ಕಲಬುರಗಿ: 70 ವರ್ಷದ ವೃದ್ದೆ ಮೇಲೆ ಯುವಕ ಅತ್ಯಾಚಾರ ಎಸಗಿರುವ ಘಟನೆ ಆಳಂದ ತಾಲೂಕಿನ ಅಣ್ಣೂರು ಗ್ರಾಮದಲ್ಲಿ ನಡೆದಿದೆ. ಕೆಲವು ವರ್ಷಗಳಿಂದ ಖಾಯಿಲೆಯಿಂದ ವೃದ್ದೆ ಮನೆಯಲ್ಲಿದ್ದರು ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ. ಗ್ರಾಮದ ಸಂತೋಷ್ (28) ಎಂಬ ಯುವಕ ಅತ್ಯಾಚಾರ ಮಾಡಿದ ವ್ಯಕ್ತಿ.
ಬೆಂಗಳೂರು: ಗಂಧದಗುಡಿ ಚಿತ್ರದ ಟಿಕೆಟ್ ದರವನ್ನುಇಳಿಸಲಾಗಿದ್ದು, ನ.7ರಿಂದ 10ರವರೆಗೆ ಹೊಸ ದರ 56ರೂ, (ಸಿಂಗಲ್ ಸ್ಕ್ರೀನ್) 112ರೂ (ಮಲ್ಟಿಪ್ಲೆಕ್ಸ್) ಮಾಡಲಾಗದೆ ಎಂದು ಅಶ್ವಿನಿ ಪುನೀತ್ ರಾಜ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಂಧದಗುಡಿ ಸಿನಿಮಾ ಪುನಿತ್ ಅವರ ಕನಸು. ಎಲ್ಲರೂ ಸಿನಿಮಾ ನೋಡಲಿ ಎಂಬ ಉದ್ದೇಶದಿಂದ ಚಿತ್ರತಂಡ ಈ ನಿರ್ಧಾರ ಮಾಡಿದೆ. ರಾಜ್ಯದ ವನ್ಯ ಸಂಪತ್ತು, ಪಕೃತಿ...
Sports
ಅತ್ಯಾಚಾರ ಆರೋಪದ ಹಿನ್ನೆಲೆ ಶ್ರೀಲಂಕಾ ಬ್ಯಾಟರ್ ಧನುಷ್ಕ್ ಗುಣತಿಲಕರನ್ನು ಎಲ್ಲ ತರಹದ ಕ್ರಕೆಟ್ ಗಳಿಂದ ಅಮಾನತು ಮಾಡಲಾಗಿದೆ. ರೋಸ್ ಬೇಯಲ್ಲಿ ಈ ಘಟನೆ ನಡೆದಿದ್ದು, ಸಿಡ್ನಿಯ 29 ವರ್ಷದ ಮಹಿಳೆಯನ್ನು ಆನ್ ಲೈನ್ ಡೇಟಿಂಗ್ ಮೂಲಕ ಸಂಪರ್ಕ ಮಾಡಿ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರು ನೀಡಿರುವುದಾಗಿ ಪೋಲಿಸರು ತಿಳಿದ್ದಾರೆ.
2015ರಿಂದ ಅಂತರಾಷ್ಷ್ರೀಯ ಕ್ರಿಕೆಟ್ ಗೆ...
Devotional:
ಲಿಂಗವನ್ನು ಶಿವನ ರೂಪವೆಂದು ಹೇಗೆ ಪೂಜಿಸಲಾಗುತ್ತದೆಯೋ ಅದೇ ರೀತಿ ಸಾಲಿಗ್ರಾಮವನ್ನು ವಿಷ್ಣುವಿನ ರೂಪವೆಂದು ಪೂಜಿಸಲಾಗುತ್ತದೆ. ಗೋಲೋಕದಲ್ಲಿ ತುಳಸಿ ಮತ್ತು ಸುದಮುಲರು ರಾಧಾದೇವಿ ಯಿಂದ ಶಾಪಗ್ರಸ್ತರಾಗಿ ಭೂಮಿಯಲ್ಲಿ ತುಳಸಿ ಮತ್ತು ಶಂಖಚೂಡಾಗಿ ಜನಿಸುತ್ತಾರೆ. ಕಾಲಕ್ರಮೇಣ ಇಬ್ಬರೂ ಮದುವೆಯಾಗುತ್ತಾರೆ. ನಂತರ ತುಳಸಿ ದೇಹದಿಂದ ಹಿಮಗಿರಿಯ ದಕ್ಷಿಣಕ್ಕೆ ಗಂಡಕಿ ನದಿ, ತುಳಸಿ ಗಿಡಗಳು ಕೂದಲಿನಿಂದ ಹುಟ್ಟುತ್ತವೆ ಎಂದು ದೇವಿ...
ಮಂಡ್ಯ: ಶ್ರೀರಂಗಪಟ್ಟಣದ ಕೆ ಆರ್ ಎಸ್ ಬೃಂದಾವದಲ್ಲಿ ಚಿರತೆ ಕಾಣಿದ್ದರಿಂದ ಅಲ್ಲಿರುವ ಪ್ರವಾಸಿಗರು ಭಯಬೀತರಾಗಿ ಹೊರಗೆ ಓಡಿದರು. ಬೃಂದಾವನ ನೋಡಲು ಸಾವಿರಾರು ಜನ ಪ್ರವಾಸಿಗರು ಬಂದಿದ್ದರು, ಮೀನುಗಾರಿಕಾ ಅಕ್ವೇರಿಯಂ ಬಳಿಯ ರಾಯಲ್ ಆರ್ಕಿಡ್ ಹೋಟೆಲ್ ಕಡೆ ಚಿರತೆ ಹೋಗುತ್ತಿರುವುದನ್ನು ಅಲ್ಲಿಯ ಭದ್ರತಾ ಸಿಬ್ಬಂದಿ ನೋಡಿದ್ದಾರೆ. ತಕ್ಷಣ ಭಧ್ರತಾ ಸಿಬ್ಬಂದಿ ಪ್ರವಾಸಿಗರನ್ನು ಹೋರಗೆ ಕಳುಹಿಸಿದ್ದಾರೆ. 15...
Health tips:
ಅರಳಿಮರದ ಎಲೆಗಳ ರಸವನ್ನು ಕುಡಿಯುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನವಾಗಲಿದ್ದು, ಇದರ ಎಲೆಗಳು ಅನೇಕ ಪೋಷಕಾಂಶಗಳಲ್ಲಿ ಸಮೃಧ್ದವಾಗಿದೆ. ಇದು ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸುವಲ್ಲಿ ಸಹಾಯ ಮಾಡುತ್ತದೆ. ಇದರಲ್ಲಿ ಹಲವಾರು ಔಷಧೀಯ ಗುಣಗಳಿದ್ದು, ಅನೇಕ ಗಂಭೀರ ಕಾಯಿಲೆಗಳನ್ನು ತಡೆಗಟ್ಟುಲು ಸಹಾಯ ಮಾಡುತ್ತದೆ. ಅರಳಿ ಮರದ ಎಲೆಗಳು ಕ್ಯಾಲ್ಸಿಯಂ., ಕಬ್ಬಿಣ, ಪ್ರೋಟೀನ್, ಫೈಬರ್, ಮ್ಯಾಂಗನೀಸ್, ತಾಮ್ರದಂತಹ...
Chandra Grahana:
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಚಂದ್ರಗ್ರಹಣವನ್ನು ಅಶುಭವೆಂದು ಪರಿಗಣಿಸಲಾಗಿದೆ, ಚಂದ್ರಗ್ರಹಣವನ್ನು ಧಾರ್ಮಿಕ ಗ್ರಂಥಗಳಲ್ಲಿ ವಿವರಿಸಲಾಗಿದೆ. ಈ ಸಮಯದಲ್ಲಿ, ಎಲ್ಲಾ ರೀತಿಯ ನಕಾರಾತ್ಮಕ ಶಕ್ತಿಗಳು ಬಲವನ್ನು ಪಡೆಯುತ್ತವೆ, ಆದ್ದರಿಂದ ಅಂತಹ ಸಂದರ್ಭಗಳಲ್ಲಿ ಯಾವುದೇ ಶುಭ ಕಾರ್ಯಗಳನ್ನು ಮಾಡಬಾರದು. ಖಗೋಳಶಾಸ್ತ್ರದ ಪ್ರಕಾರ, ಈ ವರ್ಷ ನವೆಂಬರ್ 8ರಂದು ಕೊನೆಯ ಮತ್ತು ಎರಡನೇ ಚಂದ್ರಗ್ರಹಣ ಸಂಭವಿಸಲಿದೆ. ಈ ಗ್ರಹಣವು ಜ್ಯೋತಿಷ್ಯ...
ಬೆಂಗಳೂರು: ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ ಮತ್ತು ಕೇಂದ್ರ ಹಿಂದಿ ನಿರ್ದೇಶನಾಲಯದ ಸಹಯೋಗದೊಂದಿಗೆ ವಿದೇಶಿಗರಿಗಾಗಿ ಹಿಂದಿ ಕಲಿಸಲು ನ.16 ರಿಂದ ಆನ್ ಲೈನ್ ತರಗತಿಯನ್ನು ಪ್ರಾರಂಭಿಸಲಿದೆ. ಈ ತರಗತಿಯಲ್ಲಿ ಹಿಂದಿ ಜಾಗೃತಿಯ ಬೇಸಿಕ್ ಕೋರ್ಸ್ ನ್ನು 3 ತಿಂಗಳು ಆನ್ ಲೈನ್ ಮೂಲಕ ವಾರಕ್ಕೆ 2 ದಿನದಂತೆ ನಡೆಸಲಾಗುವುದೆಂದು ಐಸಿಸಿಆರ್ ಪ್ರಕಟಿಸಿದೆ.
ತರಗತಿಯ ಒಟ್ಟು...
ಚೆನ್ನೈ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೋಮವಾರ ಬೆಳಿಗ್ಗೆ 5.50 ರಂದು ಚೆನ್ನೈನ ಎಮ್.ಜಿ ರಾಮಚಂದ್ರನ್ ಕೇಂದ್ರ ರೈಲು ನಿಲ್ದಾಣದಿಂದ ಪ್ರಾಯೋಗಿಕ ಸಂಚಾರ ಆರಂಭಿಸಿದೆ. ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಒಟ್ಟು 483 ಕಿ.ಮೀ. ದೂರವನ್ನು ಕ್ರಮಿಸಿಲಿದೆ.
ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಇತ್ತಿಚೇಗಷ್ಟೇ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಭಾರತೀಯ...
Devotional:
ಪರಶುರಾಮ ವಿಷ್ಣುವಿನ ಆರನೆಯ ಅವತಾರ, ಮತ್ತು ಬ್ರಹ್ಮನ ವಂಶಸ್ಥ ಹಾಗೂ ಶಿವನ ಶಿಷ್ಯ ಎಂಬ ಉಲ್ಲೇಖವಿದೆ, ಪರುಶುರಾಮ ರೇಣುಕಾ ಹಾಗೂ ಸಪ್ತರ್ಷಿ ಜಮದಗ್ನಿಯ ಪುತ್ರ. ಇವರು ತ್ರೇತಾಯುಗದ ಕೊನೆಯಲ್ಲಿ ಜೀವಿಸಿದ್ದರು. ಇವರು ಹಿಂದೂ ಧರ್ಮದ ಏಳು ಅಮರ್ತ್ಯರು ಅಥವಾ ಚಿರಂಜೀವಿಗಳ ಪೈಕಿ ಒಬ್ಬರು.
ಜಮದಗ್ನಿ ಎಂಬ ಋಷಿಗಳು ತಮ್ಮ ಭಕ್ತಿಯಿಂದ ಭಗವಂತನ ಕೃಪೆಗೆ ಪಾತ್ರರಾಗಿದ್ದರು. ಅವರಿಗೆ...
ಶಿರಸಿ-ಹಾವೇರಿ ಹೆದ್ದಾರಿ ಬೇಡಿಕೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭುಗಿಲೆದ್ದ ಹೋರಾಟ. “ಮಾಡು ಇಲ್ಲವೇ ಮಡಿ” ಘೋಷಣೆಯೊಂದಿಗೆ ರಾಜಕೀಯ ತಾಪಮಾನವನ್ನು ಏರಿಸಿದೆ. ಶಿರಸಿ ತಾಲೂಕಿನ ಬಿಸಿಲಕೊಪ್ಪ ಬಳಿ...