Tuesday, May 5, 2026

Karnataka Tv

ಚಪಾತಿ, ದೋಸೆಗೆ ಗುಡ್ ಕಾಂಬಿನೇಷನ್ ಈ ಪಪ್ಪಾಯಿ ಜ್ಯಾಮ್..

ಮನೆಯಲ್ಲಿ ಚಪಾತಿ, ದೋಸೆ ಮಾಡಿದಾಗ, ಪ್ರತೀ ಸಲವೂ ಪಲ್ಯ ಮಾಡೋದು ಕಷ್ಟವಾಗಬಹುದು. ಈ ಸಮಯದಲ್ಲಿ ಚಟ್ನಿ ಪುಡಿ, ಅಥವಾ ಜ್ಯಾಮ್ ಏನಾದ್ರೂ ಇದ್ರೆ ಸಹಾಯವಾಗತ್ತೆ. ಹಾಗಾಗಿ ನಾವಿಂದು ಮನೆಯಲ್ಲೇ ಪಪ್ಪಾಯಿ ಜ್ಯಾಮ್ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ.. ಈ ಬಾರಿ ದೀಪಾವಳಿಗೆ ತಯಾರಿಸಿ ಬೇಸನ್ ಲಡ್ಡು.. ಬೇಕಾಗುವ ಸಾಮಗ್ರಿ: ಒಂದು ಕಪ್ ಹಣ್ಣಾದ ಪಪ್ಪಾಯಿ, ¾ ಕಪ್...

ಈ ಬಾರಿ ದೀಪಾವಳಿಗೆ ತಯಾರಿಸಿ ಬೇಸನ್ ಲಡ್ಡು..

ಇನ್ನು ಕೆಲವೇ ದಿನಗಳಲ್ಲಿ ದೀಪಾವಳಿ ಬರತ್ತೆ. ಹಾಗಾಗಿ ಮನೆಯಲ್ಲಿ ಏನಾದ್ರೂ ಸಿಹಿ ತಿಂಡಿ ಮಾಡಲೇಬೇಕು. ಅದಕ್ಕಾಗಿ ನಾವಿವತ್ತು ಮನೆಯಲ್ಲೇ ಟೇಸ್ಟಿಯಾಗಿ ಬೇಸನ್ ಲಡ್ಡು ಮಾಡೋದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಬೇಕಾಗುವ ಸಾಮಗ್ರಿ: ಒಂದು ಕಪ್ ಕಡಲೆ ಹಿಟ್ಟು, ಮುಕ್ಕಾಲು ಕಪ್ ಸಕ್ಕರೆ ಪುಡಿ, ಅರ್ಧ ಕಪ್ ತುಪ್ಪ. ಅಗತ್ಯವಿದ್ದಲ್ಲಿ ಡ್ರೈ ಫ್ರೂಟ್ಸ್ ಬಳಸಿ. ರೆಸ್ಟೋರೆಂಟ್...

ದೇಶ ಇಬ್ಭಾಗವಾಗತ್ತೆ, ರಾಜ್ಯ ಮೂರು ಭಾಗವಾಗತ್ತೆ: ಬ್ರಹ್ಮಾಂಡ ಗುರೂಜಿ ಭವಿಷ್ಯ..

ಹಾಸನ: ಇಂದು ಹಾಸನಾಂಬ ದೇವಿಯ ದರ್ಶನಕ್ಕೆ ದೂರದೂರುಗಳಿಂದ ಭಕ್ತರು ಆಗಮಿಸಿದ್ದರು. ಬ್ರಹ್ಮಾಂಡ ಗುರೂಜಿ ಕೂಡ ಹಾಸನಾಂಬೆಯ ದರ್ಶನ ಪಡೆದು ರಾಜ್ಯದಲ್ಲಿ ಮುಂದೆ ಏನೇನಾಗಬಹುದು ಎಂದು ಭವಿಷ್ಯ ನುಡಿದಿದ್ದಾರೆ. ದೇವರ ಸತ್ಯವಾಗಿ 31 ವರ್ಷದೊಳಗೆ  ಕರ್ನಾಟಕ ಮೂರು ಭಾಗ ಆಗುತ್ತೆ. ಮೂರು ಮುಖ್ಯಮಂತ್ರಿ, ಮೂವರು ವಿಶೇಷವಾಗಿ ರಾಜ್ಯಪಾಲರಾಗುತ್ತಾರೆ, ಶಿವನ ಆಣೆ ಮೇಲೆ ಸತ್ಯ. ಹಾಸನಾಂಬೆ ಸನ್ನಿಧಿಯಲ್ಲಿ ಹೇಳುತ್ತೇನೆ....

ಪಾರ್ಲಿಮೆಂಟ್ ಬಗ್ಗೆ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ…

ಹಾಸನ: ಇಂದು ಹಾಸನಾಂಬ ದೇವಿಯ ದರ್ಶನಕ್ಕೆ ದೂರದೂರುಗಳಿಂದ ಭಕ್ತರು ಆಗಮಿಸಿದ್ದರು. ಬ್ರಹ್ಮಾಂಡ ಗುರೂಜಿ ಕೂಡ ಹಾಸನಾಂಬೆಯ ದರ್ಶನ ಪಡೆದು ರಾಜ್ಯದಲ್ಲಿ ಮುಂದೆ ಏನೇನಾಗಬಹುದು ಎಂದು ಭವಿಷ್ಯ ನುಡಿದಿದ್ದಾರೆ. ಅ.15 ರಂದು ಮಹಾ ಕುಂಭಮೇಳದ ಕಾರ್ಯಕ್ರಮಗಳ ವಿವರ ಇಂತಿದೆ. ಈ ಬಗ್ಗೆ ಮಾತನಾಡಿದ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ, ದೇಶದ ಬಗ್ಗೆ ಮಾತನಾಡಿದಾಗ ಟ್ರೋಲ್ ಮಾಡ್ತಾರೆ. ಪಾರ್ಲಿಮೆಂಟ್...

ಅತ್ಯಾಚಾರಕ್ಕೆ ಬಲಿಯಾದ ಬಾಲಕಿಯ ಮನೆಗೆ ಸಚಿವರ ಭೇಟಿ..

ಮಳವಳ್ಳಿ: ನಾಲ್ಕು ದಿನಗಳ ಹಿಂದೆ ಇಲ್ಲಿನ ಟ್ಯೂಷನ್ ಕೇಂದ್ರ ವೊಂದರಲ್ಲಿ ನಡೆದ ಅತ್ಯಾಚಾರಕ್ಕೆ ಬಲಿಯಾದ ನತದೃಷ್ಟ ಬಾಲಕಿಯ ಮನೆಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಶುಕ್ರವಾರ ಭೇಟಿ ನೀಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೂಡ ಇದ್ದರು. ಈ ಸಂದರ್ಭದಲ್ಲಿ ಸಚಿವರಿಬ್ಬರೂ ಮೃತ ಬಾಲಕಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಕುಟುಂಬದ ಸದಸ್ಯರಿಗೆ...

ಇಂಥ ಜಾಗಗಳಲ್ಲಿ ಉಳಿಯಲೇಬೇಡಿ.. ಉಳಿದರೆ ಎಂದಿಗೂ ಉದ್ಧಾರವಾಗುವುದಿಲ್ಲ..

ನಾವು ಮನೆ ಕಟ್ಟಲು ಹೋಗುವಾಗ, ಅಥವಾ ಬಾಡಿಗೆ ಮನೆಗೆ ಹೋಗುವಾಗ, ಅಥವಾ ಯಾವುದಾದರೂ ಅತಿಥಿಯ ಮನೆಯಲ್ಲಿ ಉಳಿಯಲು ಹೋದಾಗ, ಕೆಲ ಅಂಶಗಳನ್ನು ನೆನಪಿಡಬೇಕಾಗುತ್ತದೆ. ನಾವು ಕೆಲವು ಜಾಗಗಳಲ್ಲಿ ಉಳಿಯಬಾರದು. ಯಾಕಂದ್ರೆ ಅಂಥ ಜಾಗದಲ್ಲಿ ಉಳಿದರೆ, ನಾವೆಂದಿಗೂ ಉದ್ಧಾರವಾಗುವುದಿಲ್ಲ. ಹಾಗಾದ್ರೆ ಎಂಥ ಜಾಗದಲ್ಲಿ ನಾವು ಉಳಿಯಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಗೌರವ ಸಿಗದ ಜಾಗ: ನಮಗೆ...

ರಾಮನಾಮ ಜಪದಿಂದ ಆಗುವ ಪ್ರಯೋಜನವೇನು..?

ಇಡೀ ಭರತಖಂಡದ ರಾಜನಾಗಿ ಮೆರೆದ ಶ್ರೀರಾಮ, ಶ್ರೀವಿಷ್ಣುವಿನ ಅವತಾರ. ಶ್ರೀರಾಮನನ್ನು ಜಪಿಸಿದವರನ್ನು ಎಂದಿಗೂ ರಾಮ ನಿರಾಸೆ ಮಾಡುವುದಿಲ್ಲವೆಂಬ ಮಾತಿದೆ. ಹಾಗಾಗಿ ಹಲವರು ರಾಮ ನಾಮ ಜಪ ಮಾಡುತ್ತಾರೆ. ಇಂದು ನಾವು ರಾಮ ನಾಮ ಜಪದಿಂದಾಗುವ ಪ್ರಯೋಜನವೇನು ಅಂತಾ ತಿಳಿಯೋಣ ಬನ್ನಿ.. ಸ್ವತಃ ಶಿವನೇ ಹೇಳಿದ್ದಾನೆ ರಾಮನಾಮ ಜಪಕ್ಕಿಂತ ಉನ್ನತವಾದ ಜಪ ಇನ್ನೊಂದಿಲ್ಲವೆಂದು. ನೀವು ರಾಮನಾಮ ಜಪಿಸೋದು...

ಅ.15 ರಂದು ಮಹಾ ಕುಂಭಮೇಳದ ಕಾರ್ಯಕ್ರಮಗಳ ವಿವರ ಇಂತಿದೆ.

State News: ಅಕ್ಟೋಬರ್ 15ರಂದು ಬೆಳಿಗ್ಗೆ 6 ರಿಂದ 9 ಗಂಟೆವರೆಗೆ ಕಳಸ ಪೂಜೆ, ಗಣಪತಿ, ನವಗ್ರಹ, ಮೃತ್ಯುಂಜಯ ಮತ್ತು ಸಹಸ್ರ, ಮೋದಕ ಹೋಮ ನಡೆಯಲಿದೆ.ಬೆಳಿಗ್ಗೆ 9.30 ರಿಂದ 11:30 ಗಂಟೆವರೆಗೆ ಎಂ.ಎನ್.ಪಿ ರತ್ನಂ ಮತ್ತು ತಂಡದವರಿಂದ ಸಾಕ್ಸೋಫೋನ್ ಕಾರ್ಯಕ್ರಮ, ರವಿ ಶಿವಕುಮಾರ್ ಮತ್ತು ತಂಡ ಗಂಧರ್ವ ಮ್ಯೂಸಿಕ್ ಅಕಾಡೆಮಿ, ಕೆ.ಆರ್ ಪೇಟೆ ರವರಿಂದ ಕರ್ನಾಟಕ...

ನಿಮ್ಮ ಸ್ಕಿನ್ ಗ್ಲೋ ಆಗಲು ಮಲಗುವ ಮುನ್ನ ಈ ಟಿಪ್ಸ್ ಫಾಲೋ ಮಾಡಿ..

ತಿಳಿಯಾದ, ಸ್ವಚ್ಛವಾದ ಕಲೆ ಇಲ್ಲದ ತ್ವಚೆಯನ್ನೇ ಎಲ್ಲರೂ ಬಯಸೋದು. ನಿಮ್ಮ ತ್ವಚೆಯೂ ಹೀಗೆ ಕ್ಲೀನ್ ಆಗಿರಬೇಕು ಅಂದ್ರೆ ನೀವು ಕೆಲವು ಟಿಪ್ಸ್ ಫಾಲೋ ಮಾಡಬೇಕಾಗತ್ತೆ. ಹಾಗಾಗಿ ನಾವಿಂದು ಮಲಗುವ ಮುನ್ನ ಯಾವ ಟಿಪ್ಸ್ ಫಾಲೋ ಮಾಡಿದ್ರೆ ಉತ್ತಮ ಅನ್ನೋ ಬಗ್ಗೆ ಟಿಪ್ಸ್ ನೀಡಲಿದ್ದೇವೆ.. ಒಂದು ಸ್ಪೂನ್ ಅಕ್ಕಿ ಮತ್ತು ಒಂದು ಸ್ಪೂನ್ ಬಿಳಿ ಎಳ್ಳನ್ನು ರಾತ್ರಿ...

ನೀರು‌ ಅತ್ಯಮೂಲ್ಯ ಪೂಜಿಸಿ, ಸಂರಕ್ಷಿಸಿ: ಡಾ.ಡಿ ವಿರೇಂದ್ರ ಹೆಗ್ಗಡೆ

State News: ನೀರು ನಮ್ಮ ಜೀವನಾಡಿ, ನೀರನ್ನು ಪೂಜಿಸಿ, ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ: ಡಿ ವಿರೇಂದ್ರ ಹೆಗ್ಗಡೆ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತದ ವತಿಯಿಂದ ತ್ರಿವೇಣಿ ಸಂಗಮದಲ್ಲಿ ಆಯೋಜಿಸಲಾಗಿದ್ದ ಮಹಾ ಕುಂಭಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಬಹಳಷ್ಟು ವಸ್ತುಗಳು‌ ನಮ್ಮ ಜೀವನದಲ್ಲಿ ಸಹಕರಿಯಾಗಿರುತ್ತದೆ. ಆಯುಧ...

About Me

31967 POSTS
0 COMMENTS
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img