International News:
ಚೀನಾದಲ್ಲಿ ಅಗ್ನಿದುರಂತವೊಂದು ಸಂಭವಿಸಿದೆ. ಈಶಾನ್ಯ ಚೀನಾದ ರೆಸ್ಟೋರೆಂಟ್ವೊಂದರಲ್ಲಿ ಬುಧವಾರ ಭಾರೀ ಅಗ್ನಿ ದುರಂತ ಸಂಭವಿಸಿದ್ದು, 17 ಮಂದಿ ಸಜೀವದಹನಗೊಂಡಿದ್ದಾರೆ. ಜಿಲಿನ್ ಪ್ರಾಂತ್ಯದ ಚಾಂಗ್ಚುನ್ ನಗರದ ರೆಸ್ಟೋರೆಂಟ್ನಲ್ಲಿ ದುರಂತ ಸಂಭವಿಸಿದೆ.17 ಮಂದಿ ಬೆಂಕಿಗಾಹುತಿಯಾದರೆ, ಮೂವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ದುರಂತ ಸಂಭವಿಸಿದ ಕೂಡಲೇ ಅಗ್ನಿಶಾಮಕ ವಾಹನ ಸ್ಥಳಕ್ಕಾಗಮಿಸಿದ್ದು, ಬೆಂಕಿ ನಂದಿಸುವ ಕರ್ಯ ನಡೆದಿದೆ. ಬೆಂಕಿ...
State News:
ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತುಮಕೂರು ಮೂಲದ 26 ವರ್ಷ ವಯಸ್ಸಿನ ಎಸ್.ದೀಪಕ್ ಅವರ ಮೆದುಳು ನಿಷ್ಕ್ರಿಯಗೊಂಡಿದ್ದರಿಂದ ಅವರ ಪೋಷಕರು ಮಗನ ಅಂಗಾಂಗ ದಾನ ಮಾಡಿದ್ದಾರೆ. ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಎಸ್.ದೀಪಕ್.
ದೀಪಕ್ ಅವರ ದೇಹದಿಂದ ಯಕೃತ್ತು, ಕಿಡ್ನಿ, ಹೃದಯದ ಕವಾಟ, ಕಾರ್ನಿಯಾ ಹಾಗೂ ಚರ್ಮವನ್ನು ಕಸಿ ಮಾಡಲಾಗಿದ್ದು,...
National News:
ದೇಶಾದ್ಯಂತ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಅದರ ಅಂಗಸಂಸ್ಥೆಗಳನ್ನು ನಿಷೇಧ ಮಾಡಿದ ಬೆನ್ನಲ್ಲೇ ಸರಕಾರ ಅವುಗಳ ಅಧಿಕೃತ ವೆಬ್ಸೈಟ್ನ್ನು ಬ್ಲಾಕ್ ಮಾಡಿದ್ದು, ಸಾಮಾಜಿಕ ಮಾಧ್ಯಮ ಖಾತೆಗಳನ್ನ ನಿರ್ಬಂಧಿಸುವಂತೆ ಕೇಂದ್ರ ಆದೇಶ ಹೊರಡಿಸಿದೆ. ಅಧಿಕೃತ ವೆಬ್ಸೈಟ್ಗಳು, ಟ್ವಿಟರ್, ಫೇಸ್ಬುಕ್, ಇನ್ಸ್ಟಾಗ್ರಾಮ್ ಖಾತೆಗಳು, ಯೂಟ್ಯೂಬ್ ಚಾನೆಲ್ಗಳು ರಿಹಬ್ ಇಂಡಿಯಾ ಫೌಂಡೇಶನ್ ಕ್ಯಾಂಪಸ್ ಫ್ರಂಟ್ ಆಫ್...
Dasara News:
ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಅಂಗವಾಗಿ ನಡೆಯುವ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಮೈಸೂರಿನಿಂದ ಬಂದಿರುವ ಆನೆ ಮಹೇಂದ್ರ ಅಂಬಾರಿ ಹೊತ್ತು ಸಾಗಲಿದೆ. ಚಾಮುಂಡೇಶ್ವರಿ ವಿಗ್ರಹವನ್ನು ಅಂಬಾರಿಯಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತದೆ.ಬನ್ನಿಮಂಟಪದಿಂದ ರಂಗನಾಥ ಸ್ವಾಮಿ ದೇವಾಲಯದವರೆಗೆ ಜಂಬೂಸವಾರಿ ಸಾಗಲಿದೆ. ಮೆರವಣಿಗೆಯುದ್ದಕ್ಕೂ ಜನಪದ ಕಲಾ ತಂಡಗಳು ಸಾಗಲಿವೆ. ರಾತ್ರಿ ಶ್ರೀರಂಗ ವೇದಿಕೆಯಲ್ಲಿ ಗಾಯಕ ರಘು ದೀಕ್ಷಿತ್ ಸಂಗೀತ ಕಾರ್ಯಕ್ರಮ...
State News:
ಆರೆಸ್ಸೆಸ್ನವರೂ ಸಮಾಜದಲ್ಲಿ ಶಾಂತಿ ಹಾಳು ಮಾಡುತ್ತಿದ್ದಾರೆ. ಅವರ ಮೇಲೂ ಕ್ರಮ ತೆಗೆದುಕೊಳ್ಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಮಾಧ್ಯಮದೊಂದಿಗೆ ಗುರುವಾರ ಮಾತನಾಡಿದ ಅವರು, ‘ಯಾರು ಸಮಾಜಕ್ಕೆ ಕಂಟಕ ಮಾಡುತ್ತಾರೊ ಅವರ ವಿರುದ್ಧ ಕ್ರಮ ತೆಗೆದುಕೊಂಡರೆ ನಮ್ಮ ಅಭ್ಯಂತರವಿಲ್ಲ. ಶಾಂತಿ ಹಾಳು ಮಾಡುತ್ತಿದ್ದವರ ಮೇಲೆ ಕ್ರಮ ತೆಗೆದುಕೊಳ್ಳಲಿ. ನಾನು ಆಗಲೂ ಹೇಳುತ್ತಿದ್ದೆ. ಈಗಲೂ ಹೇಳುತ್ತಿದ್ದೇನೆ....
Spiritual story
ನಮ್ಮ ಹಿಂದು ಧರ್ಮದಲ್ಲಿ ಹಲವಾರು ಅದ್ಭುತ ಆಯುಧಗಳ ಕುರಿತು ಉಲ್ಲೇಖವಿರುವುದನ್ನು ನಾವು ಕಾಣಬಹುದು ಅವುಗಳಲ್ಲಿ ಪ್ರಮುಖವಾದದ್ದು ಇಂದ್ರನ ವಜ್ರಾಯುಧ, ಶಿವನ ತ್ರಿಶೂಲ, ಹಾಗೂ ವಿಷ್ಣುವಿನ ಸುದರ್ಶನ ಚಕ್ರ ಸುದರ್ಶನಚಕ್ರ ಎಂದರೆ ಎಲ್ಲರಿಗು ಮೊದಲು ನೆನಪಿಗೆ ಬರೋದು ಮಹಾವಿಷ್ಣುವಿನ ಕೈಯಲ್ಲಿ ತಿರುಗುತ್ತಿರುವ ಚಕ್ರ ,ಈ ಚಕ್ರವು ಬಹಳ ಶಕ್ತಿ ಸಾಮರ್ಥ್ಯಗಳನ್ನು ಹೊಂದಿದೆ.ಎ೦ತಹ ವಿನಾಶವನ್ನಾದರೂ ಎದುರಿಸುವ...
National News:
ಭಾರತಕ್ಕೆ ನಮೀಬಿಯಾದಿಂದ ಚಿರತೆಗಳನ್ನು ಈಗಾಗಲೇ ಕರೆತರಲಾಗಿದೆ.ಕುನೋ ರಾಷ್ಟ್ರೀಯ ಉದ್ಯಾನಕ್ಕೆ ತರಲಾಗಿರುವ ಚೀತಾಗಳಿಗೆ ವಿಶೇಷ ಭದ್ರತೆ ಕಲ್ಪಿಸಲಾಗುತ್ತಿದೆ. ಚೀತಾಗಳಿಗೆ ಹೆಚ್ಚಿನ ಭದ್ರತೆ ನೀಡುವ ಸಲುವಾಗಿ ಶ್ವಾನಗಳಿಗೆ ವಿಶೇಷ ತರಬೇತಿ ನೀಡಿ ಡಾಗ್ ಸ್ಕ್ವಾಡ್ನ್ನೂ ಕಣ್ಗಾವಲಿಗೆ ಕಳುಹಿಸಲು ಕೆಲಸಗಳಾಗುತ್ತಿವೆ ಎಂದು ತಿಳಿದು ಬಂದಿದೆ. ಕಳ್ಳ ಬೇಟೆಗಾರರಿಂದ ಅವುಗಳನ್ನು ರಕ್ಷಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಇದಕ್ಕಾಗಿ ಇಂಡೋ-ಟಿಬೆಟಿಯನ್...
Film News:
ನಟಿ ರಶ್ಮಿಕಾ ಮಂದಣ್ಣ ಅವರು ದೇಶಾದ್ಯಂತ ಜನಪ್ರಿಯತೆ ಪಡೆದುಕೊಂಡಿದ್ದಾರೆ. ‘ಪುಷ್ಪ’ ಸಿನಿಮಾ ಗೆದ್ದ ಬಳಿಕ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಶೈನ್ ಆಗುತ್ತಿದ್ದಾರೆ. ಅವರ ಅಭಿಮಾನಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಆದ್ರೆ ಇಲ್ಲೊಬ್ಬ ಅಭಿಮಾನಿ ರಶ್ಮಿಕಾ ನೋಡಿ ಏನು ಮಾಡಿದ ಗೊತ್ತಾ ಆತನ ಅಭಿಮಾನದ ವೀಡಿಯೋ ಈಗ ಫುಲ್ ವೈರಲ್ ...
Health tips:
ರಕ್ತ ಕಣಗಳಲ್ಲಿ ಕೆಂಪು ರಕ್ತ ಕಣಗಳು ,ಬಿಳಿ ರಕ್ತ ಕಣಗಳು, ಪ್ಲೇಟ್ಲೆಟ್ ಎಂಬ ಮೂರುವಿಧವಾದ ಕಣಗಳು ಇರುತ್ತದೆ ಇವು ಮೂಳೆಯ ಮಧ್ಯಭಾಗ (ಬೋನ್ ಮ್ಯಾರೋ) ದಿಂದ ಉತ್ಪತ್ತಿ ಯಾಗುತ್ತದೆ. ಬಿಳಿ ರಕ್ತಕಣಗಳು ರೋಗನಿರೋಧಕವಾಗಿ ಮನುಷ್ಯನ ಶರೀರದಲ್ಲಿ ಕಾರ್ಯ ನಿರ್ವಹಿಸುತ್ತದೆ ಹಾಗು ಮನುಷ್ಯನ ದೇಹವನ್ನು ರೋಗಗಳಿಂದ ರಕ್ಷಿಸುತ್ತದೆ .ಕೆಂಪುರಕ್ತಕಣಗಳು ರಕ್ತಕಣಗಳಲ್ಲಿರುವ ಹಿಮೋಗ್ಲೋಬಿನ್ ನಿಂದ ಇಡೀ...
Health tips
ಈಗಿನ ದಿನಚರಿಗಳಲ್ಲಿ ಶುಗರ್ ಎನ್ನುವುದು ಸರ್ವೇಸಾಮಾನ್ಯ ವಯಸ್ಸಾದವರಲ್ಲೇ ಅಲ್ಲದೆ ಚಿಕ್ಕ ವಯಸ್ಸಿನವರಿಗೂ ಈಗಿನ ದಿನಚರಿಗಳಲ್ಲಿ ಕಂಡುಬರುತ್ತದೆ . ಶುಗರ್ ಇರುವುವವರು ತಿನ್ನುವುದರಲ್ಲಿ ಬಹಳ ಗೊಂದಲದಿಂದ ಇರುತ್ತಾರೆ ಮುಖ್ಯವಾಗಿ ಹಣ್ಣುಗಳಲ್ಲಿ ಯಾವಾ ಹಣ್ಣನ್ನು ತಿನ್ನಬೇಕು ಯಾವ ಯಾವಹಣ್ಣನ್ನು ತಿನ್ನಬಾರದು ಎಂಬ ಗೊಂದಲದಲ್ಲಿರುತ್ತಾರೆ ,ಬೇರೆಯವರ ಸಲಹೆ ಕೆಳೆದರೆ ಒಬ್ಬೊಬ್ಬರು ಒಂದೊಂದು ರೀತಿಯಾದ ಸಲಹೆ ಕೊಡುತ್ತಾರೆ, ಇದು...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....