Tuesday, May 5, 2026

Karnataka Tv

ಬಾಳೆಹೂವನ್ನು ಸೇವಿಸಿದ್ರೆ ಆರೋಗ್ಯಕ್ಕಾಗುವ ಲಾಭವೇನು..?

ಬಾಳೆಹಣ್ಣು ತಿಂದ್ರೆ ಆರೋಗ್ಯಕ್ಕೆ ತುಂಬಾನೇ ಲಾಭವಿದೆ. ಆ ಬಗ್ಗೆ ನಾವು ನಿಮಗೆ ಈ ಮೊದಲೇ ಹೇಳಿದ್ದೇವೆ. ಇನ್ನು ಬಾಳೆ ಎಲೆಯಲ್ಲಿ ಊಟ ಮಾಡಿದ್ರೆ, ಆರೋಗ್ಯಕ್ಕೂ ಉತ್ತಮ. ಇದೇ ರೀತಿ ನೀವು ಬಾಳೆಹೂವನ್ನು ಸೇವಿಸುವುದರಿಂದ ಆರೋಗ್ಯಕ್ಕೆ ತುಂಬಾ ಲಾಭವಿದೆ. ಹಾಗಾದ್ರೆ ಆ ಲಾಭವೇನು ಅಂತಾ ತಿಳಿಯೋಣ ಬನ್ನಿ.. ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದಾಗುವ ಪ್ರಯೋಜನವೇನು..? ಬಾಳೆಹೂವಿನಿಂದ ಪಲ್ಯ, ಸಲಾಡ್, ಚಟ್ನಿ...

ಕಬ್ಬಿನ ಹಾಲಿನ ಸೇವನೆಯ ಪ್ರಯೋಜನವೇನು..?

ಕೆಲವರಿಗೆ ಕಬ್ಬು ತಿನ್ನೋದಂದ್ರೆ ಭಾರಿ ಇಷ್ಟ. ಇನ್ನು ಕೆಲವರಿಗೆ ಕಬ್ಬಿನ ಹಾಲನ್ನ ಕುಡಿಯೋದಂದ್ರೆ ತುಂಬಾ ಇಷ್ಟ. ಎರಡೂ ಕೂಡ ಲಿಮಿಟ್‌ನಲ್ಲಿ ಸೇವಿಸಿದ್ರೆ, ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಾಗಾದ್ರೆ ಕಬ್ಬಿನ ಹಾಲನ್ನ ಮಿತವಾಗಿ ಕುಡಿಯುವುದರಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ಹಲಸಿನ ಹಣ್ಣಿನ ಬೀಜದಿಂದ ಎಷ್ಟೆಲ್ಲಾ ಪ್ರಯೋಜನವಿದೆ ಗೊತ್ತಾ..? ವಾರಕ್ಕೆರಡು ಬಾರಿ ಕಬ್ಬಿನ ಹಾಲನ್ನ ಕುಡಿದರೆ, ನಿಮ್ಮ...

ದೇವಿ ದರ್ಶನ ಮಾಡಿದ ಸಚಿವ ಭೈರತಿ ಬಸವರಾಜು..

ಹಾಸನ: ನಗರಾಭಿವೃದ್ಧಿ ಹಾಗೂ ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜು (ಬೈರತಿ) ಅವರು ಅದಿ ದೇವತೆ ಹಾಸನಾಂಬೆ ದೇವಿ ದರ್ಶನವನ್ನು ಪಡೆದು ಪ್ರಾರ್ಥನೆ ಮಾಡಿದರು. ​ ​ನಂತರದಲ್ಲಿ ದರ್ಬಾರ್ ಗಣಪತಿ ಹಾಗೂ ಶ್ರಿ ಸಿದ್ದೇಶ್ವರ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಇದಾದ ಬಳಿಕ ಜಿಲ್ಲಾಡಳಿತದಿಂದ ಸನ್ಮಾನವನ್ನು ಸ್ವೀಕರಿಸಿ ಪ್ರಸಾದ...

ಕಾರ್ತಿಕ ಮಾಸ ಆರಂಭ, ಅಂತ್ಯ, ಹಾಗೂ ಆಚರಣೆ…!

Devotional: ಹಿಂದೂ ಧರ್ಮದಲ್ಲಿ ಕಾರ್ತಿಕ ಮಾಸವನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. ಶಿವನ ಪ್ರಿಯವಾದ ಮಾಸದಲ್ಲಿ ಪೂಜೆ, ಆಚರಣೆಗಳು, ಯಾಗ, ಸ್ನಾನ, ದಾನ ಇತ್ಯಾದಿಗಳು ಎಲ್ಲಾ ಪಾಪಗಳನ್ನು ನಾಶಪಡಿಸುವುದಲ್ಲದೆ, ಸಂತೋಷ, ಸಮೃದ್ಧಿ ಮತ್ತು ಸಂಪತ್ತನ್ನು ಹೆಚ್ಚಿಸುತ್ತವೆ. ದೀಪಗಳ ಮಾಸ ಎಂದೇ ಹೆಸರು ಪಡೆದ ಕಾರ್ತಿಕ ಮಾಸವು ಹಿಂದೂ ಪಂಚಾಂಗದ ಎಂಟನೇ ತಿಂಗಳು, ಶಿವನ ಆರಾಧನೆಗೆ ಶ್ರೇಷ್ಠ ಮಾಸ ಎಂದು...

ಅಷ್ಟ ಐಶ್ವರ್ಯ ಸಿದ್ದಿಗಾಗಿ ಧನ್ ತೇರಾಸ್ ದೀಪಾವಳಿ ದಿನದಂದು ಮಾಡ ಬೇಕಾದ ದಾನ…!

Devotional: ಧನ್ ತೇರಾಸ್, ದೀಪಾವಳಿಯ ಹಬ್ಬದ ದಿನದಂದು ಮಾಡುವ ಯಾವುದೇ ಕೆಲಸಗಳು ವಿಶೇಷವಾದ ಫಲಕೊಡುತ್ತದೆ.ಹಾಗೆಯೆ ಈ ದಿನ ಮಾಡುವ ದಾನವು ನಿಮಗೆ ಶುಭ ಫಲವನ್ನು ತಂದುಕೊಡುತ್ತದೆ. ಲಕ್ಷ್ಮಿ ದೇವಿಯ ಆಶೀರ್ವಾದ ನಿಮಗೆ ಲಭಿಸುತ್ತದೆ .ಲಕ್ಷ್ಮಿ ದೇವಿಯ ಕೃಪೆಗಾಗಿ ವಿಶೇಷವಾಗಿ ಧನ್ ತೇರಾಸ್ ಮತ್ತು ದೀಪಾವಳಿಯಂದು ಪೂಜೆಗಳನ್ನು ಮಾಡಲಾಗುತ್ತದೆ. ದೀಪಾವಳಿ ಹಬ್ಬವು ಧನ್ ತೇರಾಸ್ ದಿನದಿಂದ ಪ್ರಾರಂಭವಾಗುತ್ತದೆ....

ದೀಪಾವಳಿಗೆ ತಯಾರಿ ನಡೆಸುತ್ತಿದ್ದ ವೇಳೆ ಇಬ್ಬರು ಫೋಟೋಗ್ರಾಫರ್ ಸಾವು..

ಮಂಡ್ಯ: ದೀಪಾವಳಿ ಅಂದ್ರೆ ಬೆಳಕಿನ ಹಬ್ಬ. ಈ ಹಬ್ಬವನ್ನ ಸಂಭ್ರಮ, ಸಡಗರದಿಂದ ಆಚರಿಸಬೇಕು ಅನ್ನೋದು ಎಲ್ಲರ ಆಶಯ. ಆದ್ರೆ ತಮ್ಮ ಸ್ಟುಡಿಯೋದಲ್ಲಿ ದೀಪಾವಳಿ ಆಚರಿಸಬೇಕೆಂದು, ಸಂಭ್ರಮದಿಂದಿದ್ದ ಫೋಟೋಗ್ರಾಫರ್ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ತಮ್ಮ ಸ್ಟುಡಿಯೋದಲ್ಲಿ ದೀಪಾವಳಿಯನ್ನು ಅದ್ಧೂರಿಯಾಗಿ ಆಚರಿಸಬೇಕೆಂದು, ತಯಾರಿ ಮಾಡುವ ವೇಳೆ ಶಾಕ್ ಹೊಡೆದು ಇಬ್ಬರು ಫೋಟೋಗ್ರಾಫರ್ ಸಾವನ್ನಪ್ಪಿದ ಘಟನೆ ಮಂಡ್ಯದ ಬೆಸಗರಹಳ್ಳಿಯಲ್ಲಿ...

ಜ್ಯೋತಿಷ್ಯದ ಪ್ರಕಾರ ಭಾನುವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ…?

Astrology: ಭಾನುವಾರ ರಜಾ ದಿನವಾಗಿರುವುದರಿಂದ ಎಲ್ಲರಿಗು ಆ ದಿನ ಜಾಲಿ ಡೇ, ಎಲ್ಲರೂ ರಿಲ್ಯಾಕ್ಸ್ ಮೂಡ್ ನಲ್ಲಿ ಇರುತ್ತಾರೆ.ಈ ವಾರಕ್ಕೆ ಅದರದ್ದೇ ಆದ ಮಹತ್ವವಿದೆ ಈ ದಿನದ ಅಧಿಪತಿ ಗ್ರಹ ಸೂರ್ಯ. ಭಾನುವಾರ ಜನಿಸಿದವರು ಸೂರ್ಯನಂತೆ ಪ್ರಕಾಶ ಮಾನವನ್ನೂ ಹೊಂದಿರುವವರು. ಇವರು ಮಹತ್ವಾಕಾಂಕ್ಷಿಗಳಾಗಿದ್ದು ಸಾವಿರ ಜನರಿದ್ದರೂ ಅವರೊಂದಿಗೆ ತಾವು ವಿಭಿನ್ನವಾಗಿ ಇರಬೇಕು ಎಂದು ಕನಸು ಕಟ್ಟಿಕೊಂಡಿರುತ್ತಾರೆ....

ಜ್ಯೋತಿಷ್ಯದ ಪ್ರಕಾರ ಶನಿವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

Astrology: ಹಿಂದೂ ಪಂಚಾಂಗದ ಪ್ರಕಾರ ಶನಿವಾರ ,ವಾರದ 7ನೇ ದಿನ. ಈ ದಿನವು ಶನಿ ದೇವ ಹಾಗೂ ಶನಿಗ್ರಹಕ್ಕೆ ಮೀಸಲಾದ ದಿನ ಎಂದು ಹೇಳಲಾಗುವುದು. ಶನಿವಾರ ಜನಿಸಿದ ವ್ಯಕ್ತಿಯ ಜೀವನವೂ ಸಾಕಷ್ಟು ಕಠಿಣ ಸ್ಥಿತಿಗಳಿಂದ ಕೂಡಿರುತ್ತದೆ ಎಂದು ಹೇಳಲಾಗುತ್ತದೆ. ಹಾಗಾದರೆ ಈ ವಾರದಂದು ಜನಿಸಿದವರ ಜೀವನ ಹೇಗಿರುತ್ತದೆ ಎಂದು ತಿಳಿಯೋಣ. ಶನಿವಾರ ಜನಿಸಿದ ವ್ಯಕ್ತಿಯ ಮೇಲೆ ಶನಿಯ...

ದಶಕಂಠ ರಾವಣ ರಚಿಸಿದ ಸ್ತೋತ್ರ ….!

Devotional story: ರಾವಣನ ತಾಯಿ ಕೈಕಸಿಯು ,ಅವಳ ವೃದ್ಯಾಪ್ಯದಲ್ಲಿ ತುಂಬಾ ನಿಶಕ್ತಳಗಿರುತ್ತಾಳೆ .ಒಮ್ಮೆ ಶಿವನ ದರ್ಶನ ಪಡೆಯಲು ರಾವಣನ ಬಳಿ ಕೇಳುತ್ತಾಳೆ,ಆದಕಾರಣ ರಾವಣನು ಕೈಲಾಸ ಪರ್ವತವನ್ನು ಲಂಕೆಗೆ ತೆಗೆದುಕೊಂಡು ಬರಬೇಕು ಎಂದು ನಿರ್ಧಾರ ಮಾಡುತ್ತಾನೆ ,ಹಾಗೆಯೆ ದಕ್ಷಿಣ ದಿಕ್ಕಿನ ಕಡೆಯಿಂದ ನಡೆದುಕೊಂಡು ಬಂದು ಕೈಲಾಸ ಪರ್ವತವನ್ನು ಸೇರುತ್ತಾನೆ ,ನಂತರ ಕೈಲಾಸ ಪರ್ವತವನ್ನು ಎತ್ತಲು ಪ್ರಯತ್ನ ಮಾಡಿ...

ನಿಮ್ಮ ಸ್ಕಿನ್ ವೈಟ್ ಅಂಡ್ ಗ್ಲೋ ಆಗಲು ಅದ್ಬುತವಾದ ಸೌಂದರ್ಯ ಚಿಕಿತ್ಸೆ…!

Beauty tips: ನಿಮ್ಮ ಚರ್ಮ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ದರೆ ,ಅದಕ್ಕೆ ಪರಿಹಾರ ಕಂಡು ಕೊಳ್ಳಲು ವೈದ್ಯರ ಮೊರೆಹೋಗಿ ಸಾವಿರ ಸಾವಿರ ರೂಪಾಯಿಗಳನ್ನು ಖರ್ಚು ಮಾಡಿ ಟ್ರೀಟ್ಮೆಂಟ್ ತಗೊಂಡ್ರು ಸ್ವಲ್ಪಕಾಲ ಮಾತ್ರ ಅದು ಉಳಿಯುತ್ತದೆ .ಆದರೆ ನಾವು ಹೇಳುವ ಈ ಚಿಕಿತ್ಸೆ ಒಮ್ಮೆ ಟ್ರೈ ಮಾಡಿನೋಡಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ .ನಿಮ್ಮ ಚರ್ಮ ಬ್ರೈಟ್...

About Me

31971 POSTS
0 COMMENTS
- Advertisement -spot_img

Latest News

ಬಿಜೆಪಿಯವರು 100 ಸ್ಥಾನವನ್ನು ಕದ್ದಿದ್ದಾರೆ. ನಾನು ರಾಜೀನಾಮೆ ನೀಡುವುದಿಲ್ಲ: ಮಮತಾ ಬ್ಯಾನರ್ಜಿ

National Political News: ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ, ತಾವು ರಾಜೀನಾಮೆ ನೀಡುವುದಿಲ್ಲ ಎನ್ನುತ್ತಿದ್ದಾರೆ. ಕ್ರಮದ ಪ್ರಕಾರ, ಬಂಗಾಳದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ...
- Advertisement -spot_img