Saturday, July 27, 2024

Karnataka Tv

ನನಗೆ ಮೊದಲ ಆದ್ಯತೆ ಮೈಷುಗರ್ ಕಾರ್ಖಾನೆ ಪ್ರಾರಂಭವಾಗಬೇಕು

ಮಂಡ್ಯ: ಮಂಡ್ಯದಲ್ಲಿ ಮಾತನಾಡಿದ ಮಾಜಿ ಸಚಿವ ಚೆಲುವರಾಯಸ್ವಾಮಿ, ನನಗೆ ಮೊದಲ ಆದ್ಯತೆ ಕಾರ್ಖಾನೆ ಪ್ರಾರಂಭವಾಗಬೇಕು ಎಂದಿದ್ದಾರೆ. ನನಗೆ ಒ&ಎಂ ಗೆ ಆಕ್ಷೇಪಾ ಇಲ್ಲಾ. ನನಗೆ ಮೊದಲ ಆದ್ಯತೆ ಕಾರ್ಖಾನೆ ಪ್ರಾರಂಭವಾಗಬೇಕು. ಸುರಕ್ಷಿತವಾಗಿ ಮತ್ತೆ 6 ತಿಂಗಳು ನಿಲ್ಲುವಂತಾಗಬಾರದು. ಅವತ್ತಿಂದ ಇವತ್ತಿನ ವರೆಗೆ ಸರ್ಕಾರಗಳು ದುಡ್ಡು ಕೊಟ್ಟಿದ್ರು. ಸರಿಯಾದ ರೀತಿ ಮ್ಯಾನೇಜ್ಮೆಂಟ್ ಮಾಡಕ್ಕಾಗದೇ ವಿಫಲವಾಗಿದೆ. 2 ವರ್ಷದಿಂದ...

ಮಾಲ್, ಹೊಟೇಲ್, ಅಂಗಡಿ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದ ಕಮಿಷನರ್ ಭಾಸ್ಕರ್ ರಾವ್..!

ಹೊಟೇಲ್, ಮಾಲ್, ಶಾಪ್ ಅಂಗಡಿ ಮಾಲೀಕರಿಗೆ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತ ಹೋಗುತ್ತಿದ್ದು, ಬೆಂಗಳೂರಿನ ಕೆಲ ಏರಿಯಾಗಳನ್ನ ಸೀಲ್‌ಡೌನ್ ಮಾಡಲಾಗಿದೆ. ಇನ್ನು ಕೆಲ ಕಡೆ ಸೋಶಿಯಲ್ ಡಿಸ್ಟೆನ್ಸಿಂಗ್ ಮೆಂಟೇನ್ ಮಾಡಲಾಗುತ್ತಿಲ್ಲ. ಅದೂ ಅಲ್ಲದೇ ಮಾಸ್ಕ್ ಹಾಕದೇ ಕೆಲವರು ಓಡಾಡುತ್ತಿದ್ದಾರೆ. ಈ ಕಾರಣಕ್ಕೆ...

ಈ ಜಾಗದಲ್ಲಿ ಹೊಟೇಲ್‌- ಚಾಟ್ಸ್ ಅಂಗಡಿ, ಐಸ್‌ಕ್ರೀಮ್ ಪಾರ್ಲರ್‌ ಇಟ್ರೆ, ಲಾಭ ಕಟ್ಟಿಟ್ಟ ಬುತ್ತಿ..!

ನಾವು ಹೊಟೇಲ್, ತಿಂಡಿ- ಪಾನೀಯಗಳ ಅಂಗಡಿ ಏನೋ ಇಡ್ತೀವಿ. ಆದ್ರೆ ಅದು ಲಾಭವಾಗೋ ಸ್ಥಳದಲ್ಲಿ ಇದೆಯಾ ಇಲ್ಲವಾ ಅನ್ನೋದನ್ನ ನೋಡೋದೇ ಇಲ್ಲ. ನಾವಿವತ್ತು ತಿಂಡಿ ಅಂಗಡಿ ಇಟ್ಟರೆ ಲಾಭವಾಗುವಂಥ ಸ್ಥಳಗಳನ್ನ ಹೇಳ್ತೀವಿ. ಶಾಲಾ- ಕಾಲೇಜಿನ ಬಳಿ: ದೂರ ದೂರದಿಂದ ಮಕ್ಕಳು ಶಾಲೆ ಕಾಲೇಜಿಗೆ ಬರ್ತಾರೆ. ಅಂಥವರು ಮೊದಲು ಹುಡುಕೋದು ಶಾಲಾ ಕಾಲೇಜಿನ ಬಳಿ ಎಲ್ಲಾದ್ರೂ ತಿಂಡಿ...

ಕೆಂಪೆಗೌಡರ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆ: ಬೆಂಗಳೂರು ಸಹಜ ಸ್ಥಿತಿಗೆ ಬರುವಂತೆ ವಿಶ್ ಮಾಡಿದ ಡಿ ಬಾಸ್..!

ಇವತ್ತು ನಾಡಪ್ರಭು ಕೆಂಪೇಗೌಡರ 511ನೇ ಜನ್ಮದಿನದ ಅಂಗವಾಗಿ ಬೆಂಗಳೂರಿನಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಮತ್ತು ಕೆಂಪೇಗೌಡ ನ್ಯಾಷನಲ್ ಪಾರ್ಕ್ ನಿರ್ಮಾಣಕ್ಕೆ ಸಿಎಂ ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದರು. https://youtu.be/lQhZ2gPsBYA ಈ ವೇಳೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರಾದ ಆರ್ ಅಶೋಕ್, ಸಿ.ಟಿ.ರವಿ, ಸಂಸದ ತೇಜಸ್ವಿ ಸೂರ್ಯ, ದೇಶಿಕೇಂದ್ರ ಸ್ವಾಮೀಜಿ,...

ಕೊರೊನಾ ಕಾಟದ ನಡುವೆಯೂ ಟ್ರಿಪ್ ಎಂಜಾಯ್ ಮಾಡಿದ ಐಂದ್ರಿತಾ- ದಿಗಂತ್..!

ಈ ಕೊರೊನಾ ಕಾಟದಿಂದ ಲಾಕ್‌ಡೌನ್ ಆಗಿ ಎರಡು ತಿಂಗಳು ಎಲ್ಲರೂ ಮನೆಯಲ್ಲೇ ಕೂರೋ ಪರಿಸ್ಥಿತಿ ಬಂತು. ಇದಕ್ಕೂ ಮುನ್ನ ಮಾಲ್, ಥಿಯೇಟರ್, ಟ್ರಿಪ್, ಪಿಕ್‌ನಿಕ್ ಅಂತಾ ಊರೂರು ಅಲೆದು ಎಂಜಾಯ್ ಮಾಡುತ್ತಿರುವರು ಕೊರೊನಾಗೆ ಶಾಪ ಹಾಕಿ ಮನೆಯಲ್ಲೇ ಕೂತರು. ಸದ್ಯ ಲಾಕ್‌ಡೌನ್ ಕೊಂಚ ಸಡಿಲಿಕೆಯಾಗಿದೆ. ಈ ಮಧ್ಯೆ ರಿಲ್ಯಾಕ್ಸ್ ಆಗೋಕ್ಕೆ ಕೆಲವರು ಈಗಲೇ ಟ್ರಿಪ್,...

‘ಸದ್ಯಕ್ಕೆ ಕೊರೋನಾ ನಿಲ್ಲೋದಲ್ಲಾ, ಸೋಂಕಿತರಿಗೆ ನಾವು ಧೈರ್ಯ ತುಂಬಬೇಕು’

ಮಂಡ್ಯ: ಮಂಡ್ಯದಲ್ಲಿಂದು ಜಿಲ್ಲಾಡಳಿತಕ್ಕೆ ಸಮರ್ಥನಂ ಸಂಸ್ಥೆ ವತಿಯಿಂದ ಪಿಪಿಇ ಕಿಟ್ ವಿತರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡರ ಮೂಲಕ ಜಿಲ್ಲಾಡಳಿತಕ್ಕೆ ಪಿಪಿಇ ಕಿಟ್ ಹಸ್ತಾಂತರ ಮಾಡಲಾಯಿತು. ಪಿಪಿಇ ಕಿಟ್, ಮಾಸ್ಕ್, ಹ್ಯಾಂಡ್ ಗ್ಲೌಸ್, ಮಲ್ಟಿಪರ್ಪಸ್ ಕ್ಲೀನರ್, ಐಸಿಯು ಬೆಡ್ ಸೇರಿದಂತೆ, ಕೋವಿಡ್ -19 ತಡೆಗಟ್ಟಲು ಬೇಕಾದ ಇನ್ನಿತರ ಸಾಮಗ್ರಿಗಳನ್ನು ಸಮರ್ಥನಂ ಸಂಸ್ಥೆ ಮಂಡ್ಯ ಜಿಲ್ಲಾಡಳಿತಕ್ಕೆ...

11 ದಿನ 108 ಬಾರಿ ಈ ಮಂತ್ರ ಜಪಿಸಿದರೆ ಕಷ್ಟವೆಲ್ಲ ದೂರವಾಗಿ ಹನುಮಂತನ ಅನುಗ್ರಹವಾಗುತ್ತದೆ..!

ಆಂಜನೇಯ ಸ್ವಾಮಿಯ ಅನುಗ್ರಹದಿಂದ ನಿಮ್ಮ ಕಷ್ಟಗಳೆಲ್ಲಾ ದೂರವಾಗಬೇಕು ಅಂದ್ರೆ ನಾವಿವತ್ತು ಹೇಳುವ ಮಂತ್ರವನ್ನ ಹನ್ನೊಂದು ದಿನಗಳ ಕಾಲ ಪಠಿಸಿ. ಅದರೊಂದಿಗೆ ಕೆಲ ನಿಯಮಗಳನ್ನೂ ಪಾಲಿಸಬೇಕಾಗುತ್ತದೆ. https://youtu.be/2TtVWwOILzs ಶನಿವಾರದಿಂದ ಈ ಮಂತ್ರ ಪಠಿಸಲು ಶುರುಮಾಡಿ. ಬೆಳಿಗ್ಗೆ ಸ್ನಾನ ಮಾಡಿ ಶುಚಿರ್ಭೂತರಾಗಿ ಈ ಮಂತ್ರವನ್ನ 108 ಬಾರಿ ಜಪಿಸಿ. ಆ ಮಂತ್ರ ಯಾವುದೆಂದರೆ, ಓಂ ನಮಃ ಹನುಮಂತಾಯ, ಆವೇಶಯ...

ಚಪಾತಿ- ರೊಟ್ಟಿ ಜೊತೆ ಬೆಸ್ಟ್ ಕಾಂಬಿನೇಷನ್ ಈ ಬದನೆ ಕರಿ..!

ಚಪಾತಿ, ರೊಟ್ಟಿ ಜೊತೆ ಡೇಲಿ ಡೇಲಿ ಮಾಡಿದ್ದೇ ಪಲ್ಯ ಮಾಡಿ ಮಾಡಿ ಬೋರ್ ಆಗಿದೆಯಾ..? ಒಂದೇ ಟೇಸ್ಟ್ ತಿಂದ ನಿಮ್ಮ ಮನೆ ಜನರಿಗೂ ಸ್ವಲ್ಪ ಚೇಂಜಸ್ ಬೇಕು ಅನ್ನಿಸಿದೆಯಾ..? ಹಾಗಾದ್ರೆ ನಾವಿವತ್ತು ನಿಮಗೆ ಬದ್ನೇಕಾಯಿ ಕರಿ ಮಾಡೋದನ್ನ ಹೇಳಿಕೊಡ್ತೀವಿ. ಇದು ಚಪಾತಿಗೆ ಸೂಪರ್ ಕಾಂಬಿನೇಷನ್ ಆಗಿದ್ದು, ತಿಂದ್ರೆ ತಿಂತಾನೇ ಇರ್ಬೇಕು ಅನ್ನುವಷ್ಟು ಟೇಸ್ಟಿಯಾಗಿರತ್ತೆ. ಹಾಗಾದ್ರೆ ಕರಿ...

ನಿಂಬೆಹಣ್ಣಿನಲ್ಲಿದೆ ಹಲವು ಚಮತ್ಕಾರಿ ಗುಣ..!

ನಿಂಬೆಹಣ್ಣು.. ದೇಹವನ್ನ ತಂಪಾಗಿರಿಸುವಲ್ಲಿ ಸಹಕಾರಿಯಾದ ಹಣ್ಣು. ನಿಂಬೆ ಹಣ್ಣಿನಿಂದ ಜ್ಯೂಸ್, ಉಪ್ಪಿನ ಕಾಯಿ, ಲೆಮನ್ ಕೇಕ್, ಕ್ಯಾಂಡೀಸ್, ಐಸ್‌ಕ್ರೀಮ್, ಇತ್ಯಾದಿ ಇತ್ಯಾದಿ ಪದಾರ್ಥವನ್ನ ಮಾಡಲಾಗತ್ತೆ. ಇಷ್ಟೇ ಅಲ್ಲದೇ, ನಮ್ಮ ಸೌಂದರ್ಯ ಕಾಪಾಡುವಲ್ಲಿ ನಿಂಬೆಹಣ್ಣು ಸಹಕಾರಿಯಾಗಿದೆ. ಗುಳ್ಳೆಗಳನ್ನ ಗುಣಪಡಿಸುವಲ್ಲಿ, ಮುಖವನ್ನ ಶುಭ್ರಗೊಳಿಸೋಕ್ಕೆ, ಮುಖದ ಕಾಂತಿ ಹೆಚ್ಚಿಸುವುದಕ್ಕೆ ನಿಂಬೆಹಣ್ಣು ಸಹಕಾರಿಯಾಗಿದೆ. https://youtu.be/GpJpTWTYsow ನಮ್ಮ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್, ಒಳ್ಳೆಯ ಕೊಲೆಸ್ಟ್ರಾಲ್...

ಮಿಲನಾ ನಾಗರಾಜ್- ಡಾರ್ಲಿಂಗ್ ಕೃಷ್ಣ ಮದುವೆ ಯಾವಾಗ ಗೊತ್ತಾ..?

ಸ್ಯಾಂಡಲ್‌ವುಡ್‌ನಲ್ಲಿ ಸದ್ಯ ಮದುವೆ ಸುದ್ದಿನೇ ಹೆಚ್ಚು ಕೇಳ್ತಿರೋದು. ಈ ವರ್ಷ ನಿವೇದಿತಾ ಗೌಡ- ಚಂದನ್ ಶೆಟ್ಟಿ, ಅಶ್ವಿನಿನಕ್ಷತ್ರ ಖ್ಯಾತಿಯ ಮಯೂರಿ, ನಿಖಿಲ್- ರೇವತಿ, ಚೇತನ - ಮೇಘಾ ಸಪ್ತಪದಿ ತುಳಿದಿದ್ದಾರೆ. ಇನ್ನು ನಟಿ ಶುಭಪುಂಜಾ ಕೂಡ ಮದುವೆಗೆ ರೆಡಿಯಾಗಿದ್ದಾರೆ. ಇದೀಗ ಲವ್‌ ಮಾಕ್ಟೇಲ್ ಜೋಡಿಯೂ ಸದ್ಯದರಲ್ಲೇ ನಾವು ಮದ್ವೆಯಾಗ್ತೀವಿ ಅನ್ನೋ ಸುದ್ದಿ ರಿವೀಲ್...

About Me

22759 POSTS
0 COMMENTS
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img