Tuesday, May 5, 2026

Karnataka Tv

ಅನ್ನಂ ಪರಬ್ರಹ್ಮ ಸ್ವರೂಪಂ ಎಂದು ಏಕೆ ಕರೆಯುತ್ತಾರೆ…?

Devotional : ಮನೆಯಲ್ಲಿ ಮಕ್ಕಳು ಸರಿಯಾಗಿ ಊಟವನ್ನು ಮಾಡದೆ ಚೆಲ್ಲುತಿದ್ದರೆ ಮನೆಯ ಹಿರಿಯರು ಅವರಗೆ ಬುದ್ದಿ ಹೇಳುತ್ತಾರೆ. ಅನ್ನ ಪರಬ್ರಹ್ಮಸ್ವರೂಪ ಹಾಗೆ ಬಿಸಾಡಬಾರದು ಎನ್ನುತ್ತಾರೆ. ಯಾಕೆ ಅನ್ನವನ್ನು ಪರಬ್ರಹ್ಮಸ್ವರೂಪ ಎಂದು ಮಕ್ಕಳು ಕೇಳಿದರೆ ಯಾರೂ ಕೂಡಾ ಸರಿಯಾದ ಕಾರಣ ಹೇಳುವುದಿಲ್ಲಾ,ಹೇಳಲೂ ಸಾಧ್ಯವಿಲ್ಲ. ವಾಸ್ತವವಾಗಿ, ಪ್ರತಿಯೊಂದು ಜೀವಿಯು ಹುಟ್ಟುವ ಮೊದಲು, ದೇವರು ಈ ಭೂಮಿಯಲ್ಲಿ ಆ ಜೀವಿಗೆ ಅಗತ್ಯವಿರುವ...

ನವೆಂಬರ್ ತಿಂಗಳಲ್ಲಿ ಬದಲಾಗಲಿರುವ ಆ ನಾಲ್ಕು ರಾಶಿಗಳ ಜಾತಕ…!

Astrology: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಗ್ರಹಗಳು ನಿರ್ದಿಷ್ಟ ಸಮಯದಲ್ಲಿ ಪ್ರತಿ ತಿಂಗಳು ತನ್ನ ಸ್ಥಳವನ್ನು ಬದಲಾಯಿಸುತ್ತದೆ, ನವೆಂಬರ್ ತಿಂಗಳಲ್ಲಿ 5ಗ್ರಹಗಳು ತನ್ನ ಸ್ಥಾನವನ್ನು ಬದಲಾಯಿಸುತ್ತದೆ, ಇದು ರಾಶಿಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ...? ಎಂದು ನೋಡೋಣ . ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನವೆಂಬರ್ ತಿಂಗಳು ಅತ್ಯಂತ ಮಹತ್ವ ಎಂದು ಹೇಳಬಹುದು .ಏಕೆಂದರೆ ಈ ತಿಂಗಳಲ್ಲಿ 5...

ನವೆಂಬರ್ 2022 ತಿಂಗಳ ರಾಶಿ ಫಲ ಹೇಗಿದೆ ನೋಡಿ…!

Astrology : ಪ್ರಾಚೀನ ಕಾಲದಿಂದಲೂ ಭಾರತೀಯರು ಜ್ಯೋತಿಷ್ಯದಲ್ಲಿ ಅಪಾರ ನಂಬಿಕೆಯನ್ನು ಹೊಂದಿದ್ದಾರೆ.  ಭಾರತೀಯ ವಿದ್ವಾಂಸರು ಇದನ್ನು ವೇದಗಳ ಭಾಗವೆಂದು ಪರಿಗಣಿಸಿದ್ದರು. ಜ್ಯೋತಿಷ್ಯದ ಆಧಾರದ ಮೇಲೆ ನಾವು ಭೂತ, ಭವಿಷ್ಯ ಮತ್ತು ವರ್ತಮಾನದ ಬಗ್ಗೆ ತಿಳಿಯುತ್ತೇವೆ. ಈ ಹಿನ್ನಲೆಯಲ್ಲಿ ನವೆಂಬರ್ ತಿಂಗಳ ಫಲಗಳು ಹೇಗಿವೆ ಎಂದು ಈಗ ತಿಳಿಯೋಣ. ಮೇಷ ರಾಶಿ : ಮೇಷ ರಾಶಿಯವರಿಗೆ ಈ ತಿಂಗಳು ಮಿಶ್ರ...

‘ಮಂಡ್ಯ ನಗರದ 90% ರಸ್ತೆಗಳು ಹೊಂಡಗಳಾಗಿ ಪರಿರ್ವತನೆಗೊಂಡಿವೆ’

ಮಂಡ್ಯ: ನಗರದ ಹದಗೆಟ್ಟ ರಸ್ತೆಗಳು ಕಸದ ರಾಶಿಗಳು ಅಸಮರ್ಪಕ ಯು ಜಿಡಿ ಲೈನ್ ಗಳು ಮತ್ತು ನಗರ ಸಭೆ ಅಸಮರ್ಪಕ ಕಾರ್ಯದ ಬಗ್ಗೆ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ಮಧು ಚಂದನ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಮಂಡ್ಯನಗರವು ಸಕ್ಕರೆ ನಗರ ಎಂದು ಪ್ರಖ್ಯಾತಿ ಪಡೆದಿದ್ದು, ರಾಷ್ಟ್ರಮಟ್ಟದಲ್ಲಿ ಮನ್ನಣೆ ಗಳಿಸಿದೆ. ಆದರೆ ಇತ್ತೀಚಿನ ಕೆಲವು ವರ್ಷಗಳಿಂದ ಜನಪ್ರತಿನಿಧಿಗಳ...

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಗೋಪಾಲಯ್ಯ ಆಕ್ರೋಶ..

ಮಂಡ್ಯ: ಮೀಸಲಾತಿ ಹೋರಾಟದ ವಿಚಾರಕ್ಕೆ ಸಂಬಂಧಿಸಿದಂತೆ, ಮಂಡ್ಯದಲ್ಲಿ ಸಚಿವ ಕೆ. ಗೋಪಾಲಯ್ಯ, ಸಿಎಂ ಜೊತೆ ಮಾತನಾಡಿ ಎಲ್ಲಿ ಅನ್ಯಾಯ ಆಗಿದೆ ಅದನ್ನ ಸರಿಪಡಿಸುವ ಕೆಲಸ ಮಾಡ್ತೇವೆ ಎಂದಿದ್ದಾರೆ. ಅಲ್ಲದೇ, ಮೀಸಲಾತಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ಕೊಟ್ಟ ಗೋಪಾಲಯ್ಯ, ಐದು ವರ್ಷ ಕಾಂಗ್ರೆಸ್ ಸರ್ಕಾರ ಇತ್ತು, ಸಂಪೂರ್ಣವಾಗಿ ಮಾಡಬಹುದಿತ್ತು. ರಾಜ್ಯದ ಜನತೆ...

‘ಮೀಸಲಾತಿ ಕ್ರೆಡಿಟ್ ಬಿಜೆಪಿ ಪಕ್ಷಕ್ಕೆ ಮಾತ್ರ ಸಲ್ಲುತ್ತೆ’

ಮಂಡ್ಯ:  ಮಂಡ್ಯಕ್ಕೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಶ್ರೀರಾಮುಲು ಆಗಮಿಸಿದ್ದು, ಮಂಡ್ಯದ ಖಾಸಗಿ ಸಮುದಾಯ ಭವನದಲ್ಲಿ ನಡೆದ ಪರಿಶಿಷ್ಟ ಪಂಗಡ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಭಾಗಿಯಾಗಿದ್ದರು. ಶ್ರೀರಾಮುಲು ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ್ದು, 'ಮೀಸಲಾತಿ ಕ್ರೆಡಿಟ್ ಬಿಜೆಪಿ ಪಕ್ಷಕ್ಕೆ ಮಾತ್ರ ಸಲ್ಲುತ್ತೆ' ಎಂದರು. ಬಿಜೆಪಿ ಐತಿಹಾಸಿಕ ತಿರ್ಮಾನ ತೆಗೆದುಕೊಂಡಿದೆ. ಎಸ್ಸಿ,ಎಸ್ಟಿ ಮೀಸಲಾತಿ ವಿಚಾರದಲ್ಲಿ 1957...

‘ಜೋಡೊ ಯಾತ್ರೆ ಓಡೋ ಯಾತ್ರೆಯಾಗಿದೆ, ಮರ್ಯಾದೆ ಹೋಯ್ತೆ ಹೊರತು ಲಾಭ ಇಲ್ಲ’

ಕೋಲಾರ : ಕೆಂಪೇಗೌಡರ ಕಂಚಿನ ಪ್ರತಿಮೆಗೆ ಪವಿತ್ರ ಮಣ್ಣು ಸಂಗ್ರಹ ಅಭಿಯಾನಕ್ಕೆ, ಕಂದಾಯ ಸಚಿವ ಆರ್. ಅಶೋಕ್ ಚಾಲನೆ ನೀಡಿದ್ದಾರೆ. ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನ.11ರಂದು    ನಾಡ ಪ್ರಭ ಕೆಂಪೇಗೌಡ 108 ಎತ್ತರದ ಕಂಚಿನ ಪ್ರತಿಮೆ ಅನಾವರಣ ಹಿನ್ನೆಲೆ, ಕೋಲಾರ ಜಿಲ್ಲೆಯಲ್ಲಿ ಎಂಟು ದಿನಗಳ ಕಾಲ ಸಂಚರಿಸಲಿರುವ  ಕೆಂಪೇಗೌಡ ರಥಯಾತ್ರೆಗೆ ಕಂದಾಯ ಸಚಿವ...

ವಿಜಯ ಪ್ರಾಪ್ತಿಗಾಗಿ ಕಾರ್ತಿಕ ಮಾಸದಲ್ಲಿ ಈ ರೀತಿ ದೀಪಾರಾಧನೆ ಮಾಡಿ..!

Devotional : ನಿಮ್ಮ ಜಾತಕದಲ್ಲಿ ಕಾಳ ಸರ್ಪದೋಷಗಳು ಇದ್ದರೆ ನೀವು ಮಾಡುವಂತಹ ಕೆಲಸ ಕಾರ್ಯದಲ್ಲಿ ಜಯ ಸಿಗದೇ ಇದ್ದರೆ, ನಾವು ಹೇಳುವ ವಿಧದಲ್ಲಿ ದೀಪಾರಾಧನೆ ಮಾಡಿದರೆ ಕಾರ್ತಿಕ ಮಾಸದ ಪುಣ್ಯಫಲ ಪ್ರಾಪ್ತಿಯಾಗುತ್ತದೆ. ಹಾಗಾದರೆ ಮನೆಯಲ್ಲಿ ಯಾವ ರೀತಿ ದೀಪಾರಾಧನೆ ಮಾಡಿದರೆ ವಿಜಯ ಪ್ರಾಪ್ತಿಯಾಗುತ್ತದೆ ಎಂದು ತಿಳಿದು ಕೊಳ್ಳೋಣ . ಎಲ್ಲ ಮಾಸಗಳಿಗಿಂತ ಕಾರ್ತಿಕಮಾಸ ಪವಿತ್ರವಾದ ಮಾಸವಾಗಿದೆ, ಕಾರ್ತಿಕಮಾಸವು...

ಉತ್ತಮ ಆರೋಗ್ಯಕ್ಕಾಗಿ ಆರೋಗ್ಯ ಸಲಹೆಗಳು..!

Health tips: ಪ್ರತಿಯೊಬ್ಬ ವ್ಯಕ್ತಿಯು ಆರೋಗ್ಯವಾಗಿರಲು ಬಯಸುತ್ತಾನೆ, ಹಾಗೆಯೆ ಆರೋಗ್ಯವನ್ನು ಕಾಪಾಡಿಕೊಳ್ಳುವುದು ನಮ್ಮ ಕೈಯಲ್ಲಿದೆ, ಕೆಲವೊಮ್ಮೆ ನಾವು ನಮ್ಮ ಆರೋಗ್ಯದ ಬಗ್ಗೆ ತಿಳಿದೋ ತಿಳಿಯದೆಯೋ ಕೆಲವು ತಪ್ಪುಗಳನ್ನು ಮಾಡುತ್ತೇವೆ, ಆದಕಾರಣ ಇಲ್ಲಿ ನಾವು ಕೆಲವೊಂದು ಆಹಾರ ಕ್ರಮವನ್ನು ತಿಳಿದು ಕೊಳ್ಳೋಣ . ಮೊದಲನೇಯದಾಗಿ ವಯಸ್ಸಿನ ಪ್ರಕಾರ ಯಾವ ವಯಸ್ಸಿನಲ್ಲಿ ಎಷ್ಟು ನಿದ್ರೆ ಮಾಡಬೇಕು...? ಎನ್ನುವುದು ಮುಖ್ಯವಾಗಿರುತ್ತದೆ . 4...

ಮಂಡ್ಯದ ನೂತನ ಜಿಲ್ಲಾಧಿಕಾರಿಯಾಗಿ ಡಾ.ಗೋಪಾಲಕೃಷ್ಣ ಅಧಿಕಾರ ಸ್ವೀಕಾರ..

ಮಂಡ್ಯದ ನೂತನ ಜಿಲ್ಲಾಧಿಕಾರಿಯಾಗಿ ಇಂದು ಡಾ.ಹೆಚ್.ಎನ್.ಗೋಪಾಲ ಕೃಷ್ಣ ಅವರು ಅಧಿಕಾರ ಸ್ವೀಕರಿಸಿದರು. ಪಶು ಸಂಗೋಪನೆ ಇಲಾಖೆಯ ಆಯುಕ್ತರಾಗಿ ವರ್ಗಾವಣೆಯಾಗಿರುವ ಎಸ್.ಅಶ್ವತಿ ಅವರು ಅಧಿಕಾರ ಹಸ್ತಾಂತರಿಸಿದರು. ಮಂಡ್ಯ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿಕೊಂಡ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಜಿಲ್ಲಾಡಳಿತದ ವತಿಯಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಲಾಗುವುದು ಎಂದರು. ಕಾರ್ತಿಕ ಮಾಸದಲ್ಲಿ ಪ್ರತಿದಿನ...

About Me

31973 POSTS
0 COMMENTS
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img