ಹಾಸನ : ಸಮಾಜಕ್ಕೆ ಆಸರೆ ಆಗಬೇಕಾದವರು ಸಮಾಜದ ಹಣವನ್ನೇ ದುರುಪಯೋಗ ಮಾಡಿಕೊಳ್ಳಲಾಗಿರುವುದು ಖಂಡನೀಯವಾಗಿದ್ದು, ಕುರುಬರ ಜಿಲ್ಲಾ ಸಂಘದಲ್ಲಿ ಆಗಿರುವ ಅಕ್ರಮದ ಬಗ್ಗೆ ಸಮಗ್ರ ತನಿಖೆ ನಡೆಸಬೆಕೆಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕರಾದ ಕೆ.ಬಿ. ಕೇಶವಮೂರ್ತಿ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸೋಮವಾರದಂದು ಮಾತನಾಡುತ್ತಾ, ಜಿಲ್ಲಾ ಕುರುಬರ ಸಂಘದಲ್ಲಿ ಹಣ ದುರ್ಬಳಕೆ,...
ಮನುಷ್ಯನ ಜೀವನ ಅಂದಮೇಲೆ ಕಷ್ಟ ಸುಖಗಳು ಇದ್ದೇ ಇರುತ್ತದೆ. ಕೆಲ ಸಮಯ ಕಷ್ಟವಿದ್ದರೆ, ಮತ್ತೆ ಕೆಲ ಸಮಯ ಸುಖವಿರುತ್ತದೆ. ಜ್ಯೋತಿಷ್ಯದ ಪ್ರಕಾರ, ನಮಗೆ ಶುಭವಾಗುವ ಮೊದಲು ಅಥವಾ ಅಶುಭವಾಗುವ ಮೊದಲು ದೇವರು ಹಲವಾರು ಸೂಚನೆಗಳನ್ನ ಕೊಡ್ತಾನೆ ಎಂದು ಹೇಳಲಾಗಿದೆ. ಅದೇ ರೀತಿ ಕಾಗೆಗಳು ಕೂಡ ನಿಮ್ಮ ಲಕ್ ಬದಲಾಗುವ ಸಂದರ್ಭದಲ್ಲಿ ಕೆಲ ಸೂಚನೆಗಳನ್ನು ನೀಡುತ್ತದೆ....
Devotional:
1.ಎಲ್ಲರೂ ಬದುಕಲು ಕಷ್ಟಪಡುತ್ತಾರೆ ,ಸಂತೋಷದ ಜೀವನಕ್ಕೆ ಬಹಳ ಶ್ರಮ ಪಡುತ್ತಿರುತ್ತಾರೆ. ಆದರೆ ಹೆಚ್ಚಾಗಿ ಗಂಡಂದಿರು ಅವರ ಕೆಲಸದಲ್ಲಿ ತುಂಬಾ ಬ್ಯುಸಿ ಯಾಗಿರುತ್ತಾರೆ ಮತ್ತು ಕುಟುಂಬದ ಜೋತೆ ಸಮಯ ಕಳೆಯುವುದಿಲ್ಲ ಹಾಗೂ ಹೆಚ್ಚು ಪ್ರಾಮುಖ್ಯತೆ ನೀಡುವುದಿಲ್ಲ. ಕೆಲವು ಹೆಣ್ಣು ಮಕ್ಕಳು, ಗಂಡನ ಈ ಗುಣ ಒಳ್ಳೆಯದು ಎಂದುಕೊಂಡರೆ ಅದು ಬಹಳ ದೊಡ್ಡ ತಪ್ಪಾಗಬಹುದು ಹಾಗೂ ಮುಂದೆ...
ಮನೆಯಲ್ಲಿ ಯಾವಾಗಲೂ ಸಕಾರಾತ್ಮಕ ಶಕ್ತಿಗಳೇ ಇರಬೇಕು. ಆರ್ಥಿಕ ಸ್ಥಿತಿ ಉತ್ತಮವಾಗಿರಬೇಕು. ಪತ್ನಿ- ಮಕ್ಕಳ ಜೊತ ನೆಮ್ಮದಿಯ ಸಂಸಾರ ನಡೆಸಬೇಕು. ಕೆಲಸ ಕಾರ್ಯಗಳಲ್ಲಿ ಯಾವುದೇ ಅಡೆ ತಡೆ ಇಲ್ಲದೇ, ಆರಾಮವಾಗಿರಬೇಕು ಅನ್ನೋದು ಹಲವರ ಆಸೆ. ಆದ್ರೆ ನಾವು ಮಾಡುವ ಕೆಲ ತಪ್ಪುಗಳಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿಗಳು ಆವರಿಸಿ, ನಮ್ಮ ನೆಮ್ಮದಿ ಹಾಳು ಮಾಡುವುದರ ಜೊತೆಗೆ, ಆರ್ಥಿಕ...
ನಮ್ಮ ಮನೆ ಕ್ಲೀನ್ ಇರಬೇಕು. ಮನೆಗೆ ಅತಿಥಿಗಳು ಬಂದ್ರೆ, ನಮ್ಮ ಮನೆಯಲ್ಲಿ ಸ್ವಚ್ಛತೆ ನೋಡಿ ಕೊಂಡಾಡಬೇಕು. ಮನೆಯಲ್ಲಿ ಯಾವಾಗಲೂ ಧನಾತ್ಮಕ ಶಕ್ತಿಯ ಪರಿಣಾಮ ಹೆಚ್ಚಿರಬೇಕು. ಲಕ್ಷ್ಮೀಯ ಕೃಪಾಕಟಾಕ್ಷ ನಮ್ಮ ಮೇಲಿರಬೇಕು ಅನ್ನೋ ಆಸೆ ಯಾರಿಗೆ ತಾನೇ ಇರಲ್ಲ ಹೇಳಿ. ಹಾಗಾಗಿಯೇ ಎಷ್ಟೋ ಹೆಣ್ಣು ಮಕ್ಕಳು, ಪ್ರತಿದಿನ 2ರಿದಂ 3 ಸಲ, ಕಸ ಗುಡಿಸಿ, ಮನೆ...
Deotional:
1.ಸಾಮಾನ್ಯವಾಗಿ ಮಂತ್ರ ಪಠಿಸುವಾಗ ಜಪಮಾಲೆ ಇಡಿದು ಮಂತ್ರವನ್ನು ಪಠಿಸುತ್ತಾರೆ ಆದರೆ ಹಲವರಿಗೆ ಜಪಮಾಲೆ ಹಿಡಿದು ಮಂತ್ರ ಪಠಿಸುವುದರ ಪ್ರಯೋಜನವೇನೆನ್ನುವುದು ತಿಳಿದಿರುವುದಿಲ್ಲ. ಆದರೂ ಸಹ ಮಂತ್ರ ಪಠಿಸುವಾಗ ಜಪಮಾಲೆಯನ್ನು ಹಿಡಿದು ಪಠಿಸುತ್ತಾರೆ. ಜಪಮಾಲೆ ಹಿಡಿದು ಮಂತ್ರ ಪಠಿಸುವುದರಿಂದ ಧಾರ್ಮಿಕ ಪ್ರಯೋಜನ ಮಾತ್ರವಲ್ಲದೆ, ಆರೋಗ್ಯಕ್ಕೆ ಸಂಬಂಧಿಸಿದ ಪ್ರಯೋಜನಗಳೂ ಸಹ ಇದೆ. ಕೈಯಲ್ಲಿ ಜಪಮಾಲೆಯನ್ನು ಹಿಡಿದು ಮಂತ್ರವನ್ನು ಪಠಿಸುವುದರಿಂದ...
Beauty tips:
ಮಾಲಿನ್ಯ ಮತ್ತು ಒತ್ತಡದಿಂದ ಅನೇಕ ಆರೋಗ್ಯ ಸಂಬಂಧಿ ಸಮಸ್ಯೆಗಳನ್ನು ಎದುರಿಸುವುದಲ್ಲದೆ, ಮುಖದ ಹೊಳಪು ಕೂಡ ಕಡಿಮೆಯಾಗುತ್ತದೆ ಹಾಗೂ ಚರ್ಮದ ಸಮಸ್ಯೆಗಳು ಉಂಟಾಗುತ್ತದೆ. ಆದರೆ ಹೊಳೆಯುವ ತ್ವಚೆಗಾಗಿ ಮಾರುಕಟ್ಟೆಯಲ್ಲಿ ಹಲವು ಬ್ಯೂಟಿ ಉತ್ಪನ್ನಗಳು ಲಭ್ಯವಿದೆ. ಆದರೆ ಅವುಗಳ ಪರಿಣಾಮವು ಅತಿ ಕಡಿಮೆ ಸಮಯದವರೆಗೆ ಇರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಗ್ಲೋಯಿಂಗ್ ಸ್ಕಿನ್ ಪಡೆಯಲು ನೀವು ಕೆಲವು...
ಹುಟ್ಟು ಸಾವು ಎರಡೂ ಕೂಡ ಮನುಷ್ಯನ ಜೀವನದ ಒಂದು ಭಾಗ. ಹುಟ್ಟಿದವರು ಒಂದಲ್ಲ ಒಂದು ದಿನ ಸಾಯಲೇಬೇಕು ಅನ್ನೋದು ಎಲ್ಲರಿಗೂ ಗೊತ್ತಿರುವ ಸತ್ಯ. ಆದ್ರೆ ಮೃತ ವ್ಯಕ್ತಿ ಹೇಗೆ ಪುನರ್ಜನ್ಮ ಪಡೆಯುತ್ತಾನೆಂಬ ಬಗ್ಗೆ ಹಲವರಿಗೆ ಗೊತ್ತಿಲ್ಲ. ಇಂದು ನಾವು ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ..
ಈ ಭೂಮಿಯ ಮೇಲೆ ಮನುಷ್ಯ ಜನ್ಮ ತಾಳಿದ್ದು ಹೇಗೆ..?
ಒರ್ವ...
Health tips:
ಕೆಲವರಿಗೆ ಸಿಹಿತಿಂಡಿ ಎಂದರೆ ತುಂಬಾ ಇಷ್ಟ. ಎದುರಿಗೆ ಸಿಹಿ ತಿಂಡಿ ಕಂಡರೆ ತಿನ್ನದೇ ಇರಲಾರರು. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರ ವರೆಗೂ ,ಜನರು ಇತರ ರುಚಿಗಳಿಗಿಂತ ಹೆಚ್ಚಾಗಿ ಸಿಹಿ ತಿಂಡಿಗೆ ಅಡಿಕ್ಟ್ ಹಾಗಿ ಬಿಡುತ್ತಾರೆ, ನಾವು ಸಿಹಿತಿಂಡಿಗಳನ್ನು ಸೇವಿಸಿದಾಗ, ನಮ್ಮ ದೇಹದಲ್ಲಿ ಡೋಪಮೈನ್ ಅನ್ನೋ enzyme ಬಿಡುಗಡೆಯಾಗುತ್ತದೆ. ಇದರಿಂದ ಸಿಹಿ ತಿನ್ನಬೇಕು ಅನ್ನುವ...
Health tips :
ಕ್ಯಾರೆಟ್ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಮಕ್ಕಳಿಂದ ಇಡಿದು ದೊಡ್ಡವರವರೆಗೆ ಎಲ್ಲರೂ ಕ್ಯಾರೆಟ್ ತಿನ್ನಲು ಇಷ್ಟಪಡುತ್ತಾರೆ. ಆದರೆ ಮಿತವಾಗಿ ತಿಂದರೆ ಒಳ್ಳೆಯದು ಎಂದು ವೈದ್ಯರು ಹೇಳುತ್ತಾರೆ, ಹಾಗೂ ಈ ವಿಷಯವನ್ನು ಪ್ರಯೋಗ ಮಾಡಿ ನಿರೂಪಿಸಿದ್ದಾರೆ. ಕ್ಯಾರಟ್ಅನ್ನು ಮಿತವಾಗಿ ತಿಂದರೆ ಔಷಧಿ ಅದಕ್ಕೂ ಮೀರಿ ತಿಂದರೆ ವಿಷ ಎಂದು ವೈದ್ಯರು ಹೇಳುತ್ತಾರೆ. ಕ್ಯಾರೆಟ್ ನಲ್ಲಿರುವ...