Monday, May 4, 2026

Karnataka Tv

“ಪಾರಂಪರಿಕ ಸೈಕಲ್ ಸವಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

State news: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ನಗರದ ಟೌನ್ ಹಾಲ್ ಎದುರು ಪುರಾತತ್ವ,ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಆಯೋಜಿಸಿದ್ದ "ಪಾರಂಪರಿಕ ಸೈಕಲ್ ಸವಾರಿ(ಟ್ರಿನ್-ಟ್ರಿನ್) ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು ಬಳಿಕ ಮಾತನಾಡಿದ ಅವರು,ನಾಡಹಬ್ಬ ದಸರಾ ಅಂಗವಾಗಿ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ...

ಸೋನು ಗೌಡ ದರ್ಶನ್ ಬಗ್ಗೆ ಹೀಗಾ ಹೇಳೋದು..?!

Film News: ಚಾಲೆಂಜಿಂಗ್ ಸ್ಟಾರ್ ದರ್ಶನ್  ಅಂದ್ರೆ ಕರುನಾಡು ಮನೆ  ಮಗ ನಂತೆ  ಆರಾದನೆ ಮಾಡುತ್ತೆ  ಅಭಿಮಾನಿಗಳು ಡಿ ಬಾಸ್ ಅಂದ್ರೆ ದೇವರಂತೆ  ನೋಡ್ತಾರೆ. ಆದ್ರೆ  ಇದೀಗ  ಬಿಗ್  ಬಾಸ್ ಸ್ಪರ್ಧಿ  ಹೇಳಿರೋ  ಆ  ಒಂದು ಹೇಳಿಕೆಗೆ ಡಿ  ಬಾಸ್  ಅಭಿಮಾನಿಗಳು ಕೆರಳಿ  ಕೆಂಡವಾಗಿದ್ದಾರೆ. ದರ್ಶನ್  ತೂಗುದೀಪ  ಅಂದ್ರೆ ಅಭಿಮಾನಿಗಳ ಪಾಲಿನ ಅಭಿಮಾನದ  ದೀಪ. ಚಾಲೆಂಜಿಂಗ್  ಸ್ಟಾರ್ ...

ಶ್ರೀಕೃಷ್ೞನ ಬಳಿ ಎಂಥೆಂಥ ಅಸ್ತ್ರಗಳಿದ್ದವು ಗೊತ್ತೇ..? ದಿವ್ಯಾಸ್ತ್ರದ ಶಕ್ತಿಯ ವಿವರಣೆ..

ನವರಸಗಳಿಗೂ ಹೊಂದುವ ಶ್ರೀಕೃಷ್ಣ, ಸುಂದರಾಂಗ ಅನ್ನೋದು ಎಲ್ಲರಿಗೂ ಗೊತ್ತಿರುವ ಸಂಗತಿ. ಅಲಂಕಾರ ಪ್ರಿಯನಾದ ಶ್ರೀಕೃಷ್ಣ, ಶಾಸ್ತ್ರ ವಿದ್ಯೆಯ ಜೊತೆ, ಶಸ್ತ್ರ ವಿದ್ಯೆಯಲ್ಲೂ ನಿಪುಣನಾಗಿದ್ದ. ಯಾಕಂದ್ರೆ ಶ್ರೀಕೃಷ್ಣನ ಬಳಿ ಹಲವು ದಿವ್ಯಾಸ್ತ್ರಗಳಿದ್ದವು. ಅವುಗಳ ಬಗ್ಗೆ ನಾವಿಂದು ಸಂಪೂರ್ಣ ವಿವರಣೆ ನೀಡಲಿದ್ದೇವೆ. ಸುದರ್ಶನ ಚಕ್ರ: ಸುದರ್ಶನ ಚಕ್ರವನ್ನು ವಿಷ್ಣು, ಶಿವನಿಂದ ಪಡೆದಿದ್ದ. ಶ್ರೀದಾಮ ಎಂಬ ರಾಕ್ಷಸನ ಅಂತ್ಯ ಮಾಡುವುದಕ್ಕೆ...

ಓರ್ವ ವೇಶ್ಯೆಯನ್ನು ಯಮರಾಜ ಸ್ವರ್ಗಕ್ಕೆ ಕಳುಹಿಸಿದ್ದನಂತೆ, ಯಾಕೆ ಗೊತ್ತೇ..?

ಪಾಪ ಕರ್ಮಗಳನ್ನು ಮಾಡಿದವರು ನರಕಕ್ಕೆ ಹೋಗುತ್ತಾರೆ ಅನ್ನೋದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದ್ರೆ ಯಮರಾಜ ಓರ್ವ ವೇಶ್ಯೆಯನ್ನು ಸ್ವರ್ಗಕ್ಕೆ ಕಳುಹಿಸಿದ್ದನಂತೆ. ಹಾಗಾದ್ರೆ ಯಮ ಯಾಕೆ ಹೀಗೆ ಮಾಡಿದ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಭದ್ರಪುರ ಎಂಬಲ್ಲಿ ಓರ್ವ ಸಾಧುವಿದ್ದರು. ಅವರು ನದಿ ನೀರಲ್ಲಿ ಮಿಂದು, ಪೂಜೆ ಪುನಸ್ಕಾರ ಮಾಡಿ, ಸತ್ಸಂಗ ಮಾಡಲು ಕುಳಿತುಕೊಳ್ಳುತ್ತಿದ್ದರು....

ಕಲರ್ ಫುಲ್ ಪಾತರಗಿತ್ತಿ ಹಾರಾಟಕ್ಕೆ ಮನಸೋತ ನೆಟ್ಟಿಗರು..!

Special News: ತಿಳಿ ನೀಲಿ ಆಕಾಶದಲ್ಲಿ ಚಿಟ್ಟೆಗಳು ಸ್ವಚ್ಛಂದವಾಗಿ ಸುತ್ತಾಡುತ್ತಿರುವ ವಿಡಿಯೋವೊಂದು ಇದೀಗ ವೈರಲ್ ಆಗಿದೆ. ಮೋನಾರ್ಕ್ ಬಟರ್‌ಫ್ಲೈ ಎಂದು ಕರೆಯಲ್ಪಡುವ ಈ ಚಿಟ್ಟೆಗಳ ವಿಡಿಯೋವನ್ನು ಬ್ಯುಟೆಂಗೆಬೀಡೆನ್ ಎಂಬ ಟ್ವಿಟ್ಟರ್ ಖಾತೆಯಿಂದ ಪೋಸ್ಟ್ ಮಾಡಲಾಗಿದೆ ಎನ್ನಲಾಗುತ್ತಿದೆ. ಈ ಪೇಜ್ ಸದಾ ಕಾಲ ಪ್ರಾಣಿ ಪಕ್ಷಿಗಳ ಹಾಗೂ ಪ್ರಕೃತಿಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳನ್ನು ಆಗಾಗ ಟ್ವಿಟ್ಟರ್‌ನಲ್ಲಿ ಪೋಸ್ಟ್...

ಮುಸ್ಲಿಂ ನೇಕಾರನಿಂದ ಶಾರದಾ ದೇವಿಗೆ 8 ಲಕ್ಷ ರೂ ಮೌಲ್ಯದ ಚಿನ್ನದ ಸೀರೆ ದೇಣಿಗೆ..?!

Manglore News: ಮಂಗಳೂರಿನಲ್ಲಿ  ದಸರಾ  ಹಬ್ಬ ಕಳೆಗಟ್ಟಿದೆ. ಮಂಗಳೂರಿನ ರಥಬೀದಿಯ ಶಾರದಾ ಮಹೋತ್ಸವದ ಶತಮಾನೋತ್ಸವದ ಪ್ರಯುಕ್ತ ಶಾರದಾ ದೇವಿಯ ವಿಗ್ರಹವನ್ನು ಅಲಂಕರಿಸಲು ಉತ್ತರ ಪ್ರದೇಶದ ಜ್ಞಾನವಾಪಿಯ ಮುಸ್ಲಿಂ ನೇಕಾರರು 8ಲಕ್ಷ ರೂ. ಮೌಲ್ಯದ ಚಿನ್ನದ ಕಸೂತಿ ಹೊಂದಿರುವ ಸೀರೆಯನ್ನು ನೀಡಿದ್ದಾರೆ. ಜೊತೆಗೆ ಶಾರದಾ ದೇವಿಯನ್ನು ಚಿನ್ನದ ವೀಣೆ ಮತ್ತು ಚಿನ್ನದ ನವಿಲು ಹಾಗೂ ಬೆಳ್ಳಿಯ ಪ್ರಭಾವಳಿಯಿಂದ...

ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ಸೇನಾ ಪಡೆಗಳ ನೂತನ ಮುಖ್ಯಸ್ಥರಾಗಿ ನೇಮಕ

National News: ಜನರಲ್ ಬಿಪಿನ್ ರಾವತ್ ಅವರ ಸಾವಿನ ಒಂಬತ್ತು ತಿಂಗಳ ನಂತರ, ಸರ್ಕಾರವು ಇಂದು ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಅವರನ್ನು ಸೇನಾ ಪಡೆಗಳ ನೂತನ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ.ಇಂದು ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಅವರನ್ನು ಹೊಸ ಸೇನಾ ಪಡೆಗಳ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ ಎಂದು ತಿಳಿದು  ಬಂದಿದೆ. https://karnatakatv.net/shashi-taroor-vs-digvijaya-sing/ https://karnatakatv.net/pfi-social-media-website-banned/ https://karnatakatv.net/cheetha-dog-sfety/

ಕೋತಿಗಳನ್ನು ಕೊಂದು ಮರಕ್ಕೆ ನೇಣು ಹಾಕಿದ ನೀಚರು..!

Beedar News: ಬೀದರ್ ನಲ್ಲಿ ದುಷ್ಕರ್ಮಿಗಳು ಕೋತಿಗಳನ್ನು ಕೊಂದು ನೇಣು ಹಾಕಿದ್ದಾರೆ. ಬೀದರ್‌ನ ಭಾಲ್ಕಿಯಲ್ಲಿ ಈ ಅಮಾನವೀಯ ಘಟನೆ ನಡೆದಿದೆ ಎಂದು  ತಿಳಿದು ಬಂದಿದೆ. ಜಿಲ್ಲೆಯ ಭಾಲ್ಕಿ ತಾಲೂಕಿನ ಮುರಾಳ ಗ್ರಾಮದ ಹೊರವಲಯದಲ್ಲಿರುವ ಹುಣಸೆ ಮರವೊಂದಕ್ಕೆ ಯಾರೋ ಪಾಪಿಗಳು ನಾಲ್ಕು ಕೋಡಂಗಿಗಳನ್ನು ಹೊಡೆದು ನೇಣು ಹಾಕಿದ ಅಮಾನವೀಯ  ಘಟನೆ ನಡೆದಿದೆ. ನಾಲ್ಕು ಮಂಗಗಳಲ್ಲಿ ಎರಡು ಮೃತಪಟ್ಟರೆ, ಮತ್ತೆರಡರನ್ನು...

ಶ್ರೀರಂಗಪಟ್ಟಣ ದಸರಾ ಸೆಪ್ಟೆಂಬರ್ 29 ರ ಕಾರ್ಯಕ್ರಮ :

Dasara News: ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್ 29 ರಂದು ನಡೆಯುವ ಕಾರ್ಯಕ್ರಮದ ವಿವರ ಇಂತಿದೆ. ಸೆಪ್ಟೆಂಬರ್ 29 ರಂದು ಬೆಳಿಗ್ಗೆ 6 ಗಂಟೆಗೆ ಕರಿಘಟ್ಟ ದೇವಸ್ಥಾನದ ಪಾದದಿಂದ ದೇವಸ್ಥಾನದ ಮೇಲ್ಭಾಗದವರಿಗೆ ಚಾರಣ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ  ಶ್ರೀರಂಗಪಟ್ಟಣ ತಾಲ್ಲೂಕು ಕ್ರೀಡಾಂಗಣದಲ್ಲಿ ಕಬ್ಬಡಿ, ಖೋ ಖೋ ವಾಲಿಬಾಲ್ ಸ್ಪರ್ಧೆಗಳು ನಡೆಯಲಿದೆ. ಬೆಳಿಗ್ಗೆ 9 ರಿಂದ 10 ರವರೆಗೆ...

ಮಗು ಬಿಟ್ಟು ಬಂದಿದ್ದು ಸಂಬಂಧ ಬೆಳೋಸೋದಕ್ಕಲ್ಲ…?! ಮಯೂರಿ ಹೀಗಂದಿದ್ಯಾಕೆ..?!

Bigboss News: ಬಿಗ್ ಬಾಸ್ ಸೀಸನ್ 9  ಇದೀಗ ಮತ್ತಷ್ಟು ಕಾವೇರುತ್ತಿದೆ. ಬಿಗ್   ಬಾಸ್  ಅಂಗಳದಲ್ಲಿ  ಇದೀಗ ಮತ್ತೆ ಜಗಳ  ಮನಸ್ತಾಪಗಳು  ಶುರುವಾಗಿದೆ. ಮಯೂರಿಯವರು ಹಸುಗೂಸನ್ನು  ಮನೆಯಲ್ಲಿ  ಬಿಟ್ಟು  ಸ್ಪರ್ಧೆಗಾಗಿ ಬಿಗ್ ಬಾಸ್  ಪ್ರವೇಶಿಸಿದ್ದಾರೆ. ಇದೀಗೆ ಮಯೂರಿ ನೇಹ ಗೌಡ  ಮೇಲೆ ಗರಂ ಆಗಿದ್ದಾರೆ. ಮಯೂವರಿ ಎಲ್ಲರಿಗಿಂತ  ಮೊದಲೇ ಊಟ ಮುಗಿಸುತ್ತಾರೆ  ಎಂಬ ವಿಚಾರವಾಗಿ ನೇಹ...

About Me

31955 POSTS
0 COMMENTS
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img