Wednesday, May 6, 2026

Karnataka Tv

ರೈತರ ಬೆಳೆ ನಷ್ಟ ಕುರಿತು ನ.೯ ರಿಂದ ರೈತ ಸಂಪರ್ಕ ಯಾತ್ರೆ..

​ ​ಹಾಸನ : ಜಿಲ್ಲೆಯ ವಿವಿಧ ತಾಲೂಕು ಮಗಳ ಆತೀವೃಷ್ಟಿ ಹಾಗೂ ಅನಾವೃಷ್ಟಿಯಿಂದ ಎಲ್ಲಾ ಬೆಳೆಗಳು ನಾಶವಾಗಿದ್ದು, ಕಂಗಾಲಾಗಿರುವ ರೈತರಿಗೆ ಪರಿಹಾರ ನೀಡುವಲ್ಲಿ ಸರಕಾರ ವಿಫಲವಾಗಿದ್ದು, ಸರಕಾರದ ಗಮನಸೆಳೆಯುವ ಉದ್ದೇಶದಲ್ಲಿ ಪತ್ರ ಚಳುವಳೀ ಮೂಲಕ ಪ್ರಧಾನಿಗೆ ರವಾನೆ ಮಾಡಲಾಗುವುದು. ಆಮ್ ಆದ್ಮಿ ಪಕ್ಷದ ವತಿಯಿಂದ ನವೆಂಬರ್ ಒಂಬತ್ತರಿಂದ ರೈತ ಸಂಪರ್ಕ ಯಾತ್ರೆ ಹಮ್ಮಿಕೊಳ್ಳಗಿದೆ ಎಂದು...

ಕೆ.ಆರ್.ಪೇಟೆಯಲ್ಲಿ ಮಳೆ ಹಾನಿಗೊಳಗಾದ ರಸ್ತೆಗಳ ದುರಸ್ಥಿಗೆ 15 ಕೋಟಿ ಬಿಡುಗಡೆ: ಸಚಿವ ಡಾ.ನಾರಾಯಣಗೌಡ

ಮಂಡ್ಯ: ಕೆಆರ್ ಪೇಟೆ ಕ್ಷೇತ್ರದಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ರಸ್ತೆಗಳ ದುರಸ್ತಿಗೆ 15 ಕೋಟಿ ರೂಪಾಯಿ ಬಿಡುಗಡೆಯಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರು, ಸ್ಥಳೀಯ ಶಾಸಕರೂ ಆದ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ. ಈ ವರ್ಷ ಸುರಿದ ಭಾರಿ ಮಳೆಗೆ ಕೆಆರ್ ಪೇಟೆ ತಾಲೂಕು ವ್ಯಾಪ್ತಿಯಲ್ಲಿ ಹಲವು ರಸ್ತೆಗಳು, ಸೇತುವೆಗಳು...

ಏಕ ಬಳಕೆ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ಕಾರ್ಯಪಡೆ: ಡಾ: ಗೋಪಾಲ ಕೃಷ್ಣ ಎಚ್.ಎನ್

ಮಂಡ್ಯ: ಜಿಲ್ಲೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಪೊಲೀಸ್ ಸಿಬ್ಬಂದಿಗಳನ್ನೊಳಗೊಂಡ ಕಾರ್ಯಪಡೆ ರಚಿಸುವಂತೆ ಜಿಲ್ಲಾಧಿಕಾರಿ ಡಾ: ಎಚ್.ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ಯೋಜನೆಗಳು ಹಾಗೂ ಘನ ತ್ಯಾಜ್ಯ ವಸ್ತು ನಿರ್ವಹಣೆಯ ಟಾಸ್ಕ್ ಫೋರ್ಸ್...

ನ.6ಕ್ಕೆ ಹಾಸನ್ ಓಪನ್ ೨ನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ..

ಹಾಸನ :​ ​ ನಗರದ ಸಾಲಗಾಮೆ ರಸ್ತೆ ಬಳಿ ಇರುವ ಹಾಸನಾಂಬ ಒಳಾಂಗಣ ಕ್ರೀಡಾಂಗಣದಲ್ಲಿ ನವೆಂಬರ್ ೬ ರಂದು​ ಬೆಳಿಗ್ಗೆ ೧೦:೩೦ಕ್ಕೆ ಹಾಸನ್ ಓಪನ್ ಎರಡನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ ಅಯೋಜಿಸಲಾಗಿದೆ ಎಂದು ರಾಜ್ಯ ಕರಾಟೆ ಅಸೋಸಿಯೇಷನ್ ಅಧ್ಯಕ್ಷರಾದ ಶಿಹಾನ್ ಶಿವಮೊಗ್ಗ ವಿನೋದ್ ತಿಳಿಸಿದರು .​ ​ ​ ​ ​ ​ ​...

ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವ ನಟಿ ಅದಿತಿ ಪ್ರಭುದೇವ್

ಸಾಕಷ್ಟು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ನಟಿ, ಅದಿತಿ ಪ್ರಭುದೇವ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಉದ್ಯಮಿ ಯಶಸ್ವಿ ಜೊತೆ ಗುರುಹಿರಿಯರ ಸಮ್ಮುಖದಲ್ಲಿ ಇದೆ ನವೆಂಬರ್ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಸೆಮಣೆ ಏರಲಿದ್ದಾರೆ. ತೋತಾಪುರಿ, ಬ್ರಹ್ಮಚಾರಿ, ಸಿಂಗಮ್, ರಂಗನಾಯಕಿ, ಓಲ್ಡಮಾಂಕ್ ಹೀಗೆ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿರುವ...

ಸಾಮೂಹಿಕ ಅತ್ಯಾಚಾರ ಪ್ರಕರಣ : ಆರೋಪಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್..!

ಸಾಮೂಹಿಕ ಅತ್ಯಾಚಾರ ಎಸಗಿ ಅಪ್ರಾಪ್ತ ಬಾಲಕಿಯನ್ನು ಕೊಲೆಗೈದಿದ್ದ ಇಬ್ಬರು ಆರೋಪಿಗಳಿಗೆ ಉತ್ತರ ಪ್ರದೇಶದ ಪೊಕ್ಸೊ ನ್ಯಾಯಲಯ ಮರಣದಂಡನೆ ವಿಧಿಸಿದೆ. ಡಿಸೆಂಬರ್ 27, 2021ರಂದು ಇಬ್ಬರು ಯುವಕರು ಸೇರಿ 11 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದರು. ಇದರ ಕುರಿತು ವರದಿ ಪಡೆದಿದ್ದ ಮುಖ್ಯಮಂತ್ರಿ ಆದಿತ್ಯನಾಥ್, ತಪ್ಪಿತಸ್ಥರ ವಿರುದ್ಧ ತ್ವರಿತ ಕ್ರಮಕ್ಕೆ ನಿರ್ದೇಶನ...

ಹಿರಣ್ಯಕಶಿಪುವನ್ನು ಸಂಹರಿಸಲು ನರಸಿಂಹಾವತಾರ ತಾಳಿದ ಮಹಾವಿಷ್ಣು …!

Devotional: ವೈಶಾಖ ಶುದ್ಧ ಚತುರ್ದಶಿಯಂದು ಪ್ರದೋಷ ಕಾಲದಲ್ಲಿ ವಿಷ್ಣು ಧರ್ಮ ಸಂಸ್ಥಾಪನೆಗಾಗಿ ತಾಳಿದ ದಶಾವತಾರಗಳ ಪೈಕಿ ನಾಲ್ಕನೇ ಅವತಾರವೇ ನರಸಿಂಹ ಅವತಾರ. ವೈಶಾಖ ಶುದ್ಧ ಚತುರ್ದಶಿಯಂದು ಪ್ರದೋಷ ಕಾಲದಲ್ಲಿ ವಿಷ್ಣು, ನರಸಿಂಹನ ಅವತಾರವಾಯಿತೆಂದು ಪುರಾಣದಲ್ಲಿ ಉಲ್ಲೇಖವಿದೆ. ನರಸಿಂಹನ ಅವತಾರದಲ್ಲಿ ಮಹಾವಿಷ್ಣುವು ಸಿಂಹದ ತಲೆ, ಮಾನವನ ದೇಹವುಳ್ಳ ರೂಪದಲ್ಲಿ ಅವತರಿಸಿದ ಎಂದು ಹೇಳಲಾಗುತ್ತೆ. ಅಷ್ಟಕ್ಕೂ ಮಹಾವಿಷ್ಣು ಈ ರೂಪದಲ್ಲಿ...

ಚಳಿಗಾಲದಲ್ಲಿ ಬಾಧಿಸುವ ರೋಗಗಳು; ಆರೋಗ್ಯ ರಕ್ಷಣೆ ಹೇಗಿರಬೇಕು..?

Health ಚಳಿಗಾಲದಲ್ಲಿ ಕೆಲವೊಂದು ರೋಗಗಳು, ಆರೋಗ್ಯ ಸಮಸ್ಯೆ ಬಾಧಿಸುವುದು ಸಹಜ. ಸಾಮಾನ್ಯವಾಗಿ ಚಳಿಗಾಲದಲ್ಲಿ ಬರುವ ರೋಗಗಳು ನೆಗಡಿ, ಕೆಮ್ಮು, ಗಂಟಲು ನೋವು, ಕಿವಿನೋವು,ಅಸ್ತಮಾ ಮತ್ತು ನ್ಯುಮೋನಿಯಾ ರೋಗಗಳು ಕಂಡುಬರುತ್ತವೆ. ಸ್ಟ್ರೆಪ್ರೋಕೋಕಸ್ ನ್ಯುಮೋನಿಯಾ ಬ್ಯಾಕ್ಟಿರಿಯಾ ಮತ್ತು ಹೀಮೊಫಿಲಸ್ ಇನ್ ಪ್ಲ್ಯೂ ಯೆಂಝಾ ವೃರಸ್ ಪ್ರಮುಖ ಕಾರಣ. ಈ ರೋಗಾಣುಗಳು ಶೀತಲ ವಾತಾವರಣದಲ್ಲಿ ಹೆಚ್ಚು ಸಮಯ ಸಕ್ರಿಯವಾಗಿ ಬದುಕಿರುವುದರಿಂದ ...

ಗೌರಿಗದ್ದೆ ಆಶ್ರಮದಿಂದ ಹೊರಡುವ ಮೊದಲು ಚಂದ್ರಶೇಖರ್ ಗೆ ವಿನಯ್ ಗುರೂಜಿಯಿಂದ ಕಿವಿಮಾತು..

Crime ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ತಮ್ಮನ ಮಗ ಚಂದ್ರಶೇಖರ್ ಸಾವಿನ ವಿಚಾರದ ಕುರಿತು ತನಿಖೆ ನಡೆಸಿರುವ ಪೋಲಿಸರು, ನಾಪತ್ತೆಯಾಗುವ ಮೊದಲು ಚಂದ್ರಶೇಖರ್ ಕೊಪ್ಪ ತಾಲ್ಲೂಕು ಗೌರಿಗದ್ದೆಯಲ್ಲಿರುವ ವಿನಯ್ ಗುರೂಜಿ ಆಶ್ರಮಕ್ಕೆ ಹೋಗಿದ್ದರು. ಆಶ್ರೆಮದಿಂದ ತೆರಳುವ ಮೊದಲು ‘ಜಾಗ್ರತೆಯಿಂದ ಮನೆಗೆ ಹೋಗಿ’ ಎಂದು ಗುರೂಜಿ ತಿಳಿಸಿದ್ದರು. ಈ ಸಂದರ್ಭದಲ್ಲಿ ಚಂದ್ರಶೇಖರ್ ಜೊತೆ ಅವರ ಗೆಳೆಯ ಕಿರಣ್...

ಬ್ರೌನ್ ರೈಸ್ ನ ಪ್ರಯೋಜನಗಳು ತಿಳಿಯಿರಿ…!

Health tips: ಬ್ರೌನ್ ರೈಸ್ ಎಂದರೇನು..? ಬ್ರೌನ್ ರೈಸ್ ಎಂಬುದು ”ಸಿಪ್ಪೆ ಸುಲಿದ” ಅಕ್ಕಿಯಾಗಿದೆ. ಇದನ್ನು ಪಾಲಿಶ್ ಮಾಡದೆ ಅದರಲ್ಲಿರುವ ಪೋಷಕಾಂಶಗಳನ್ನು ಹಾಗೇ ಉಳಿಸಿಕೊಳ್ಳಲಾಗುತ್ತದೆ. ಇದರಲ್ಲಿ ಜೀವಾಕುಂರ ಪದರ, ಪಾಶ್ವರ್ ಸಿಪ್ಪೆ ಹಾಗೇ ಇರುತ್ತದೆ. ಉಳಿದ ಇತರೆ ಅಕ್ಕಿಗಳಿಗೆ ಹೋಲಿಸಿದರೆ ಇದು ಬೇಯಲು ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಇತರೆ ಅಕ್ಕಿಗಳಿಗಿಂತ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ....

About Me

31973 POSTS
0 COMMENTS
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img