ಪ್ರತೀ ಸಲವೂ ದೋಸೆ ಜೊತೆ ತಿನ್ನೋಕ್ಕೆ ತೆಂಗಿನಕಾಯಿಯ ಚಟ್ನಿ ಮಾಡಿ ಮಾಡಿ ನಿಮಗೂ ಬೋರ್ ಬಂದಿರಬಹುದು. ಜೊತೆಗೆ ಅದನ್ನ ತಿಂದವರಿಗೂ ಬೋರ್ ಬಂದಿರಬಹುದು. ಹಾಗಾಗಿ ನಾವಿಂದು ದೋಸೆ ಜೊತೆ ಸ್ಪೆಶಲ್ ಚಟ್ನಿ ರೆಸಿಪಿ ಹೇಳಲಿದ್ದೇವೆ.
ಈ ಬಾರಿ ದೀಪಾವಳಿಗೆ ತಯಾರಿಸಿ ಬೇಸನ್ ಲಡ್ಡು..
ಬೇಕಾಗುವ ಸಾಮಗ್ರಿ: ಒಂದು ಈರುಳ್ಳಿ, ಒಂದು ಟೊಮೆಟೋ, 3 ಒಣಮೆಣಸು, 4 ಎಸಳು...
ಭಾರತದಲ್ಲಿ ದೇವರನ್ನಷ್ಟೇ ಅಲ್ಲ, ಅಭಿಮಾನಿಗಳು ತಮ್ಮ ಪ್ರೀತಿ ಪಾತ್ರರಿಗಾಗಿಯೂ ದೇವಸ್ಥಾನವನ್ನು ನಿರ್ಮಿಸುತ್ತಾರೆ. ಪ್ರೀತಿಯ ಶ್ವಾನಕ್ಕಾಗಿ, ನೆಚ್ಚಿನ ನಟನಿಗಾಗಿ, ಹೀಗೆ ಇತ್ಯಾದಿ ಜನರಿಗೆ ಅಭಿಮಾನಿಗಳು ದೇವಸ್ಥಾನವನ್ನು ನಿರ್ಮಿಸಿದ್ದಾರೆ. ಅದೇ ರೀತಿ ತನ್ನ ರಾಜ್ಯದ ಮುಖ್ಯಮಂತ್ರಿ ದೇಶದ ಪ್ರಧಾನಿಯಾಗಲಿ ಎಂದು ಹಾರೈಸಿ, ಅಭಿಮಾನಿಯೊಬ್ಬ ದೇವಸ್ಥಾನವನ್ನು ನಿರ್ಮಿಸಿದ್ದಾನೆ.
ತೆಲಂಗಾಣ ಸಿಎಂ ಕೆ, ಚಂದ್ರಶೇಖರ್ ರಾವ್ಗಾಗಿ ಅವರ ಅಭಿಮಾನಿ ಶ್ರೀನಿವಾಸ್ ಎಂಬುವವರು...
ಬೆಳಿಗ್ಗೆ ಲೇಟಾಗಿ ಎದ್ದಾಗ, ಅಥವಾ ರಾತ್ರಿ ಏನಾದ್ರೂ ಸ್ಪೆಶಲ್ ಮಾಡಬೇಕು ಎನ್ನಿಸಿದಾಗ, ನೀವು ಇನಸ್ಟಂಟ್ ದೋಸೆಯನ್ನ ಸರಳವಾಗಿ ಮಾಡಬಹುದು. ಹಾಗಂತ ನಾವಿಂದು ಹೇಳುವ ರೆಸಿಪಿಗೆ ನೀವು ಹಲವು ಹಿಟ್ಟುಗಳನ್ನ ಕದಡಿ ದೋಸೆ ಮಾಡೋದಲ್ಲ. ಬದಲಾಗಿ ರುಬ್ಬಿದ ಹಿಟ್ಟಿಂದಲೇ, ಮೃದುವಾಗ, ರುಚಿಯಾದ ದೋಸೆ ಮಾಡಬಹುದು. ಹಾಗಾದ್ರೆ ಇನಸ್ಟಂಟ್ ದೋಸೆ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ..
ಚಪಾತಿ,...
astrology:
27 ನಕ್ಷತ್ರ ಪುಂಜಗಳಲ್ಲಿ ಕೆಲವೊಂದು ನಕ್ಷತ್ರದಲ್ಲಿ ಜನಿಸಿದರೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅತ್ಯಂತ ಶುಭವೆಂದು ಹೇಳಲಾಗುತ್ತದೆ, ಅಶ್ವಿನಿ ನಕ್ಷತ್ರದಿಂದ ಪ್ರಾರಂಭವಾಗಿ ರೇವತಿ ನಕ್ಷತ್ರದೊಂದಿಗೆ ಕೊನೆಗೊಳ್ಳುತ್ತದೆ.ನಕ್ಷತ್ರಗಳು ಚಂದ್ರನ ಚಿಹ್ನೆಗಳಾಗಿದ್ದು ಆದ್ಯತೆಯ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ,ಚಂದ್ರನು ಒಂದು ನಕ್ಷತ್ರದಿಂದ ಇನ್ನೊಂದು ನಕ್ಷತ್ರಕ್ಕೆ ಚಲಿಸುತ್ತಾ ಇರುತ್ತಾನೆ ,ನೀವು ಹುಟ್ಟಿದ ಸಮಯದಲ್ಲಿ ಚಂದ್ರನ ಸ್ಥಾನವನ್ನು ನಿಮ್ಮ ಜನ್ಮ ನಕ್ಷತ್ರವಾಗಿ ಕರೆಯಲಾಗುತ್ತದೆ...
astrology:
ಪ್ರತಿಯೊಂದು ವಾರಕ್ಕೂ ಅದರದ್ದೇ ಆದ ಮಹತ್ವವಿದೆ. ಯಾವ ವಾರ ಜನಿಸಿದ್ದಾರೆ, ಎಂಬ ಆದಾರದ ಮೇಲೆ ಆ ವ್ಯಕ್ತಿಯ ಸ್ವಭಾವವನ್ನು ತಿಳಿದುಕೊಳ್ಳಬಹುದಾಗಿದೆ. ಹಾಗಾದರೆ ಸೋಮವಾರ ಜನಿಸಿದವರ ಬಗ್ಗೆ ತಿಳಿದುಕೊಳ್ಳೋಣ .ಜ್ಯೋತಿಷ್ಯ ಶಾಸ್ತ್ರದಲ್ಲಿ ರಾಶಿ, ನಕ್ಷತ್ರ ಮತ್ತು ಗ್ರಹಗಳ ಆದಾರದ ಮೇಲೆ ಭವಿಷ್ಯದ ವಿಷಯಗಳನ್ನು ತಿಳಿದುಕೊಳ್ಳುತ್ತಾರೆ ಹಾಗೆಯೇ ಹುಟ್ಟಿದ ವಾರದ ಆದಾರದ ಮೇಲೂ ವ್ಯಕ್ತಿಯ ವ್ಯಕ್ತಿತ್ವವನ್ನು ತಿಳಿಯಬಹುದು...
Astrology tips:
ನಿಮ್ಮ ಅದೃಷ್ಟ ನಿಮ್ಮ ಅಂಗೈಯಲ್ಲಿಯೇ ಇದೆ ಎಂಬುವುದು ಹೆಚ್ಚಿನವರಿಗೆ ತಿಳಿದಿಲ್ಲ ನಿಮ್ಮ ಅಂಗೈಯಲ್ಲಿ ಅಡಗಿರುವ ಚಿಹ್ನೆಗಳು ನಿಮ್ಮ ಬದುಕಿನ ಸೋಲು ಗೆಲುವುಗಳನ್ನು ಸೂಚಿಸುತ್ತದೆ .ಹಾಗಾಗಿ ಬದುಕಿನಲ್ಲಿ ಯಶಸ್ಸು ಬೇಕೆಂದರೆ ನಿಮ್ಮ ಅಂಗೈ ರೇಖೆಯನ್ನು ನೀವು ತಿಳಿದುಕೊಳ್ಳಲೇ ಬೇಕು ಈ ರೀತಿಯ ಶಾಸ್ತ್ರವನ್ನು ಹಸ್ತಾ ಸಾಮುದ್ರಿಕ ಚಿಹ್ನೆ ಅಥವಾ ಅಂಗೈ ರೇಖೆ ಶಾಸ್ತ್ರ ಎಂದು...
Health tips:
ಥೈರಾಯ್ಡ್ ಸಮಸ್ಯೆ ಇಂದ ಬರುವ ಸಮಸ್ಯೆಗಳು ಒಂದೆರಡಲ್ಲ ಆಹಾರ ಸೇವನೆಯಲ್ಲಂತೂ ಏನನ್ನು ತಿನ್ನಬೇಕು, ಏನನ್ನು ತಿನ್ನಬಾರದು ಅನ್ನುವ ಬಗ್ಗೆ ಬಹಳಷ್ಟು ಗೊಂದಲಗಳು ಕಾಡುತ್ತಿರುತ್ತದೆ .ಈಗಿನ ಪರಿಸ್ಥಿತಿಯಲ್ಲಿ ಅನೇಕ ಪುರುಷರು ,ಮಹಿಳೆಯರು, ಮಕ್ಕಳು ಥೈರಾಯ್ಡ್ ಸಮಸ್ಯೆಇಂದ ಬಳಲುತ್ತಿದ್ದಾರೆ. ಮುಖ್ಯವಾಗಿ ಒತ್ತಡದ ಜೀವನಶೈಲಿ ಆಹಾರದಲ್ಲಿ ಪೋಷಕಾಂಶಗಳ ಕೊರತೆ ಇದಕ್ಕೆ ಕಾರಣವಾಗುತ್ತದೆ.
ಥೈರಾಯ್ಡ್ ಗ್ರಂಥಿಯು ಕುತ್ತಿಗೆ ಭಾಗದಲ್ಲಿ ಚಿಟ್ಟೆಯ...
asterology:
ಸಾಮಾನ್ಯವಾಗಿ ಎಲ್ಲರು ಮದುವೆಗೆ ಮುಂಚೆ ಜಾತಕ ನೋಡಿ ಮದುವೆಯಾಗುತ್ತಾರೆ ಆದರೆ ಜಾತಕ ಮಾತ್ರವಲ್ಲ ಮದುವೆ ದಿನಾಂಕ ಕೂಡ ನಿಮ್ಮ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಮದುವೆಗೆ ಮುನ್ನ ಮದುವೆಯ ದಿನಾಂಕದ ಬಗ್ಗೆಯೂ ಗಮನ ನೀಡಬೇಕು ಎನ್ನುತ್ತದೆ ಸಂಖ್ಯಾಶಾಸ್ತ್ರ.ಮದುವೆಯ ದಿನಾಂಕ ನಿಮ್ಮ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ. ನೀವು ಯಾವ ದಿನಾಂಕದಂದು ಮದುವೆಯಾಗಿದ್ದೀರಿ ಎಂಬುದನ್ನು ನೋಡಿ,...
ಬೇಕಾಗುವ ಸಾಮಗ್ರಿ: 4 ಸ್ಪೂನ್ ತುಪ್ಪ, ಒಂದು ಕಪ್ ಸಣ್ಣಗೆ ಹೆಚ್ಚಿದ ಮೆಂತ್ಯೆ, ಒಂದುವರೆ ಕಪ್ ಗೋಧಿ ಹಿಟ್ಟು, ಅರ್ಧ ಕಪ್ ರವೆ, ಎರಡು ಸ್ಪೂನ್ ಕಾರ್ನ್ ಫ್ಲೋರ್, ತರಿ ತರಿಯಾಗಿ ಪುಡಿದ ಕಾಳುಮೆಣಸು, ಕಾಲು ಸ್ಪೂನ್ ಜೀರಿಗೆ, ಎಳ್ಳು, 1 ಸ್ಪೂನ್ ಸಕ್ಕರೆ ಪುಡಿ, ಉಪ್ಪು, ಕೊಂಚ ಹಿಂಗು, ಚಿಟಿಕೆ ಅರಿಶಿನ, ಅವಶ್ಯಕತೆ...
zodiac:
ಶುಕ್ರನು ಅಕ್ಟೋಬರ್ 18ರಂದು ತುಲಾ ರಾಶಿಗೆ ಸಂಚರಿಸಲಿದ್ದಾನೆ ಹಾಗೂ ಸೂರ್ಯ ಮತ್ತು ಕೇತುವನ್ನು ಭೇಟಿಯಾಗುತ್ತಾನೆ. ನಂತರ ಶುಕ್ರನು ತುಲಾ ರಾಶಿಗೆ ಆಗಮಿಸುತ್ತಾನೆ. ಅಂದರೆ ತನ್ನ ರಾಶಿಯಲ್ಲಿ ಸಂಚರಿಸುತ್ತಾನೆ. ಇದರಿಂದ ಶುಕ್ರನು ತುಂಬಾ ಬಲವಾದ ಸ್ಥಾನದಲ್ಲಿರುತ್ತೆ. ಹಾಗಾಗಿ ತುಲಾರಾಶಿಯಲ್ಲಿ ಶುಕ್ರನ ತ್ರಿಗ್ರಹಿ ಯೋಗ ಮಾಡುವುದರಿಂದ ಅನೇಕ ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ, ಆದರೆ ಮೇಷ ವೃಷಭ...