ಈ ಲೋಕದಲ್ಲಿ ಜೀವಜಂತುಗಳು ಹುಟ್ಟುವ ಮುನ್ನ, ಎಲ್ಲರಿಗಿಂತ ಮೊದಲು ಜನಿಸಿದ್ದು ಶಿವ ಎನ್ನಲಾಗತ್ತೆ. ಶಿವನಿಂದಲೇ ಈ ಲೋಕ ಸೃಷ್ಟಿಯಾಗಿದ್ದು ಎನ್ನುವ ನಂಬಿಕೆ ಇದೆ. ಸ್ಮಶಾನವಾಸಿಯಾದ ಶಿವ, ಡಮರುಗ, ವಿಭೂತಿ, ಸರ್ಪ, ಹುಲಿಯ ಚರ್ಮ, ಚಂದ್ರ, ಗಂಗೆ, ರುದ್ರಾಕ್ಷಿ ಮಾಲೆಯಿಂದಲೇ ತನ್ನನ್ನು ಸಿಂಗರಿಸಿಕೊಂಡಿದ್ದಾನೆ.
ಮಹಾ ಶಿವನಿಗೆ ಪ್ರಿಯವಾದ ದೀಪಾರಾಧನೆ..!
ದೇಹ ಮುಚ್ಚಲು ಹುಲಿಯ ಚರ್ಮವಿದ್ದರೆ, ಆಭರಣವಾಗಿ ರುದ್ರಾಕ್ಷಿಯಿದೆ. ಮುಡಿಯನ್ನ...
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇನ್ಸ್ಪೆಕ್ಟರ್ ನಂದೀಶ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಸಚಿವರು ಮತ್ತವರ ಸಂಬಂಧಿಕರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಲಾಗಿದೆ.
ಸಾಮಾಜಿಕ ಕಾರ್ಯಕರ್ತರಾದ ಟಿ.ಜೆ. ಅಬ್ರಾಂ ಎಂಬುವವರು, ಸಚಿವರಾದ ಭೈರತಿ ಬಸವರಾಜ್, ಅರಗ ಜ್ಞಾನೇಂದ್ರ, ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ, ಸಿಸಿಬಿ ಎಸಿಪಿ ರೀನಾ ಸುವರ್ಣ,...
ಹಾಸನ: ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣರವರ ವಿರುದ್ಧ ಕೀಳು ಮಟ್ಟದ ರಾಜಕೀಯ ಮಾಡಿ ಹೇಳಿಕೆ ನೀಡಿರುವ, ಹಾಸನದ ಶಾಸಕ ಪ್ರೀತಂ ಗೌಡರ ಹೇಳಿಕೆ ಖಂಡಿಸಿ ಇಂದು ಗುರುವಾರ ಬೆಳಿಗ್ಗೆ ೧೦ ಗಂಟೆಗೆ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಹೊರಟು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವುದಾಗಿ...
ಹಾಸನ: ಒಬ್ಬ ಜವಬ್ಧಾರಿಯುತ ಶಾಸಕನಾಗಿ ಮಹಿಳೆಯರ ಬಗ್ಗೆ ಮಾತನಾಡುವಾಗ ಮಾತಿನಲ್ಲಿ ಹಿಡಿತ ಇರಬೇಕು. ಇಂತಹ ಕೀಳು ಮಟ್ಟದ ಹೇಳಿಕೆ ನೀಡಿರುವುದು ಮಹಿಳೆಯರಿಗೆ ಮಾಡಿರುವ ಅವಮಾನ ಎಂದು ಜೆಡಿಎಸ್ ಪಕ್ಷದ ಮುಖಂಡರಾದ ಪ್ರೇಮಮ್ಮ ಮತ್ತು ಸುಮಾ ಆಕ್ರೋಶ ವ್ಯಕ್ತಪಡಿಸಿರು.
ಪತ್ರಿಕಾಗೋಷ್ಠಿಯಲ್ಲಿ ಬುಧವರಾದಂದು ಮಾತನಾಡಿ, ಕ್ಷೇತ್ರದ ಶಾಸಕರು ಮಾತನಾಡುವಾಗ ಮಾತಿನಲ್ಲಿ ಹಿಡಿತ ಇರಬೇಕು. ಇಂತಹ ಹೇಳಿಕೆ ನೀಡಿರುವುದು...
Devotional:
ಕೂರ್ಮಾವತಾರದಲ್ಲಿ ಮಹಾವಿಷ್ಣುವು ಆಮೆಯ ರೂಪದಲ್ಲಿ ಅವತರಿಸಿದನು. ಈ ಅವತಾರವು ಸತ್ಯ ಯುಗದಲ್ಲಿ ಆಯಿತು ಎಂದು ಹೇಳಲಾಗುತ್ತದೆ. ಮಹಾವಿಷ್ಣುವಿನ ದಶಾವತಾರಗಳ ಪೈಕಿ ಪ್ರತಿ ಅವತಾರದ ಹಿಂದೆಯೂ ಒಂದು ಉದ್ದೇಶವಿದೆ ಹಾಗೂ ಒಂದು ಸಂದೇಶವೂ ಇದೆ. ಲೋಕದಲ್ಲಿ ಅಧರ್ಮ ಹೆಚ್ಚಿದಾಗ ಧರ್ಮವನ್ನು ಪುನಃಸ್ಥಾಪಿಸಲು, ಭಕ್ತರನ್ನು ಹುಟ್ಟು-ಸಾವಿನ ಜೀವನ ಚಕ್ರದಿಂದ ಮುಕ್ತಗೊಳಿಸಲು, ಸುಜನರನ್ನು ರಕ್ಷಿಸಿ ದುರ್ಜನರನ್ನು ಶಮನಗೊಳಿಸಲು ಹಾಗೂ...
Devotional :
ಮಹಾವಿಷ್ಣುವಿನ ಅವತಾರಗಳಲ್ಲಿ ಮತ್ಸ್ಯಾವತಾರ ಕೂಡ ಒಂದು, ಇದೆ ಮೊದಲ ಅವತಾರ ಎಂದು ನಿಖರವಾಗಿ ಹೇಳಲಾಗುವುದಿಲ್ಲ ಆದರೂ ನಾವು ಗುರುತಿಸುವ ದಶಾವತಾರಗಲ್ಲಿ ಮತ್ಸ್ಯಾವತಾರ ಮೊದಲನೇ ಅವತಾರ. ವೈವಸ್ವತಮನುವನ್ನು ಪ್ರಳಯದಿಂದ ಕಾಪಾಡಿದ ಅವತಾರ ಎಂದು ಹೇಳಬಹುದು. ಎರಡು ಸಂದರ್ಭದಲ್ಲಿ ಮತ್ಸಾವತಾರ ನಮಗೆ ತಿಳಿಯುತ್ತದೆ. ವೈವಸ್ವತಮನ್ವಂತರ ಮತ್ತು ಚಾಕ್ಷುಷ ಮನ್ವಂತರದಲ್ಲಿಈ ಕಥೆಗಳು ಬರುತ್ತವೆ. ಪರಮಾತ್ಮನ ಅದ್ಭುತ ಅವತಾರಗಳಲ್ಲಿ...
ಹುಟ್ಟು ಸಹಜ, ಸಾವು ಖಚಿತ. ಹುಟ್ಟಿದ ಮನುಷ್ಯನಿಗೆ ಸಾವು ಎಲ್ಲಿ, ಹೇಗೆ, ಯಾವ ರೀತಿ ಬರುತ್ತೆ ಅನ್ನೋದು ಯಾರಿಗೂ ತಿಳಿದಿಲ್ಲ. ವಿದ್ಯುತ್ ಹೈಟೆನ್ಷನ್ ವೈರ್ ಮೇಲೆ ಬಿದ್ದಿದ್ದ ಬೈಕ್ ಕೀಯನ್ನು ತೆಗೆಯಲು ಹೋಗಿದ್ದ ವ್ಯಕ್ತಿಗೆ ವಿದ್ಯುತ್ ಶಾಕ್ ಹೊಡೆದು ಮನೆಯ ಬಾಗಿಲಲ್ಲಿ ಮೃತಪಟ್ಟಿರುವ ಘಟನೆ ಹಾಸನದ ಕುವೆಂಪುನಗರದಲ್ಲಿ ನಿನ್ನೆ ಸಂಜೆ ನಡೆದಿದೆ. ಕಿರಿಯ ನರ್ಸಿಂಗ್...
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಅವರ ವಿರುದ್ಧದ ಶಾಸಕ ಪ್ರೀತಂ ಗೌಡ ಅವರು ಅವಹೇಳನಾಕಾರಿಯಾಗಿ ಹೇಳಿಕೆ ನೀಡಿರುವುದು ಖಂಡನೀಯ. ಕೂಡಲೇ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಚ್. ಪಿ ಸ್ವರೂಪ್ ಒತ್ತಾಯಿಸಿದರು.
ಚಳಿಗಾಲದಲ್ಲಿ ಕಾಡುವ ಆರೋಗ್ಯ ಸಮಸ್ಯೆಗಳು…!
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭವಾನಿ ರೇವಣ್ಣ...
Health tips:
ಬ್ಯೂಟಿ ಪಾರ್ಲರ್, ಸಲೂನ್ಗಳಲ್ಲಿ ಶಾಂಪೂ ಮತ್ತು ಕಂಡೀಷನಿಂಗ್ನೊಂದಿಗೆ ತಲೆ ತೊಳೆಯುವುದರಿಂದ ನಿಮಗೆ ಉತ್ತಮ ಹೇರ್ ಸ್ಪಾದ ಅನುಭವವಾಗುತ್ತದೆ. ಸುಮ್ಮನೆ ಕೂತು ವಿಶ್ರಾಂತಿ ತೆಗೆದುಕೊಂಡು ಕೂದಲನ್ನ ಶುಚಿಗೊಳಿಸುತ್ತಿದ್ದರೆ ಅದರಲ್ಲಿ ಏನೋ ಒಂದು ರೀತಿಯಾದ ಸಂತೋಷವಿರುತ್ತದೆ. ಆದರೆ ತಮ್ಮ ಕುತ್ತಿಗೆಯ ಮೇಲೆ ಬೇಸಿನ್ ತಿರುಗುವುದರಿಂದ ಸ್ವಲ್ಪ ಅನಾನುಕೂಲತೆಯನ್ನು ಅನುಭವಿಸಬೇಕಾಗುತ್ತದೆ .ಇದು ಕೇವಲ ಅನಾನುಕೂಲತೆ ಮಾತ್ರವಲ್ಲ, ಸಲೋನ್...
Devotional :
ಒಂದು ದಿನ ಒಬ್ಬ ರಾಜನು ಪುರಿಜಗನ್ನಾಥನ ದರ್ಶನಕ್ಕಾಗಿ ಜಗನ್ನಾಥನ ದೇವಸ್ಥಾನಕ್ಕೆ ಹೋದನು, ಹೋಗುವಷ್ಟರಲ್ಲಿ ಸಂಜೆಯಾಗಿತ್ತು ಅಷ್ಟೊತ್ತಿಗಾಗಲೇ ತಡವಾಗಿತ್ತು, ದೇವಸ್ಥಾವನ್ನು ಮುಚ್ಚುವ ಸಮಯವಾಗಿತ್ತು. ಅಷ್ಟರಲ್ಲಿ ದೇವಸ್ಥಾನದ ಹೂವಿನ ಅಂಗಡಿಯವಳು ಅವಳ ಬಳಿ ಇರುವ ಹೂಗಳನ್ನೆಲ್ಲಾ ಮಾರಿದ ನಂತರ ಒಂದು ಹೂವು ಮಾತ್ರ ಉಳಿದಿತ್ತು. ರಾಜನು ಆ ಹೂವನ್ನು ಕೇಳಿದನು ಅವಳು ಆ ಹೂವನ್ನು ಅವನಿಗೆ...