ನಾವು ಪ್ರತಿದಿನ ನಿಮಗೆ ಹೊಸ ಹೊಸ ಹೆಲ್ತ್ ಟಿಪ್ಸ್ ಕೊಡ್ತಾನೆ ಇರ್ತೀವಿ. ಅದೇ ರೀತಿ ನಾವಿವತ್ತು ಪ್ರತಿದಿನ ಎರಡು ಖರ್ಜೂರ ತಿನ್ನುವುದರಿಂದ ಆಗುವ ಲಾಭಗಳೇನು ಅನ್ನೋ ಬಗ್ಗೆ ಹೇಳ್ತೀವಿ. ಆದ್ರೆ ನೀವಿನ್ನು ನಮ್ಮ ಕರ್ನಾಟಕ ಟಿವಿ ಯೂಟ್ಯೂಬ್ ಚಾನೆಲನ್ನ ಸಬ್ಸ್ಕ್ರೈಬ್ ಮಾಡದಿದ್ದಲ್ಲಿ, ಬೇಗ ಸಬ್ಸ್ಕ್ರೈಬ್ ಮಾಡಿ ಪಕ್ಕದಲ್ಲಿರುವ ಬೆಲ್ಲ ಐಕಾನ್ ಪ್ರೆಸ್ ಮಾಡಿ..
ಮೊದಲನೇಯದಾಗಿ ಪ್ರತಿದಿನ...
ಧನಂಜಯ್ ನಟನೆಯ ‘ಬಡವ ರಾಸ್ಕಲ್’ ಸಿನಿಮಾದ ಟ್ರೇಲರ್ ಇಂದು ಸಂಜೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ನಲ್ಲಿ ರಿಲೀಸ್ ಆಗಿದೆ. ಗೆಳೆಯರಿಗಾಗಿ ಪ್ರಾಣ ಬೇಕಾದರೂ ಕೊಡೋಕೆ ಸಿದ್ಧನಿರುವ ಮಧ್ಯಮ ವರ್ಗದ ಯುವಕನಾಗಿ ಧನಂಜಯ ಮಿಂಚಿದ್ದಾರೆ. ಟ್ರೇಲರ್ ರಿಲೀಸ್ ಆದ ನಂತರದಲ್ಲಿ ಈ ಸಿನಿಮಾ ಬಗ್ಗೆ ಇದ್ದ ನಿರೀಕ್ಷೆಗಳು ದುಪ್ಪಟ್ಟಾಗಿವೆ.
ಧನಂಜಯ್ ಈ ಸಿನಿಮಾದಲ್ಲಿ ಆಟೋ ಓಡಿಸೋ...
ರಾಯಚೂರು : ನಿಧಿಗಾಗಿ ದುಷ್ಕರ್ಮಿಗಳು ಒಂದಲ್ಲಾ ಒಂದು ಕೃತ್ಯ ಮಾಡುವುದನ್ನು ನೋಡಿರುತ್ತೇವೆ. ಆದರೆ ಶ್ರೀಕೃಷ್ಣನ ದೇಗುಲವನ್ನೇ ಕುರೂಪಗೊಳಿಸಿ ನಿಧಿಗಾಗಿ ತಡಕಾಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗದ ಯಾಟಗಲ್ ಗ್ರಾಮದಲ್ಲಿ ನಡೆದಿದೆ .
ಇನ್ನೂ ದುಷ್ಕರ್ಮಿಗಳಿಗೆ ನಿಧಿ ಇರುವುದಾಗಿ ತಿಳಿದುಬಂದಂತೆ ,ಹಾಗಾಗಿ ಯಾಟಗಲ್ ಗ್ರಾಮದ ಸರ್ಕಾರಿ ಶಾಲೆ ಪಕ್ಕದಲ್ಲಿರುವ ಕೃಷ್ಣನ ದೇವಸ್ಥಾನದಲ್ಲಿ .ತಡರಾತ್ರಿ ಎದೆಯೆತ್ತರ ಗುಂಡಿ ತೋಡಿ...
‘ಲಕ ಲಕ ಲ್ಯಾಂಬೋರ್ಗಿನಿ’ ಹಾಡಿನ ಪೋಸ್ಟರ್ ಬಿಡುಗಡೆ ಆಗಿದೆ.ಸಂಗೀತ ನಿರ್ದೇಶಕ, ಗಾಯಕ ಚಂದನ್ ಶೆಟ್ಟಿ ಅವರು ತಮ್ಮ ಹಾಡುಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಸಿನಿಮಾ ಗೀತೆಗಳಿಗಿಂತಲೂ ತಮ್ಮ ಮ್ಯೂಸಿಕ್ ವಿಡಿಯೋಗಳ ಮೂಲಕ ಅವರು ಹೆಚ್ಚು ಫೇಮಸ್ ಆಗಿದ್ದಾರೆ. ಈಗ ಅವರು ಅದೇ ರೀತಿ ಇನ್ನೊಂದು ಹಾಡು ತಯಾರಿಸಿದ್ದಾರೆ. ಅದರಲ್ಲಿ ಖ್ಯಾತ ನಟಿ ರಚಿತಾ ರಾಮ್ ಅವರು...
ಸ್ಯಾಂಡಲ್ವುಡ್ನಲ್ಲಿ ಹ್ಯಾಟ್ರಿಕ್ ಹಿಟ್ ಕೊಟ್ಟ ನಿರ್ದೇಶಕರ ಸಾಲುಗಳಲ್ಲಿ ಸಂತೋಷ್ ಆನಂದ್ರಾಮ್ ಕೂಡ ಒಬ್ಬರು. ರಾಮಾಚಾರಿ ಚಿತ್ರದ ಮೂಲಕ ಇಂಡಸ್ಟಿçಗೆ ಎಂಟ್ರಿಕೊಟ್ಟ ಸಂತೋಷ್ ಮುಂದೆ ರಾಜಕುಮಾರ ಮತ್ತು ಯುವರತ್ನ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಪಕ್ಕ ಫ್ಯಾಮಿಲಿ ಕೂತು ನೋಡುವಂತ ಸಿನಿಮಾಗಳನ್ನು ಮಾಡಿಕೊಂಡು ಬಂದಿರುವ ಡೈರೆಕ್ಟರ್ ಸಂತೋಷ್ ಆನಂದ್ರಾಮ್ ಮೊದಲ ಚಿತ್ರ ರಾಕಿಂಗ್ ಸ್ಟಾರ್ ಯಶ್...
ಹೊಸ ಪ್ರತಿಭೆಗಳ ಕೆಲವು ಸಿನಿಮಾಗಳು ಬಿಡುಗಡೆ ಮೊದಲು ಸದ್ದು ಮಾಡುವುದಿಲ್ಲ , ಬಿಡುಗಡೆ ನಂತರ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದು ಸದ್ದುಮಾಡುತ್ತವೆ . ಅಂತಹ ಚಿತ್ರವೇ ಕಾನ್ಸೀಲಿಯಂ ಕಳೆದ ಶುಕ್ರವಾರ ಡಿ 10 ರಂದು ತೆರೆಕಂಡ ಈ ಚಿತ್ರ. ಈಗ ಪ್ರೇಕ್ಷಕರಿಂದ ಮೆಚ್ಚುಗೆಗೆ ಪಾತ್ರವಾಗಿದೆ. ಥ್ರಿಲ್ಲರ್ ಸಸ್ಪೆನ್ಸ್ ಅಂಶದೊಂದಿಗೆ ಸಾಗುವ ಈ ಸಿನಿಮಾ ಹೊಸಬರ ಪ್ರಯತ್ನವಾಗಿ...
ಉತ್ತರಪ್ರದೇಶ : ಕಾಶಿ ವಿಶ್ವನಾಥ ಕಾರಿಡಾರ್’ ಇಂದು ಲೋಕಾರ್ಪಣೆಗೊಳ್ಳಲಿದೆ. ಇಂದು ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ಕನಸಿನ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಉದ್ಘಾಟನೆಗೂ ಮುನ್ನ ಕಾಶಿಯ ಕೊತ್ವಾಲ್ ಎಂದೆ ಪ್ರಸಿದ್ಧಿಯಾಗಿರುವ ಕಾಲಬೈರವನ ದರ್ಶನ ಪಡೆಯಲಿದ್ದಾರೆ.12 ಜೋತಿರ್ಲಿಂಗಗಳಲ್ಲಿ ಒಂದಾದ ಕಾಶಿ ವಿಶ್ವನಾಥನ ದರ್ಶನ ಪಡೆದ್ರೆ ಜೀವ ಪಾವನ ಅನ್ನೋ ನಂಬಿಕೆ ಭಕ್ತರದ್ದು. ಆದ್ರೆ ಕಾಶಿ ವಿಶ್ವನಾಥನ ಭಕ್ತರಿಗೆ...
ಇಸ್ರೇಲ್ : 2021 ರ ಮಿಸ್ ಯುನಿವರ್ಸ್ ಸ್ಪರ್ಧೆಯ ವಿಜೇತೆಯಾಗಿ ಚಂಡೀಗಢ ಮೂಲದ ಹರ್ನಾಜ್ ಸಂಧು ಆಯ್ಕೆಯಾಗಿದ್ದಾರೆ. ಇಸ್ರೇಲ್ನ ಐಲಾಟ್ನಲ್ಲಿ ನಡೆದ 70ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ 21 ವರ್ಷದ ಹರ್ನಾಜ್ ಸಂಧು ಭುವನ ಸುಂದರಿಯಾಗಿ ಪಟ್ಟ ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ 21 ವರ್ಷಗಳ ಬಳಿಕ ಭಾರತಕ್ಕೆ ಮಿಸ್ ಯುನಿವರ್ಸ್ ಪಟ್ಟ ದೊರಕಿದೆ. 2000ರಲ್ಲಿ ಲಾರಾದತ್ತ ಭುವನ ಸುಂದರಿಯಾಗಿ ಹೊರಹೊಮ್ಮಿದ್ದರು. ಅವರ ಬಳಿಕ ಈಗ...
ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆಲೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟೈರ್ ಸ್ಫೋಟಗೊಂಡು ಲಾರಿ ಪಲ್ಟಿಯಾಗಿದ್ದು ನಾಲ್ವರು ಮೃತಪಟ್ಟ ಘಟನೆ ನಡೆದಿದೆ.
ಗದಗ ಜಿಲ್ಲೆ ಹುಯಿಲಗೋಳ್ ನಿಂದ ಬೆಂಗಳೂರಿಗೆ ಈರುಳ್ಳಿ ಸಾಗಣೆ ಮಾಡುತ್ತಿದ್ದ ಲಾರಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟೈರ್ ಸ್ಫೋಟಗೊಂಡ ಕಾರಣ ಪಲ್ಟಿಯಾಗಿದ್ದು ನಾಲ್ವರು...
ಬೆಂಗಳೂರು: ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ನ ಉಪಾಧ್ಯಕ್ಷರಾಗಿ ಸುನೀಲ್ ಸಿರಸಂಗಿ ಅವರು ಆಯ್ಕೆಯಾಗಿದ್ದಾರೆ. ಇಂದು ಬೆಂಗಳೂರಿನ ಪ್ರೆಸ್ ಕ್ಲಬ್ ಅವರಣದಲ್ಲಿ ಕೆ ಎಸ್ ಡಿ ಎಂ ಎಫ್ ಅಸ್ತಿತ್ವಕ್ಕೆ ಬಂದಿದ್ದು ಇದರ ಉಪಾಧ್ಯಕ್ಷರಾಗಿ ಸುನಿಲ್ ಸಿರ್ಸಂಗಿ ಆಯ್ಕೆಯಾಗಿದ್ದು, ಮಾತನಾಡಿದ ಅವರು ಪ್ರಿಂಟ್ ಮೀಡಿಯಾ ಎಲೆಕ್ಟ್ರಾನಿಕ್ ಮೀಡಿಯಾ ಜನಪ್ರಿಯತೆ ಕೆಳಗಿಳಿಯುತ್ತಿದೆ. ಹಾಗೂ ದಿನದಿಂದ...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...