ವಿಜಯಪುರ : ಕರ್ತವ್ಯನಿರತ ಯೋಧನೊಬ್ಬ ಸೇನಾ ಕ್ಯಾಂಪ್ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕರ್ನಾಟಕ ಮೂಲದ ಈ ಸೈನಿಕ ದೆಹಲಿಯ ಮೀರತ್ ಬಳಿ ಇರುವ ಎಂಇಜಿ ಯೂನಿಟ್-9ರ ಸೇನಾ ಕ್ಯಾಂಪ್ನಲ್ಲಿ ನೇಣು ಹಾಕಿಕೊಂಡಿದ್ದಾನೆ.
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಜಟ್ಟಗಿ ಗ್ರಾಮದ ಸೈನಿಕ ಮಂಜುನಾಥ ಯಲ್ಲಪ್ಪ ಹೂಗಾರ (22) ಆತ್ಮಹತ್ಯೆ ಮಾಡಿಕೊಂಡ ಯೋಧ.
ಈತ ತರಬೇತಿ ಮುಗಿಸಿಕೊಂಡು ಒಂದೂವರೆ ತಿಂಗಳ ಹಿಂದೆಯಷ್ಟೇ...
ಕೊಳ್ಳೆಗಾಲ:ದೂರದರ್ಶನದಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದ ರಾಜೇಂದ್ರ (56) ನಿಧನರಾಗಿದ್ದಾರೆ .ರಾಜೇಂದ್ರ ಹಲವಾರು ವರ್ಷಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದರು , ಅನಾರೋಗ್ಯ ನಿಮಿತ್ತ ಖಾಸಗೀ ಆಸ್ಪತ್ರೆಗೆ ದಾಖಲಾಗಿದ್ದರು . ಚಿಕಿತ್ಸೆ ಫಲಕಾರಿಯಾಗದೆ . ಭಾನುವಾರ ರಾತ್ರಿ ನಿಧನರಾಗಿದ್ದಾರೆ .ಮೃತ ರಾಜೇಂದ್ರ ಕೊಳ್ಳೆಗಾಲದ ನಿವಾಸಿಯಾಗಿದ್ದು . ಕೊಳ್ಳೆಗಾಲದ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ...
ಬೆಂಗಳೂರು: ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಆಘಾತ ಎದುರಾಗಿದೆ. ಅಕ್ಕಿ ದರ ಶೇಕಡ 10 ರಷ್ಟು ಹೆಚ್ಚಳವಾಗಿದೆ. ಪ್ರತಿ ಕೆಜಿ 4 ರೂ.ನಿಂದ 10 ರೂಪಾಯಿಯವರೆಗೆ ಹೆಚ್ಚಳವಾಗಿದೆ.
ಈಗಾಗಲೇ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ತರಕಾರಿ ಮೊದಲಾದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಜನಸಾಮಾನ್ಯರು ತತ್ತರಿಸಿಹೋಗಿದ್ದಾರೆ.
ಗಾಯದ ಮೇಲೆ ಬರೆ ಎಳೆದಂತೆ ದಿನಬಳಕೆಯ...
ಶಿವಮೊಗ್ಗ : ಪ್ರತಿ ವರ್ಷ ಡಿಸೆಂಬರ್ 5 ರಂದು ಮಾರುತಿ ಜನ್ಮದಿನದ ಸಂಭ್ರಮವನ್ನು ತುಂಬಾ ಅದ್ಧೂರಿಯಾಗಿ ಮಾಡುತಿದ್ದಾರೆ. ಆರು ವರ್ಷಗಳ ಹಿಂದೆ ಶಿವಮೊಗ್ಗ ನಗರದ ಪಾರ್ವತಮ್ಮ ಕುಟುಂಬಕ್ಕೆ ಕೋತಿ ಮರಿಯನ್ನು ಯಾರೋ ಸಾಕಲು ಆಗದೇ ಕೊಟ್ಟು ಹೋಗಿದ್ದರು, ಪಾರ್ವತಮ್ಮ ಅವರ ಪತಿ ಪ್ರಭಾಕರ್ ಕೆಲವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಮನೆಯಲ್ಲಿ ಇಬ್ಬರು ಹೆಣ್ಣು ಮತ್ತು...
www.karnatakatv.net:ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಬಹುದೊಡ್ಡ ಕನಸು ವೈಲ್ಡ್ ಲೈಫ್ ಕುರಿತು ಮಾಡಿದಂತಹ ಚಿತ್ರದ ಶೀರ್ಷಿಕೆಯ ಟೀಸರ್ ನವೆಂಬರ್ 1ರಂದೆ ತೆರೆಕಾಣಬೇಕಿತ್ತು ಆದರೆ ಅಪ್ಪು ಅವರ ಹಠಾತ್ ಹಗಲಿಕೆ ಇಂದಾಗಿ ಅದನ್ನು ಮುಂದೂಡಲಾಗಿತ್ತು.ಇದೀಗ ಪಿ, ಆರ್, ಕೆ ಯೂಟ್ಯೂಬ್ ಚಾನಲ್ ನಲ್ಲಿ ಇಂದು ಚಿತ್ರದ ಶೀರ್ಷಿಕೆ ಅನಾವರಣ ಗೊಂಡಿದ್ದು ಗಂಧದಗುಡಿ ಎಂಬ...
ಒಂದೊಂದು ರಾಶಿಯವರಿಗೆ ಒಂದೊಂದು ಗುಣವಿರುತ್ತದೆ. ಕೆಲವರು ಪಟ ಪಟ ಎಂದು ಮಾತನಾಡುತ್ತಾರೆ. ಇನ್ನು ಕೆಲವರು ಮೌನವಾಗಿರುತ್ತಾರೆ. ಇನ್ನು ಕೆಲವರು ಸಿಡುಕುತ್ತಾರೆ. ಮತ್ತೆ ಕೆಲವರು ಯಾವಾಗಲೂ ನಗು ನಗುತ್ತಲಿರುತ್ತಾರೆ. ಹೀಗೆ ಒಂದೊಂದು ರಾಶಿಯವರಿಗೂ ಒಂದೊಂದು ಗುಣವಿರುತ್ತದೆ. ಅಂಥ ಗುಣಗಳಲ್ಲಿ ನಾಯಕತ್ವದ ಗುಣ ಕೂಡ ಒಂದು. ಹಾಗಾದ್ರೆ ನಾಯಕತ್ವದ ಗುಣವುಳ್ಳ ರಾಶಿಗಳ ಬಗ್ಗೆ ತಿಳಿಯೋಣ ಬನ್ನಿ..
https://youtu.be/pwu8QOVArX8
ಮೊದಲನೇಯದಾಗಿ ಮೇಷ...
ನಮ್ಮ ಭಾರತ ದೇಶದಲ್ಲಿ ಚಿತ್ರ ವಿಚಿತ್ರ ದೇವಸ್ಥಾನಗಳಿದೆ. ಇಲ್ಲಿ ದೇವರುಗಳಿಗಷ್ಟೇ ಅಲ್ಲ, ಮಹಾಭಾರತ, ರಾಮಾಯಣ ಕಾಲದ ವಿಲನ್ಗಳಿಗೂ ದೇವಸ್ಥಾನಗಳಿದೆ. ರಾವಣ, ಹಿಡಿಂಬೆ, ಶಕುನಿ ಇವರಿಗೆಲ್ಲ ದೇವಸ್ಥಾನವನ್ನ ಕಟ್ಟಲಾಗಿದೆ. ಅದೇ ರೀತಿ ಭಾರತದ ಹಲವು ದೇವಸ್ಥಾನಗಳಲ್ಲಿ ಪ್ರಸಾದವಾಗಿ ಅನ್ನ ಸಂತರ್ಪಣೆ, ಸಿಹಿ ಖಾದ್ಯ, ಖಾರಾ ಪದಾರ್ಥಗಳನ್ನು ಕೊಡಲಾಗುತ್ತದೆ. ಆದ್ರೆ ಕೇರಳದ ಒಂದು ದೇವಸ್ಥಾನದಲ್ಲಿ ಪ್ರಸಾದವಾಗಿ ಚಾಕೋಲೇಟನ್ನ...
ವಿದ್ಯಾರ್ಥಿಗಳ ಬುದ್ಧಿ ಶಕ್ತಿ ಉತ್ತಮವಾಗಿರಬೇಕು ಅಂದ್ರೆ ಪೌಷ್ಟಿಕಾಂಶ ಯುಕ್ತ ಆಹಾರ ಸೇವಿಸಬೇಕು. ಅಂಥ ಪೌಷ್ಟಿಕಾಂಶ ಯುಕ್ತ ಆಹಾರಗಳಲ್ಲಿ ಡ್ರೈಫ್ರೂಟ್ಸ್ ಕೂಡ ಒಂದು. ಆದ್ರೆ ಕೆಲವರು ಡ್ರೈಫ್ರೂಟ್ಸ್ನ್ನ ಡೈರೆಕ್ಟ್ ಆಗಿ ತಿನ್ನಲು ಇಚ್ಛಿಸುವುದಿಲ್ಲ. ಅಂಥವರಿಗೆ ಪ್ರೋಟಿನ್ ಪೌಡರ್ ಮಾಡಿ, ಅದನ್ನ ಹಾಲಿನಲ್ಲಿ ಹಾಕಿ ಕೊಡಬೇಕು. ಆಗ ಒಣ ಹಣ್ಣಿನ ಪೋಷಕಾಂಶದ ಜೊತೆಗೆ ಹಾಲು ಕೂಡ ದೇಹ...
ಸದ್ಯ ಎಲ್ಲರ ಫೇವರಿಟ್ ಧಾರಾವಾಹಿ ಅಂದ್ರೆ ಕನ್ನಡತಿ ಧಾರಾವಾಹಿ. ಇನ್ನು ಇತ್ತೀಚೆಗೆ ಧಾರಾವಾಹಿಯ ಹಿರೋಯಿನ್ಗಿಂತ ವಿಲನ್ನೇ ಎಲ್ಲರ ಕಣ್ಮನ ಸೆಳೆಯೋದು. ಅದರಂತೆ ಕನ್ನಡತಿ ಧಾರಾವಾಹಿಯಲ್ಲಿ ಬರುವ ಸಾನಿಯಾ ಪಾತ್ರಧಾರಿ ರಮೋಲಾ ಕೂಡ ಯಾವ ಹಿರೋಯಿನ್ಗೂ ಕಡಿಮೆ ಇಲ್ಲ. ಕನ್ನಡತಿಗೆ ಇರುವಷ್ಟೇ ಫ್ಯಾನ್ ಫಾಲೋವರ್ಸ್ ರಮೋಲಾಗೂ ಇದ್ದಾರೆ. ಇಂಥ ರಮೋಲಾ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಕೆಲವು ರೀಲ್ಸ್ಗಳನ್ನ...
ಪ್ರತಿದಿನ ಹೇಳಬಹುದಾದ ಕೆಲ ಶ್ಲೋಕಗಳ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಈ ಶ್ಲೋಕಗಳನ್ನು ನೀವೂ ಹೇಳಿ. ನಿಮ್ಮ ಮಕ್ಕಳಿಗೂ ಹೇಳಿಕೊಡಿ. ಪ್ರತಿದಿನ ಸ್ನಾನ ಮಾಡಿದ ಬಳಿಕ ಮತ್ತು ಪ್ರತಿ ಸಂಜೆ ದೀಪ ಹಚ್ಚಿದ ಬಳಿಕ ಈ ಶ್ಲೋಕಗಳನ್ನು ಒಂದು ಬಾರಿ ಹೇಳಿದರೂ ಸಾಕು. ಆ ಶ್ಲೋಕಗಳು ಇಂತಿವೆ..
https://youtu.be/4zOQVAxJe3A
1.. ವಕ್ರತುಂಡ ಮಹಾಕಾಯ ಕೋಟಿಸೂರ್ಯ ಸಮಪ್ರಭ
ನಿರ್ವಿಘ್ನಂ ಕುರುಮೇ ದೇವ...
Bollywood: ಕೆನಡಾದಲ್ಲಿರುವ ಬಾಲಿವುಡ್ ನಟ ಹಾಸ್ಯಗಾರ ಕಪಿಲ್ ಶರ್ಮಾಗೆ ಸಂಬಂಧಿಸಿದ ಕೆಫೆ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಿ, ಕೆಫೆ ಧ್ವಂಸ ಮಾಡಿದ್ದಾರೆ.
ಕಪಿಲ್ ಶರ್ಮಾ ಕೆನಡಾದಲ್ಲಿ...