Wednesday, May 6, 2026

Karnataka Tv

ಕರಿಬೇವಿನ ಎಣ್ಣೆಯಿಂದ ಆರೋಗ್ಯಕ್ಕಾಗಲಿದೆ ಅತ್ಯುನ್ನತ ಲಾಭ..

ಆಯುರ್ವೇದದಲ್ಲಿ ಹಲವು ರೀತಿಯ ಎಣ್ಣೆಗಳ ತಯಾರಿಕೆ ಬಗ್ಗೆ ಮಾಹಿತಿ ಇದೆ. ಒಂದೊಂದು ಎಣ್ಣೆಗೂ ಅದರದ್ದೇ ಆದ ಮಹತ್ವವಿದೆ. ಅದೇ ರೀತಿ ಕರಿಬೇವಿನ ಎಣ್ಣೆಯಿಂದಲೂ ಆರೋಗ್ಯಕ್ಕೆ ಅತ್ಯುನ್ನತ ಪ್ರಯೋಜನಗಳಿದೆ. ಹಾಗಾದ್ರೆ ಆ ಪ್ರಯೋಜನಗಳೇನು ಅಂತಾ ತಿಳಿಯೋಣ ಬನ್ನಿ.. ಕರಿಬೇವಿನ ಉಪಯೋಗವನ್ನು ನೀವು ಪ್ರತಿದಿನ ಮಾಡೇ ಮಾಡ್ತೀರಾ. ಅದರಲ್ಲೂ ಕರಿಬೇವಿನ ಉಪಯೋಗವನ್ನು ಹೆಚ್ಚಾಗಿ ಮಾಡುವುದೇ ದಕ್ಷಿಣ ಭಾರತದವರು. ಪಲ್ಯ,...

ಮಾಜಿ ಶಾಸಕ ಮಂಜುನಾಥ್ ಗೌಡ ಹಲ್ಲೆ ನಡೆಸಿರೋ ವೀಡಿಯೋ ವೈರಲ್..

https://www.youtube.com/watch?v=BgLLtDQyzbw ಕೋಲಾರ: ಕೋಲಾರ ಜಿಲ್ಲೆಯ ಟೇರಲ್‌ನಲ್ಲಿ ಕೆಂಪೇಗೌಡ ರಥಯಾತ್ರೆ ವೇಳೆ ಗಲಾಟೆ ವಿಚಾರವಾಗಿ, ಮಾಜಿ ಶಾಸಕ ಮಂಜುನಾಥ್ ಗೌಡ ಹಲ್ಲೆ ನಡೆಸಿರೋ ವೀಡಿಯೋ ವೈರಲ್ ಆಗಿದೆ. ಹಿರಿಯ ಬಿಜೆಪಿ ಮುಖಂಡ ಗೋಪಾಲಗೌಡರಿಗೆ ಹಿಂಬದಿಯಿಂದ ಹೊಡೆದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವರು ಇದಕ್‌ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲ್ಲೆ ಮಾಡಿದ್ದಲ್ಲದೇ, ಕೆಂಪೇಗೌಡರ ರಥಯಾತ್ರೆಯ ವಾಹನ ಚಾಲಕನನ್ನ ಬಲವಂತವಾಗಿ...

ಚಿಕನ್ ಖರೀದಿಸುವ ಮುನ್ನ ಈ ವಿಷಯಗಳನ್ನು ಗಮನಿಸಿ …!

Health tips: ಕೋಳಿ ಅಂಗಡಿಗಳ ಮುಂದೆ ಕೋಳಿ ಖರೀದಿಸುವ ಪರಿಸ್ಥಿತಿ ಬದಲಾಗಿದೆ, ಚಿಕನ್ ಮಾರುವ ಅಂಗಡಿಗಳು AC ಅಂಗಡಿಗಳಾಗಿ ಮಾರ್ ಪಾಡ್ ಆಗಿದೆ ,ಅಲ್ಲಿ ಮಾರುವ ಚಿಕನ್ನಲ್ಲಿ ಒಂದು ಹನಿ ರಕ್ತ ಕಣಗಳು ಇರುವುದಿಲ್ಲ ಅಷ್ಟು ಸ್ವಚ್ಛವಾಗಿರುತ್ತದೆ. ಆದರೆ ಇದು ಫ್ರೆಶ್ ಚಿಕನ್ ಅಥವಾ ಹಳೆಯ ಚಿಕನ್ ಎಂದು ಕಂಡು ಹಿಡಿಯಲು ಸಾಮಾನ್ಯವಾಗಿ ಹಾಗುವುದಿಲ್ಲ ಈ...

ಸ್ವತಂತ್ರ ಭಾರತದ ನಂತರ ಮೊದಲು ವೋಟ್ ಮಾಡಿದ್ದ ಹಿರಿಯ ನಾಗರಿಕ ನಿಧನ

ಸ್ವತಂತ್ರ ಭಾರತದ ನಂತರ ನಡೆದ ಮೊದಲ ಚುನಾವಣೆಯಲ್ಲಿ ವೋಟ್ ಮಾಡಿದ್ದ ಹಿರಿಯ ನಾಗರಿಕ ನಿಧನರಾಗಿದ್ದಾರೆ. ಹಿಮಾಚಲ ಪ್ರದೇಶದ ಕಲ್ಪಾದಲ್ಲರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.106 ವರ್ಷದ ಶ್ಯಾಮ್ ಸರಣ್ ನೇಗಿ ಹಿಮಾಚಲ ಪ್ರದೇಶದ ಕಲ್ಪಾ ಮತಗಟ್ಟೆಯಲ್ಲಿ ಮೊದಲಬಾರಿಗೆ ಮತ ಚಲಾವಣೆ ಮಾಡಿ ಒಟ್ಟು 34 ಬಾರಿ ಮತ ಚಲಾಯಿಸಿದ್ದರು. ನೇಗಿಯವರು ಸ್ವತಂತ್ರ ಭಾರತದ ಅಕ್ಟೋಬರ್ 23, 1951ರಂದು...

‘ಭವಾನಿ ಅಕ್ಕನವರು ಈ ಮನಸ್ಥಿತಿಯನ್ನು ಬದಲಾವಣೆ ಮಾಡಿಕೊಳ್ಳಬೇಕು’

ಹಾಸನ: ಸರ್ಕಾರಿ ನೌಕರರ ಕುಟುಂಬಕ್ಕೆ ಹಾಲಿ ಮತ್ತು ನಿವೃತ್ತ ನೌಕರರ ಕುಟುಂಬಕ್ಕೆ ಭವಾನಿ ಅಕ್ಕನವರ ಮಾತಿನಿಂದ ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದು, ಕೂಡಲೇ ಕ್ಷಮೆಯನ್ನು ಕೇಳಬೇಕು ಎಂದು ರಾಧಮ್ಮ ಜನಸ್ಪಂದನಾ ಸಂಸ್ಥಾಪಕರಾದ ಬಿ.ಎನ್. ಹೇಮಂತ್ ಕುಮಾರ್ ಆಗ್ರಹಿಸಿದರು.. ಅಬಕಾರಿ ಇಲಾಖೆಯಿಂದ ವಶಪಡಿಸಿಕೊಂಡ ಮದ್ಯವನ್ನು ನಾಶ… ​ ​ ​ ​ ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ರಾಜಕಾರಣಕೋಸ್ಕರ ಪ್ರತಿಯೊಂದು ಸಂದರ್ಭದಲ್ಲಿ ಕೂಡ...

ನನ್ನ ವಿರುದ್ಧ ದಿನವಿಡೀ ಪ್ರಲಾಪ ಮಾಡಿದರು ಅದರ ಬೆಲೆ 8 ಡಾಲರ್ : ಟ್ವಿಟರ್ ಮಾಲಿಕ ಮಸ್ಕ್

ದೆಹಲಿ: ಟ್ವಿಟರ್​ನ ವೇರಿಫೈಡ್ ಖಾತೆಗಳ ‘ಬ್ಲೂ’ ಟಿಕ್​ಗೆ ಶುಲ್ಕ ವಿಧಿಸುವ ನಿಲುವನ್ನು ಟ್ವಿಟರ್ ಸಂಸ್ಥೆಯ ಹೊಸ ಮಾಲಿಕ ಇಲಾನ್ ಮಸ್ಕ್ ಮತ್ತೆ ಸಮರ್ಥಿಸಿಕೊಂಡಿದ್ದಾರೆ. ಬ್ಲೂಟಿಕ್​ಗೆ 8 ಡಾಲರ್ ಶುಲ್ಕ ವಿಧಿಸುವದರ ಬಗ್ಗೆ ಸೆಲೆಬ್ರೆಟಿಗಳು ಸೇರಿ ಹಲವರು ಮಸ್ಕ್​ ಅವರನ್ನು ಟೀಕಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು “ದಿನವಿಡಿ ನನ್ನ ವಿರುದ್ಧ ಪ್ರಲಾಪ ಮಾಡಿದರು...

ವಿಶೇಷ ಚೇತನ ಮಕ್ಕಳ ಜೊತೆ ಬಿಜೆಪಿಯಿಂದ ಬಿ.ವೈ. ವಿಜಯೇಂದ್ರ ಜನ್ಮದಿನ ಆಚರಣೆ..

ಹಾಸನ: ನಗರದ ವಿದ್ಯಾನಗರದ ಬಳಿ ಇರುವ ಸಾಧ್ಯ ವಿಶೇಷ ಚೇತನ ಶಾಲೆಯ ಮಕ್ಕಳ ಜೊತೆ ಬಿಜೆಪಿ ಪಕ್ಷದವತಿಯಿಂದ ಕೇಕ್ ಕತ್ತರಿಸುವುದರ ಮೂಲಕ ಬಿಜೆಪಿ ಮುಖಂಡರಾದ ಬಿ.ವೈ. ವಿಜಯೇಂದ್ರ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ​ ​ ​ ​ ​ ​ ಮಾನಸಿಕ ವಿಶೇಷ ಚೇತನ ಮಕ್ಕಳ ಜೊತೆಯಲ್ಲಿ ಕೇಕ್ ಮತ್ತು ಹಣ್ಣು ಹಂಪಲು ನೀಡುವ...

ಒಣ ಕೊಬ್ಬರಿಯ ಆರೋಗ್ಯ ರಹಸ್ಯಗಳು…!

Health tips: ತೆಂಗಿನ ವೃಕ್ಷಕ್ಕೆ ಕಲ್ಪ ವೃಕ್ಷ ಎಂದು ಕರೆಯುತ್ತಾರೆ, ಯಾವುದೇ ಶುಭ ಸಮಾರಂಭಗಳಲ್ಲಿ ತೆಂಗಿನ ಎಲೆ ಇದ್ದರೆ ಅದರ ಕಳೆಯೇ ಬೇರೆ ಎನ್ನಬಹುದು ಇದನ್ನು ಎಲ್ಲ ಸಂಭ್ರಮಾಚರಣೆಯಲ್ಲೂ ಬಳಸುತ್ತಾರೆ, ಹಾಗೆಯೆ ತೆಂಗಿನ ಕಾಯಿಯನ್ನು ಸಹ ಎಲ್ಲ ಸಮಾರಂಭಗಳಲ್ಲಿ ಬಳಸುತ್ತಾರೆ. ಹಾಗೆಯೆ ಒಣ ಕೊಬ್ಬರಿಯನ್ನು ಸಾಮಾನ್ಯವಾಗಿ ಎಲ್ಲ ಸಿಹಿಯ ಪದಾರ್ತಗಳನ್ನು ಮಾಡುವಾಗ ಉಪಯೋಗಿಸುತ್ತಾರೆ, ಕಾಯಿಒಬ್ಬಟು ಮಾಡಲು...

ಅಬಕಾರಿ ಇಲಾಖೆಯಿಂದ ವಶಪಡಿಸಿಕೊಂಡ ಮದ್ಯವನ್ನು ನಾಶ…

ಬೇಲೂರು: ಅಬಕಾರಿ ಇಲಾಖೆಯಿಂದ ವಶಪಡಿಸಿಕೊಂಡ ಮದ್ಯವನ್ನು ನಾಶಪಡಿಸಲಾಯಿತು. ಪಟ್ಟಣದ ಅಬಕಾರಿ ಇಲಾಖೆ ವತಿಯಿಂದ ೨೦೨೧-೨೨ ನೇ ಸಾಲಿನಲ್ಲಿ ವಶಪಡಿಸಿಕೊಂಡಂತಹ ಮದ್ಯವನ್ನು ತಹಸಿಲ್ದಾರ್ ರಮೇಶ್ ಜಿಲ್ಲಾ ಅಬಕಾರಿ ಆದಿಕ್ಷಕರ ನೇತೃತ್ವದಲ್ಲಿ ನಾಶಪಡಿಸಲಾಯಿತು. ಇದೇ ವೇಳೆ‌ ಮಾತನಾಡಿದ ಹಾಸನ ಜಿಲ್ಲಾ ಅಬಕಾರಿ ಉಪ ಅಧೀಕ್ಷಕರಾದ ಜಿವಿ ವಿಜಯ್ ಕುಮಾರ್ ೨೧-೨೨ ನೇ ಸಾಲಿನ ಬೇಲೂರು ವಲಯದಲ್ಲಿ ಒಟ್ಟು ೧೫ ಪ್ರಕರಣಗಳಿಂದ...

ಕಬ್ಬಳಿ ಗ್ರಾಮದ ಸತ್ಯಮ್ಮ ದೇವಸ್ಥಾನದ ಪೂಜೆ ನೆರವೇರಿಸಿದ ನಿರ್ಮಲಾನಂದ ಸ್ವಾಮೀಜಿ…

ಚನ್ನರಾಯಪಟ್ಟಣ: ಇತಿಹಾಸ ಪ್ರಸಿದ್ಧವಾದ ಕಬ್ಬಳಿ ಕ್ಷೇತ್ರವು ಅನಾದಿ ಕಾಲದಿಂದಲೂ ಆಧ್ಯಾತ್ಮಿಕ ಕಡೆಗೆ ಹೆಚ್ಚು ಹೊತ್ತು ಕೊಟ್ಟು ಸಹಸ್ರಾರು ಭಕ್ತಾದಿಗಳನ್ನು ಧರ್ಮದ ಕಡೆ ಬರುವಂತೆ ಬಸವೇಶ್ವರ ಸ್ವಾಮಿಯವರೆ ಪ್ರೇರಣೆ ನೀಡುತ್ತಿದ್ದಾರೆ ಎಂದು ಶ್ರೀಆದಿಚುಂಚನಗಿರಿ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿ ಹೇಳಿದರು. ಚನ್ನರಾಯಪಟ್ಟಣ ತಾಲೂಕಿನ ಹಿರಿಸೇವೆ ಹೋಬಳಿಯ ಕಬ್ಬಳಿ ಗ್ರಾಮದಲ್ಲಿ ಇಂದು ಬೆಳಗ್ಗೆ...

About Me

31973 POSTS
0 COMMENTS
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img