ಸದಭಿರುಚಿ ಚಿತ್ರಗಳನ್ನು ನಿರ್ದೇಶಿಸಿ ಕನ್ನಡಿಗರ. ಮನಗೆದ್ದಿರುವ ನಿರ್ದೇಶಕ ಶಶಾಂಕ್ ಹಾಗೂ ತಮ್ಮ ಅಭಿನಯದ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ ಕಾಂಬಿನೇಶನ್ ನಲ್ಲಿ ಬರುತ್ತಿರುವ ಚಿತ್ರಕ್ಕೆ "ಕೌಸಲ್ಯಾ ಸುಪ್ರಜಾ ರಾಮ" ಎಂಬ ಸುಂದರ ಶೀರ್ಷಿಕೆ ಇಡಲಾಗಿದೆ. ಇತ್ತೀಚಿಗೆ ಈ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ನಡೆಯಿತು. ಒಂದು ವಿಭಿನ್ನ ವಿಡಿಯೋ ಮೂಲಕ ಶಶಾಂಕ್ ತಮ್ಮ ಚಿತ್ರದ...
ಗಂಗೆಯ ತಟದಲ್ಲಿ ತೆರೆದುಕೊಳ್ಳುವ ಅದ್ಭುತ ಪ್ರೇಮಕಥಾನಕದ ಚಿತ್ರ ಬನಾರಸ್. ಆ ಕಥೆಗೂ ಭಾರತದಲ್ಲಿ ಪೂಜ್ಯನೀಯ ಸ್ಥಾನ ಪಡೆದುಕೊಂಡಿರುವ ತಾಯಿ ಗಂಗೆಗೂ ಅವಿನಾಭಾವ ನಂಟಿದೆ. ಬಹುಶಃ ಬರಿಗಣ್ಣಿಗೆ ಕಾಣದ, ಮನಸಿಗಷ್ಟೇ ತಾಕುವ ಆ ಸೆಳೆತದಿಂದಲೋ ಏನೋ... ನಾಯಕ ಝೈದ್ ಖಾನ್ ಮತ್ತು ನಾಯಕಿ ಸೋನಲ್ ಮೊಂತೆರೊ ಅವರನ್ನು ಮತ್ತೆ ಮಾಯಗಂಗೆ ತನ್ನತ್ತ ಸೆಳೆದುಕೊಂಡಿದ್ದಾಳೆ. ಇದೀಗ ಬೇರೆ...
Malavalli : ಕಾಮುಕನ ಕೈಗೆ ಸಿಕ್ಕು ಅತ್ಯಾಚಾರಕ್ಕೊಳಗಾಗಿ ಹತ್ಯೆಯಾಗಿದ್ದ ಬಾಲಕಿ ದಿವ್ಯಾ ಮನೆಗೆ ಸಂಸದೆ Sumalatha Ambreesh ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ರು.. ಘಟನೆ ನಡೆದು ವಾರವಾದ್ರೂ ಬಾರದ ಸಂಸದೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕತ್ವಾಗಿತ್ತು.. ಇಂದು ಬೆಳಗ್ಗೆ KR Pete ಕುಂಭ ಮೇಳದಲಿ CM Basavaraj Bommayi ಜೊತೆ ಕರ್ಯಕ್ರಮದಲ್ಲಿ ಭಾಗಿಯಾಗಿದ್ದ...
ಪುನೀತ್ ಪರ್ವಕ್ಕೆ ಕರುನಾಡು ಕಾದು ಕುಳಿತಿದೆ. 'ಗಂಧದ ಗುಡಿ' ಪ್ರಿ-ರಿಲೀಸ್ ಈವೆಂಟ್ಗೆ ದಿನಗಣನೆ ಶುರುವಾಗಿದೆ. ಇನ್ನೊಂದು ವಾರ ಅಷ್ಟೇ ಅದ್ಧೂರಿಯಾಗಿ 'ಗಂಧದ ಗುಡಿ' ಸಿನಿಮಾ ಪ್ರಿ-ರಿಲೀಸ್ ಕಾರ್ಯಕ್ರಮ ನಡೆಯಲಿದೆ. ಅಪ್ಪು ಅಭಿನಯದ ಕೊನೆಯ ಸಿನಿಮಾವನ್ನು ಸಂಭ್ರಮಮಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ.
ಪುನೀತ್ ರಾಜ್ಕುಮಾರ್ ಕರಿಯರ್ನ ಸ್ಪೆಷಲ್ ಸಿನಿಮಾ ಆಗಿರುವ ಕಾರಣಕ್ಕೆ ಪ್ರಿ-ರಿಲೀಸ್ ಕಾರ್ಯಕ್ರಮ ಜೋರಾಗಿ ನಡೆಯಲಿದೆ. ಅಭಿಮಾನಿಗಳು...
ನಾವು ಉತ್ತಮ ಕೆಲಸಗಳನ್ನು ಮಾಡಿದ್ರೆ ಉತ್ತಮರಾಗುತ್ತೇವೆ. ಕೆಟ್ಟ ಕೆಲಸಗಳನ್ನು ಮಾಡಿದ್ರೆ ಪಾಪಿಗಳಾಗುತ್ತೇವೆಂದು ಎಲ್ಲರಿಗೂ ಗೊತ್ತು. ಕೆಟ್ಟ ಕೆಲಸ ಮಾಡಿದವರಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಅನ್ನೋದು ಗೊತ್ತು. ಆದ್ರೆ ನಾವಿಂದು ಜೀವನದಲ್ಲಿ ನಾವು ಮಾಡಬಹುದಾದ 5 ಪುಣ್ಯದ ಕೆಲಸಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಹಾಗಾದ್ರೆ ಯಾವುದು ಆ 5 ಪುಣ್ಯದ ಕೆಲಸಗಳು ಅಂತಾ ತಿಳಿಯೋಣ ಬನ್ನಿ..
ದೇವರು...
ಇಂದಿನ ದಿನಗಳಲ್ಲಿ ಕೂದಲು ಉದುರುವ ಸಮಸ್ಯೆ ಕಾಮನ್ ಆಗಿದೆ. ಜನ ಮಾರುಕಟ್ಟೆಯಲ್ಲಿ ಸಿಗುವ ಹಲವು ಪ್ರಾಡಕ್ಟ್ಗಳನ್ನ ಬಳಸಿದ್ರೂ, ಉತ್ತಮ ರಿಸಲ್ಟ್ ಕಂಡುಕೊಳ್ಳಲು ಸಾಧ್ಯವಾಗಿಲ್ಲ. ಹೋಮ್ ರೆಮಿಡಿಯಿಂದ ಕೆಲವು ಉತ್ತಮ ರಿಸಲ್ಟ್ ಕಂಡಿರಬಹುದು. ಆದ್ರೆ ನೀವು ಕೂದಲು ಉದುರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಮೊದಲು ಮಾಡಬೇಕಾದ ಕೆಲಸ ಅಂದ್ರೆ, ಕೂದಲು ಉದುರಲು ಕಾರಣವೇನು ಅಂತಾ ತಿಳಿಯೋದು.
ಈ...
ಹಲಸಿನ ಹಣ್ಣಂದ್ರೆ ಕೆಲವರು ವಾಕರಿಕೆ. ಇನ್ನು ಕೆಲವರಿಗೆ ಫೇವರಿಟ್ ಫ್ರೂಟ್. ಈ ಹಣ್ಣು ಯಾರ ಇಷ್ಟದ ಹಣ್ಣಾಗಿರಲಿ ಅಥವಾ ಇಲ್ಲದಿರಲಿ. ವರ್ಷಕ್ಕೊಮ್ಮೆಯಾದ್ರೂ ನೀವಿದನ್ನ ಸೇವಿಸಲೇಬೇಕು. ಬೇಸಿಗೆ ಕಾಲದಿಂದ ಮಳೆಗಾಲ ಶುರುವಾಗುವ ಸಮಯದ ತನಕ ನಿಮಗೆ ಹಲಸಿನ ಹಣ್ಣು ಸಿಗುತ್ತದೆ. ಆದ್ರೆ ಈಗಿನ ಕಾಲದಲ್ಲಿ ಹಲಸಿನ ಹಣ್ಣು ವರ್ಷಪೂರ್ತಿ ಸಿಗುತ್ತದೆ. ಆದ್ರೆ ಬೇಸಿಗೆಯಲ್ಲಿ ಬೆಳೆಯುವ ಹಣ್ಣು...
State News:
ಪುನೀತ್ ಪರ್ವಕ್ಕೆ ಕ್ಷಣಗಣನೆ ಶುರುವಗಿದೆ. ಇದೀಗ ಆ ಇಬ್ಬರು ನಟರು ಈ ಕಾರಣದಿಂದಲಾದರೂ ಒಂದಾಗ್ತಾರಾ ಅನ್ನೋ ಕುತೂಹಲ ಅಭಿಮಾನಿಗಳಲ್ಲಿ ಮೂಡುತ್ತಿದೆ. ಹಾಗಿದ್ರೆ ಯಾರು ಆ ನಟರು ಏನೀ ಕುತೂಹಲ..? ಹೇಳ್ತೀವಿ ಈ ಸ್ಟೋರಿಯಲ್ಲಿ….
ಕನ್ನಡ ಚಿತ್ರರಂಗದಲ್ಲಿ ಸ್ನೇಹ ಎಂದಾಕ್ಷಣ ನೆನಪಾಗುತ್ತಿದ್ದದ್ದು ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ರೆಬೆಲ್ ಸ್ಟಾರ್ ಅಂಬರೀಶ್. ಅವರಿಬ್ಬರ ನಂತರ ಅದೇ ರೀತಿಯಯಲ್ಲಿ...
State News:
ಟಾಲಿವುಡ್ ಹಾಗು ಸ್ಯಾಂಡಲ್ ವುಡ್ ನಲ್ಲಿ ಸಖತ್ತಾಗಿ ಸುದ್ದಿ ಮಾಡಿತ್ತು ನರೇಶ್ ಪವಿತ್ರಾ ಲೋಕೇಶ್ ಪ್ರೇಮ ಪ್ರಸಂಗ ಆದೇ ವಿಚಾರವಾಗಿ ಮತ್ತೆ ಸುದ್ದಿಯಲ್ಲಿದ್ದಾರೆ ಇವರಿಬ್ಬರು.ಆದ್ರೆ ಇಲ್ಲಿ ಕೇಳಿ ಬರ್ತಿರೋದು ಬ್ರೇಕ್ ಅಪ್ ವಿಚಾರ..ಹಾಗಿದ್ರೆ ಈ ಸಂಬಂದ ಅಂತ್ಯವಾಯಿತಾ..? ನರೇಶ್ ಪತ್ನಿಗೆ ನಡುಗಿದ್ರಾ ಪವಿತ್ರಾ ಲೋಕೇಶ್..? ಇಲ್ಲಿದೆ ಸಂಪೂರ್ಣ ಮಾಹಿತಿ….
ಇಬ್ಬರು ಹಿರಿಯ ಕಲಾವಿದರು ಕೆಲವು...
State News:
Mysoor: ಸಿದ್ದರಾಮಯ್ಯ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಟೀಕೆ ವಿಚಾರವಾಗಿ ಮೈಸೂರಿನಲ್ಲಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ವತಿಯಿಂದ ಸುದ್ದಿಗೋಷ್ಠಿ ನಡೆಸಿ ಭೋವಿ ನಿಗಮದ ಮಾಜಿ ಅಧ್ಯಕ್ಷ ಸೀತಾರಾಮ್ ವಾಗ್ದಾಳಿ ನಡೆಸಿದರು. ಛಲವಾದಿ ನಾರಾಯಣಸ್ವಾಮಿ ಬಿಜೆಪಿಯ ನಾಯಿಮರಿ.ಮೈಸೂರಿನಲ್ಲೊಂದು, ಬೆಂಗಳೂರಿನಲ್ಲೊಂದು ನಾಯಿಮರಿ ಇದೆ. ಎಂದು ಭೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಸೀತಾರಾಮ್ ವ್ಯಂಗ್ಯವಾಡಿದರು. ಆತ ಕೋಲಾರ...