Friday, July 11, 2025

Karnataka Tv

ಬೆಂಗಳೂರಿಗೆ ಕಠಿಣ ರೂಲ್ಸ್ ಜಾರಿ ಅಗತ್ಯವಿದೆ : ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ

ಬೆಂಗಳೂರು : ವಿಶ್ವದಾದ್ಯಂತ ಆತಂಕ ಸೃಷ್ಟಿಸಿರುವ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನ  ಬಗ್ಗೆ ಜನರು ಎಚ್ಚರಿಕೆಯಿಂದ ಇರಬೇಕು ಇಲ್ಲದಿದರೆ ಹಿಂದಿನ ಇತಿಹಾಸ ಮರುಕಳಿಸುತ್ತೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಮಿಕ್ರಾನ್ ಸೋಂಕಿನ ಬಗ್ಗೆ ಬೆಂಗಳೂರಿನ ಜನತೆ ಎಚ್ಚರಿಕೆಯಿಂದ ಇರಬೇಕು. ದೈಹಿಕ ಅಂತರ, ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು....

ಕಿರಿಕ್ ಕೀರ್ತಿಯ ಕಿರಿಕ್..!   

ಬೆಂಗಳೂರು: ಸದಾಶಿವನಗರದ  ಪಬ್ ನಲ್ಲಿ  ಕಿರಿಕ್ ಕೀರ್ತಿ ಯ ಮೇಲೆ ಬಿಯರ್ ಬಾಟಲಿನಿಂದ ಹಲ್ಲೆ. ಸದಾಶಿವನಗರದ ಪಬ್ ಗೆ ತನ್ನ ಸ್ನೇಹಿತರೊಡನೆ  ನಿನ್ನೆ ರಾತ್ರಿ ಕಿರಿಕ್ ಕೀರ್ತಿ ಹೋಗಿದ್ದರು. ಆ ವೇಳೆ ಪಕ್ಕದ ಟೇಬಲ್ ನ  ವ್ಯಕ್ತಿಯೊಬ್ಬ ಫೋಟೋವನ್ನು ತೆಗೆದಿದ್ದ, ಇದನ್ನು ಗಮನಿಸಿದ ಕಿರಿಕ್ ಕೀರ್ತಿ ಅದನ್ನು ಪ್ರಶ್ನಿಸಿದ್ದಾನೆ. ಆಗ ಆ ವ್ಯಕ್ತಿ ಕ್ಷಮೆ...

ಲಕ್ಷ್ಮೀ ದೇವಿಗೆ ಪ್ರಿಯವಾದ ನೈವೇದ್ಯಗಳಿವು…

ಲಕ್ಷ್ಮೀ ದೇವಿ ಯಾರಿಗೆ ಬೇಡ ಹೇಳಿ. ಜನ ರಾತ್ರಿ ಹಗಲೆಂದು ದುಡಿಯುವುದೇ ಲಕ್ಷ್ಮೀ ದೇವಿ ನಮ್ಮ ಮೇಲೆ ಕೃಪೆ ತೋರಿಸಲಿ ಎಂದು. ಹಲವರು ಪ್ರತೀ ಶುಕ್ರವಾರ ಲಕ್ಷ್ಮೀಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ. ಹೂವು ಹಣ್ಣು ನೈವೇದ್ಯಗಳನ್ನು ಅರ್ಪಿಸುತ್ತಾರೆ. ವೃತಾದಿಗಳನ್ನು ಮಾಡುತ್ತಾರೆ. ನಾವಿವತ್ತು ಲಕ್ಷ್ಮೀ ದೇವಿಗೆ ಇಷ್ಟವಾಗುವ ನೈವೇದ್ಯಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. https://youtu.be/rQFqkxyBJ9g ಲಕ್ಷ್ಮೀ ದೇವಿಗೆ ಕೆಂಪು...

ಸಂತಾನ ಭಾಗ್ಯ ಕರುಣಿಸುವ, ದೈವಿಕ ಶಕ್ತಿಯುಳ್ಳ ಕೊಳವಿದು..

ವಿವಾಹವಾದ ಪ್ರತೀ ಹೆಣ್ಣು ಬಯಸುವ ಭಾಗ್ಯವೆಂದರೆ, ಸಂತಾನ ಭಾಗ್ಯ. ಯಾಕಂದ್ರೆ ಮಕ್ಕಳಿಲ್ಲದಿದ್ದವರನ್ನ ಈ ಪ್ರಪಂಚ ಮಾಡುವ ಅವಮಾನ ಅಷ್ಟಿಷ್ಟಲ್ಲ. ಹಾಗಾಗಿ ಪ್ರತೀ ಹೆಣ್ಣು ವಿವಾಹದ ನಂತರ, ಮುದ್ದಾದ ಮಗುವಿನ ನಿರೀಕ್ಷೆಯಲ್ಲಿರುತ್ತಾಳೆ. ಹೀಗೆ ಎಷ್ಟೇ ಚಿಕಿತ್ಸೆ ಪಡೆದರೂ, ಎಷ್ಟು ಪ್ರಾರ್ಥಿಸಿದರೂ ಮಕ್ಕಳಾಗದಿದ್ದಲ್ಲಿ, ಈ ಸ್ಥಳಕ್ಕೆ ಬಂದು, ಇಲ್ಲಿರುವ ಕೊಳದಲ್ಲಿ ಸ್ನಾನ ಮಾಡಿದರೆ, ಸಂತಾನ ಭಾಗ್ಯ ಪ್ರಾಪ್ತಿಯಾಗುತ್ತದೆ...

ಈ ದೇವಿಯ ದರ್ಶನ ಮಾಡಿ ಬೇಡಿಕೊಂಡರೆ ಶೀಘ್ರದಲ್ಲೇ ಕಲ್ಯಾಣ ಭಾಗ್ಯ..

ಕರ್ನಾಟಕ ಟಿವಿಗೆ ಸ್ವಾಗತ. ನಾವಿವತ್ತು ಮಂಗಳೂರಿನಲ್ಲಿರುವ ಮಂಗಳಾದೇವಿ ದೇವಸ್ಥಾನದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಮಂಗಳೂರಿನಲ್ಲಿ ಮಂಗಳಾದೇವಿ ನೆಲೆಸಿದ್ದಾದರೂ ಹೇಗೆ..? ಈ ದೇವಿಯ ವಿಶೇಷತೆಗಳೇನು..? ಈ ಎಲ್ಲ ವಿಷಯಗಳ ಬಗ್ಗೆ ತಿಳಿಯೋಣ. ಆದರೆ ಅದಕ್ಕೂ ಮುನ್ನ ನೀವಿನ್ನೂ ನಮ್ಮ ಚಾನೆಲ್‌ನಾ ಸಬ್‌ಸ್ಕ್ರೈಬ್ ಮಾಡದಿದ್ದಲ್ಲಿ, ಬೇಗ ಸಬ್‌ಸ್ಕ್ರೈಬ್ ಆಗಿ, ಪಕ್ಕದಲ್ಲಿರುವ ಬೆಲ್ ಐಕಾನ್ ಪ್ರೆಸ್ ಮಾಡಿ.. https://youtu.be/MMnhit3LIZE ಮಂಗಳೂರಿನ ಬೋಳಾರ...

ರಾಯರ ಈ ಮಂತ್ರವನ್ನು ಜಪಿಸಿ ಸಕಲ ಕಷ್ಟಗಳಿಂದ ಪಾರಾಗಿ…

ಕರ್ನಾಟಕ ಟಿವಿಗೆ ಸ್ವಾಗತ. ಮಂತ್ರಾಲಯಾಧೀಶ, ಕಲಿಯುಗದ ಕಲ್ಪವೃಕ್ಷ, ಗುರು ಸಾರ್ವಭೌಮರಾದ ರಾಯ ರಾಘವೇಂದ್ರರು ನಂಬಿದವರನ್ನು ಎಂದೂ ಕೈ ಬಿಡುವುದಿಲ್ಲ ಎಂಬ ಮಾತಿದೆ. ಇದರಂತೆ ರಾಯರ ಭಕ್ತರು ತಮಗೆ ಕಷ್ಟ ಬಂದಾಗ ಹೇಳುವ ಮಾತೇ, ರಾಯರಿದ್ದಾರೆ ಕಾಪಾಡುತ್ತಾರೆ ಎಂದು. ಯಾಕಂದ್ರೆ ರಾಯರನ್ನು ನಂಬಿ, ಕಷ್ಟಕಾಲದಲ್ಲಿ ಅವರನ್ನು ಪ್ರಾರ್ಥಿಸಿದವರಿಗಷ್ಟೇ ರಾಯರ ಪವಾಡದ ಬಗ್ಗೆ ಗೊತ್ತಿರುತ್ತದೆ. ಅಂಥ ಭಕ್ತರಿಗಾಗಿ...

ಶ್ರೀಕಾಂತ ದೇಸಾಯಿ ಅವರ ಯಶೋಗಾಥೆ.

ಬೆಳಗಾವಿ: ಪ್ರಸ್ತುತ, ಸಾಮಾಜಿಕ ಮಾಧ್ಯಮ ಸದ್ಬಳಕೆಗಿಂತ ದುರ್ಬಳಕೆ ಕುರಿತಾಗಿಯೇ ಹೆಚ್ಚು ಚರ್ಚೆಗೀಡಾಗುತ್ತಿದೆ. ಆದರೆ, ಇಲ್ಲೊಬ್ಬರ ಬಾಳಿಗೆ ಸಾಮಾಜಿಕ ಮಾಧ್ಯಮವೇ ಪ್ರೇರಣೆ ನೀಡಿದೆ. 'ನನ್ನ ಬದುಕೇ ಮುಗಿದ್ಹೋಯ್ತು' ಎಂದು ಭಾವಿಸಿದ್ದ ವ್ಯಕ್ತಿ, ಇಂದು ರಾಷ್ಟ್ರಮಟ್ಟದ ಈಜು ಸ್ಪರ್ಧೆಗಳಲ್ಲಿ ಮಿಂಚುತ್ತಿದ್ದಾರೆ. ಇದು ಬೆಳಗಾವಿ ತಾಲ್ಲೂಕಿನ ಹಲಭಾವಿಯ 44ನೇ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಬಟಾಲಿಯನ್‌ನಲ್ಲಿ ಕಾನ್‌ಸ್ಟೆಬಲ್‌ ಆಗಿರುವ ಶ್ರೀಕಾಂತ ದೇಸಾಯಿ ಅವರ...

ಮುಂದಿನ ಬಾರಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ : ಗುಲಾಂ ನಬಿ ಆಜಾದ್

ನವದೆಹಲಿ : ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 300 ಸಂಸದರನ್ನು ಗೆಲ್ಲಿಸಿಕೊಂಡು ಸ್ವಂತ ಬಲದ ಮೇಲೆ ಸರ್ಕಾರ ರಚಿಸುವ ಪರಿಸ್ಥಿತಿ ಕಾಣಿಸುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳುವ ಮೂಲಕ ಸಂಚಲನ ಮೂಡಿಸಿದ್ದಾರೆ. ಜಮ್ಮುವಿನಲ್ಲಿ ಗಡಿ ಜಿಲ್ಲೆ ಪೂಂಚ್‍ನಲ್ಲಿ ಪಕ್ಷದ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ನಾನು...

ಡ್ರೈವಿಂಗ್​ ಲೈಸೆನ್ಸ್​ ಪಡೆದ ದೇಶದ ಮೊಲದ ಕುಬ್ಜ!

ಹೈದರಾಬಾದ್​: ಮೂರು ಅಡಿ ಎತ್ತರವಿರುವ ಗಟ್ಟಿಪಲ್ಲಿ ಶಿವಲಾಲ್​ ಅವರು ಕುಬ್ಜ ಸಮುದಾಯದಲ್ಲೇ ಹೊಸ ಇತಿಹಾಸವೊಂದನ್ನು ಬರೆದಿದ್ದಾರೆ. ದೇಶದಲ್ಲಿ ಡ್ರೈವಿಂಗ್​ ಲೈಸೆನ್ಸ್​ ಪಡೆದ ಮೊದಲ ಕುಬ್ಜ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. 42 ವರ್ಷದ ಶಿವಲಾಲ್​ ನಗರದ ಖಾಸಗಿ ಕಂಪನಿ ಒಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ತಾನು ಕುಬ್ಜನಾಗಿರುವುದುರಿಂದ ಪ್ರಯಾಣ ಮಾಡುವುದು ತುಂಬಾ ಕಷ್ಟಕರವಾಗಿದ್ದರಿಂದ ಸ್ವಾವಲಂಬಿಯಾಗುವ ಅವಶ್ಯಕತೆ ಇತ್ತು. ಆದರೆ ಎತ್ತರ ಕಡಿಮೆ...

ಶಿವಮೊಗ್ಗದ 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಶಿವಮೊಗ್ಗ : ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಸೋಂಕಿನ ಭೀತಿ ಎದುರಾಗಿದೆ. ಕೇರಳದಿಂದ ವಾಪಸ್ ಆಗಿದ್ದ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಖಾಸಗಿ ಆಸ್ಪತ್ರೆಯೊಂದನ್ನು ಸೀಲ್ ಡೌನ್ ಮಾಡಲಾಗಿದೆ. ಶಿವಮೊಗ್ಗದ ಗಾಡಿಕೊಪ್ಪ ಸಮೀಪದ ನಂಜಪ್ ಲೈಫ್ ಕೇರ್ ಆಸ್ಪತ್ರೆಯ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿದೆ. ಈ ವಿಚಾರ...

About Me

26729 POSTS
0 COMMENTS
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img