Wednesday, May 6, 2026

Karnataka Tv

ಬಾದಾಮಿನ ಸೇವನೆಯಿಂದ ನಿಜವಾಗ್ಲೂ ಬುದ್ಧಿ ಚುರುಕಾಗುತ್ತದೆಯಾ..?

ಬದಾಮಿನ ಸೇವನೆಯಿಂದ ಹಲವಾರು ರೋಗಗಳಿಗೆ ಮುಕ್ತಿ ಸಿಗುತ್ತದೆ ಅನ್ನೋದು ನಿಜ. ಆದ್ರೆ ಅದನ್ನು ತಿನ್ನುವುದರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ ಎನ್ನುವುದು ಸಂಪೂರ್ಣ ಸತ್ಯವಲ್ಲ. ಹಾಗಾದ್ರೆ ಬಾದಾಮಿನ ಸೇವನೆಯಿಂದ ನಿಜವಾಗ್ಲೂ ಬುದ್ಧಿ ಚುರುಕಾಗುತ್ತಾ ಇಲ್ಲವಾ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಬಾದಾಮನ್ನು ರಾತ್ರಿ ನೆನೆಸಿಟ್ಟು, ಬೆಳಿಗ್ಗೆ ಸಿಪ್ಪೆ ತೆಗೆದು ತಿನ್ನುವುದರಿಂದ ಬಿಪಿ ಶುಗರ್, ಇದ್ದವರಿಗೆ...

ನ.6 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ: ಡಾ:ಎಚ್.ಎಲ್ ನಾಗರಾಜು

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ನವೆಂಬರ್ 6 ರಂದು ಮಂಡ್ಯ ನಗರದ 14 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ: ಎಚ್.ಎಲ್ ನಾಗರಾಜು ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಸಿದ್ಧತಾ ಸಭೆ ನಡೆಸಿ ಮಾತನಾಡಿದರು. ನವೆಂಬರ್ 6 ಅಧಿವೇಶನ-1 ಬೆಳಿಗ್ಗೆ 9.30 ರಿಂದ 12 ಗಂಟೆಯವರೆಗೆ ನಡೆಯಲಿದ್ದು, 2341...

‘ನಶೆ ಹೇಳಿಕೆ ನೀಡಿರುವ ಶಾಸಕರು ಕ್ಷಮೆಯಾಚಿಸಲಿ’

ಹಾಸನ: ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಬಗ್ಗೆ ಶಾಸಕ ಪ್ರೀತಂ ಜೆ.ಗೌಡ ಹಗುರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಹಾಸನದಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ ನಡೆಸಿತು. ತಾಲೂಕು ಜೆಡಿಎಸ್ ಅಧ್ಯಕ್ಷ ಎಸ್.ದ್ಯಾವೇಗೌಡ, ಮುಖಂಡರಾದ ಆರ್.ಟಿ.ದ್ಯಾವೇಗೌಡ, ಬಿ.ಆರ್.ಕರಿಗೌಡ, ಸ್ವರೂಪ್ ಪ್ರಕಾಶ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದೆ. ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟು ಎನ್.ಆರ್.ವೃತ್ತದ...

‘ರಾಹುಲ್‌ಗಾಂಧಿ ಕಾಲಿಟ್ಟ ಕಡೆಯಲೆಲ್ಲಾ ಕಾಂಗ್ರೆಸ್ ಸೋತಿದೆ’

ಹಾಸನ: ಹಾಸನದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, 18 ಕ್ಷೇತ್ರಗಳಲ್ಲಿ ಬಿಜೆಪಿ ಸಂಕಲ್ಪ ಯಾತ್ರೆ ಮುಗಿಸಿ ಇವತ್ತು ಹಾಸನಕ್ಕೆ ಬಂದಿದ್ದೇವೆ. ಈಗಾಗಲೇ ರಾಜ್ಯದಲ್ಲಿ ಎರಡು ತಂಡಗಳಲ್ಲಿ ಸಂಕಲ್ಪ ಯಾತ್ರೆ ಮಾಡಿದ್ದೇವೆ. ನಮ್ಮ ಸರ್ವೋಚ್ಚ ನಾಯಕ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ ಒಂದು ಯಾತ್ರೆ, ನನ್ನ ನೇತೃತ್ವದಲ್ಲಿ ಒಂದು ಯಾತ್ರೆ ಮಾಡುತ್ತಿದ್ದೇವೆ....

‘ಸಿಎಸ್ ಪುಟ್ಟರಾಜುಗೆ ನಾನು ಯಾಕೆ ಫ್ರೀ ಪಬ್ಲಿಸಿಟಿ ಕೊಡ್ಲಿ..?’

ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮಂಡ್ಯಕ್ಕೆ ಆಗಮಿಸಿದ್ದು, ರೈಲ್ವೆ ಸೇತುವೆ ನಿರ್ಮಾಣಕ್ಕೆ ಸ್ಥಳಾವಕಾಶದ ಅವಶ್ಯಕತೆ ಇರುವ ಹಿನ್ನೆಲೆ, ಸುಮಲತಾ ಸ್ಥಳ ಪರಿಶೀಲನೆ ಮಾಡಿದ್ದಾರೆ.  ಮಂಡ್ಯ ಮಹಾವೀರ ವೃತ್ತದಿಂದ ಪೇಟೆ ಬೀದಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದ್ದು, ಸಂಪರ್ಕ ರಸ್ತೆಗೆ ಅಡ್ಡಲಾಗಿ ರೈಲ್ವೆ ಹಳಿಗಳಿದೆ. ರೈಲ್ವೆ ಸೇತುವೆ LC73 ನಿರ್ಮಾಣ ಕಾಮಗಾರಿಗೆ ಸ್ಥಳದ ಅವಶ್ಯಕತೆ...

ಹಿರಣ್ಯಾಕ್ಷನ ಸಂಹಾರಕ್ಕೆ ಮಹಾವಿಷ್ಣುವಿನ ವರಾಹ ಅವತಾರ …!

Devotional story: ಲೋಕ ರಕ್ಷಣೆಗಾಗಿ ಮಹಾವಿಷ್ಣು ದಶಾವತಾರಗಳನ್ನು ತಾಳಿದ್ದಾನೆ, ಧರ್ಮ ಸಂಸ್ಥಾಪನೆಗಾಗಿ ಶ್ರೀಮನ್ನಾರಾಯಣ ದಶಾವತಾರಗಳಲ್ಲಿ ಮೂರನೇ ಅವತಾರವೇ ವರಾಹ ಅವತಾರ. ಚೈತ್ರ ಬಹುಳ ತ್ರಯೋದಶಿಯ ಮಧ್ಯಾಹ್ನದ ಸಮಯದಲ್ಲಿ ವಿಷ್ಣು ವರಾಹ ಅವತಾರ ತಾಳಿದ್ದಾನೆ ಎಂದು ಪುರಾಣದಲ್ಲಿ ಉಲ್ಲೇಖಿಸಲಾಗಿದೆ ವರಾಹ ಅವತಾರದಲ್ಲಿ ಮಹಾವಿಷ್ಣುವು ಹಂದಿಯ ತಲೆ, ಮಾನವನ ದೇಹವುಳ್ಳ ರೂಪದಲ್ಲಿ ಅವತರಿಸಿದ ಎಂದು ಹೇಳಲಾಗುತ್ತೆ. ಚೈತ್ರ ಬಹುಳ ತ್ರಯೋದಶಿಯ...

ಶಾಸಕ ಎಮ್ ಪಿ ರೇಣುಕಾಚಾರ್ಯರ ಅಣ್ಣನ ಮಗ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್: ತುಂಗಾ ಕಾಲುವೆಯಲ್ಲಿ ಕಾರು ಪತ್ತೆ

ಸಿಎಂ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರಶೇಖರ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ 5 ದಿನಗಳ ನಂತರ ಕುರುಹು ಪತ್ತೆಯಾಗಿದ್ದು, ತುಂಗಾ ಕಾಲುವೆಯಲ್ಲಿ ಬಿಳಿ ಬಣ್ಣದ ಕಾರು ಪತ್ತೆಯಾಗಿದೆ. ಚಂದ್ರಶೇಖರ್ ತೆಗೆದುಕೊಂಡು ಹೋಗಿದ್ದ ಕಾರು ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿ ಇರುವ ತುಂಗಾ ಕಾಲುವೆ ಬಳಿ ಸಂಚರಿಸಿರುವ ಕುರುಹು ಪತ್ತೆಯಾಗಿದ್ದು ಕಾಲುವೆಯಲ್ಲಿ ಕಾರು ಬಿದ್ದಿದೆ...

ಕಾಂತಾರ ಸಿನಿಮಾ ಯಶಸ್ಸಿನ ಬೆನ್ನಲ್ಲೆ ಧರ್ಮಸ್ಥಳಕ್ಕೆ ಭೇಟಿ ನೀಡಿದ ರಿಷಬ್ ಶೆಟ್ಟಿ ದಂಪತಿ

ಕಾಂತಾರ ಸಿನಿಮಾ ವಿಶ್ವದೆಲ್ಲೆಡೆ ಸದ್ದು ಮಾಡುತ್ತಿದ್ದು, ಚಿತ್ರದ ಕ್ರೇಜ್ ಇನ್ನಷ್ಟು ಹೆಚ್ಚುತ್ತಿದೆ. ಸಾಮಾನ್ಯ ಪ್ರೇಕ್ಷಕರಲ್ಲದೆ ಸೆಲೆಬ್ರೆಟಿಗಳೂ ಸಹ ಸಿನಿಮಾವನ್ನು ಚಿತ್ರಮಂದಿರಕ್ಕೆ ಬಂದು ವೀಕ್ಷಿಸುತ್ತಿದ್ದಾರೆ. ವಿವಿಧ ಸಿನಿಮಾ ರಂಗದ ನಟರು, ರಾಜಕೀಯ ನಾಯಕರು ಎಲ್ಲ ರಂಗದವರು ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇಡೀ ದೇಶವೇ ಚಿತ್ರದತ್ತ ಗಮನ ಸೆಳೆಯುವಂತೆ ಮಾಡಿದ ರಿಷಬ್ ಶೆಟ್ಟಿ ಪತ್ನಿ ಜೊತೆ ಧರ್ಮಸ್ಥಳಕ್ಕೆ...

ವೈಕುಂಠ ಚತುರ್ದಶಿ ದಿನ ವಿಷ್ಣುವಿನ ಆರಾಧನೆಗೆ ಮುಖ್ಯವಾದ ದಿನ ಏಕೆ …?

Devotional : ಹಿಂದೂ ಧರ್ಮದಲ್ಲಿ ಕಾರ್ತಿಕ ಮಾಸದ ಶುಕ್ಲ ಪಕ್ಷದ ಚತುರ್ದಶಿಯನ್ನು ವೈಕುಂಠ ಚತುರ್ದಶಿ ಎಂದು ಆಚರಿಸಲಾಗುತ್ತದೆ. ಹಾಗಾದರೆ 2022 ವೈಕುಂಠ ಚತುರ್ದಶಿಯ ಶುಭ ಮುಹೂರ್ತ ಯಾವುದು ಗೊತ್ತಾ..? ಈ ದಿನ ವಿಷ್ಣುವನ್ನು ಪೂಜಿಸುವ ವ್ಯಕ್ತಿಗೆ ವೈಕುಂಠ ಧಾಮ ಸಿಗುತ್ತದೆ ಎನ್ನುವ ನಂಬಿಕೆಯಿದೆ. ಕಥೆಯ ಪ್ರಕಾರ ಈ ದಿನವೇ ಶಿವನು ಸುದರ್ಶನ ಚಕ್ರವನ್ನು ಶ್ರೀಹರಿಗೆ ಕೊಟ್ಟನು ಎನ್ನಲಾಗಿದೆ....

ಕಾಂಗ್ರೆಸ್ ನಾಯಕ ಮುದ್ದುಹನುಮೇಗೌಡ, ನಟ ಶಶಿಕುಮಾರ್ ಬಿಜೆಪಿಗೆ ಸೇರ್ಪಡೆ

ಮಾಜಿ ಸಂಸದ ಮುದ್ದುಹನುಮೇಗೌಡ, ನಟ ಶಶಿಕುಮಾರ್, ನಿವೃತ್ತ ಐಎಎಸ್ ಅನಿಲ್ ಕುಮಾರ್ ಸೇರಿ ಹಲವು ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ರಾಜ್ಯ ಘಟಕದ ಕಚೇರಿಯಲ್ಲಿ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್  ಕಟೀಲ್ ಸಮ್ಮುಖದಲ್ಲಿ ಸೇರ್ಪಡೆಯಾದರು. ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಲ್ಲರೂ ಬಿಜೆಪಿಯತ್ತ ಆಕರ್ಷಿತರಾಗುತ್ತಿದ್ದಾರೆ. ಪಕ್ಷವನ್ನು ಸೇರಿದ...

About Me

31973 POSTS
0 COMMENTS
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img