Elephant Attack
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣಕ್ಕೆ ಸ್ಥಳೀಯರು ರೊಚ್ಚಿಗೆದ್ದಿದ್ದರು. ಅಲ್ಲದೇ ಸ್ಥಳದಲ್ಲಿ ಪ್ರತಿಭಟನೆಯೂ ನಡೆದಿತ್ತು. ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದ ಸರ್ಕಾರ ರಾತ್ರೋರಾತ್ರಿ ಪ್ರತಿಭಟನಾಕಾರರ ಮನವೊಲಿಸಲು ಸಿಎಂ ಉಸ್ತುವಾರಿ ಸಚಿವರನ್ನ ಕಳುಹಿಸಿದ್ದಾರೆ.
ರಾತ್ರಿ 11.50 ರ ಸುಮಾರಿಗೆ ಘಟನಾ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸಿ ಪ್ರತಿಭಟನೆ ಹಿಂಪಡೆಯುವಂತೆ ಹಾಸನ...
Health tips:
ಹವಾಮಾನ ಬದಲಾಗುತ್ತಿದ್ದಹಾಗೆ ಹಲವು ಆರೋಗ್ಯ ಸಮಸ್ಯೆಗಳು ಕಾಡಲು ಶುರುವಾಗುತ್ತದೆ ಅದರಲ್ಲೂ ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿವಹಿಸುವುದು ಮುಖ್ಯವಾಗಿರುತ್ತದೆ.
ಸಾಮಾನ್ಯವಾಗಿ ಚಳಿಗಾಲದಲ್ಲಿ ಹೆಚ್ಚು ನಿದ್ದೆಬರುತ್ತದೆ ,ಆದರೆ ಹೆಚ್ಚು ನಿದ್ದೆ ಮಾಡಿದರೆ ನೀವೂ ಹಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇನ್ನು ಕೆಲವರು ಚಳಿಗಾಲದಲ್ಲಿ ಹೆಚ್ಚಾಗಿ ತಿನ್ನುತ್ತಿರುತ್ತಾರೆ ಜೊತೆಗೆ, ವ್ಯಾಯಾಮ ಮಾಡುವುದಿಲ್ಲ ಇವೆಲ್ಲವೂ ಹಲವು ರೋಗಗಳಿಗೆ ದಾರಿ...
ಮೈಸೂರು: ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ ಹಿನ್ನೆಲೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಮುಡುಕುತೊರೆಯಲ್ಲಿರುವ ಶ್ರೀ ಪುರುಷಾ ಸಮಾಧಿಯಲ್ಲಿ ಮೃತ್ತಿಕೆ ಸಂಗ್ರಹ ಮಾಡಲಾಯಿತು. ಸಚಿವ ಡಾ.ಅಶ್ವಥ್ ನಾರಾಯಣ್ ಹಾಗೂ ಸಂಸದ ಪ್ರತಾಪ್ ಸಿಂಹ, ಇತಿಹಾಸ ತಜ್ಞ ತಲಕಾಡು ಚಿಕ್ಕರಂಗೆಗೌಡ ಹಾಗೂ ಇತರರು ಮೃತ್ತಿಕೆ ಸಂಗ್ರಹ ಮಾಡಿದರು.
ಈ ವೇಳೆ ಮಾತನಾಡಿದ ಸಚಿವ ಡಾ. ಅಶ್ವಥ್ ನಾರಾಯಣ್,...
ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ವತಿಯಿಂದ ನಿಕಟಪೂರ್ವ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ನೂತನ ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರಿಗೆ ಸ್ವಾಗತ ಕಾರ್ಯಕ್ರಮವು ನೆರವೇರಿಸಲಾಯಿತು.
ಮಂಡ್ಯ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿರುವುದು ಬಹಳ ಸಂತಸ ತಂದಿದೆ. ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ...
ಕೋಲಾರ: ಬೆಳೆಗ್ಗೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆಯ ಮೊದಲನೆಯ ಬೃಹತ್ ಸಮಾವೇಶ ರದ್ದಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಇಂದು ಬೃಹತ್ ಸಮಾವೇಶ ಆಯೋಜನೆ ಮಾಡಿದ್ದರು. ಆದರೆ ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ಪಂಚರತ್ನ ರಥಯಾತ್ರೆ ಮತ್ತು ಗ್ರಾಮ ವಾಸ್ತವ್ಯವನ್ನು ಇಂದಿನಿಂದ ಐದು ದಿನಗಳ ಕಾಲ ಮುಂದೂಡಲಾಗಿದೆ.
ಕುರುಡುಮಲೆ...
https://youtu.be/qkBnLyTrllU
ಹಾಸನ : ಹಾಸನದಲ್ಲಿ ಮಾತನಾಡಿದ ಶಾಸಕ ಪ್ರೀತಂಗೌಡ, ಭವಾನಿ ರೇವಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಲ್ಲಾ ಅಧಿಕಾರಿಗಳಿಗೆ ಕೈಮುಗಿದು ಕೇಳಿಕೊಳ್ಳುತ್ತೇನೆ. ಯಾವುದೇ ಕಾರಣಕ್ಕೂ ಆ ಕುಟುಂಬದ ಹತ್ತಿರ ಹೋಗಬೇಡಿ. ಸಹಾಯ ಪಡೆಯೆದಿರೋ ಶಾಸಕರ ತಂದೆ ಬಗ್ಗೆನೆ ಮಾತನಾಡುತ್ತಾರೆ ಎಂದರೆ ಸಾಮಾನ್ಯ ನೌಕರರ ಪಾಡು ಏನಾಗಬೇಕು..? ಅಪ್ಪಿ ತಪ್ಪಿ ಅವರ ಮನ ಬಾಗಿಲಿಗೆ ಹೋಗಬೇಡಿ, ಯಾವುದು...
https://youtu.be/vbrXMD7k6V4
ಹಾಸನ : ಹಾಸನದಲ್ಲಿ ಮಾತನಾಡಿದ ಶಾಸಕ ಪ್ರೀತಂಗೌಡ, ಭವಾನಿ ರೇವಣ್ಣ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಭವಾನಿ ರೇವಣ್ಣ, ಪ್ರೀತಂಗೌಡರ ತಂದೆ ವಿರುದ್ಧ, ರೇವಣ್ಣನವರ ಬಳಿ ಶಾಸಕರ ತಂದೆ ದಮ್ಮಯ್ಯ ಅಂತ ಕೈಮುಗಿದು, ಹೆಂಡತಿ ಮಕ್ಕಳು ಸಾಕಲಾರದೆ, ಬೆಂಗಳೂರು ಬಿಬಿಎಂಪಿಗೆ ಹಾಕಿಸಿಕೊಂಡಿದ್ದರು ಎಂದು ಹೇಳಿದ್ದರು. ಹೀಗಾಗಿ ಇಂದು ಶಾಸಕರು, ಭವಾನಿ ಮಾತಿಗೆ ತಿರುಗೇಟು ನೀಡಿದ್ದಾರೆ.
‘ಅವ್ವಾ...
https://youtu.be/ZuOcKwtzxS4
ಹಾಸನ: ಹಾಸನದಲ್ಲಿ ಮಾತನಾಡಿದ ಶಾಸಕ ಪ್ರೀತಂಗೌಡ, ಜೆಡಿಎಸ್ನವರು ತಮಗಾಡಿದ ಮಾತಿಗೆ, ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ರಾತ್ರಿ ಎರಡು ಗಂಟೆ ಮೂರು ಗಂಟೆ ತನಕ ನಶೆಯಲ್ಲಿ ಇರ್ತಾರೆ ಅಂತಾ ಜನ ಹೇಳಿದ್ದು. ನೀವು ಕೇಳಿದಂತೆ ಜನರು ನನಗೆ ಹೇಳಿದ ಮಾತಿದು. ಒಂದು ಡಿಎನ್ಎ ಪ್ರಾಬ್ಲಮ್ ಇರಬೇಕು, ಅವ್ವಾ ಮಗ ಇಬ್ಬರೂ ಹಾಗೆ ಮಾತಾಡಿದಾರೆ. ಸುಳ್ಳು ಹೇಳೋದು...
ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವ, ಆರ್. ಅಶೋಕ್, ಮಂಡ್ಯ ಜಿಲ್ಲೆಯ ಜನತೆಗೆ 67 ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಸೌಹಾರ್ದತೆಯಾಗಿ ನಾವೆಲ್ಲರೂ ಬದುಕಬೇಕು. ದಶಕದ ಹೋರಾಟದ ಫಲವಾಗಿ, ಮೈಸೂರು ರಾಜ್ಯ ಉದಯವಾಗಿತ್ತು. ಹಲವರು ಹೋರಾಟಗಾರರು ಹೋರಾಡಿದಂತವರು. ನಾವು ಅವರನ್ನ ನೆನಪು ಮಾಡಿಕೊಳ್ಳಬೇಕು. ದೇವರಾಜು ಅರಸ್ ಅವರು ಮೈಸೂರು...
ಮಂಡ್ಯ: ಮಂಡ್ಯದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ, ಸಚಿವ ಆರ್. ಅಶೋಕ್, ಡಿಸೆಂಬರ್ಗೆ ಮತ್ತೊಂದು ಆಪರೇಷನ್ ಕಮಲ ಮಾಡುವ ಸೂಚನೆ ನೀಡಿದಂತಿದೆ.
ಕಾಂಗ್ರೆಸ್-ಜೆಡಿಎಸ್ ನಿಂದ ಮತ್ತಷ್ಟು ಶಾಸಕರು ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ ಅಶೋಕ್, ಸೇರ್ಪಡೆ ಬಗ್ಗೆ ಡಿಸೆಂಬರ್ಗೆ ನಿರ್ಧಾರವಾಗುತ್ತೆ. ಬಹಳಷ್ಟು ಜನರ ಹತ್ತಿರ ಮಾತನಾಡಿದ್ದೇವೆ. ಬಿಜೆಪಿಗೆ ಬರುವಂತವರ ಸಂಖ್ಯೆ ಜಾಸ್ತಿಯಾಗುತ್ತೆ. ನರೇಂದ್ರ...