Tuesday, May 5, 2026

Karnataka Tv

ಮಂಗಳವಾರ ಹನುಮನ ಕೃಪೆಗೆ ಪಾತ್ರರಾಗಬೇಕಾದರೆ ಹೀಗೆ ಪೂಜಿಸಿ….!

Devotional story: ಒಂದೊಂದು ವಾರ ಒಂದೊಂದು ದೇವರಿಗೆ ಪೂಜಿಸುವುದು ಹಿಂದೂ ಸಂಪ್ರದಾಯದಲ್ಲಿ ಪ್ರಾಚೀನ ಕಾಲದಿಂದ ನಡೆದುಕೊಂಡು ಬಂದಿದೆ. ಹಾಗೆಯೇ ಮಂಗಳವಾರ ಹನುಮಂತನನ್ನು ಭಕ್ತಿ, ಶ್ರದ್ದೆ ಇಂದ ಭಕ್ತರು ಪೂಜಿಸುತ್ತಾರೆ. ಹನುಮ ಚಿರಂಜೀವಿ ಬೇಡಿದ ವರಗಳನ್ನು ಶೀಘ್ರವಾಗಿ ಪ್ರಸಾದಿಸುವ ಕರುಣಾಮಯಿ, ಆದರೆ ಮಂಗಳವಾರ ಹನುಮಂತನನ್ನು ಹೇಗೆ ಪೂಜಿಸಿದರೆ ಅವರ ಕೃಪೆಗೆ ಪಾತ್ರರಾಗಬಹುದು ಎಂಬ ಗೊಂದಲ ಸಾಮಾನ್ಯಾಗಿ ಎಲ್ಲರಲ್ಲಿ...

2023ರ ನಂತರ ಈ ಮೂರು ರಾಶಿಗಳಿಗೆ ಶುರುವಾಗಲಿದೆ ಕೆಟ್ಟ ಸಮಯ ನಿಮ್ಮ ರಾಶಿಯು ಕೂಡ ಇದರಲ್ಲಿ ಇದ್ಯಾ …?

Astrology: ಜ್ಯೋತಿಷ್ಯದ ಪ್ರಕಾರ ಶನಿ ದೇವರು ಕರ್ಮಗಳಿಗೆ ಪ್ರತಿಫಲ ಪರಿಗಣಿಸುತ್ತಾನೆ ಎಂದು ಹೇಳಲಾಗಿದೆ, ಶನಿಯು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸ್ಥಳಾಂತರಗೊಂಡಾಗ ಕೆಲವು ಪರಿಣಾಮ ಬೀರುತ್ತದೆ. ಕೆಲವು ರಾಶಿಗಳಿಗೆ ಶುಭವಾದ್ರೆ, ಇನ್ನು ಕೆಲವು ರಾಶಿಗಳಿಗೆ ಸಾಡೇ ಸಾತಿ ಶುರುವಾಗುತ್ತದೆ. ಶನಿಯು ಜನವರಿ 17, 2023 ರಂದು ಕುಂಭ ರಾಶಿಯನ್ನು ಪ್ರವೇಶಿಸಲಿದ್ದಾನೆ. ಶನಿ ಆಗಮನದ ಕಾರಣದಿಂದಾಗಿ ಮಕರ,...

ಜ್ಯೋತಿಷ್ಯದ ಪ್ರಕಾರ ಮಂಗಳವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

Astrology: ಮಂಗಳವಾರ ಆಂಜನೇಯನಿಗೆ ಸಮರ್ಪಿತವಾದ ದಿನವಾಗಿದೆ. ಈ ದಿನ ಹುಟ್ಟಿದವರ ಗುಣ, ಸ್ವಭಾವದ  ಸಂಗತಿಗಳ ಮಾಹಿತಿ ವಿವರಣೆ ಹೀಗಿದೆ. ಮಂಗಳವಾರ ತುಂಬಾ ಶುಭವಾದ ವಾರ. ಇದು ಶಕ್ತಿ ದೇವತೆಗಳಿಗೆ ಅತ್ಯಂತ ಪ್ರಿಯವಾದ ವಾರವಾಗಿರುತ್ತದೆ. ಇವರು ಹೆಚ್ಚು ದುರ್ಗಾದೇವಿಯನ್ನು ಆರಾಧನೆ ಮಾಡಿದರೆ ಒಳ್ಳೆಯದಾಗುತ್ತದೆ. ಮಂಗಳವಾರ ಹುಟ್ಟಿದವರಿಗೆ ಮಂಗಳ ಗ್ರಹದ ಪ್ರಭಾವ ಇರುತ್ತದೆ. ಅತಿಯಾದ ಕೋಪವನ್ನು ಹೊಂದಿರುತ್ತಾರೆ, ಮತ್ತು...

ಈ ಸಮಯದಲ್ಲಿ ನಿದ್ದೆ ಎಚ್ಚರಗೊಂಡರೆ ನಿಮಗೆ ನೀವೇ ಸೃಷ್ಟಿಕರ್ತ….

Devotional: ಮುಂಜಾನೆ ಸುಮಾರು 3:30 ರಿಂದ 5:30 ಅಥವಾ 6:00ಗಂಟೆಯವರೆಗೆ ಇರುವ ಸಮಯ ಸೂರ್ಯೋದಯದಕ್ಕೆ ಮುಂಚಿನ ರಾತ್ರಿಯ ಕೊನೆಯ ಪಾದವನ್ನು ಬ್ರಹ್ಮ ಮುಹೂರ್ತ ಎಂದು ಪರಿಗಣಿಸುತ್ತಾರೆ .ಭೂಮಿಯ ಜೊತೆ ಸೂರ್ಯ ಮತ್ತು ಚಂದ್ರನ ಸಂಬಂಧ ಹೇಗಿದೆಯೆಂದರೆ ಈ ಸಮಯದಲ್ಲಿ ಮಾನವರಲ್ಲಿ ಕೆಲವು ದೈಹಿಕ ಬದಲಾವಣೆಗಳು ಸಂಭವಿಸುತ್ತವೆ. ಮುಹೂರ್ತ ಎಂದರೆ ಸೃಷ್ಟಿಕರ್ತನ ಸಮಯ ನೀವೇ ಸ್ವತಃ ನಿಮ್ಮನ್ನು...

ಹೆಡ್ ಬುಷ್ ಸಿನಿಮಾ – 5 ಸ್ಪೆಷಲ್ ನ್ಯೂಸ್

News 1 ಈಗ ಎಲ್ಲೆಲ್ಲೂ ಡಾಲಿ ಧನಂಜಯ್ ಅಭಿನಯದ ಹೆಡ್ ಬುಶ್ ಸಿನಿಮಾದ್ದೇ ಸದ್ದು. ಬರೋಬ್ಬರಿ 22 ಕೋಟಿಗೆ ಹೆಡ್ ಬುಷ್ ಸೋಲ್ಡೌಟ್ ಆಗಿದೆ. ಹೆಡ್ ಬುಶ್ ಸಿನಿಮಾ ರಿಲೀಸ್‌ಗೂ ಮುನ್ನವೇ, ಬೊಂಬಾ‘್ ಬ್ಯುಸಿನೆಸ್ ಮಾಡಿದೆ. ಹೆಡ್‌ಬುಷ್‌ಗೆ ಜೀ ಸ್ಟುಡಿಯೋ ಫಿದಾ ಆಗಿದ್ದು, ಡಾಲಿ ಜಯರಾಜ್ ಕ್ರೆಜ್‌ಗೆ ದೊಡ್ಡ ಡೀಲ್ ಸಿಗುವ ಮೂಲಕ, ಹೆಡ್‌ ಬುಷ್...

ಮಕ್ಕಳ ರಕ್ಷಣೆಯ ಬಗ್ಗೆ ಜಾಗೃತಿ ಅಭಿಯಾನ ನಡೆಸಿ: ಡಾ: ಜಯಶ್ರೀ

ಮಕ್ಕಳ ರಕ್ಷಣೆ ಅದರಲ್ಲೂ ಮುಖ್ಯವಾಗಿ ಹೆಣ್ಣು ಮಕ್ಕಳ ರಕ್ಷಣೆ ಕುರಿತಂತೆ ಹೆಚ್ಚು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಡಾ.ಜಯಶ್ರೀ ಅವರು ತಿಳಿಸಿದರು. ಅವರು‌ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಮಕ್ಕಳು ವಿದ್ಯಾಭ್ಯಾಸ ಹಾಗೂ ಇನ್ನಿತರ ತರಬೇತಿಗೆ ಹೋಗುವ ಸ್ಥಳಗಳಲ್ಲಿ ಸಂಪೂರ್ಣ ರಕ್ಷಣೆ...

ಸಾವಯವ ಸಿರಿ ಯೋಜನೆಯಡಿ ರೈತರಿಗೆ ತರಬೇತಿ: ಹೆಸರು ನೊಂದಾಯಿಸಿಕೊಳ್ಳಿ.

ಜನರಿಗೆ ಆರೋಗ್ಯಕರ ಹಾಗೂ ರಾಸಾಯನಿಕ ಮುಕ್ತ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳನ್ನು ದೊರಕಿಸಲು ಸಾವಯವ ಕೃಷಿಯನ್ನು ಉತ್ತೇಜಿಸಿ ಸಾವಯವ ಉತ್ಪನ್ನಗಳನ್ನು ಹಾಗೂ ಸಿರಿಧಾನ್ಯಗಳನ್ನು ವೈಜ್ಞಾನಿಕವಾಗಿ ಮಾರಾಟ ಮಾಡುವುದರ ಮೂಲಕ ರೈತರಿಗೆ ಗರಿಷ್ಠ ಬೆಲೆ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು “ ಸಾವಯವ ಸಿರಿ “ ಯೋಜನೆಯನ್ನು ಅನುಷ್ಟಾನಗೊಳಿಸಲು ಉದ್ದೇಶಿಸಿರುತ್ತದೆ. ಮಂಡ್ಯ ಜಿಲ್ಲೆಯಲ್ಲಿ ಜಿಲ್ಲಾಮಟ್ಟದಲ್ಲಿ ಯೋಜನೆಯ ಅನುಷ್ಟಾನ...

ಸುಳ್ಳು ದಾಖಲೆ ಸೃಷ್ಟಿಸಿ ಪ್ರವಾಸ ಯತ್ನ: ಆರೋಪಿಗಳು ಪೊಲೀಸರ ವಶಕ್ಕೆ..

ಹಾಸನ: ಆಂಧ್ರದ ಬಸ್‌ಗೆ ಕರ್ನಾಟಕದ ಬಸ್ ನೊಂದಣಿ ಅಳವಡಿಸಿಕೊಂಡು ಬಂದಿದ್ದ ವಾಹನವನ್ನು ಪರಿಶೀಲಿಸಿ ವಾಹನ ವಶಪಡಿಸಿಕೊಂಡ ಸಕಲೇಶಪುರ ಸಹಾಯಕ ಪ್ರಾದೇಶಿಕ ಮೋಟಾರ್ ವಾಹನ ನಿರೀಕ್ಷಕ ಪದ್ಮನಾಭನ್ ವಶಪಡಿಸಿಕೊಂಡರು. ಬಳ್ಳಾರಿಯಿಂದ ಸುಮಾರು ೫೮ ಜನ ಪ್ರವಾಸಿಗರನ್ನು ಕರೆದುಕೊಂಡು ಬಂದಿದ್ದ ಬಸ್ ಬೇಲೂರು ಚನ್ನಕೇಶವ ಸ್ವಾಮಿ ದೇವಾಲಯ ವೀಕ್ಷಣೆ ಮಾಡಿ ಇನ್ನೇನು ಹೊರಡುತ್ತಿದ್ದ ಸಂದರ್ಭದಲ್ಲಿ, ಗಸ್ತಿನಲ್ಲಿ ಬಂದಿದ್ದ ಮೋಟಾರು...

ಬನವಾಸೆ ರಂಗಸ್ವಾಮಿಯಿಂದ ಉಚಿತ ಆಟೋ ಸೇವೆಗೆ ಚಾಲನೆ

ಹಾಸನ: ಹಾಸನಾಂಬೆ ದೇವಿ ದರ್ಶನೋತ್ಸವ ಮತ್ತು ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಬರುವ ವೃದ್ಧರಿಗೆ, ಅಂಗವಿಕಲರಿಗೆ, ವಿಕಲಚೇತನರಿಗೆ ಹಾಗೂ ಭಕ್ತರ ಹಿತಾದೃಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಬನವಾಸೆ ರಂಗಸ್ವಾಮಿ ಅವರು ಇಂದಿನಿಂದ ಉಚಿತ ಪ್ರಯಾಣ ಮಾಡುವ ಆರು ಆಟೋಗಳ ವ್ಯವಸ್ಥೆಯನ್ನು ಪಕ್ಷದವತಿಯಿಂದ ಚಾಲನೆ ಕೊಡಲಾಯಿತು. ನಂತರ ಮಾತನಾಡಿದ ಅವರು, ಪ್ರತಿವರ್ಷದಂತೆ ಈ ವರ್ಷವೂ ಕೂಡ ಹಾಸನಾಂಬೆ ಬಾಗಿಲು...

ಸಂಸದೆ ಸುಮಲತಾ ಅಂಬರೀಷ್ ಮನವಿಗೆ ಸ್ಪಂದಿಸಿದ ಸಿಎಂ..

ಮಂಡ್ಯದ ಮಳವಳ್ಳಿಯಲ್ಲಿ ಅತ್ಯಾಚಾರ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ, ಸಂಸದೆ ಸುಮಲತಾಾ ಸಿಎಂ ಬಳಿ ಪರಿಹಾರ ನೀಡಲು ಮನವಿ ಸಲ್ಲಿಸಿದ್ದರು. ಈ ಬಗ್ಗೆ ಸಿಎಂ ಸ್ಪಂದಿಸಿದ್ದಾರೆಂದು, ಸಂಸದರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ. ಅಮಾನುಷ ಕೃತ್ಯದಿಂದ ಸಾವಿಗೀಡಾದ ಮಳವಳ್ಳಿಯ ಬಾಲಕಿಯ ಕುಟುಂಬಕ್ಕೆ ಪರಿಹಾರ ಕೋರಿ ನಾನು ಮಾಡಿದ ಮನವಿಗೆ ಕೂಡಲೇ ಸ್ಪಂದಿಸಿ ಇಂದು ಜಿಲ್ಲಾಧಿಕಾರಿಗಳಿಗೆ ಸರ್ಕಾರದಿಂದ ರೂ.10 ಲಕ್ಷ...

About Me

31967 POSTS
0 COMMENTS
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img