Saturday, July 27, 2024

Karnataka Tv

ಸೋರೇಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೇನು ಲಾಭ..?

ನಾವು ನೀವೆಲ್ಲ, ಕಿತ್ತಳೆ, ಸೇಬು, ಮಾವಿನ ಹಣ್ಣು, ಕ್ಯಾರೆಟ್, ಕಲ್ಲಂಗಡಿ ಹಣ್ಣು ಇವೆಲ್ಲದರ ಜ್ಯೂಸ್ ಕುಡಿದಿರ್ತೀವಿ. ಆದ್ರೆ ನೀವು ಯಾವತ್ತಾದ್ರೂ ಸೋರೇಕಾಯಿ ಜ್ಯೂಸ್ ಕುಡಿದಿದ್ದೀರಾ..? ಸೋರೇಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೆ ಏನು ಲಾಭ ಅನ್ನೋದನ್ನ ತಿಳಿಯೋಣ ಬನ್ನಿ.. ಸೋರೇಕಾಯಿ ಜ್ಯೂಸ್ ಕುಡಿಯಲು ಅಷ್ಟೊಂದು ಟೇಸ್ಟಿಯಾಗಿರುವುದಿಲ್ಲ. ಆದ್ದರಿಂದ ನೀವು ಬೇಕಾದ್ರೆ ಅದಕ್ಕೆ ಕೊಂಚ ನಿಂಬೆರಸ, ಪುದೀನಾ...

ಕನ್ನಡದ ಚಿತ್ರರಂಗದಲ್ಲಿ ಮಹತ್ವದ ಘಟ್ಟ- ಅಮೆಜಾನ್ ಫ್ರೈಮ್ ವಿಡಿಯೋದಲ್ಲಿ ಜುಲೈ -17 ಕನ್ನಡದ ʼಲಾʼ ರಿಲೀಸ್

www.karnatakatv.net : ಪುನೀತ್ ರಾಜ್ ಕುಮಾರ್ ಅವರ ಪಿಆರ್ ಕೆ ಪ್ರೊಡಕ್ಷನ್ ನಲ್ಲಿ ನಿರ್ಮಾಣಗೊಂಡಿರೋ ಕನ್ನಡದ ಬಹುನಿರೀಕ್ಷಿತ ʼಲಾʼ ಸಿನಿಮಾ 17 ಜುಲೈ 2020 ರಂದು ಅಮೆಜಾನ್ ಫ್ರೈಮ್ ನಲ್ಲಿ ಬಿಡುಗಡೆಯಾಗಲಿದೆ. ಕ್ರೈಂ ಥ್ರಿಲ್ಲರ್ ಕಥಾವಸ್ತು ಹೊಂದಿರುವ ಈ ಚಿತ್ರದಲ್ಲಿ ನಂದಿನಿ ಪಾತ್ರದಲ್ಲಿ ರಾಗಿಣಿ ಪ್ರಜ್ವಲ್ ಅಭಿನಯಿಸಿದ್ದಾರೆ. ಈ ಸಿನಿಮಾದಲ್ಲಿ...

ಪೊಲೀಸರ ಬಗ್ಗೆ ಮಾತನಾಡುತ್ತಾ ಭಾವುಕರಾದ ಕಮಿಷನರ್ ಭಾಸ್ಕರ್ ರಾವ್..!

ಕೊರೊನಾ ಕಾಟದಿಂದ ಲಾಕ್‌ಡೌನ್ ಇದ್ದಾಗ ಎಲ್ಲರೂ ಮನೆಯಲ್ಲಿ ಸೇಫ್‌ ಆಗಿದ್ದರೆ, ವೈದ್ಯರು, ಪೊಲೀಸರು, ಮಾಧ್ಯಮದವರು, ಪೌರ ಕಾರ್ಮಿಕರೆಲ್ಲರೂ ಕೆಲಸದಲ್ಲಿ ತೊಡಗಿದ್ದರು. ಮೂರುವರೆ ತಿಂಗಳಿಂದ ಸತತವಾಗಿ ಕೆಲಸದಲ್ಲಿ ಭಾಗಿಯಾಗಿದ್ದ ಪೊಲೀಸರಿಗೆ ಧನ್ಯವಾದ ತಿಳಿಸಲು ಇಂದು ಕಾರ್ಯಕ್ರಮ ಏರ್ಪಡಿಸಲಾಗಿತ್ತು. https://youtu.be/PLWfuFu2Qgs ಈ ವೇಳೆ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಮಾತನಾಡಿದ್ದು, ಭಾವುಕರಾಗಿದ್ದಾರೆ. ಕರ್ನಾಟಕ ಪೊಲೀಸರು, ಬೆಂಗಳೂರು ಪೊಲೀಸರು, ಕೊರೊನಾ ತಡೆಗಟ್ಟಲು...

ಮೈಷುಗರ್ ಕಾರ್ಖಾನೆ ವಿಷಯವಾಗಿ ರಸ್ತೆಯಲ್ಲೇ ಜಗಳವಾಡಿದ ಸಾರ್ವಜನಿಕರು..!

ಮಂಡ್ಯ: ಮೈಷುಗರ್ ಕಾರ್ಖಾನೆಗೆ ಸಬಂಧಿಸಿದಂತೆ ಶ್ರೀಮತಿ ಸುನಂದಾ ಜಯರಾಮ್,ಶ್ರೀಮತಿ ಕುಮಾರಿ ಹಾಗೂ ಸಂಘಟಕರು ಸರ್ಕಾರದ ಪರವಾಗಿ ಕಾರ್ಖಾನೆ ನಡೆಸಬೇಕೆಂದು ಪಾಂಪ್ಲೆಟ್ ಹಂಚುತ್ತಿರುವಾಗ O and M ಮಾಡುವುದೇ ಸರಿ ಎಂದು ಪಾಂಪ್ಲೆಟ್ ಹಂಚುತ್ತಿದ್ದವರಿಗೆ ಸಾರ್ವಜನಿಕರು ತಿರುಗಿಬಿದ್ದ ಘಟನೆ ನಡೆಯಿತು. ಇನ್ನೊಂದೆಡೆ ಪಾಂಡವಪುರ ಪಟ್ಟಣದ ಬಸವನಗುಡಿ ಬೀದಿಯ ನಿವಾಸಿಗೆ ಕೊರೊನೊ ಪಾಸಿಟೀವ್ ಧೃಡಪಟ್ಟಿದೆ. ಈ ಹಿನ್ನೆಲೆ...

ಪ್ಯಾಕಿಂಗ್ ಮಷಿನ್ ಇದ್ದರೆ ಸಾಕು, 10 ಉದ್ಯಮಗಳಿಂದ ನೀವು ಉತ್ತಮ ಲಾಭ ಗಳಿಸಬಹುದು..!

ನಿಮ್ಮ ಬಳಿ ಪ್ಯಾಕಿಂಗ್ ಮಷಿನ್ ಇದ್ದರೆ ನೀವು 10 ಉದ್ಯಮಗಳನ್ನ ಆರಂಭಿಸಿ ಅದರಿಂದ ಉತ್ತಮ ಲಾಭ ಗಳಿಸಬಹುದು. ಹಾಗಾದ್ರೆ ಯಾವುದು ಆ 10 ಉದ್ಯಮಗಳು ಅನ್ನೋದನ್ನ ನೋಡೋಣ ಬನ್ನಿ. ಸ್ಕ್ರಬರ್ ಪ್ಯಾಕಿಂಗ್: ಅಂಗಡಿಗಳಲ್ಲಿ, ಅಥವಾ ಆನ್‌ಲೈನ್‌ನಲ್ಲಿ ಸ್ಕ್ರಬರ್ ರೋಲ್ ಸಿಗುತ್ತದೆ. ಅದನ್ನ ತಂದು ಕರೆಕ್ಟ್ ಶೇಪ್‌ನಲ್ಲಿ ಕಟ್ ಮಾಡಿ, ಪ್ಯಾಕೇಟ್‌ನಲ್ಲಿ ತುಂಬಬೇಕು. ನಿಮಗೆ ಬೇಕಾದ್ದಲ್ಲಿ ಪ್ಯಾಕೇಟ್‌...

ಮಾಟ-ಮಂತ್ರದಿಂದ ಮುಕ್ತಿ ಹೇಗೆ..? ಪ್ರತ್ಯಂಗೀರ ಹೋಮದ ವಿಶೇಷತೆ ಏನು..?

ಇತ್ತೀಚೆಗೆ ಮಾಟ ಮಂತ್ರದ ಸಮಸ್ಯೆ ಹೆಚ್ಚಾಗಿದ್ದು, ಮಾಟ ಮಂತ್ರ ಯಾವ ರೀತಿ ಪರಿಣಾಮ ಬೀರುತ್ತದೆ. ಮಾಟ ಮಂತ್ರ ಯಾರ ಮೇಲೆ ಪರಿಣಾಮ ಬೀರುತ್ತದೆ, ಇದರಿಂದ ಮುಕ್ತಿ ಹೊಂದುವುದು ಹೇಗೆ ಎಂಬುದರ ಬಗ್ಗೆ ಪಂಡಿತ್ ಕೆ.ಎಂ.ರಾವ್ ಗುರೂಜಿ ವಿವರಣೆ ನೀಡಿದ್ದಾರೆ. ತಮಗಾಗದವರ ಮನೆಯ ಬಳಿ, ಆ ಮನೆಯ ವ್ಯಕ್ತಿಯ ಮೇಲೆ, ಆತ ಬಳಸುವ ವಸ್ತುವಿನ ಮೇಲೆ ಅಥವಾ...

ಈ ಡಿಫ್ರೆಂಟ್ ಆಲೂ- ಮಟರ್ ರೆಸಿಪಿ ಮಾಡಿ ನೋಡಿ..!

ಡೇಲಿ ಡೇಲಿ ಒಂದೇ ಥರದ ಸಾರು, ಪಲ್ಯ ಮಾಡಿ ತಿಂದು ಬೋರ್ ಬಂದಿದ್ರೆ, ನಾವಿವತ್ತು ಹೇಳೋ ರೆಸಿಪಿನಾ ಒಮ್ಮೆ ಟ್ರೈ ಮಾಡಿ. ಇವತ್ತು ನಾವು ಆಲೂ - ಬಟಾಣಿ ಕರಿ ಮಾಡೋದು ಹೇಗೆ ಅನ್ನೋದನ್ನ ಹೇಳಲಿದ್ದೇವೆ. ಹಾಗಾದ್ರೆ ಆಲೂ- ಬಟಾಣಿ ಕರಿ ಮಾಡಲು ಬೇಕಾಗುವ ಸಾಮಗ್ರಿಯನ್ನ ನೋಟ್ ಮಾಡಿಕೊಳ್ಳಿ. ಒಂದು ಕಪ್ ನೆನೆಸಿದ ಬಟಾಣಿ, ಎರಡು...

ನನ್ನ ಮಕ್ಕಳಿರುವ ಮನೆಯನ್ನು ದೇವರೇ ಕಾಪಾಡಬೇಕು: ನಟ ರವಿಶಂಕರ್..

ಕೊರೊನಾ ಬಗ್ಗೆ ಹಲವು ವದಂತಿಗಳನ್ನ ಹಬ್ಬಿಸಲಾಗುತ್ತಿದೆ. ಹೀಗೆ ಮಾಡಿದ್ದಲ್ಲಿ ಶಿಕ್ಷೆ ಸಿಗುತ್ತದೆ ಎಂದು ಗೊತ್ತಿದ್ದರೂ ಕಿಡಿಗೇಡಿಗಳು ಗಾಳಿ ಸುದ್ದಿ ಹಬ್ಬಿಸುತ್ತಲೇ ಇದ್ದಾರೆ. ಇದೇ ರೀತಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮೀ ದರ್ಶನ್‌ಗೂ ಕೋವಿಡ್ 19 ಬಂದಿದೆ ಎಂಬ ಗಾಳಿ ಸುದ್ದಿ ಹಬ್ಬಿಸಲಾಗಿತ್ತು. ಈ ಬಗ್ಗೆ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ ವಿಜಯಲಕ್ಷ್ಮಿ ದರ್ಶನ್,...

ಮದ್ದೂರಿನ 7 ಜನರಿಗೆ ಕೊರೊನಾ ಸೋಂಕು ಧೃಡ: ಕೆಲ ಹಳ್ಳಿಗಳ ಸೀಲ್‌ಡೌನ್‌ಗೆ ಚಿಂತನೆ..!

ಮಂಡ್ಯ: ಮಂಡ್ಯ ಮದ್ದೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮದ್ದೂರು ಸಂಚಾರಿ ಪೊಲೀಸ್ ಠಾಣಾ ಸಿಬ್ಬಂದಿಗೆ ಸೋಂಕು ತಾಗಿರುವುದು ಧೃಡವಾಗಿದೆ. ಇನ್ನು ಮದ್ದೂರು ಪಟ್ಟಣದ ಪೋಲೀಸ್ ಠಾಣೆ ಮತ್ತು ಸಂಚಾರಿ ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಮಾಡಲು ಎಸ್ಪಿ ಕೆ.ಪರಶುರಾಂ ಆದೇಶ ನೀಡಿದ್ದಾರೆ. ಈ ಎರಡು ಪೊಲೀಸ್ ಠಾಣೆ ಸಿಬ್ಬಂದಿಗಳು ನಾಳೆಯಿಂದ...

A ಅಕ್ಷರದಿಂದ ಶುರುವಾಗುವ ವ್ಯಕ್ತಿಗಳ ಸ್ವಭಾವ ಹೀಗಿರತ್ತೆ ನೋಡಿ..!

ಪ್ರತಿ ಮನುಷ್ಯನಿಗೆ ಹೆಸರೆನ್ನುವುದು ಜೀವನದ ಒಂದು ಭಾಗ. ಮನುಷ್ಯನ ಪರಿಚಯವಾಗುವುದೇ ಹೆಸರಿನಿಂದ. ಮಕ್ಕಳಿಗೆ ಹೆಸರಿಡುವಾಗ ತಂದೆ ತಾಯಿ ಅದೆಷ್ಟು ಯೋಚನೆ ಮಾಡ್ತಾರೆ. ಜ್ಯೋತಿಷಿಗಳ ಬಳಿ ಕೇಳಿ, ಮಗುವಿನ ಜಾತಕಕ್ಕೆ ಹೊಂದುವ ಹೆಸರನ್ನಿಡುತ್ತಾರೆ. ಇಂಥ ಹೆಸರಿನಿಂದ ನಮ್ಮ ಸ್ವಭಾವವನ್ನೂ ಕೂಡ ಗುರುತಿಸಬಹುದು. ಹಾಗಾದ್ರೆ ಎ ಅಕ್ಷರದಿಂದ ಶುರುವಾಗುವ ಹೆಸರಿನವರ ಸ್ವಭಾವವನ್ನು ತಿಳಿಯೋಣ ಬನ್ನಿ.. ಎ ಹೆಸರಿನ ವ್ಯಕ್ತಿಗಳು...

About Me

22759 POSTS
0 COMMENTS
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img