ರಂದು ಮದ್ರಾಸ್ ಹೈಕೋರ್ಟ್ ಆದೇಶ ನೀಡಿತ್ತು.ಇದರಲ್ಲಿ ಬಾಚ ಮತ್ತು ಹೆಡ್ ಕಾನ್ಸ್ ಸ್ಟಬಲ್ ಗಳನ್ನು ಆರೋಪಿಗಳೆಂದು ಹೇಳಲಾಗಿದೆ. ವಿಗ್ರಹ ಕಳವು ಪ್ರಕರಣಗಳ ಮುಖ್ಯ ಆರೋಪಿ ದೀನದಯಾಳ್...

‘ಮತ್ತೆ ನಮ್ಮ ತೋಟಕ್ಕೆ ಆನೆ ಬಂದರೆ ಹೊಡೆದು ಸಾಯಿಸುತ್ತೇವೆ ‘

ಹಾಸನ: ಹಾಸನ ಹಾಗೂ ಕೊಡಗು ಜಿಲ್ಲೆಯಲ್ಲಿ ಕಾಡಾನೆ ಮಾನವ ಸಂಘರ್ಷ‌ ನಿಯಂತ್ರಣ ಅಧ್ಯಯನಕ್ಕೆ ಉನ್ನತಮಟ್ಟದ ತಂಡ ಭೇಟಿ ನೀಡಿತ್ತು. ಸಿಎಂ ಬಸವರಾಜ್ ಬೊಮ್ಮಯಿ ಸೂಚನೆಯಂತೆ ಇಂದಿನಿಂದ ಹಾಸನ‌, ಕೊಡಗು ಭಾಗದಲ್ಲಿ, ಅಧಿಕಾರಿಗಳು, ಜನಪ್ರತಿನಿಧಿಗಳು, ಬಾದಿತ ಪ್ರದೇಶದ ಜನರು, ವಿವಿಧ ಸಂಘ ಸಂಸ್ಥೆಗಳ ಮುಖಂಡರ ಜೊತೆ ಸಭೆ ನಡೆಸಲಾಯಿತು. ಹಾಸನದಲ್ಲಿ ಒಕ್ಕಲಿಗರ ಸಂಘದ ನೂತನ ವಿದ್ಯಾರ್ಥಿಗಳ ವಸತಿ...

ಮನೆಯಲ್ಲೇ ತಯಾರಿಸಿ ರುಚಿಕರ ಕ್ಯಾಬೇಜ್ ವಡೆ..

ಹಲವು ರೋಗಗಳು ಹರಡುತ್ತಿರುವ ಈ ಕಾಲದಲ್ಲಿ ಹಲವರು ಸ್ಟ್ರೀಟ್ ಫುಡ್ ತಿನ್ನುವುದನ್ನ ಕಡಿಮೆ ಮಾಡುತ್ತಿದ್ದಾರೆ. ಮನೆಯಲ್ಲೇ ಹಲವು ರೆಸಿಪಿಗಳನ್ನು ಕಲಿತು, ಟ್ರೈ ಮಾಡುತ್ತಿದ್ದಾರೆ. ಹಾಗಾಗಿ ನಾವಿಂದು ಮನೆಯಲ್ಲೇ ರುಚಿಕರ ಕ್ಯಾಬೇಜ್ ವಡೆ ಮಾಡುವುದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ನೇರಳೆ ಹಣ್ಣಿನ ಬೀಜದ ಪುಡಿಯ ಸೇವನೆಯಿಂದಾಗಲಿದೆ ಉತ್ತಮ ಲಾಭ.. ಬೇಕಾಗುವ ಸಾಮಗ್ರಿ:  ಒಂದು ಬೌಲ್ ಕಡಲೆ ಹಿಟ್ಟು...

ಹಾಸನದಲ್ಲಿ ಒಕ್ಕಲಿಗರ ಸಂಘದ ನೂತನ ವಿದ್ಯಾರ್ಥಿಗಳ ವಸತಿ ನಿಲಯ ಉದ್ಘಾಟನೆ..

ಹಾಸನ : ನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಒಕ್ಕಲಿಗರ ಸಂಘದ ನೂತನ ವಿದ್ಯಾರ್ಥಿಗಳ ವಸತಿ ನಿಲಯ ಉದ್ಘಾಟನೆ ಕಾರ್ಯಕ್ರಮವನ್ನು ನ.9 ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ರಘು ಗೌಡ ಹೇಳಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಕ್ಕಲಿಗರ ಸಂಘದ ವತಿಯಿಂದ ನಗರದ ಬಿ. ಕಾಟಿಹಳ್ಳಿ ಎಸ್. ಬಿ. ಎಂ ಕಾಲೋನಿಯಲ್ಲಿ ನೂತನವಾಗಿ  250...

ಐಸಿಸಿ ಅಕ್ಟೋಬರ್ ತಿಂಗಳ ಆಟಗಾರ ಪ್ರಶಸ್ತಿ ಗೆದ್ದ ವಿರಾಟ ಕೊಹ್ಲಿ..!

ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಐಸಿಸಿ ಅಕ್ಟೋಬರ್ ತಿಂಗಳ ಪ್ರಶಸ್ತಿ ಲಭಿಸಿದ್ದು, ಏಷ್ಯಾಕಪ್ ನಿಂದ ಮತ್ತೆ ಫಾರ್ಮ್ ಗೆ ಇಳಿದಿರುವ ಕೊಹ್ಲಿ ಟಿ20 ಕ್ರಿಕೆಟ್ ನಲ್ಲಿ ಹಲವು ಅರ್ಧಶತಕಗಳನ್ನು ಬಾರಿಸಿ ರನ್ ಗಳ ಮಳೆ ಸುರಿಸಿದ್ದರು. ಈಗ ಐಸಿಸಿ ಅಕ್ಟೋಬರ್ ತಿಂಗಳ ಕ್ರಿಕೆಟಿಗ ಪ್ರಶಸ್ತಿ ಪಟ್ಟಿ ಬಿಡುಗಡೆ...

ಚನ್ನರಾಯಪಟ್ಟಣ ರಾಘವೇಂದ್ರ ಸ್ವಾಮಿ ಮಠದಲ್ಲಿ 50 ನೇ ರಾಷ್ಟ್ರೀಯ ನೃತ್ಯೋತ್ಸವ ಕಾರ್ಯಕ್ರಮ..

ಹಾಸನ : ಚನ್ನರಾಯಪಟ್ಟಣ  ರಾಷ್ಟ್ರೀಯ ಶಾಸ್ತ್ರೀಯ ನೃತ್ಯ ಅಕಾಡೆಮಿ ಹಾಗೂ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಸಂಯುಕ್ತ ಆಶ್ರಯದಲ್ಲಿ ನ. 13 ರಂದು ಮಠದ ಆವರಣದಲ್ಲಿ 50 ನೇ ರಾಷ್ಟ್ರೀಯ ನೃತ್ಯೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಭರತನಾಟ್ಯ ಕಲಾವಿದೆ  ಸ್ವಾತಿ ಭಾರದ್ವಾಜ್ ಹೇಳಿದರು. ರೋಡ್ ಹಂಪ್ಸ್ ನಿರ್ಮಿಸುವಂತೆ ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟನೆ.. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ...

About Me

31980 POSTS
0 COMMENTS
- Advertisement -spot_img

Latest News

ಬೆಂಗಳೂರಿನಲ್ಲಿ ಹೈ-ಅಲರ್ಟ್! ಮೇ 10ಕ್ಕೆ ಬೆಂಗಳೂರಿಗೆ ಮೋದಿ!

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ್ ಅವರ 70ನೇ ಜನ್ಮದಿನೋತ್ಸವದ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿ...
- Advertisement -spot_img