Wednesday, May 6, 2026

Karnataka Tv

ಭಾರತದಲ್ಲೂ ನೌಕರರನ್ನು ಕೆಲಸದಿಂದ ತೆಗೆಯಲು ಮುಂದಾದ ಟ್ವೀಟರ್..!

ದೆಹಲಿ: ಟ್ವಿಟರ್ ಕಂಪನಿಯು ಭಾರತದಲ್ಲಿಯೂ ನೌಕರರನ್ನು ಕೆಲಸದಿಂದ ತೆಗೆಯಲು ಆರಂಭಿಸಿದೆ. ಭಾರತದಲ್ಲಿ ಮಾರುಕಟ್ಟೆ ಹಾಗೂ ಸಂವಹನ ವಿಭಾಗದ ಅಷ್ಟೂ ನೌಕರರನ್ನು ಕೆಲಸದಿಂದ ತೆಗೆಯಲು ಆರಂಭಿಸಿದ್ದಾರೆ ಎಂದು ಟ್ವಿಟರ್ ಇಂಡಿಯಾ ನೌಕರರೊಬ್ಬರು ತಿಳಿಸಿದ್ದಾರೆ. ಈ ವಿಚಾರವಾಗಿ ಟ್ವಿಟರ್ ಇಂಡಿಯಾ ಪ್ರತಿಕ್ರಿಯೆ ಲಭ್ಯವಾಗಿಲ್ಲ. ಟ್ವಿಟರ್ ಕಂಪನಿಯನ್ನು ಆರೋಗ್ಯಕರ ಹಾದಿಗೆ ತರುವ ಪ್ರಯತ್ನವಾಗಿ ನಾವು ನಮ್ಮ ಜಾಗತಿಕ ಉದ್ಯೋಗಿಗಳ ಸಂಖ್ಯೆಯನ್ನು...

ಬಂಧಿಸಲು ಹೋದ ಪೋಲೀಸರ ಮೇಲೇ ಹಲ್ಲೆ; ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಆರೋಪಿ ಕಾಲಿಗೆ ಗುಂಡು

ಶಿವಮೊಗ್ಗ: ಪೋಲಿಸರ ಮೇಲೆ ಚಾಕುವಿನಿಂದ ದಾಳಿಗೆ ಯತ್ನಿಸಿದ ಆರೋಪಿಯ ಕಾಲಿಗೆ ದೊಡ್ಡಪೇಟೆ ಠಾಣೆ ಸಬ್ ಇನ್ಸ್ ಪೆಕ್ಟರ್ ವಸಂತ್ ಗುಂಡು ಹಾರಿಸಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲು ಮುಂದಾಗಿದ್ದಾಗ ಈ ಘಟನೆ ನಡೆದಿದೆ. ಐದು ದಿನಗಳ ಹಿಂದೆ ನಾಲ್ವರು ಯುವಕರ ತಂಡ ಅಶೋಕ್ ಪ್ರಭು ಎಂಬುವರಿಗೆ ಅಡ್ಡಹಾಕಿ ಮೊಬೈಲ್ ಕಿತ್ತುಕೊಳ್ಳಲು ಮುಂದಾಗಿದ್ದರು. ಈ ವೇಳೆ...

ಬಾಳೆಎಲೆಯಲ್ಲಿ ಊಟ ಮಾಡುವುದರಿಂದ ಎಷ್ಟು ಲಾಭ ಉಂಟು ಗೊತ್ತೇ..?

ಮೊದಲೆಲ್ಲ ಸ್ಟೀಲಿನ ಪ್ಲೇಟ್ ಇಲ್ಲದಿರುವ ಸಮಯದಲ್ಲಿ ಬಾಳೆಎಲೆಯಲ್ಲೇ ಕೆಲವರು ಊಟ ಮಾಡುತ್ತಿದ್ದರು. ಈಗಲೂ ಹಳ್ಳಿಕಡೆ ಕೆಲ ಜನ ಪ್ರತಿದಿನ ಬಾಳೆ ಎಲೆಯಲ್ಲೇ ಊಟ ಮಾಡುತ್ತಾರೆ. ಹಾಗಾದ್ರೆ ಬಾಳೆ ಎಲೆಯಲ್ಲಿ ಯಾಕೆ ಊಟ ಮಾಡಬೇಕು..? ಇದರಿಂದೇನು ಲಾಭ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮಂಡ್ಯ ಜಿಲ್ಲೆಯಲ್ಲಿ ಏಳು ಕ್ಷೇತ್ರದಲ್ಲಿ ಬಿಜೆಪಿ ಅರಳುತ್ತೆ: ಸಚಿವ ಗೋಪಾಲಯ್ಯ ಶಪಥ.. ಬಾಳೆ ಎಲೆಯಲ್ಲಿ...

‘ಮಂಡ್ಯದಲ್ಲಿ ಕುಟುಂಬ ರಾಜಕಾರಣ ಮುಳುಗುತ್ತೆ, ಬಿಜೆಪಿ ಅರಳುತ್ತೆ..’

ಮಂಡ್ಯ: ಮಂಡ್ಯದಲ್ಲಿ ಕುಟುಂಬ ರಾಜಕಾರಣ ಮುಳುಗುತ್ತೆ ಬಿಜೆಪಿ ಅರಳುತ್ತೆ. ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಮುಕ್ತ ಮಾಡ್ತೇವೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಸಂಕಲ್ಪ ಯಾತ್ರೆಯನ್ನ ಬಾಗಲಕೋಟೆಯಿಂದ ಪ್ರಾರಂಭ ಮಾಡಿದೆ‌. ಇಂದು ಶ್ರೀರಂಗಪಟ್ಟಣಕ್ಕೆ ಕಾಲಿಟ್ಟಿದ್ದೇನೆ. ಶ್ರೀರಂಗನಿಗೆ ನನ್ನ ಪ್ರಾಣಾಮಗಳು, ಪ್ರಾರ್ಥನೆ ಮಾಡಿದ್ದೇನೆ. 'ಮಂಡ್ಯ ಜಿಲ್ಲೆಯಲ್ಲಿ ಏಳಕ್ಕೆ ಏಳು ಕ್ಷೇತ್ರದಲ್ಲಿ ಕಮಲ ಅರಳುತ್ತೆ.' ಈ ಬಗ್ಗೆ ದೇವರಲ್ಲಿ...

‘ಸಿದ್ದರಾಮಯ್ಯ ಒಬ್ಬ ನೀಚ ರಾಜಕಾರಣಿ, ನಿಜವಾದ ದಲಿತ ವಿರೋಧಿ’

ಮಂಡ್ಯ: ಶ್ರೀರಂಗಪಟ್ಟಣಕ್ಕೆ ಭೇಟಿ ನೀಡಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಿದ್ದರಾಮಯ್ಯ ವಿರುದ್ಧ ಹಾಸ್ಯ ಮಾಡಿದ್ದಾರೆ. ಅಂಗಡಿಯಲ್ಲಿ ಸಿಎಂ ಬೊಮ್ಮಯಿ ಫೋಟೊ ಕೇಳಿದ್ವಿ. ಬೊಮ್ಮಯಿ ಫೋಟೊ ಇಲ್ಲ, ಸಿದ್ದರಾಮಯ್ಯ ಪೋಟೊ ಇದೆ ಅಂದ್ರು. ಕಳೆದ 10 ವರ್ಷದಿಂದ ಸಿದ್ದರಾಮಯ್ಯ 5 ಫೋಟೊ ಕಾಲಿಯಾಗಿಲ್ಲ. 5 ನಿಮಿಷದಲ್ಲಿ ಬೊಮ್ಮಯಿ ಫೋಟೊ ಕಾಲಿಯಾಗಿದೆ. ಕರ್ನಾಟಕದಲ್ಲಿ...

ಮಂಡ್ಯ ಜಿಲ್ಲೆಯಲ್ಲಿ ಏಳು ಕ್ಷೇತ್ರದಲ್ಲಿ ಬಿಜೆಪಿ ಅರಳುತ್ತೆ: ಸಚಿವ ಗೋಪಾಲಯ್ಯ ಶಪಥ..

ಮಂಡ್ಯ: ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಸಚಿವ ಕೆ.ಗೋಪಾಲಯ್ಯ, ಮಂಡ್ಯ ಜಿಲ್ಲೆಯಲ್ಲಿ ಏಳು ಕ್ಷೇತ್ರದಲ್ಲಿ ಬಿಜೆಪಿ ಅರಳುತ್ತೆ ಎಂದು ಶಪಥ ಮಾಡಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಸಧೃಡ ಮಾಡಬೇಕು. ಇಂದು ಶ್ರೀರಂಗಪಟ್ಟಣದಲ್ಲಿ ಕಾರ್ಯಕರ್ತರ ಸಂಕಲ್ಪ ಸಭೆ ಇದೆ. ಎಸ್ಸಿ ಎಸ್ಟಿ ಸಮುದಾಯಕ್ಕೆ ಅನ್ಯಾಯ ಆಗಿದೆ. ಅವರಿಗೆಲ್ಲ ನ್ಯಾಯ ಸೀಗಬೇಕು. ಕರೋನಾ ಸಂದರ್ಭದಲ್ಲಿ ಮೋದಿ...

ಶ್ರೀರಂಗಪಟ್ಟಣದಲ್ಲಿ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ಸಂಕಲ್ಪ ಸಭೆ..

ಮಂಡ್ಯ: ಶ್ರೀರಂಗಪಟ್ಟಣದ ನಿಮಿಷಾಂಬಾ ದೇಗುಲಕ್ಕೆ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭೇಟಿ ನೀಡಿದ್ದರು. ಬಿಜೆಪಿ ಕಾರ್ಯಕರ್ತರ ಜೊತೆ ಆಗಮಿಸಿ ಕಟೀಲ್ ವಿಶೇಷ ಪೂಜೆ ಮಾಡಿದ್ದು, ನಳೀನ್‌ರಿಗೆ ದೇವಸ್ಥಾನದ ಸಿಬ್ಬಂದಿ ಆದರದ ಸ್ವಾಗತ ನೀಡಿದ್ದಾರೆ. ಅಲ್ಲದೇ ಶಾಲು ಹೊದಿಸಿ, ಪ್ರಧಾನ ಅರ್ಚಕರು ಆಶೀರ್ವಾದವನ್ನೂ ಮಾಡಿದರು. ಕ್ರೇನ್ ವಾಹನ ಹರಿದು ವಿದ್ಯಾರ್ಥಿನಿ ದಾರುಣ ಸಾವು… ಇದಾದ ಬಳಿಕ ಶ್ರೀರಂಗಪಟ್ಟಣದ ಖಾಸಗಿ...

ನದಿಯ ಮೇಲೆ ಆಣೆ ಮಾಡಲು ಹೋಗಿ ಕಾಲು ಜಾರಿ ಬಿದ್ದು ಇಬ್ಬರ ದುರ್ಮರಣ..

ಹಾಸನ : ಕೆರೆಯಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ ಘಟನೆ ಹಾಸನ ತಾಲೂಕಿನ ತೇಜೂರು ಗ್ರಾಮದಲ್ಲಿ ನಡೆದಿದೆ.  ಚಂದ್ರು (35), ಆನಂದ್ (30), ಮೃತ ದುರ್ದೈವಿಗಳಾಗಿದ್ದು, ವ್ಯವಹಾರದ ವಿಚಾರವಾಗಿ ಗಂಗೆ ಮೇಲೆ ಆಣೆ ಮಾಡಲು ಹೋದಾಗ ಈ ದುರ್ಘಟನೆ ನಡೆದಿದೆ. ನಿನ್ನೆ ರಾತ್ರಿ ತೇಜೂರು ಕೆರೆಯ ಬಳಿ ನೀರಿನ ಮೇಲೆ ಆಣೆ ಮಾಡಲು ಹೋಗಿದ್ದರು. ಸಿಹಿ ತಿಂಡಿ...

ಕ್ರೇನ್ ವಾಹನ ಹರಿದು ವಿದ್ಯಾರ್ಥಿನಿ ದಾರುಣ ಸಾವು…

 ಬೆಂಗಳೂರು: ಕ್ರೇನ್ ವಾಹನ ಚಾಲಕನ ಅಜಾಗರೂಕತೆಯಿಂದ ಕ್ರೇನ್ ವಾಹನ ಹರಿದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಹದೇವಪುರ ಕ್ಷೇತ್ರದ ಕನ್ನಮಂಗಲದ ಜೈನ್ ಸ್ಕೂಲ್ ಬಳಿ ನಡೆದಿದೆ. ಕುಮಾರಿ ನೂರ್ ಫಿಜ (19) ಮೃತ ಯುವತಿ. ಮಹದೇವಪುರದ ವೈಟ್ ಫೀಲ್ಡ್- ಹೊಸಕೋಟೆ ಮಾರ್ಗವಾಗಿ ತೆರಳುತ್ತಿದ್ದ ಕ್ರೇನ್ ಚಾಲಕನ ಅಜಾಗರೂಕತೆಯಿಂದ ಯುವತಿಯ ಮೇಲೆ ಹರಿದಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ....

ನ.11 ರಂದು ಅರ್ಥಪೂರ್ಣ ಕನಕದಾಸ ಜಯಂತಿ ಆಚರಣೆಗೆ ನಿರ್ಧಾರ

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ನವೆಂಬರ್ 11 ರಂದು ದಾಸ ಶ್ರೇಷ್ಠ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಡಾ: ಎಚ್ ಎಲ್ ನಾಗರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ಅವರು‌ ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ನಡೆದ ಸಭೆಯಲ್ಲಿ ಮಾತನಾಡಿ ಕನಕ ಜಯಂತಿಯನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ ಎಂದರು. ನ.11 ರಂದು...

About Me

31973 POSTS
0 COMMENTS
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img