Mysoor News:
ನಾಡಹಬ್ಬ ಮೈಸೂರು ದಸರಾ ಮಹೋತ್ಸವ ರಂಗು ಪಡೆದುಕೊಂಡಿದೆ. ನವರಾತ್ರಿಯ ಮೂರನೇ ದಿನವಾದ ಇಂದು (ಸೆಪ್ಟಂಬರ್ 28) ಹಲವು ಕಾರ್ಯಕ್ರಮಗಳಲ್ಲಿ ಅಪ್ಪು ಸ್ಮರಣೆ ಮಾಡಲಾಗಿದೆ. ದಸರಾ ಚಲನಚಿತ್ರೋತ್ಸವ, ಯೋಗ ಕಾರ್ಯಕ್ರಮ, ದಸರಾ ದರ್ಶನ ಹಾಗೂ ಪುನೀತ್ ರಾಜಕುಮಾರ್ ಅವರ 50ಅಡಿ ಕಟೌಟ್ ಇಂದಿನ ದಸರಾ ಆಕರ್ಷಣೆಯಾಗಿತ್ತು ಎನ್ನಲಾಗಿದೆ.
ಇಂದು (ಸೆಪ್ಟಂಬರ್ 28) ಪುನೀತ್ ರಾಜ್ ಕುಮಾರ್...
State News:
ಕಳೆದ ಹಲವು ದಿನಗಳಿಂದ ಪಿಎಫ್ಐ ಸಂಘಟನೆ ನಿಷೇಧ ಮಾಡುವಂತೆ ಸಾಕಷ್ಟು ಒತ್ತಾಯ ಮಾಡಿಕೊಂಡು ಬಂದಿದ್ದ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಇದೀಗ ಕೇಂದ್ರ ಸರಕಾರ ಪಿಎಫ್ಐ ಸಂಘಟನೆಯನ್ನ ಬ್ಯಾನ್ ಮಾಡಿರೋದಕ್ಕೆ ಅತೀವ ಸಂತಸವಾಗಿದೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವ ವೇಳೆ ಪಿಎಫ್ಐ ಬ್ಯಾನ್ ಮಾಡಿದ್ದಕ್ಕೆ ಸಾವಿರ ಸಾವಿರ ಸಾವಿರ ಪ್ರಣಾಮಗಳು, ಧನ್ಯವಾದಗಳು ಎಂದು...
State News:
ಬಾಗಲಕೋಟೆಯ ಮುಧೋಳದಲ್ಲಿ ಕೇಂದ್ರ ಸರಕಾರ ದೇಶಾದ್ಯಂತ ಪಿಎಫ್ಐ ಬ್ಯಾನ್ ಮಾಡಿದ ಹಿನ್ನೆಲೆ ಶ್ರೀರಾಮಸೇನೆ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಬೆಳಗ್ಗೆ ಸುದ್ದಿ ತಿಳಿಯುತ್ತಿದ್ದಂತೆ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಸೇರಿದ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹಾಗೂ ಕಾರ್ಯಕರ್ತ ರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂಭ್ರಮದಲ್ಲಿ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ...
Mandya News:
ಮಂಡ್ಯ, ಸೆ.28: ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರೊಂದಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯರವರು ಚಾಲನೆ ನೀಡಿದರು.
ಶ್ರೀರಂಗಪಟ್ಟಣದ ಕಿರಂಗೂರು ಸರ್ಕಲ್ನ ಬನ್ನಿಮಂಟಪದ ಬಳಿ ಗಜರಾಜ ಮಹೇಂದ್ರ ಮೇಲೆ ವಿರಾಜಮಾನಳಾದ ತಾಯಿ ಚಾಮುಂಡೇಶ್ವರಿ ವಿಗ್ರಹಕ್ಕೆ...
National News:
ದಿಗ್ವಿಜಯ್ ಸಿಂಗ್ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ. ಅವರು ಶೀಘ್ರದಲ್ಲೇ ಚುನಾವಣೆಗೆ ತಮ್ಮ ನಾಮಪತ್ರವನ್ನು ಸ್ಪರ್ಧಿಸಲಿದ್ದಾರೆ. ಸಂಸದ ಶಶಿ ತರೂರ್ ಮತ್ತು ದಿಗ್ವಿಜಯ್ ಸಿಂಗ್ ಅವರು ಸೆಪ್ಟೆಂಬರ್ 30ರಂದು ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.
ಈ ಹಿಂದೆ ಶಶಿ ತರೂರ್ ಮತ್ತು ಅಶೋಕ್ ಗೆಹ್ಲೋಟ್ ಅವರ ಹೆಸರುಗಳು ಕಾಂಗ್ರೆಸ್ ಮುಖ್ಯಸ್ಥರ ಆಯ್ಕೆಯ ರೇಸ್ನಲ್ಲಿ...
devotional story
ಪೂರ್ವದಲ್ಲಿ ಪಾಂಡ್ಯ ಎಂಬ ರಾಜ್ಯದಲ್ಲಿ ಇಂದ್ರದ್ಯುಮ್ನನೆಂಬ ರಾಜ ಧರ್ಮಪಾಲನೆಯಿಂದ ರಾಜ್ಯವನ್ನು ಪರಿಪಾಲಿಸುತ್ತಿದ್ದನು ಅವನು ವಿಷ್ಣುವಿನ ಪರಮಭಕ್ತನಾಗಿದ್ದನು ರಾಜನ ರಾಜ್ಯಭಾರಕ್ಕೆ ಮೆಚ್ಚಿದ ಪ್ರಜೆಗಳೆಲ್ಲರು ರಾಜನನ್ನು ಅವರ ತಂದೆಯಂತೆ ಭಾವಿಸುತ್ತಿದ್ದರು.ಒಮ್ಮೆ ಇಂದ್ರದ್ಯುಮ್ನನು ತ್ರಿಕೂಟಾಚಲ ವೆಂಬ ಕಣಿವೆಯಲ್ಲಿ ವಿಷ್ಣುವಿನ ಆರಾಧನೆಯಲ್ಲಿ ಧ್ಯಾನಮಗ್ನನಾಗಿರುತ್ತಾನೆ ,ಅದೆ ಸಮಯದಲ್ಲಿ ಅಗಸ್ತ್ಯ ಮಹಾಮುನಿಗಳು ತಮ್ಮ ಪರಿವಾರದೊಂದಿಗೆ ತ್ರಿಕೂಟಾಚಲವೆಂಬ ಕಣಿವೆಗೆ ಬಂದರು ,ತಪೋನಿರತನಾಗಿದ್ದ ರಾಜನಿಗೆ...
Dasara Special:
ಹಿಂದೂ ಧರ್ಮದಲ್ಲಿ ಪವಿತ್ರ ಹಬ್ಬಗಳಲ್ಲಿ ಒಂದಾದ ನವರಾತ್ರಿ ಹಬ್ಬದ ಪ್ರಯುಕ್ತ ಶ್ರೀ ಬಂಡೆ ಮಹಾ೦ಕಾಳಿ ದೇವಾಲಯದಲ್ಲಿ ದಿನಾಂಕ 27/09/2022ರಂದು ಮಂಗಳವಾರ ನವರಾತ್ರಿಯ ಎರಡನೆ ದಿನದ ಸಂದರ್ಭವಾಗಿ ಅಮ್ಮನವರಿಗೆ ಪಂಚಾಮೃತ ಅಭಿಷೇಕ,ಲಲಿತಸಹಸ್ತ್ರ ನಾಮ ಹಾಗು ನವಗ್ರಹ ಹೋಮಗಳನ್ನೂ ಆಯೋಜಿಸಿದ್ದು ನವರಾತ್ರಿಯಲ್ಲಿ ಒಂದೊಂದು ದಿನ ಒಂದೊಂದು ರೂಪದಲ್ಲಿ ದೇವಿಯನ್ನು ಪೂಜಿಸಲಾಗುತ್ತದೆ .ಎರಡನೇ ದಿನ ಸಂದರ್ಭವಾಗಿ ಅಮ್ಮನವರನ್ನು...
State News:
ಸಿದ್ದರಾಮಯ್ಯ ನೀಡಿದ ಆರ್ ಎಸ್ ಎಸ್ ಬ್ಯಾನ್ ಮಾಡಬೇಕು ಎಂಬ ಹೇಳಿಕೆಗೆ ಇದೀಗ ಕೇಸರಿ ಪಡೆ ಕೆರಳಿ ಕೆಂಡವಾಗಿದೆ. ಸಿದ್ದು ವಿರುದ್ದ ಮಾತಿನ ಬಾಣವನ್ನು ಬಿಟ್ಟಿದ್ದಾರೆ. ಸಿದ್ದು ಹೇಳಿಕೆಗೆ ಪ್ರತಾಪ್ ಸಿಂಹ ಗರಂ ಆಗಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಂತಹ ಸಂದರ್ಭದಲ್ಲಿ ಇಂತಹ ಸಂಘಟನೆಗಳು ಬಲಶಾಲಿಯಾದವುಗಳು. ಆರ್ ಎಸ್ ಎಸ್ ಯಾವುದೇ ದೇಶ ದ್ರೋಹದ ...
State News:
ಸಿದ್ದರಾಮಯ್ಯ ನೀಡಿದ ಆರ್ ಎಸ್ ಎಸ್ ಬ್ಯಾನ್ ಮಾಡಬೇಕು ಎಂಬ ಹೇಳಿಕೆಗೆ ಇದೀಗ ಕೇಸರಿ ಪಡೆ ಕೆರಳಿ ಕೆಂಡವಾಗಿದೆ. ಸಿದ್ದು ವಿರುದ್ದ ಮಾತಿನ ಬಾಣವನ್ನು ಬಿಟ್ಟಿದ್ದಾರೆ. ಸಿದ್ದು ಹೇಳಿಕೆಗೆ ಸಿಟಿ ರವಿ ಕೂಡಾ ತಿರುಗೇಟು ನೀಡಿದ್ದು ಸುಣ್ಣ ಮತ್ತು ಬೆಣ್ಣೆ ಒಂದೇ ಎನ್ನ ಬೇಡಿ ಆರ್ ಎಸ್ ಎಸ್ ಎಂಬುವುದು ಒಂದು ದೇಶ...
Devotional story:
ಗಾಯತ್ರಿ ಮಂತ್ರವು ಹಿಂದೂ ಧರ್ಮದ ಅತಿ ಶ್ರೇಷ್ಠ ಮಂತ್ರಗಳಲ್ಲೊಂದಗಿದೆ ಈ ಮಂತ್ರಕ್ಕಿಂತ ಮಿಗಿಲಾದ ಮಂತ್ರವಿಲ್ಲ ಎನ್ನಬಹುದು ಬ್ರಹ್ಮದೇವರೇ ಈ ಮಂತ್ರದ ಮುಂದೆ ಬೇರೆ ಜಪತಪವಿಲ್ಲ ಎಂದು ಪುರಾಣಗಳಲ್ಲಿ ಹೇಳಲಾಗಿದೆ .ಈ ಮಂತ್ರದಲ್ಲಿ ಸವಿತೃ ದೇವನನ್ನು ಆವಾಹನೆ ಮಾಡಿರುವ ಕಾರಣದಿಂದ ಈ ಮಂತ್ರವನ್ನು ಸಾವಿತ್ರ ಮಂತ್ರ ಎಂದು ಕೂಡ ಕರೆಯಲಾಗಿದೆ ಹಾಗು ಈ ಮಂತ್ರವು...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....