Dasara News:
ಕರ್ನಾಟಕ ಪುರಾತತ್ವ ಇಲಾಖೆ, ವಸ್ತು ಸಂಗ್ರಹಾಲಯಗಳು, ಪರಂಪರೆ ಇಲಾಖೆ ವತಿಯಿಂದ ಪಾರಂಪರಿಕ ಟಾಂಗಾ ಸವಾರಿಗೆ ಅರಮನೆಯ ಮುಂಭಾಗದ ಪುರಭವನದಲ್ಲಿ ಫ್ರೋ.ಸೆಲ್ವಪಿಳ್ಳೈ ಅಯ್ಯಂಗಾರ್ರಿಂದ ಚಾಲನೆ ದೊರೆಯಿತು. ದಂಪತಿಗಳಿಗಾಗಿಯೇ ಆಯೋಜನೆ ಮಾಡಲಾದ ವಿಶೇಷ ಕಾರ್ಯಕ್ರಮ. ಪಾರಂಪರಿಕ ಉಡುಗೆ ತೊಟ್ಟು ನಮ್ಮ ಪಾರಂಪರಿಕತೆ ತಿಳಿಸಲು ಟಾಂಗಾ ಸವಾರಿ ಮಾಡಲಾಯಿತು.ಈ ಸವಾರಿಯು ಮೈಸೂರಿನ ಪ್ರಮುಖ ರಸ್ತೆಯಲ್ಲಿ ಸಾಗಿ ಪುರಭವನ...
Film News:
ಡಿಬಾಸ್ ದರ್ಶನ್ ಹಾಗು ಬಜಾರ್ ಹುಡುಗ ಧನ್ವೀರ್ ಗೌಡ ಸಂಬಂಧದ ಬಗ್ಗೆ ಹೇಳೋದೆ ಬೇಕಿಲ್ಲ.ಆದ್ರೆ ಇಲ್ಲಿ ಮತ್ತೆ ಧನ್ವೀರ್ ದರ್ಶನ್ ಸ್ನೇಹಕ್ಕೆ ಸಾಕ್ಷ್ಯವೊಂದು ಸಿಕ್ಕಿದೆ. ಇದರಿಂದಾಗಿ ಕರುನಾಡೇ ಖುಷಿ ಪಟ್ಟಿದೆ. ಹಾಗಿದ್ರೆ ಏನದು ಸಂಬಂಧದ ಮತ್ತೊಂದು ಮೆಲುಕು ಇಲ್ಲಿದೆ ಕಂಪ್ಲೀಟ್ ಕಹಾನಿ…
ಡಿಬಾಸ್ ದರ್ಶನ್ ಹಾಗು ಧನ್ವೀರ್ ಗೌಡ ಅವಿನಾಭಾವ ಸಂಬಂಧದ ಬಗ್ಗೆ ಹೇಳೋದೇ...
Film News:
ಸಾಮಾನ್ಯವಾಗಿ ನಟ ನಟಿಯರಿಗೆ ಅವಾರ್ಡ್ ಬಂದ್ರೆ ಆ ಅವಾರ್ಡನ್ನು ತಮ್ಮ ಮನೆಯವರಿಗೋ ದೇವರಿಗೋ ಅರ್ಪಿಸುತ್ತಾರೆ ಆದರೆ ಇಲ್ಲಿ ಒಬ್ಬರು ನಟಿ ತಮಗೆ ಬಂದಂತಹ ಅವಾರ್ಡನ್ನು ಡಿ ಬಾಸ್ ದರ್ಶನ್ ಗೆ ಅರ್ಪಿಸಿದ್ದಾರೆ. ನಿಜಕ್ಕೂ ಇದು ದರ್ಶನ್ ಮೇಲಿನ ಅಭಿಮಾನವನ್ನು ದುಪ್ಪಟ್ಟು ಮಾಡುತ್ತೆ. ಹಾಗಿದ್ರೆ ಯಾರಾ ನಟಿ ..? ಯಾಕೀ ಡೆಡಿಕೇಟ್ ಹೇಳ್ತೀವಿ ಈ...
devotional story:
ವೃಕ್ಷಗಳ ಸಮುದಾಯದಲ್ಲಿ ಶ್ರೇಷ್ಠ ವೃಕ್ಷವೆಂದರೆ ಅದು ಅರಳಿ ಮರ ಎಂದು ಭಗವತ್ ಗೀತೆಯಲ್ಲಿ ಶ್ರೀಕೃಷ್ಣ ಹೇಳಿದ್ದಾರೆ .ಅರಳಿ ಮರವನ್ನು ಹಿಂದೂ ಧರ್ಮದ ಪ್ರಕಾರ ಅತ್ಯಂತ ಶುಭವೆಂದು ಪರಿಗಣಿಸಲಾಗಿದೆ ಅರಳಿ ಮರವನ್ನು ಪೂಜಿಸಿದ ನಂತರ ಅನೇಕ ಜನರು ಅದ್ಭುತ ಫಲಿತಾಂಶಗಳನ್ನು ಪಡೆದಿರುವ ಉದಾಹರಣೆಗಳನ್ನು ನಾವು ನೋಡಬಹುದು ಹಿಂದೂ ದರ್ಮದವರಲ್ಲದೆ ಬೌದ್ಧರು ಮತ್ತು ಜೈನರು ಈ...
ಚಾಣಕ್ಯ ನೀತಿಯನ್ನು ಅನುಸರಿಸಿದವರು ಜೀವನದಲ್ಲಿ ಎಂದಿಗೂ ಸೋಲುವುದಿಲ್ಲ ಎಂಬ ಮಾತಿದೆ. ಯಾಕಂದ್ರೆ ಚಾಣಕ್ಯರು ತಮ್ಮ ನೀತಿಯಲ್ಲಿ ಜೀವನ ಸಾರವನ್ನೇ ಹೇಳಿದ್ದಾರೆ. ಹೇಗೆ ಬದುಕಬೇಕು. ಹೇಗೆ ಶ್ರೀಮಂತರಾಗಬೇಕು. ಸಂಬಂಧದ ಬೆಲೆ ತಿಳಿದುಕೊಳ್ಳಲು ಏನು ಮಾಡಬೇಕು ಇತ್ಯಾದಿ ವಿಷಯಗಳ ಬಗ್ಗೆ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅಷ್ಟೇ ಅಲ್ಲದೇ, ಯಾರನ್ನು ಅಪಮಾನಿಸಿದರೆ, ನೀವು ಕಷ್ಟ ಅನುಭವಿಸಬೇಕಾಗುತ್ತದೆ...
Bigboss News:
ಬಿಗ್ ಬಾಸ್ ಮನೆಯಲ್ಲಿ ಎರಡ್ಮೂರು ದಿನದಿಂದ ಹೊಸ ಹಕ್ಕಿಗಾಗಿ ಕಾಳು ಹಾಕುತ್ತಿದ್ದ ರಾಕೇಶ್, ಇದೀಗ ದಿಢೀರ್ ಅಂತ ಸಾನ್ಯ ಅಯ್ಯರ್ ನನ್ನ ಲವರ್ ಎಂದು ಘೋಷಿಸಿ ಬಿಟ್ಟಿದ್ದಾರೆ. ಇದೇ ವಿಚಾರವಾಗಿಯೇ ಬಿಗ್ ಬಾಸ್ ಮನೆಯಲ್ಲಿ ಸಖತ್ ಚರ್ಚೆ ಕೂಡ ನಡೀತಿದೆ. ಸಾನ್ಯ ಅಯ್ಯರ್ ಕುಡಿದ ಲೋಟದಲ್ಲೇ ರಾಕೇಶ್ ಟಿ ಕುಡಿದಿದ್ದಾರೆ. ಅದನ್ನು ಕಂಡ...
State News:
ಭಾರತ್ ಜೋಡೋ ಕಾರ್ಯಕ್ರಮದ ಅಂಗವಾಗಿ ಗುಂಡ್ಲುಪೇಟೆ ಪಟ್ಟಣದಲ್ಲಿ ಕಾಂಗ್ರೆಸ್ ವತಿಯಿಂದ ಅಳವಡಿಸಿದ್ದ ʼಕೈʼ ನಾಯಕರ ಫ್ಲೆಕ್ಸ್ಗಳನ್ನು ಹರಿದು ಹಾಕಿದ್ದಕ್ಕೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದರು. ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ಭೇಟಿ ನೀಡಿದ ಅವರು, ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಿ, ಕೂಡಲೇ ಅವರನ್ನು ಬಂಧಿಸಬೇಕು. ಕಿಡಿಗೇಡಿಗಳ ಬಂಧನವಾಗಿಲ್ಲ ಎಂದರೆ ನಮ್ಮ ಕೆಲಸ ನಾವು ಮಾಡುತ್ತೇವೆ...
State News:
ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ (ಲ.)ಜಿಲ್ಲಾ ಸಂಚಾಲನಾ ಸಮಿತಿ, ಮಂಡ್ಯ ಜಿಲ್ಲೆ ಹಾಗೂ ಮಂಡ್ಯ ಜಿಲ್ಲೆಯ ಸರ್ಕಾರಿ ನೌಕರರ ವಿವಿಧ ಇಲಾಖಾ ಹಾಗೂ ವೃಂದ ಸಂಘಟನೆಗಳುರಾಜ್ಯಮಟ್ಟದ ಧರಣಿ ಕಾರ್ಯಕ್ರಮವನ್ನು ದಿನಾಂಕ : 29-09-2022ರ ಗುರುವಾರ ಸಮಯ : ಬೆಳಿಗ್ಗೆ 10-30 ರಿಂದ ಸಂಜೆ 5-00 ಗಂಟೆ ವರೆಗೆ ಹಮ್ಮಿಕೊಳ್ಳಲಾಗಿತ್ತು.ಮಂಡ್ಯದ ಜಿಲ್ಲಾಧಿಕಾರಿಗಳ...
State News:
ಕಾಂಗ್ರೆಸ್ ಪಕ್ಷವನ್ನು ಭಾರತದಲ್ಲಿ ನಿಷೇಧಿಸುವ ಅಗತ್ಯವಿದೆ ಎಂದ ನಳಿನ್ ಕುಮಾರ್ ಅವರಿಗೆ ಮೊದಲು ಮಂಪರು ಪರೀಕ್ಷೆ ಮಾಡಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲ್ ಮಂಪರು ಪರೀಕ್ಷೆ ನಡೆಸಿದರೆ ಮಂಗಳೂರಿನಲ್ಲಿ ಪಿಎಫ್ ಐ ಎಸ್ ಡಿಪಿಐ...
ಈಗಿನ ಕಾಲದಲ್ಲಿ ಎಷ್ಟೋ ಹೆಣ್ಣು ಮಕ್ಕಳು ಆಫೀಸಿಗೆ ಹೋಗುವಾಗ, ಕಾಲೇಜಿಗೆ ಹೋಗುವಾಗ ಲಿಪ್ಸ್ಟಿಕ್ ಹಚ್ಚಿಕೊಂಡೇ ಹೋಗೋದು. ಹಾಗೆ ಲಿಪ್ಸ್ಟಿಕ್ ಹಚ್ಚಿ ಹಚ್ಚಿ, ನಿಮ್ಮ ತುಟಿಯ ನ್ಯಾಚುರಲ್ ರಂಗು ಅಳಿಸಿ ಹೋಗಿರುತ್ತದೆ. ಹಾಗಾಗಿ ನೀವು ನಿಮ್ಮ ತುಟಿಯನ್ನು ನ್ಯಾಚುರಲ್ ಆಗಿ ಇಡಬೇಕಂದ್ರೆ ಕೆಲ ಟಿಪ್ಸ್ ಅನುಸರಿಸಬೇಕು. ಹಾಗಾದ್ರೆ ಆ ಟಿಪ್ಸ್ ಏನು ಅಂತಾ ತಿಳಿಯೋಣ ಬನ್ನಿ..
ಮೊದಲನೇಯ...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....